By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರಂಗೋಲಿ ಸ್ಪರ್ಧೆ ಕಾರ್ಯಕ್ರಮ
    ಮುರುಘಾಮಠವು ಬಸವಾದಿ ಶರಣರ ತತ್ವ, ಚಿಂತನೆಗಳ ಪ್ರಯೋಗಶಾಲೆ | ಡಾ.ಬಸವಕುಮಾರ ಶ್ರೀ 
    21 hours ago
    ಕೃಷಿ ಹೊಂಡ
    ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು
    1 day ago
    ಮುರುಘಾ ಮಠ
    ಮುರುಘಾ ಮಠ | ಬಸವ ಜಯಂತಿ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ
    1 day ago
    ನಗರದ ಕೆಳಕೋಟೆಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ
    ಚಿತ್ರದುರ್ಗದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಯೋಜನೆ | ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ)
    1 day ago
    ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
    2 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    3 days ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    7 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    3 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    3 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    6 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    3 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    4 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    1 week ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    1 week ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 21 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ಶುಭ ಸುದ್ದಿ
    1 hour ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 20 | ವೃತ್ತಿ ಮತ್ತು ವ್ಯವಹಾರಗಳಲ್ಲಿ ಆತುರದ ನಿರ್ಧಾರ ಬೇಡ, ಆರೋಗ್ಯದಲ್ಲಿ ಎಚ್ಚರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 week ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 week ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    6 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    ಪನೀರ್
    ಪನೀರ್ ಬಳಸುವವರು ಈ ತಪ್ಪುಗಳನ್ನು ಮಾಡಬೇಡಿ
    16 minutes ago
    gaining weight
    ನೀವು ಕಡಿಮೆ ತಿಂದರೂ ತೂಕ ಹೆಚ್ಚಾಗುತ್ತಿದೆಯೇ? ಇದಕ್ಕೆ ಕಾರಣವೇನು ಗೊತ್ತಾ?
    23 hours ago
    kidney problems
    ಕಿಡ್ನಿ ಸಮಸ್ಯೆ ಇರುವವರು ಈ 4 ಅಂಶಗಳನ್ನು ಸಮತೋಲನದಲ್ಲಿಡಬೇಕು
    1 day ago
    Metabolism
    ಚಯಾಪಚಯ ಕ್ರಿಯೆ ನಿಧಾನವಾಗುತ್ತಿದ್ದರೆ ನಿಮ್ಮ ಚರ್ಮದ ಮೇಲೆ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆಯಂತೆ
    2 days ago
    eat fruits to stay healthy
    ಆರೋಗ್ಯವಾಗಿರಲು ಹಣ್ಣುಗಳನ್ನು ತಿನ್ನುವ ಸರಿಯಾದ ವಿಧಾನ ತಿಳಿದುಕೊಳ್ಳಿ
    2 days ago
Reading: immadi Siddarameshwara swamiji; ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಸನ್ಯಾಸಕ್ಕೆ ರಜತ ಮಹೋತ್ಸವ | ಮನೆ – ಮನಗಳಿಗೆ ಸಿದ್ದರಾಮೇಶ್ವರ ಸಂದೇಶ ತಲುಪಿಸಿದ ಮಹಾಸಂತ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

immadi Siddarameshwara swamiji; ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಸನ್ಯಾಸಕ್ಕೆ ರಜತ ಮಹೋತ್ಸವ | ಮನೆ – ಮನಗಳಿಗೆ ಸಿದ್ದರಾಮೇಶ್ವರ ಸಂದೇಶ ತಲುಪಿಸಿದ ಮಹಾಸಂತ

chitradurganews.com
Last updated: 20 July 2024 09:45
chitradurganews.com
2 years ago
Share
ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಸನ್ಯಾಸಕ್ಕೆ ರಜತ ಮಹೋತ್ಸವ
ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಸನ್ಯಾಸಕ್ಕೆ ರಜತ ಮಹೋತ್ಸವ
SHARE

CHITRADURGA NEWS

ಮನೆ ಮತ್ತು ಮನಗಳಿಗೆ ಸಿದ್ದರಾಮೇಶ್ವರ ಎಂಬ ಸಂಕಲ್ಪದೊಂದಿಗೆ ಸಮಾಜ ಪರಿವರ್ತನೆಗೆ ಹೊರಟ ಯುವ ಸನ್ಯಾಸಿ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ದುಡಿಯುವ ಸಮುದಾಯವನ್ನು ದುಶ್ಚಟಮುಕ್ತಗೊಳಿಸುವ ಪ್ರಯತ್ನವನ್ನು ನಿರಂತರವಾಗಿ ನಡೆಸುತ್ತಿದ್ದಾರೆ.

