By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    apply ghee on your face
    ರಾತ್ರಿಯಿಡೀ ನಿಮ್ಮ ಮುಖದ ಮೇಲೆ ತುಪ್ಪ ಹಚ್ಚಿದರೆ ಏನಾಗುತ್ತದೆ ಗೊತ್ತಾ?
    3 hours ago
    MLA K.C.Virendra (Pappi)
    ಚಿತ್ರದುರ್ಗ ತಾಲ್ಲೂಕಿನ 8 ಕೆರೆಗಳಿಗೆ ಸಂಪುಟದ ಅನುಮೋದನೆಗೆ ಶಾಸಕ ವೀರೇಂದ್ರ ಪಪ್ಪಿ ಮನವಿ
    12 hours ago
    ರೈತರ ನೆಲಕ್ಕೆ ಕಾಲಿಟ್ಟು ಒಣಗಿದ ಬೆಳೆ ವೀಕ್ಷಿಸಿದ CM ಡಿ.ಕೆ.ಶಿವಕುಮಾರ್
    ರೈತರ ನೆಲಕ್ಕೆ ಕಾಲಿಟ್ಟು ಒಣಗಿದ ಬೆಳೆ ವೀಕ್ಷಿಸಿದ ನಾಡದೊರೆ
    14 hours ago
    ಕೇಂದ್ರೀಯ ವಿದ್ಯಾಶಾಲೆಗೆ ಸಂಸದ ಗೋವಿಂದ ಕಾರಜೋಳ ಭೇಟಿ
    ಜಾಲಿಕಟ್ಟೆ ಗ್ರಾಮದ ಬಳಿ ಕೇಂದ್ರೀಯ ವಿದ್ಯಾಲಯ ಸ್ವಂತ ಕಟ್ಟಡ ನಿರ್ಮಾಣ | ಸಂಸದ ಗೋವಿಂದ ಕಾರಜೋಳ 
    14 hours ago
    ಬೆಂಗಳೂರು ವಿಭಾಗ ಮಟ್ಟದ ಪರಿಶೀಲನಾ ಸಭೆ
    ಪ್ರಜಾಸೇವೆ ನೂತನ ಇಲಾಖೆ ಪ್ರಾರಂಭ | ಸಿಎಂ ಡಿಕೆಶಿ 
    15 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    4 days ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    4 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 26 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    4 hours ago
    today bhavishya
    ದಿನ ಭವಿಷ್ಯ | ಜುಲೈ 25 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ಹಠಾತ್ ಧನಲಾಭ
    1 day ago
    today bhavishya
    ದಿನ ಭವಿಷ್ಯ | ಜುಲೈ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಶುಭ ಸುದ್ದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    3 days ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 25 | ಹತ್ತಿ ರೇಟ್ ಎಷ್ಟಿದೆ?
    20 hours ago
    ಮಾರುಕಟ್ಟೆ ಧಾರಣೆ | ಜುಲೈ 24 | ಮೆಕ್ಕೆಜೋಳ, ರಾಗಿ ರೇಟ್….
    2 days ago
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    2 days ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    1 week ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    1 week ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    4 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Sprouted beans
    ಮೊಳಕೆ ಕಾಳುಗಳಿಗೆ ಉಪ್ಪು ಮತ್ತು ನಿಂಬೆ ಬೆರೆಸಿ ತಿನ್ನುವುದು ಒಳ್ಳೆಯದೇ?
    1 hour ago
    damaged skin after waxing
    ವ್ಯಾಕ್ಸಿಂಗ್ ನಂತರ ಹಾನಿಗೊಳಗಾದ ಚರ್ಮವನ್ನು ಗುಣಪಡಿಸಲು ಹೀಗೆ ಮಾಡಿ
    1 day ago
    Phyllanthus amarus
    ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲನೆಲ್ಲಿ(ಫಿಲಾಂತಸ್ ಅಮರಸ್) ನೀರು ಕುಡಿದರೆ ಏನಾಗುತ್ತದೆ ಗೊತ್ತಾ?
    1 day ago
    endometrial cancer that plague women
    ಮಹಿಳೆಯರನ್ನು ಕಾಡುವ ಎಂಡೊಮೆಟ್ರಿಯಲ್ ಕ್ಯಾನ್ಸರ್‍ನ ಲಕ್ಷಣಗಳ ಬಗ್ಗೆ ತಿಳಿಯಿರಿ
    2 days ago
    cow's milk to children
    ಒಂದು ವರ್ಷದೊಳಗಿನ ಮಕ್ಕಳಿಗೆ ಹಸುವಿನ ಹಾಲು ನೀಡಿದರೆ ಏನಾಗುತ್ತದೆ ಗೊತ್ತಾ?
    2 days ago
Reading: ಭೋವಿ ಗುರುಪೀಠದಲ್ಲಿ ಶ್ರೀ ಸಿದ್ದರಾಮೇಶ್ವರ ಜಯಂತಿ | ಶಾಸಕ ಎಂ.ಚಂದ್ರಪ್ಪ ಭಾಗೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಭೋವಿ ಗುರುಪೀಠದಲ್ಲಿ ಶ್ರೀ ಸಿದ್ದರಾಮೇಶ್ವರ ಜಯಂತಿ | ಶಾಸಕ ಎಂ.ಚಂದ್ರಪ್ಪ ಭಾಗೀ

