By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸಸಿ ನೆಡುವ ಸಪ್ತಾಹಕ್ಕೆ ಚಾಲನೆ
    ಮುರುಘಾ ಮಠದಿಂದ ಸಸಿ ನೆಡುವ ಸಪ್ತಾಹ | ಲಕ್ಷ್ಮೀಸಾಗರದಿಂದ ಚಾಲನೆ 
    2 hours ago
    Municipal Council
    ನೀರು ಸರಬರಾಜಿನಲ್ಲಿ ವ್ಯತ್ಯಯ | ಶಾಂತಿಸಾಗರದಿಂದ ಚಿತ್ರದುರ್ಗಕ್ಕೆ ಸರಬರಾಜಾಗುವ ನೀರು 
    2 hours ago
    ಜಿಲ್ಲಾ ಯಾದವ ಗೊಲ್ಲ ಸಂಘದ ಅಧ್ಯಕ್ಷರಾಗಿ ಮೀಸೆ ಮಹಾಲಿಂಗಪ್ಪ ಆಯ್ಕೆ | ಭಾರೀ ಪೈಪೋಟಿಯಲ್ಲಿ ಮೇಲುಗೈ‌ ಸಾಧಿಸಿದ ಮಹಾಲಿಂಗಪ್ಪ ಬಣ
    6 hours ago
    ಭೂ ದಾಖಲೆಗಳ ಉಪನಿರ್ದೇಶಕ ಬಿ.ರಾಮಾಂಜನೇಯ
    ಭೂ ದಾಖಲೆಗಳ ಉಪನಿರ್ದೇಶಕ ಬಿ.ರಾಮಾಂಜನೇಯಗೆ ಬೀಳ್ಕೊಡುಗೆ ಸಮಾರಂಭ
    11 hours ago
    ನರೇನಹಳ್ಳಿ ಅರುಣ್‍ಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು
    ಉಪ ಸಭಾಪತಿ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ 
    13 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    2 days ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    3 days ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    7 days ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    6 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    1 day ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    1 week ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    3 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
    17 hours ago
    today bhavishya
    ದಿನ ಭವಿಷ್ಯ | ಮೇ. 29 | ಉದ್ಯೋಗದಲ್ಲಿ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    3 days ago
    today bhavishya
    ದಿನ ಭವಿಷ್ಯ | ಮೇ. 27 | ದೂರ ಪ್ರಯಾಣದ ಸೂಚನೆ, ಆರೋಗ್ಯದಲ್ಲಿ ಎಚ್ಚರ
    4 days ago
    today bhavishya
    ದಿನ ಭವಿಷ್ಯ | ಮೇ. 26 | ಹಠಾತ್ ಆರ್ಥಿಕ ಲಾಭ, ವೃತ್ತಿಪರ ವ್ಯವಹಾರಗಳು ಅಭಿವೃದ್ಧಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    9 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.25 | ಮೆಕ್ಕೆಜೋಳ, ರಾಗಿ ರೇಟ್..
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    1 day ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    4 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    6 days ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    6 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • Life Style
    Life StyleShow More
    Eyelash
    ರೆಪ್ಪೆಗೂದಲುಗಳು ಉದ್ದವಾಗಿ, ದಪ್ಪವಾಗಿ ಬೆಳೆಯಲು ಈ ಸೀರಮ್ ಹಚ್ಚಿ
    15 hours ago
    lose weight
    ತೂಕ ಇಳಿಸಿಕೊಳ್ಳುವ ಉತ್ಸಾಹದಲ್ಲಿ ಈ ತಪ್ಪುಗಳನ್ನು ಮಾಡಬೇಡಿ
    16 hours ago
    Banana and aloe vera
    ಬೇಸಿಗೆಯಲ್ಲಿ ಒಣ ಚರ್ಮದಿಂದ ಪರಿಹಾರ ಪಡೆಯಲು ಈ ಫೇಸ್ ಪ್ಯಾಕ್ ಹಚ್ಚಿ
    2 days ago
    Sour teak
    ತಿಂದ ತಕ್ಷಣ ಹುಳಿ ತೇಗು ಬರುತ್ತದೆಯೇ? ಹಾಗಾದ್ರೆ ಊಟವಾದ ತಕ್ಷಣ ಈ ತಪ್ಪುಗಳನ್ನು ಮಾಡಬೇಡಿ
    2 days ago
    Indoor plants
    ಒಳಾಂಗಣ ಸಸ್ಯಗಳು ಸೊಳ್ಳೆಗಳ ಹಾವಳಿಗೆ ಕಾರಣವಾಗಬಹುದು ಎಚ್ಚರ
    3 days ago
Reading: Silk: ಡಿ.20 ರಂದು ಚಿತ್ರದುರ್ಗದಲ್ಲಿ ರೇಷ್ಮೆ ಕೃಷಿ ಮೇಳ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Silk: ಡಿ.20 ರಂದು ಚಿತ್ರದುರ್ಗದಲ್ಲಿ ರೇಷ್ಮೆ ಕೃಷಿ ಮೇಳ

