By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
    25 minutes ago
    ಕೃಷಿ
    ಎರಡು ದಿನ ಕೃಷಿ ಪ್ರಾಯೋಗಿಕ ತರಬೇತಿ
    8 hours ago
    ಡಾ.ದೀಕ್ಷಿತ್ ಕುಮಾರ್
    ಪ್ರಧಾನಿ ಜತೆ ಚಿತ್ರದುರ್ಗದ ದಂತ ವೈದ್ಯ ಡಾ.ದೀಕ್ಷಿತ್ ಕುಮಾರ್ ಸಂವಾದ | ಮೈ ಭಾರತ್ ಬಜೆಟ್ ಕ್ವೆಸ್ಟ್ ರಲ್ಲಿ ಸಾಧನೆ 
    21 hours ago
    ಸಾಮಾನ್ಯ ಪ್ರವೇಶ ಪರೀಕ್ಷಾ ಸಿದ್ದತೆ ಕುರಿತು ಸಭೆ
    ಸಾಮಾನ್ಯ ಪ್ರವೇಶ ಪರೀಕ್ಷೆ | ಜಿಲ್ಲೆಯಲ್ಲಿ 6640 ವಿದ್ಯಾರ್ಥಿಗಳು, 16 ಪರೀಕ್ಷಾ ಕೇಂದ್ರಗಳು 
    23 hours ago
    ಜಯದೇವ ಸಿರಿ ಕೃತಿ ಲೋಕಾರ್ಪಣೆ
    ಜೆಎಂಐಟಿ ವೃತ್ತದಲ್ಲಿ 50 ಲಕ್ಷ ವೆಚ್ಚದಲ್ಲಿ ಜಯದೇವ ಶ್ರೀ ಮೂರ್ತಿ ಸ್ಥಾಪನೆ | ಜಯದೇವ ಸಿರಿ ಕೃತಿ ಲೋಕಾರ್ಪಣೆ ಸಭೆಯಲ್ಲಿ ಬಸವಕುಮಾರ ಶ್ರೀ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 day ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    5 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    4 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    7 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    3 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    6 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    1 week ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
    12 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 week ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    4 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    7 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Metabolism
    ಚಯಾಪಚಯ ಕ್ರಿಯೆ ನಿಧಾನವಾಗುತ್ತಿದ್ದರೆ ನಿಮ್ಮ ಚರ್ಮದ ಮೇಲೆ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆಯಂತೆ
    10 hours ago
    eat fruits to stay healthy
    ಆರೋಗ್ಯವಾಗಿರಲು ಹಣ್ಣುಗಳನ್ನು ತಿನ್ನುವ ಸರಿಯಾದ ವಿಧಾನ ತಿಳಿದುಕೊಳ್ಳಿ
    11 hours ago
    sweets
    ನಿಮ್ಮಲ್ಲಿ ಸಿಹಿ ತಿಂಡಿಗಳ ಹಂಬಲ ಹೆಚ್ಚಾಗಲು ಕಾರಣವೇನು ಗೊತ್ತಾ?
    1 day ago
    open pores on your face
    ಮುಖದ ಚರ್ಮದ ತೆರೆದ ರಂಧ್ರಗಳನ್ನು ಮುಚ್ಚಲು ಈ ಬ್ಯೂಟಿ ಟಿಪ್ಸ್ ಫಾಲೋ ಮಾಡಿ
    1 day ago
    Lip mask and lip balm
    ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
    2 days ago
Reading: ಸಿದ್ದವ್ವನಹಳ್ಳಿ ಕೃಷ್ಣಶರ್ಮ ಅವರದು ಮೇರು ವ್ಯಕ್ತಿತ್ವ | ಮಲ್ಲೇಪುರಂ ವೆಂಕಟೇಶ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸಿದ್ದವ್ವನಹಳ್ಳಿ ಕೃಷ್ಣಶರ್ಮ ಅವರದು ಮೇರು ವ್ಯಕ್ತಿತ್ವ | ಮಲ್ಲೇಪುರಂ ವೆಂಕಟೇಶ್