ಗ್ರಾಮ ಮಟ್ಟದಿಂದ ಆರಂಭಿಸಿ ಇಂದು ರಾಷ್ಟ್ರೀಯ ಭೋವಿ ಜನೋತ್ಸವ ಎಂಬ ಬೃಹತ್ ವೇದಿಕೆವರೆಗೆ ನಡೆಸಿದ ಅಭಿಯಾನಕ್ಕೆ ಈಗ 25 ಸಂವತ್ಸರಗಳು.

ಇದನ್ನೂ ಓದಿ: ಬದುಕು ಬೋರಾದಾಗ ರಿಫ್ರೆಶ್ ಆಗಲು ಜೋಗಿಮಟ್ಟಿಗೆ ಬನ್ನಿ | ಇಲ್ಲಿನ ಹಸಿರು, ಗಾಳಿ, ನೋಟ ನಿಮ್ಮನ್ನು ರೀಚಾರ್ಜ್ ಮಾಡುತ್ತೆ

ಸಮಾಜದ ಸಂಘಟನೆ ಎನ್ನುವ ಸವಾಲು ಸ್ವೀಕರಿಸಿದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಖಾವಿಧಾರಿಯಾಗಿ 25 ವಸಂತಗಳನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ತಾವು ಕ್ರಮಿಸಿದ ಹಾದಿಯ ಸಿಂಹಾವಲೋಕನ ಮಾಡಿದಾಗ ಸಾಕಷ್ಟು ಹೆಜ್ಜೆ ಗುರುತುಗಳು ಗೋಚರಿಸುತ್ತಿವೆ.

ಆದರೆ, ಇಷ್ಟಕ್ಕೆ ಮೈಮರೆಯದ ಸ್ವಾಮೀಜಿ, ಸಾಗಿದ್ದು, ಕಡಿಮೆ, ಸಾಗಬೇಕಾಗಿದ್ದು ಬಹಳ. ಬಾಬಾ ಸಾಹೇಬ್ ಅಂಬೇಡ್ಕರರೇ ನಮಗೆ ಪಥದರ್ಶಕರು. ಅವರು ಮಾಡಿದ ಕೆಲಸದಲ್ಲಿ ನಾವು ಶೇ.1 ರಷ್ಟನ್ನೂ ಮಾಡಿಲ್ಲ ಎನ್ನುವ ಎಚ್ಚರಿಕೆಯನ್ನೂ ಹೊಂದಿದ್ದಾರೆ.

ಇದನ್ನೂ ಓದಿ: ಬಯಲು ಸೀಮೆಯ ಊಟಿ | ಸ್ವರ್ಗವ ನಾಚಿಸುವ ಜೋಗಿಮಟ್ಟಿ ಬಗ್ಗೆ ನಿಮಗೆಷ್ಟು ಗೊತ್ತು..!

