By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಮುರುಘಾ ಮಠದಲ್ಲಿ ಹೊಸ ಬೆಳವಣಿಗೆ | ಕಂಚಿನ ಪ್ರತಿಮೆಯಿಟ್ಟು ಶೂನ್ಯಪೀಠಾರೋಹಣ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಮುರುಘಾ ಮಠದಲ್ಲಿ ಹೊಸ ಬೆಳವಣಿಗೆ | ಕಂಚಿನ ಪ್ರತಿಮೆಯಿಟ್ಟು ಶೂನ್ಯಪೀಠಾರೋಹಣ

ಮುಖ್ಯ ಸುದ್ದಿ

ಮುರುಘಾ ಮಠದಲ್ಲಿ ಹೊಸ ಬೆಳವಣಿಗೆ | ಕಂಚಿನ ಪ್ರತಿಮೆಯಿಟ್ಟು ಶೂನ್ಯಪೀಠಾರೋಹಣ

chitradurganews.com
Last updated: 25 October 2023 10:44
chitradurganews.com
2 years ago
Share
SHARE
https://chat.whatsapp.com/Jhg5KALiCFpDwME3sTUl7x

ಚಿತ್ರದುರ್ಗ ನ್ಯೂಸ್.ಕಾಂ: ಮುರುಘಾ ಮಠದ ರಾಜಾಂಗಣ ಬುಧವಾರ ಬೆಳಗ್ಗೆ ಹೊಸ ಬೆಳವಣಿಗೆಗೆ ಸಾಕ್ಷಿಯಾಯಿತು.

ಮಠದಲ್ಲಿ ಕಳೆದ ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿದ್ದ ದಸರಾ ಕಾರ್ಯಕ್ರಮದಲ್ಲಿ ಪೀಠಾಧ್ಯಕ್ಷರಾಗಿದ್ದ ಗುರುಗಳು ಶೂನ್ಯ ಪೀಠಾರೋಹಣ ಮಾಡುವುದು ವಾಡಿಕೆ ಅಥವಾ ಸಂಪ್ರದಾಯ.

ಆದರೆ, ಇದೇ ಮೊದಲ ಬಾರಿಗೆ ಮಠದ ಕರ್ತೃವಾದ ಶ್ರೀ ಮುರುಗಿ ಶಾಂತವೀರ ಸ್ವಾಮಿಗಳ ಕಂಚಿನ ಪ್ರತಿಮೆ ಇಟ್ಟು ಪೀಠಾರೋಹಣ ನೆರವೇರಿಸಲಾಯಿತು.

ಬೆಳಗ್ಗೆ ಮಠದಲ್ಲಿರುವ ಮುರುಗಿ ಶಾಂತವೀರ ಸ್ವಾಮಿಗಳ ಕರ್ತೃ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ, ಆನಂತರ ಮಠದ ಸಾವಿರಾರು ಭಕ್ತರು ಹಾಗೂ ವಿವಿಧ ಭಕ್ತರ ಸಮ್ಮುಖದಲ್ಲಿ ಮುರುಘಾ ಪರಂಪರೆಯ ಗುರುಗಳು ಧರಿಸುತ್ತಿದ್ದ ಚಿನ್ನದ ಕಿರೀಟ, ಚಿನ್ನದ ಪಾದುಕೆ, ಬೆಳ್ಳಿ ಗದೆ ಸೇರಿದಂತೆ ವಿವಿಧ ವಸ್ತುಗಳನ್ನು ತರಲಾಯಿತು.

ಮುರುಗಿ ಶಾಂತವೀರ ಸ್ವಾಮಿಗಳ ಕಂಚಿನ ಪ್ರತಿಮೆಯನ್ನು ಶೂನ್ಯಪೀಠದ ಮೇಲೆ ಪ್ರತಿಷ್ಠಾಪಿಸಿ, ಚಿನ್ನದ ಕಿರೀಟವನ್ನು ಶರಣ ಸಂಸ್ಕೃತಿ ಉತ್ಸವ ಸೀಮಿತ ಕಾರ್ಯಾಧ್ಯಕ್ಷರಾದ ಕೆ.ಸಿ.ನಾಗರಾಜ್ ಹಿಡಿದು ನಿಂತಿದ್ದರು. ನ್ಯಾಯವಾದಿ ಪ್ರತಾಪ್ ಜೋಗಿ ಬೆಳ್ಳೆ ಗದೆ ಹಿಡಿದು ಮತ್ತೊಂದು ಬದಿಗೆ ನಿಂತರು.

ಮಠದ ಉಸ್ತುವಾರಿ ಶ್ರೀ ಬಸವಪ್ರಭು ಸ್ವಾಮೀಜಿ, ಉತ್ಸವ ಸಮಿತಿ ಗೌರವಾಧ್ಯಕ್ಷರಾದ ಶ್ರೀ ಶಿವಬಸವ ಸ್ವಾಮೀಜಿ, ಶ್ರೀಶಾಂತವೀರ ಸ್ವಾಮೀಜಿ, ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಶ್ರೀ ತಿಪ್ಪೇರುದ್ರಸ್ವಾಮಿ ಸೇರಿದಂತೆ ಅನೇಕ ಮಠಾಧೀಶರು ಭಾಗವಹಿಸಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Chitradurgakanchina prsthimeKannada Lates Newsmurugha mathashoonya peetarohanashunyapithಕಂಚಿನ ಪ್ರತಿಮೆಕನ್ನಡ ಅಪ್ಡೇಟ್ ನ್ಯೂಸ್ಚಿತ್ರದುರ್ಗ ಅಪ್ಡೇಟ್ಸ್ಮುರುಗಿ ಶಾಂತವೀರ ಸ್ವಾಮೀಜಿಮುರುಘಾ ಮಠಶರಣ ಸಂಸ್ಕೃತಿ ಉತ್ಸವಶೂನ್ಯಪೀಠಾರೋಹಣ
Share This Article
Facebook Email Print
Previous Article FIR ವಿಜಯದಶಮಿ ದಿನ ಜಯಲಕ್ಷ್ಮೀ ಬಡಾವಣೆ ಗಲಾಟೆ | ಪೊಲೀಸರ ಎಂಟ್ರಿ | ಒಬ್ಬರ ಬಂಧನ | 17,66 ಲಕ್ಷ ಜಪ್ತಿ
Next Article ನಿಷೇಧಾಜ್ಞೆ ನಡುವೆ ಶೂನ್ಯಪೀಠಾರೋಹಣ ಕಾರ್ಯಕ್ರಮ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up