News Desk Chitradurga News
Last updated: 17 September 2025 19:09
News Desk Chitradurga News
7 months ago
Share
ಸಿದ್ದವ್ವನಹಳ್ಳಿ ಕೃಷ್ಣಶರ್ಮರ ಕುರಿತ ಒಂದು ದಿನದ ರಾಜ್ಯ ಮಟ್ಟದ ವಿಚಾರ ಸಂಕಿರಣ
SHARE

CHITRADURGA NEWS | 17 SEPTEMBER 2025

ಚಿತ್ರದುರ್ಗ: ಭಾರತೀಯ ಸಂಸ್ಕøತಿಯ ಚೌಕಟ್ಟಿನೊಳಗೆ ಕನ್ನಡ ಸಂಸ್ಕøತಿ ಎತ್ತಿ ಹಿಡಿದ ಸಿದ್ದವ್ವನಹಳ್ಳಿ ಕೃಷ್ಣಶರ್ಮ ಅವರದು ಮೇರು ವ್ಯಕ್ತಿತ್ವ ಸಂಸ್ಕøತ ವಿಶ್ವವಿದ್ಯಾಲಯದ ವಿಶ್ರಾಂತ ಉಪ ಕುಲಪತಿ ಡಾ.ಮಲ್ಲೇಪುರಂ ಜಿ.ವೆಂಕಟೇಶ್ ಹೇಳಿದರು.

ಇದನ್ನೂ ಓದಿ: ಸೆ.18 ರಂದು ಚಿತ್ರದುರ್ಗ-SSS ಹಬ್ಬಳ್ಳಿ ಎಕ್ಸ್‌ಪ್ರೆಸ್ ರೈಲು ರದ್ದು 

ಸಂಸ್ಕಾರ ಭಾರತಿ ಕರ್ನಾಟಕ, ಕರ್ನಾಟಕ ದಕ್ಷಿಣ ಪ್ರಾಂತ ಸಾಹಿತ್ಯ ವಿಭಾಗದಿಂದ ದೊಡ್ಡಸಿದ್ದವ್ವನಹಳ್ಳಿಯ ಜ್ಞಾನಪೂರ್ಣ ಇಂಟರ್‍ನ್ಯಾಷನಲ್ ಸ್ಕೂಲ್‍ನಲ್ಲಿ ಬುಧವಾರ ನಡೆದ ನಾಡಿನ ಹೆಮ್ಮೆಯ ಸಾಹಿತಿ ಹಾಗೂ ಸ್ವಾತಂತ್ರ್ಯ ಹೋರಾಟಗಾರರಾದ ಸಿದ್ದವ್ವನಹಳ್ಳಿ ಕೃಷ್ಣಶರ್ಮರ ಕುರಿತ ಒಂದು ದಿನದ ರಾಜ್ಯ ಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

ಅಸಮಾನ್ಯ ಪ್ರತಿಭೆಯುಳ್ಳವರಾಗಿದ್ದ ಸಿದ್ದವ್ವನಹಳ್ಳಿ ಕೃಷ್ಣಶರ್ಮರು ಕರ್ನಾಟಕಕ್ಕೆ ಅಷ್ಟೇ ಅಲ್ಲ. ಭಾರತಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಅವರ ಪರ್ಣಕುಣಿ ಬರವಣಿಗೆ ನನ್ನ ಮೇಲೆ ತುಂಬಾ ಪ್ರಭಾವ ಬೀರಿತು. ಸಾಹಿತ್ಯ ಬರವಣಿಗೆ ಮೂಲಕ ಎಲ್ಲರ ಅಂತರಂಗದಲ್ಲಿ ಉಳಿದುಕೊಂಡಿದ್ದಾರೆ.

140 ಕ್ಕೂ ಹೆಚ್ಚು ಗ್ರಂಥಗಳನ್ನು ಬರೆದಿದ್ದು, ಅದರಲ್ಲಿ  ಅನುವಾದವೆ ಜಾಸ್ತಿ. ಆಲೂರು ವೆಂಕಟರಾಯರು, ಬೆಟಗೆರೆ ಕೃಷ್ಣಮೂರ್ತಿ, ಮಹಾತ್ಮಗಾಂಧಿ, ಆಲೂರು ವೆಂಕಟರಾಯರ ಒಡನಾಡಿಯಾಗಿದ್ದರು. ಉರ್ದು, ಮರಾಠಿ ಭಾಷೆಗಳ ಒತ್ತಡವಿರುವ ಕಾಲದಲ್ಲಿ ಕನ್ನಡವನ್ನು ಉಳಿಸಲು ಸ್ವದೇಶಿ ಭಾವನೆ, ಸ್ವಧರ್ಮ ಕುರಿತು ಜನರಲ್ಲಿ ಪ್ರಜ್ಞೆ ಮೂಡಿಸಿದ ಶ್ರೇಷ್ಠ ವ್ಯಕ್ತಿತ್ವವುಳ್ಳವರಾಗಿದ್ದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 17 | ಮೆಕ್ಕೆಜೋಳ, ಸೂರ್ಯಕಾಂತಿ, ಶೇಂಗಾ ರೇಟ್ ಎಷ್ಟಿದೆ?