News Desk Chitradurga News
Last updated: 15 January 2026 20:07
News Desk Chitradurga News
6 months ago
Share
ಭೋವಿ ಗುರುಪೀಠದಲ್ಲಿ ಶ್ರೀ ಸಿದ್ದರಾಮೇಶ್ವರ ಜಯಂತಿ
ಭೋವಿ ಗುರುಪೀಠದಲ್ಲಿ ಶ್ರೀ ಸಿದ್ದರಾಮೇಶ್ವರ ಜಯಂತಿ
SHARE

CHITRADURGA NEWS | 15 JANUARY 2026

ಚಿತ್ರದುರ್ಗ: ಕಲ್ಯಾಣದಲ್ಲಿ ಶರಣರ ಮೇಲೆ ನಡೆದ ರಕ್ತಸಿಕ್ತ ಹಿಂಸೆಯ ನಂತರದಲ್ಲಿ ವಚನ ಸಾಹಿತ್ಯ ಮತ್ತು ಚಳವಳಿಯ ಚಲನಶೀಲತೆಯನ್ನು ಕಾಪಾಡಿದ್ದು ಸಿದ್ಧರಾಮೇಶ್ವರರು ಎಂದು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ತಿಳಿಸಿದರು.

ಇದನ್ನೂ ಓದಿ: ದಾಳಿಂಬೆ ಬೆಳೆಯಲ್ಲಿ ಯಶಸ್ಸು ಕಂಡ ಬಯಲು ಸೀಮೆ ದಂಪತಿ

ನಗರದ ಹೊರವಲಯದ ಭೋವಿ ಗುರುಪೀಠದಲ್ಲಿ ಶ್ರೀ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ಧರಾಮೇಶ್ವರರು ವಚನ ಚಳವಳಿಯ ಬಹುದೊಡ್ಡ ಶಕ್ತಿ ಎಂದರು.

ಸಿದ್ಧರಾಮೇಶ್ವರರು ಶೈವ ಪರಂಪರೆಯಲಿದ್ದಾಗ ‘ಸ್ಥಾವರದಲಿ ನಿಷ್ಠೆ, ಭೂತಂಗಳಲಿ ಅನುಕಂಪೆ, ತಾನೇ ಪರಬೊಮ್ಮ’ ಎಂಬ ಅಪರೂಪದ ತಾತ್ವಿಕ ನಿಲುವಿನವರಾಗಿದ್ದರು. ಮುಂದೆ ಪ್ರಭುವಿನ ಪ್ರಭಾವದಿಂದ ಬಸವ ಕಲ್ಯಾಣಕ್ಕೆ ಆಗಮಿಸಿ ಶರಣ ತತ್ವದ ಕಬ್ಬಿನ ರಸವುಂಡ ಆನೆಯಂತಾಗುತ್ತಾರೆ. ಅವರಿಂದ ವಚನ ಸಾಹಿತ್ಯ ಸಮೃದ್ಧವಾಗುತ್ತದೆ ಎಂದು ತಿಳಿಸಿದರು.

ಇಂದು ನಮ್ಮ ಕುಲಬಾಂಧವರೆಲ್ಲ ಸಿದ್ಧರಾಮೇಶ್ವರರನ್ನು ನಮ್ಮ ಕುಲಗುರುಗಳಾಗಿ ಆರಾಧಿಸುತ್ತಿದ್ದಾರೆ. ಆರಾಧನೆ ಕೇವಲ ಕುರುಡು ಆಚರಣೆಯಾಗಬಾರದು ಎಂಬ ಅಪೇಕ್ಷೆಯೊಂದಿಗೆ, ನಮ್ಮ ಗುರುಪೀಠದಿಂದ ಸಾಂಸ್ಕೃತಿಕವಾಗಿ ಸಿದ್ಧರಾಮೇಶ್ವರರ ಮೌಲ್ಯಗಳ ಪ್ರಚಾರವನ್ನು ನಿರಂತರವಾಗಿ ಮಾಡಿಕೊಂಡು ಬರಲಾಗುತ್ತಿದೆ ಎಂದು ತಿಳಿದರು.