News Desk Chitradurga News
Last updated: 13 December 2024 07:14
News Desk Chitradurga News
1 year ago
Share
silk
ಸಾಂದರ್ಭಿಕ ಚಿತ್ರ
SHARE

 CHITRADURGA NEWS | 13 DECEMBER 2024

ಚಿತ್ರದುರ್ಗ: ಕೇಂದ್ರ ರೇಷ್ಮೆ ಸಂಶೋಧನೆ ಮತ್ತು ತರಬೇತಿ ಸಂಸ್ಥೆ ಮತ್ತು ಕರ್ನಾಟಕ ರಾಜ್ಯ ರೇಷ್ಮೆ ಇಲಾಖೆ ವತಿಯಿಂದ ಇದೇ ಡಿ.20ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ನಗರದ ಎಸ್.ಜಿ ಕಲ್ಯಾಣ ಮಂಟಪದಲ್ಲಿ ರೈಷ್ಮೆ ಕೃಷಿ-ಐಸಿರಿಗೆ ದಾರಿ ಎಂಬ ವಿಷಯದೊಂದಿಗೆ “ರೇಷ್ಮೆ ಕೃಷಿ ಮೇಳ”(Sericulture Fair) ಆಯೋಜಿಸಲಾಗಿದೆ.

ಕ್ಲಿಕ್ ಮಾಡಿ ಓದಿ: ಅಡಿಕೆ ಧಾರಣೆ | ಡಿಸೆಂಬರ್ 12 | ಅಡಿಕೆ ಮಾರುಕಟ್ಟೆಗಳ ವರದಿ

ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟಿಸುವರು. ಪಶು ಸಂಗೋಪನೆ ಮತ್ತು ರೇಷ್ಮೆ ಕೃಷಿ ಸಚಿವ ಕೆ.ವೆಂಕಟೇಶ್ ರೇಷ್ಮೆ ಕೃಷಿ ವಸ್ತು ಪ್ರದರ್ಶನ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ಗೋವಿಂದ ಎಂ.ಕಾರಜೋಳ ಭಾಗವಹಿಸುವರು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು.

ಗೌರವಾನ್ವಿತ ಅತಿಥಿಗಳಾಗಿ ಆಹಾರ ಮತ್ತು ನಾಗರೀಕ ಸರಬರಾಜ ನಿಗಮದ ಅಧ್ಯಕ್ಷರು ಹಾಗೂ ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ, ಕೆ.ಎಸ್.ಎಸ್ ಐಡಿಸಿ ಅಧ್ಯಕ್ಷರು ಹಾಗೂ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಶಾಸಕರಾದ ಚಿದಾನಂದ ಎಂ ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ನಗರಸಭೆ ಅಧ್ಯಕ್ಷೆ ಸುಮಿತಾ ರಾಘವೇಂದ್ರ ಭಾಗವಹಿಸುವರು.