ಪತ್ರಿಕಾ ಸಾಹಿತ್ಯದ ಜೊತೆ ಉತ್ಕಟವಾದ ರಾಷ್ಟ್ರಪ್ರೇಮ ಬೆಳೆಸಿಕೊಂಡು ಕನ್ನಡಕ್ಕೆ ತೇಜಸ್ಸು, ಸೌಂದರ್ಯ ತಂದುಕೊಟ್ಟ ಸಿದ್ದವ್ವನಹಳ್ಳಿ ಕೃಷ್ಣಶರ್ಮರವರ ಬರವಣಿಗೆಯಲ್ಲಿ ನಿಚ್ಚಳವಾದ ಚಿಂತನೆ, ಮಿಂಚಿತ್ತು. ಅನೇಕ ಪತ್ರಿಕೆಗಳಿಗೆ ಅಂಕಣ ಬರಹಗಾರರಾಗಿದ್ದುಕೊಂಡು ಸ್ವಾತಂತ್ರ್ಯ ಚಳುವಳಿಯಲ್ಲಿ ಗಾಂಧಿ ಜೊತೆ ತೊಡಗಿಸಿಕೊಂಡು ಅನೇಕ ಲೇಖಕರನ್ನು ಬೆಳೆಸಿದರು. 

ಗಾಂಧಿ ಸಾಹಿತ್ಯ ಹುಟ್ಟು ಹಾಕಿ ಶ್ರೀರಾಮ ಸಹಕಾರಿ ಬ್ಯಾಂಕ್ ಸ್ಥಾಪಿಸಿ ಉಳಿತಾಯದ ಕಡೆ ಚಿಂತಿಸುವ ಜಾಗೃತಿಯನ್ನು ಜನತೆಯಲ್ಲಿ ಮೂಡಿಸಿದರು ಎಂದು ತಿಳಿಸಿದರು. 

ರಾಷ್ಟ್ರೀಯ ಪ್ರಜ್ಞೆ ಜೊತೆ ಕನ್ನಡ ಸಾಹಿತ್ಯ ವಿಸ್ತರಿಸಿದರು. ಅವರ ವ್ಯಕ್ತಿಚಿತ್ರ ವಿಶಿಷ್ಟವಾಗಿತ್ತು. ರಾಷ್ಟ್ರೀಯ ನಾಯಕರುಗಳ ಜೊತೆ ನೇರ ಸಂಬಂಧವಿಟ್ಟುಕೊಂಡವರು. 

ಸಮಯ ಸ್ಪೂರ್ತಿ, ವಿಶಿಷ್ಟ ಗುಣ ಅವರದು. ಕರ್ನಾಟಕದಲ್ಲಿ ನವೋದಯದ ರಾಷ್ಟ್ರೀಯ ಪ್ರಜ್ಞೆ ರೂಪಿಸಿ ಕನ್ನಡ ಸಾಹಿತ್ಯಕ್ಕೆ ಸ್ವಾಸ್ಥ್ಯ ಅಸ್ಮಿತೆಯನ್ನು ಕೊಟ್ಟವರು. ಈಗಿನ ಪ್ರಶಿಕ್ಷಣಾರ್ಥಿಗಳು ಕುವೆಂಪು, ಬೇಂದ್ರೆ, ಸಿದ್ದವ್ವನಹಳ್ಳಿ ಕೃಷ್ಣಶರ್ಮರವರ ಬರವಣಿಗೆಯನ್ನು ಓದಬೇಕೆಂದು ಮನವಿ ಮಾಡಿದರು.

ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ, ಸಿದ್ದವ್ವನಹಳ್ಳಿ ಕೃಷ್ಣಶರ್ಮರವರು ಅವರ ಚಿಕ್ಕಪ್ಪನಿಂದ ಸಾಹಿತ್ಯದ ಬಗ್ಗೆ ಒಲವು ಮೂಡಿಸಿಕೊಂಡವರು. ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ.

ಇದನ್ನೂ ಓದಿ: ಮೂಲ ಜಾತಿಯಲ್ಲಿ ಗುರುತಿಸಿಕೊಳ್ಳದಿದ್ದರೆ ಚಿಪ್ಪೇ ಗತಿ | ಎಚ್.ಆಂಜನೇಯ

ರಾಷ್ಟ್ರೀಯ ವಿಚಾರಗಳಿಗೆ ಹೆಚ್ಚು ಒತ್ತು ಕೊಡಬೇಕೆಂಬ ನೀತಿ ಅವರದಾಗಿತ್ತು. ಹೈದರಾಬಾದ್‍ನಲ್ಲಿ ಕನ್ನಡವನ್ನು ಉರ್ದುವಿನಲ್ಲಿ ಹೇಳಿಕೊಡುತ್ತಿದ್ದರು. ನಂತರ ಉರ್ದುವಿನಲ್ಲಿ ಹೇಳಿಕೊಡುವ ಬದಲು ಕನ್ನಡದಲ್ಲಿಯೇ ಕನ್ನಡವನ್ನು ಕಲಿಸಲು ಆರಂಭಿಸಿ ಹೋದ ಕಡೆಗಳಲ್ಲಾ ಕನ್ನಡದ ಕಂಪನ್ನು ಪಸರಿಸಿ ಹುಣಸೆ ಮರ, ಆಲದ ಮರದ ರೀತಿ ಬದುಕಿದವರು ಎಂದು ಗುಣಗಾನ ಮಾಡಿದರು.

ಕನ್ನಡ ಸಾಹಿತ್ಯದಿಂದ ಹಿಡಿದು ರಾಷ್ಟ್ರೀಯ ವಿಚಾರ, ಸಹಕಾರ ಕ್ಷೇತ್ರದಲ್ಲಿಯೂ ತೊಡಗಿಸಿಕೊಂಡು ಬದುಕನ್ನು ಸಮಾಜಕ್ಕೆ ಸಮರ್ಪಣೆ ಮಾಡಿಕೊಂಡವರು ಸಿದ್ದವ್ವನಹಳ್ಳಿ ಕೃಷ್ಣಶರ್ಮರವರು. 

ಚಿತ್ರದುರ್ಗ ಜಿಲ್ಲೆ ಬರದ ನಾಡಾಗಿರಬಹುದು, ಆದರೆ ಸಾಹಿತ್ಯದಲ್ಲಿ ಅತ್ಯಂತ ಸಮೃದ್ದಿಯಿಂದ ಕೂಡಿದೆ. ದೊಡ್ಡಸಿದ್ದವ್ವನಹಳ್ಳಿಯಲ್ಲಿ ಹೈಟೆಕ್ ಗ್ರಾಮ ಪಂಚಾಯಿತಿ ಕಟ್ಟಿ ಸಭಾಂಗಣಕ್ಕೆ ಅವರ ಹೆಸರಿಡುತ್ತೇವೆ. ಎಲ್ಲರ ಬದುಕಿನಲ್ಲಿಯೂ ಅಂತಹ ಮಹಾನ್ ಚೇತನವನ್ನು ಪ್ರೇರಣೆಯಾಗಿಟ್ಟುಕೊಳ್ಳಬೇಕು ಎಂದರು.

ಸಿದ್ದವ್ವನಹಳ್ಳಿ ಕೃಷ್ಣಶರ್ಮರ ಬದುಕು-ಬರಹ ಕುರಿತು ಖ್ಯಾತ ಸಂಸ್ಕøತಿ ಚಿಂತಕ ಡಾ.ಜಿ.ಬಿ.ಹರೀಶ್, ಪ್ರಮುಖ ಕೃತಿಗಳ ಅವಲೋಕನ ಕುರಿತು ವಿಮರ್ಶಕಿ ಡಾ.ತಾರಿಣಿ ಶುಭದಾಯಿನಿ, ಪತ್ರಿಕಾ ಬರಹಗಳ ಅವಲೋಕನ ಕುರಿತು ತುಮಕೂರು ವಿಶ್ವವಿದ್ಯಾನಿಲಯ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ.ಸಿಬಂತಿ ಪದ್ಮನಾಭ ಇವರುಗಳು ವಿಷಯ ಮಂಡಿಸಿದರು.