ಇದನ್ನೂ ಓದಿ: ಭದ್ರಾ ಜಲಾಶಯ ವಿಶ್ವೇಶ್ವರ ನಿಗಮದ ವ್ಯಾಪ್ತಿಗೆ ಒಳಪಡಿಸಿ | ಹೋರಾಟ ಸಮಿತಿ

ಹೊಸದುರ್ಗ ಕುಂಚಟಿಗ ಗುರುಪೀಠದ ಶ್ರೀ ಶಾಂತವೀರ ಸ್ವಾಮೀಜಿ ಮಾತನಾಡಿ, ಸೀಮೆಯ ಮೀರಿದ ನಿಸ್ಸಿಮನು ಸಿದ್ದರಾಮಯ್ಯ ಎಂದು ಚನ್ನಬಸವಣ್ಣ ವರ್ಣಿಸುತ್ತಾರೆ. ಒಬ್ಬ ವ್ಯಕ್ತಿಯ ನಿಜವಾದ ಸಾಧನೆಯೆಂದರೆ, ತಾನು ನಿರ್ಮಿಸಿಕೊಂಡ ಎಲ್ಲೆಗಳನ್ನು ತಾನೇ ದಾಟಿ ಮುನ್ನಡೆಯುವುದು.  

ಸಿದ್ಧರಾಮೇಶ್ವರರು ಕಾಯಕ ವರ್ಗದವರ ಅಸ್ಮಿತೆ. ಬದುಕಿನ ಪರಿವರ್ತನೆಗೆ ದರ್ಪಣ ಸಿದ್ಧರಾಮರ ಜೀವನ. ಮೌಢ್ಯ ಸಂಪ್ರದಾಯಗಳಿಂದ ಮೌಲ್ಯ ಸಂಪ್ರದಾಯಗಳಿಗೆ ಹಾಡಿದವರು. ಜಲಕ್ರಾಂತಿ ಮೂಲಕ ಸಕಲ ಜೀವಾತ್ಮರಿಗೆ ಲೇಸನ್ನು ಬಯಸಿದವರು. ಸ್ತ್ರೀ ಸಮಾನತೆಗೆ ಧ್ವನಿ ಎತ್ತಿದವರು. ವಚನ ಸಂರಕ್ಷಣೆಯಲ್ಲಿ ಅಗ್ರಜ ಎಂದು ವಿಶ್ಲೇಷಣೆ ಮಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಮಾತನಾಡಿ, ಚದುರಿದ ಭೋವಿ ಜನಾಂಗವನ್ನು ಒಗ್ಗೂಡಿಸುವಲ್ಲಿ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರ ಶ್ರಮ ಅಪಾರ ಎಂದು ಶಾಸಕ ಡಾ.ಎಂ. ಚಂದ್ರಪ್ಪ ಶ್ಲಾಘಿಸಿದರು.

ಇದನ್ನೂ ಓದಿ: ಪ್ರೋತ್ಸಾಹಧನ | ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಸಮಾಜದ ಸಂಘಟನೆ ಮತ್ತು ಏಳಿಗೆಗಾಗಿ ಶ್ರೀಗಳು ಪಟ್ಟ ಶ್ರಮದ ಫಲವಾಗಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಭೋವಿ ಸಂಘಟನೆ ಮಾಡಲು ಸಾಧ್ಯವಾಗಿದೆ. 2027 ಜನವರಿ 14ರಂದು ರಾಜ್ಯ ಮಟ್ಟದ ಬೃಹತ್ ಸಿದ್ದರಾಮೇಶ್ವರ ಜಯಂತಿಯನ್ನು ಹೊಳಲ್ಕೆರೆಯಲ್ಲಿ ನಡೆಸಲಾಗುವುದು ರಾಜ್ಯದ ಎಲ್ಲಾ ಮುಖಂಡರನ್ನು ಈ ಸಮಾವೇಶದಲ್ಲಿ ಸೇರಿಸಲಾಗುತ್ತದೆ ಎಂದು ಹೆಳಿದರು.

ಕೊರಟಗೆರೆಯ ಮಹಾಲಿಂಗ ಸ್ವಾಮೀಜಿ, ಮೇದಾರ ಗುರುಪೀಠದ ಶ್ರೀ ಕೇತೇಶ್ವರ ಸ್ವಾಮೀಜಿ, ಬಂಜಾರ ಗುರುಪೀಠದ ನಂದಮಸಂದ ಸೇವಾಲಾಲ್ ಸ್ವಾಮೀಜಿ ಮಾತನಾಡಿದರು.