ಭಾರತ ಜಗದ್ಗುರು ಆಗಬೇಕು ಎನ್ನುವ ಕಲ್ಪನೆ ಇದ್ದರೆ ಸಾಲದು. ಹಾಗಾಗಲು ಇಲ್ಲಿನ ಪ್ರತಿಯೊಬ್ಬರ ಬದುಕಿನಲ್ಲೂ ಸುಧಾರಣೆ ಆಗಬೇಕು. ನಾವೇ ಸರ್ಕಾರ ಆಗಬೇಕು. ಉದ್ಯೋಗ ಹರಸಿ ಹೋಗುವುದಕ್ಕಿಂತ, ಉದ್ಯೋಗ ಸೃಷ್ಟಿಸುವವರಾಗಬೇಕು. ಇಂದಿನ ತಂತ್ರಜ್ಞಾನ, ವಿಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡರೆ ಭವಿಷ್ಯದಲ್ಲಿ ಮುಖ್ಯವಾಹಿನಿಗೆ ಬಂದು ಇತರೆ ಸಮಾಜಗಳ ಸಮನಾಂತರವಾಗಿ ನಿಲ್ಲಬಹುದು. ಭವಿಷ್ಯದಲ್ಲಿ ಸರ್ಕಾರದ ಸೌಲಭ್ಯಗಳಿಲ್ಲದೆಯೂ ಬದುಕು ಕಟ್ಟಿಕೊಂಡು ಸರ್ಕಾರಕ್ಕೆ ಆಧಾರವಾಗುವ ಸುಭದ್ರ ಸಮಾಜ ನಿರ್ಮಾಣ ಮಾಡಬೇಕು ಎನ್ನುವ ಆಶಯ.

bhovi sri
ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

ಬಾಗಲಕೋಟೆ ಜಿಲ್ಲೆ ಇಳಕಲ್ಲಿನ ಯಂಕಪ್ಪ ಬಂಡೆ ಅವರು ಭೋವಿ ಸಮಾಜದ ಸಂಘಟನೆಗೆ ಅಡಿಗಲ್ಲು ಹಾಕಿದ್ದಾರೆ. ಇದೇ ಮೂಲ ತತ್ವದಲ್ಲಿ ಭೋವಿ ಗುರುಪೀಠ ಮುನ್ನಡೆಯುತ್ತಿದೆ.
ಕಾಲ ಕಾಲಕ್ಕೆ ಸಮುದಾಯದ ಬಳಿ ಮೂಢ ನಂಬಿಕೆ, ಅಂಧಾಚಾರಗಳ ಬಗ್ಗೆ ಮೂಡಿಸಿದ ಜಾಗೃತಿಯ ಪರಿಣಾಮ 100ಕ್ಕಿಂತ ಹೆಚ್ಚು ಹಳ್ಳಿಗಳು ಪ್ರಾಣಿಬಲಿ ನಿಷೇಧಿತ ಗ್ರಾಮವಾಗಿವೆ. ಮೂಲತಃ ಮಾಂಸಾಹಾರಿಗಳಾದರೂ, ಸಿದ್ಧರಾಮೇಶ್ವರರ ತತ್ವಗಳನ್ನು ಅನುಸರಿಸಿಕೊಂಡು, ಜಾತ್ರೆಗಳನ್ನೇ ಜಾಗೃತಿ ಕೇಂದ್ರವಾಗಿ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಯ ಅಚ್ಚರಿ ಬಾಂಡ್ರಾವಿ ಕಮರದ ಕಾಡು | ಕಾಯಕಕ್ಕೆ ಸಂದ ಅತೀ ದೊಡ್ಡ ಗೌರವ ಕಾಡಿಗೆ ವನಪಾಲಕನ ಹೆಸರೇ ನಾಮಕರಣ

ಕಲ್ಲು ಮಣ್ಣು ನಂಬಿ ಬದುಕುವ ಅರೆ ಅಲೆಮಾರಿ ಸಮುದಾಯ ಭೋವಿ ಕುಲವಾಗಿದೆ. ಅಕ್ಷರದ ವಾರಸುದಾರಿಕೆ ಇಲ್ಲದೆ ಬಂದ ಈ ಜನಾಂಗದ ಕೂಲಿ ಕಾರ್ಮಿಕರ ಮಕ್ಕಳು ಬಾಲ ಕಾರ್ಮಿಕರಾಗಬಾರದು ಎನ್ನುವ ಎಚ್ಚರಿಕೆ ವಹಿಸಿ ನಮ್ಮ ಮಠಗಳಲ್ಲಿ ಶಿಕ್ಷಣ ಕೊಡಿಸಲಾಗುತ್ತಿದೆ. ಇತ್ತೀಚಿನ ದಿನಮಾನಗಳಲ್ಲಿ ಭೋವಿ ಸಮುದಾಯ ಗಳಿಕೆ, ಉಳಿಕೆ ಹಾಗೂ ಬಳಕೆಯ ಸೂತ್ರದ ಹಾದಿ ಹಿಡಿಯುತ್ತಿದೆ.