ಇದನ್ನೂ ಓದಿ: ಚಲಿಸುತ್ತಿದ್ದ ಕಾರಿಗೆ ಬೆಂಕಿ | ಕಾರು ಚಾಲಕ ಸಜೀವ ದಹನ

ಸಂಸ್ಕಾರ ಭಾರತಿ ಜಿಲ್ಲಾ ಸಮಿತಿ ಅಧ್ಯಕ್ಷ ಉಮೇಶ್ ವಿ.ತುಪ್ಪದ್ ಅಧ್ಯಕ್ಷತೆ ವಹಿಸಿದ್ದರು.

ಜ್ಞಾನಪೂರ್ಣ ಇಂಟರ್ ನ್ಯಾಷನಲ್ ಸ್ಕೂಲ್‍ನ ಸಂಸ್ಥಾಪಕ ವೆಂಕಟೇಶ್‍ರೆಡ್ಡಿ, ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೆ.ಎಂ.ವೀರೇಶ್, ಜಲ ತಜ್ಞ ಎನ್.ಜೆ.ದೇವರಾಜರೆಡ್ಡಿ, ಸಾಹಿತ್ಯ ವಿಭಾಗ ಸಂಸ್ಕಾರ ಭಾರತಿಯ ಸಂಚಾಲಕರುಗಳಾದ ಡಾ.ಕೆ.ರಾಜೀವಲೋಚನ, ಚಂದ್ರಿಕಾ ಸುರೇಶ್, ಸಂಸ್ಕಾರ ಭಾರತಿಯ ಪ್ರಾಂತ ಕಾರ್ಯದರ್ಶಿ ಮಾರುತಿ, ಮೋಹನ್, ಪ್ರಧಾನ ಕಾರ್ಯದರ್ಶಿ ಶಶಿಧರ್ ಉಪಸ್ಥಿತರಿದ್ದರು. 

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsSeminarSiddhavvanahalli Krishna Sharmaಚಿತ್ರದುರ್ಗಚಿತ್ರದುರ್ಗ ನ್ಯೂಸ್ವಿಚಾರ ಸಂಕಿರಣಸಿದ್ದವ್ವನಹಳ್ಳಿ ಕೃಷ್ಣಶರ್ಮ
Share This Article
Facebook Email Print
Previous Article indian train ಸೆ.18 ರಂದು ಚಿತ್ರದುರ್ಗ-SSS ಹಬ್ಬಳ್ಳಿ ಎಕ್ಸ್‌ಪ್ರೆಸ್ ರೈಲು ರದ್ದು 
Next Article DJ ಡಿ.ಜೆ. ಮಾಲಿಕರ ಮೇಲೆ ಕ್ರಿಮಿನಲ್‌ ಕೇಸ್‌ | ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿದ್ದ 6 ಡಿಜೆ, ವಾಹನ ಮಾಲಿಕರ ಮೇಲೆ ಕಾನೂನು ಕ್ರಮ
Leave a Comment

Leave a Reply Cancel reply

Your email address will not be published. Required fields are marked *

ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಕೃಷಿ
ಎರಡು ದಿನ ಕೃಷಿ ಪ್ರಾಯೋಗಿಕ ತರಬೇತಿ
ಮುಖ್ಯ ಸುದ್ದಿ
Metabolism
ಚಯಾಪಚಯ ಕ್ರಿಯೆ ನಿಧಾನವಾಗುತ್ತಿದ್ದರೆ ನಿಮ್ಮ ಚರ್ಮದ ಮೇಲೆ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆಯಂತೆ
Life Style
eat fruits to stay healthy
ಆರೋಗ್ಯವಾಗಿರಲು ಹಣ್ಣುಗಳನ್ನು ತಿನ್ನುವ ಸರಿಯಾದ ವಿಧಾನ ತಿಳಿದುಕೊಳ್ಳಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up