ಸಮಾಜದ ಮುಖಂಡರಾದ ಹೆಚ್.ಆನಂದಪ್ಪ, ಬಂಡೆ ರುದ್ರಪ್ಪ, ಕಾಳಘಟ್ಟ ಹನುಮಂತಪ್ಪ, ಡಿ.ಸಿ.ಮೋಹನ, ಪೇಂಟ್ ತಿಮ್ಮಣ್ಣ, ಹೆಚ್. ಲಕ್ಷ್ಮಣ್, ಗೌನಹಳ್ಳಿ ಗೋವಿಂದಪ್ಪ, ಇಒ ರವಿಕುಮಾರ, ಪಿಡಿಎ ಆನಂದ, ಚಂದ್ರಶೇಖರ ಉಪಸ್ಥಿತರಿದ್ದರು.

ಇದನ್ನೂ ಓದಿ: ಪದವಿ ಅಥವಾ ಡಿಪ್ಲೊಮೊ ವಿದ್ಯಾರ್ಥಿಗಳಿಗೆ ದೀಪಿಕಾ ವಿದ್ಯಾರ್ಥಿವೇತನ | ಅರ್ಜಿ ಅಹ್ವಾನ

ಸಿದ್ದರಾಮೇಶ್ವರ ಜಯಂತಿ ನಿಮಿತ್ತ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿರವರಿಗೆ ಭೋವಿ ಸಮಾಜದ ಮುಖಂಡರು ಬಿಎಮ್‍ಡಬ್ಯೂ ಎಕ್ಸ7 ಕಾರನ್ನು ಉಡುಗೊರೆಯಾಗಿ ನೀಡಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Bhovi GurupeethChitradurgaChitradurga newsMLA ChandrappaSiddarameshwara Jayantiಚಿತ್ರದುರ್ಗಚಿತ್ರದುರ್ಗ ನ್ಯೂಸ್ಭೋವಿ ಗುರುಪೀಠಶಾಸಕ ಚಂದ್ರಪ್ಪಸಿದ್ದರಾಮೇಶ್ವರ ಜಯಂತಿ
Share This Article
Facebook Email Print
Previous Article ದಾಳಿಂಬೆ ಬೆಳೆಯಲ್ಲಿ ಯಶಸ್ಸು ಕಂಡ ಬಯಲು ಸೀಮೆ ದಂಪತಿ ದಾಳಿಂಬೆ ಬೆಳೆಯಲ್ಲಿ ಯಶಸ್ಸು ಕಂಡ ಬಯಲು ಸೀಮೆ ದಂಪತಿ
Next Article Shree Ayyappa swamy deepothsava ಶ್ರೀ ಅಯ್ಯಪ್ಪಸ್ವಾಮಿ 25ನೇ ದೀಪೋತ್ಸವ | ಸಹಸ್ರಾರು ಭಕ್ತರಿಂದ ದೀಪಾರಾಧನೆ
Leave a Comment

Leave a Reply Cancel reply

Your email address will not be published. Required fields are marked *

Sprouted beans
ಮೊಳಕೆ ಕಾಳುಗಳಿಗೆ ಉಪ್ಪು ಮತ್ತು ನಿಂಬೆ ಬೆರೆಸಿ ತಿನ್ನುವುದು ಒಳ್ಳೆಯದೇ?
Life Style
apply ghee on your face
ರಾತ್ರಿಯಿಡೀ ನಿಮ್ಮ ಮುಖದ ಮೇಲೆ ತುಪ್ಪ ಹಚ್ಚಿದರೆ ಏನಾಗುತ್ತದೆ ಗೊತ್ತಾ?
ಮುಖ್ಯ ಸುದ್ದಿ
today bhavishya
ದಿನ ಭವಿಷ್ಯ | ಜುಲೈ 26 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಆಧ್ಯಾತ್ಮಿಕ ಚಿಂತನೆ ಹೆಚ್ಚು
Dina Bhavishya
MLA K.C.Virendra (Pappi)
ಚಿತ್ರದುರ್ಗ ತಾಲ್ಲೂಕಿನ 8 ಕೆರೆಗಳಿಗೆ ಸಂಪುಟದ ಅನುಮೋದನೆಗೆ ಶಾಸಕ ವೀರೇಂದ್ರ ಪಪ್ಪಿ ಮನವಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up