37 ವರ್ಷ ತಾರುಣ್ಯದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಪೂರ್ವಶ್ರಮದಲ್ಲಿ ನಿಜಗುಣೇಶ್ವರಸ್ವಾಮಿ ಆಗಿದ್ದರು. 1986 ಜುಲೈ 18ರಂದು ದಾವಣಗೆರೆಯಲ್ಲಿ ಜನಿಸಿದ ಶ್ರೀಗಳು ಮನೆಯಲ್ಲಿದ್ದ ಅಧ್ಯಾತ್ಮದ ವಾತಾವರಣದಲ್ಲೇ ಬೆಳೆದವರು. ಬಾಲ್ಯದಲ್ಲೇ ಪೂಜೆ, ಪಾಠ, ಪ್ರವಚನಗಳ ರಕ್ತಗತವಾಗಿದ್ದವು.

ಇದನ್ನೂ ಓದಿ: ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ಭರ್ತಿಗೆ ಕ್ರಮ ವಹಿಸಿ | ಎಡಿಸಿ ಬಿ.ಟಿ.ಕುಮಾರಸ್ವಾಮಿ 

ಬಾಲ್ಯದಿಂದಲೇ ರಾಮಾಯಣ, ಮಹಾಭಾರತದ ಕತೆ ಕೇಳುತ್ತಾ ಬೆಳೆದ ಇಮ್ಮಡಿ ಶ್ರೀಗಳು, ದಾವಣಗೆರೆಯಲ್ಲಿ ಸಿದ್ಧರಾಮೇಶ್ವರ ಸ್ವಾಮೀಜಿ ಅವರಿಗೆ ಪ್ರಸಾದ ನೀಡಲು ಮಠಕ್ಕೆ ಹೋಗುತ್ತಿದ್ದಾಗ ಅಲ್ಲಿ ಗುರುಗಳು ನೀಡಿದ ನಿಜಗುಣ ಶಿವಯೋಗಿ, ವಿವೇಕಾನಂದ, ಸಿದ್ದರಾಮೇಶ್ವರ ಜೀವನ ಚರಿತೆ, ಜ್ಞಾನ ಮಾರ್ಗದ ಜ್ಞಾನಸಿಂಧು ಕೃತಿಗಳು ಬದುಕಿಗೆ ಹೊಸ ದಿಕ್ಕು ನೀಡಿದವು.

1998ರಲ್ಲಿ ದಾವಣಗೆರೆಯ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ ಅವರಿಂದ ಲಿಂಗದೀಕ್ಷೆ (ಲಾಂಚನ ದೀಕ್ಷೆ) ಪಡೆದಾಗ ಇವರು ಅತೀ ಕಿರಿಯ ವಯಸ್ಸಿನ ಸನ್ಯಾಸಿ. ಎಳವೆಯಲ್ಲಿಯೇ ಸಮಾಜ ಸೇವೆಗಾಗಿ ಮುಡಿಪಾಗುತ್ತಾರೆ. ಆನಂತರ 1999ರಲ್ಲಿ ಚಿತ್ರದುರ್ಗ ಮುರುಘಾ ಮಠದ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರಿಂದ ಸನ್ಯಾಸ ಧೀಕ್ಷೆ ಪಡೆದು ಬಸವತತ್ವ ಮೈಗೂಡಿಸಿಕೊಳ್ಳುತ್ತಾರೆ. ಹೀಗೆ ಸಾಗಿದ ಶ್ರೀಗಳ ಸಮಾಜಮುಖಿ ಬದುಕು ಹಾಗೂ ಸನ್ಯಾಸ ಜೀವನಕ್ಕೆ ಧೀಕ್ಷಾ ಮಹೋತ್ಸವದ ಸಂಭ್ರಮ.

