
CHITRADURGA NEWS | 17 SEPTEMBER 2024
ಚಿತ್ರದುರ್ಗ: ಶೆಡ್ನಲ್ಲಿ ಶಾರ್ಟ್ ಸರ್ಕೀಟ್ ಆಗಿ ವಸ್ತುಗಳಿಗೆ ಹಾನಿಯಾಗಿರುವ ಘಟನೆ ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿಯ ಶ್ರವಣಗೆರೆಯಲ್ಲಿ ನಡೆದಿದೆ.
ಶ್ರವಣಗೆರೆಯ ಶೆಡ್ವೊಂದರಲ್ಲಿ ಎಚ್. ನಾಗರಾಜ್ ಮಾರಾಟಕ್ಕೆ ಹೊಸ ಬ್ಯಾಟರಿ, ಫ್ಯಾನ್, ಮಿಕ್ಸಿ ಮತ್ತು ವೈಂಡಿಂಗ್ ತಂತಿ ಹಾಗೂ ಎಲೆಕ್ಟ್ರಿಕಲ್ ಪರಿಕರಗಳನ್ನು ಸಂಗ್ರಹಿಸಿದ್ದರು.
ಕ್ಲಿಕ್ ಮಾಡಿ ಓದಿ: ದಿನ ಭವಿಷ್ಯ | ಸೆಪ್ಟೆಂಬರ್ 17 | ಎಲ್ಲಾ ಕಡೆಯಿಂದ ಆದಾಯದ ಹರಿವು, ಹೊಸ ವಸ್ತ್ರ, ಆಭರಣ ಖರೀದಿ
ಸೋಮವಾರ ಶಾರ್ಟ್ ಸರ್ಕೀಟ್ ಉಂಟಾಗಿ ಬೆಂಕಿ ಹೊತ್ತಿಕೊಂಡು ಪರಿಕರಗಳು ಸುಟ್ಟಿವೆ. ₹ 3 ಲಕ್ಷ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಅಬ್ಬಿನಹೊಳೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