ಕ್ಲಿಕ್ ಮಾಡಿ ಓದಿ: ನೇರ ರೈಲು ಮಾರ್ಗದ ಭೂ ಸ್ವಾಧೀನ ಶೀಘ್ರ ಮುಗಿಸಿ | ಡಿಸಿ ವೆಂಕಟೇಶ್

ರೇಷ್ಮೆ ಕೃಷಿ ಅಭಿವೃದ್ಧಿ ಆಯುಕ್ತರು ಮತ್ತು ನಿರ್ದೇಶಕ ಎಂ.ಬಿ.ರಾಜೇಶ್ ಗೌಡ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ ಸಿಇಓ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ಅಧೀಕ್ಷಕ ರಂಜಿತ್ ಕುಮಾರ್ ಬಂಡಾರು, ಕೇಂದ್ರ ರೇಷ್ಮೆ ಮಂಡಳಿ ಸದಸ್ಯ ಕಾರ್ಯದರ್ಶಿ ಪಿ.ಶಿವರಾಜ್ ಕುಮಾರ್, ತಾಂತ್ರಿಕ ನಿರ್ದೇಶಕ ಡಾ.ಎಸ್.ಮಂತಿರಮೂರ್ತಿ, ಅಮೃತ ಸಾವಯವಗೊಬ್ಬರ ಕಂಪನಿಯ ನಾಗರಾಜ್ ಸೇರಿದಂತೆ ಜಿಲ್ಲೆಯ ಎಲ್ಲಾ ಚುನಾಯಿತ ಸದಸ್ಯರು, ರೇಷ್ಮೆ ಬೆಳೆಗಾರರ ಸಂಘಗಳ ಸದಸ್ಯರು, ಕೇಂದ್ರ ರೇಷ್ಮೆ ಸಂಶೋಧನೆ ಮತ್ತು ತರಬೇತಿ ಸಂಸ್ಥೆಯ ವಿಜ್ಞಾನಿಗಳು ಮತ್ತು ಸಿಬ್ಬಂದಿ, ಮೈಸೂರು ಜಂಟಿ ನಿರ್ದೇಶಕರು, ರೇಷ್ಮೆ ಉಪ ನಿರ್ದೇಶಕರು, ಸಹಾಯಕ ನಿರ್ದೇಶಕರು, ರಾಜ್ಯ ರೇಷ್ಮೆ ಇಲಾಖೆಯ ವಿಸ್ತರಾಣಾಧಿಕಾರಿಗಳು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Agricultural fairCentral Sericulture Research and Training InstituteChitradurgaChitradurga newsChitradurga UpdatesKannada Latest NewsKannada NewsKarnataka State Silk DepartmentSilkಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕರ್ನಾಟಕ ರಾಜ್ಯ ರೇಷ್ಮೆ ಇಲಾಖೆಕೃಷಿ ಮೇಳಕೇಂದ್ರ ರೇಷ್ಮೆ ಸಂಶೋಧನೆ ಮತ್ತು ತರಬೇತಿ ಸಂಸ್ಥೆಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ರೇಷ್ಮೆ
Share This Article
Facebook Email Print
Previous Article today bhavishya Astrology: ದಿನ ಭವಿಷ್ಯ | 13 ಡಿಸೆಂಬರ್ | ಈ ದಿನ ಹೇಗಿದೆ ನಿಮ್ಮ ರಾಶಿ ಫಲ…
Next Article Davangere, Chitradurga and Tumkur direct train route Railway: ದಾವಣಗೆರೆ – ಚಿತ್ರದುರ್ಗ – ತುಮಕೂರು ‌ನೇರ ರೈಲು ಮಾರ್ಗ | ಈವರೆಗೆ ಆಗಿರುವ ವೆಚ್ಚ ಎಷ್ಟು?
Leave a Comment

Leave a Reply Cancel reply

Your email address will not be published. Required fields are marked *

ಸಸಿ ನೆಡುವ ಸಪ್ತಾಹಕ್ಕೆ ಚಾಲನೆ
ಮುರುಘಾ ಮಠದಿಂದ ಸಸಿ ನೆಡುವ ಸಪ್ತಾಹ | ಲಕ್ಷ್ಮೀಸಾಗರದಿಂದ ಚಾಲನೆ 
ಮುಖ್ಯ ಸುದ್ದಿ
Municipal Council
ನೀರು ಸರಬರಾಜಿನಲ್ಲಿ ವ್ಯತ್ಯಯ | ಶಾಂತಿಸಾಗರದಿಂದ ಚಿತ್ರದುರ್ಗಕ್ಕೆ ಸರಬರಾಜಾಗುವ ನೀರು 
ಮುಖ್ಯ ಸುದ್ದಿ
ಜಿಲ್ಲಾ ಯಾದವ ಗೊಲ್ಲ ಸಂಘದ ಅಧ್ಯಕ್ಷರಾಗಿ ಮೀಸೆ ಮಹಾಲಿಂಗಪ್ಪ ಆಯ್ಕೆ | ಭಾರೀ ಪೈಪೋಟಿಯಲ್ಲಿ ಮೇಲುಗೈ‌ ಸಾಧಿಸಿದ ಮಹಾಲಿಂಗಪ್ಪ ಬಣ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ
ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up