ಇದನ್ನೂ ಓದಿ: ರಜತ ಮಹೋತ್ಸವ | ವಧು-ವರರ ಅನ್ವೇಷಣಾ ಸಮಾರಂಭ

ಮುರುಘಾ ಪರಂಪರೆಯಲ್ಲಿ ದಾನವಾಗಿ ಸಿಕ್ಕಿದ ಭೂಮಿಯಲ್ಲಿ ಪುಟ್ಟ ಗುಡಿಸಲು ಹಾಕಿಕೊಂಡು ಸಮಾಜದ ಕೆಲಸ ಆರಂಭಿಸುವ ಶ್ರೀಗಳ ಹಾದಿ ಕಲ್ಲು, ಮುಳ್ಳುಗಳಿಂದಲೇ ಕೂಡಿತ್ತು. ಕರಡಿ, ಚಿರತೆಗಳು ಓಡಾಡುವ ಜಾಗದಲ್ಲಿ ಶ್ರೀಗಳ ವಾಸ್ತವ್ಯ. ಹಾವು, ಚೇಳುಗಳು ಪಕ್ಕದಲ್ಲೇ ಹರಿದರೂ ಧೃತಿಗೆಡದೆ, ಅವುಗಳನ್ನು ಅವರ ಪಾಡಿಗೆ ಬಿಟ್ಟು ತಮ್ಮ ಕರ್ತವ್ಯ ಮುಂದುವರೆಸಿದ ಪರಿಣಾಮ ಈಗ ನಂದನವನದಂತಹ ವಾತಾವರಣ ನಿರ್ಮಾಣವಾಗಿದೆ. ವಿಶಾಲ ಜಾಗದಲ್ಲಿ ಶಿಕ್ಷಣ ಸಂಸ್ಥೆ, ಮಠ, ವಿದ್ಯಾರ್ಥಿನಿಲಯಗಳನ್ನು ಕಂಡಾಗ ಶ್ರೀಗಳ ಸಾಧನೆಗೆ ಹುಬ್ಬೇರಿಸುವಂತಾಗುತ್ತದೆ.

bhovi sabe
ಜನೋತ್ಸವ ಕುರಿತು ಬೆಂಗಳೂರಿನ‌ ಜಸ್ಮಾ ಭವನದಲ್ಲಿ‌ ಆಯೋಜಿಸಿದ್ದ ಪೂರ್ವಭಾವಿ ಸಭೆ

ಭಕ್ತರಿಗಾಗಿ ಮಿಡಿಯುವ ತಾಯಿ ಹೃದಯ:

ತೆಲುಗಿನಲ್ಲಿ ಹೇಳುವ ಗಾಧೆಯಂತೆ ಗುರುವನ್ನು ಗುಂಡಿಯಲ್ಲಿ ಮುಚ್ಚಿದ್ದೇವೆ, ನಮಗೆಲ್ಲಿಯ ಗುರು ಎನ್ನುವ ಮನಸ್ಥಿತಿಯಲ್ಲಿದ್ದ ಸಮುದಾಯವನ್ನು ಮುಗ್ದರು ಎನ್ನುತ್ತಲೇ ಅಪ್ಪಿಕೊಳ್ಳುವ ಕಾಯಕ ಮಾಡಿದ ಶ್ರೀಗಳು, ಮನೆ, ಮನಕ್ಕೆ ಸಿದ್ಧರಾಮೇಶ್ವರನನ್ನು ತಲುಪಿಸಲು ಹೊರಟ ಶ್ರೀಗಳು ಇಂದು ಲಕ್ಷಾಂತರ ಭಕ್ತರು ಮಠದ ಕಾರ್ಯಕ್ರಮಕ್ಕೆ ಹರಿದು ಬರುವಂತಹ ಸಂಘಟನೆ, ವಾತಾವರಣ ಸೃಷ್ಟಿಸಿದ್ದಾರೆ.

ಇದನ್ನೂ ಓದಿ: ಇಮ್ಮಡಿ‌ ಸಿದ್ಧರಾಮೇಶ್ವರ ಸ್ವಾಮೀಜಿ ರಜತ‌ ಮಹೋತ್ಸವ | ಸಸಿ ನೆಟ್ಟ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ

ಸಮುದಾಯದ ಕೂಲಿ ಕಾರ್ಮಿಕರ ಮಕ್ಕಳು ಶಿಕ್ಷಣ ವಂಚಿತರಾಗದಂತೆ ತಡೆದು ಯಾವುದೇ ಮಠದಲ್ಲಾದರೂ ಸೇರಿಸಿ ಶಿಕ್ಷಣ ಕೊಡಿಸುವುದರಿಂದ ಹಿಡಿದ, ಉನ್ನತ ಶಿಕ್ಷಣ, ವಿದೇಶಗಳಲ್ಲಿ ಶಿಕ್ಷಣ ಕೊಡಿಸಲು ಬೇಕಾಗ ಅಗತ್ಯ ಸಿದ್ಧತೆಗಳನ್ನು ಮಾಡಿದ ಪರಿಣಾಮ ಇಂದು ಮಠದಲ್ಲಿ ನಡೆಯುವ ಪ್ರತಿಭಾಪುರಸ್ಕಾರಕ್ಕೆ ನೂರಾರು ಅರ್ಜಿಗಳು ಬರುವಂತಾಗಿದೆ. ಐಎಎಸ್, ಐಪಿಎಸ್, ಕೆಎಎಸ್‍ನಂತಹ ಪರೀಕ್ಷೆಗಳಲ್ಲಿ ಸಾಧನೆ ಮಾಡಿದವರಿಗೂ ಪುರಸ್ಕರಿಸುವ ಕಾರ್ಯಕ್ರಮಗಳು ಸಮಾಜದ ಸುಧಾರಣೆಗೆ ಹಿಡಿದ ಕೈಗನ್ನಡಿ ಎನ್ನಬಹುದು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:25 years25 ಸಂವತ್ಸರಗಳುBhovi GurpeethChief Minister SiddaramaiahChitradurga newsKannada Latest NewsKarnataka UpdatesSanyasiSilver JubileeSri Immadi Siddarameshwar Swamijiಕನ್ನಡ ಲೇಟೆಸ್ಟ್ ನ್ಯೂಸ್ಕರ್ನಾಟಕ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಭೋವಿ ಗುರುಪೀಠಮುಖ್ಯಮಂತ್ರಿ ಸಿದ್ದರಾಮಯ್ಯರಜತ ಮಹೋತ್ಸವಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಸನ್ಯಾಸಿ
Share This Article
Facebook Email Print
Previous Article ಬಾಲ್ಯ ವಿವಾಹ ತಡೆಗಟ್ಟದ ಅಧಿಕಾರಿಗಳಿಗೆ ಕಠಿಣ ಕ್ರಮ | ಎಡಿಸಿ ಕುಮಾರಸ್ವಾಮಿ  JOBS; ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ಭರ್ತಿಗೆ ಕ್ರಮ ವಹಿಸಿ | ಎಡಿಸಿ ಬಿ.ಟಿ.ಕುಮಾರಸ್ವಾಮಿ 
Next Article bear death in highway accident Bear accident; ಹೆದ್ದಾರಿಯಲ್ಲಿ ಕರಡಿ ಸಾವು | ಹೊಸ ಬೈಪಾಸ್‍ನಲ್ಲಿ ಘಟನೆ
Leave a Comment

Leave a Reply Cancel reply

Your email address will not be published. Required fields are marked *

ಪನೀರ್
ಪನೀರ್ ಬಳಸುವವರು ಈ ತಪ್ಪುಗಳನ್ನು ಮಾಡಬೇಡಿ
Life Style
ದಿನ ಭವಿಷ್ಯ
ದಿನ ಭವಿಷ್ಯ | ಏಪ್ರಿಲ್ 21 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ಶುಭ ಸುದ್ದಿ
Dina Bhavishya
ರಂಗೋಲಿ ಸ್ಪರ್ಧೆ ಕಾರ್ಯಕ್ರಮ
ಮುರುಘಾಮಠವು ಬಸವಾದಿ ಶರಣರ ತತ್ವ, ಚಿಂತನೆಗಳ ಪ್ರಯೋಗಶಾಲೆ | ಡಾ.ಬಸವಕುಮಾರ ಶ್ರೀ 
ಮುಖ್ಯ ಸುದ್ದಿ
gaining weight
ನೀವು ಕಡಿಮೆ ತಿಂದರೂ ತೂಕ ಹೆಚ್ಚಾಗುತ್ತಿದೆಯೇ? ಇದಕ್ಕೆ ಕಾರಣವೇನು ಗೊತ್ತಾ?
Life Style
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up