By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Deputy Commissioner S. Ramya holds a meeting with representatives of political parties
    SIR | ಚಿತ್ರದುರ್ಗ ಜಿಲ್ಲೆಯಲ್ಲಿ 64,611 ಮತದಾರರಿಗೆ ನೋಟಿಸ್ ಜಾರಿ
    1 hour ago
    ಜಿಲ್ಲಾಧಿಕಾರಿ ರಮ್ಯಾ ಎಸ್‌
    ಭದ್ರಾ ಮೇಲ್ದಂಡೆ ಕಾಲುವೆಯಲ್ಲಿ ನೀರು ಹರಿವು | ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ವಹಿಸಲು ಡಿಸಿ ರಮ್ಯಾ ಸೂಚನೆ
    1 hour ago
    MP Govind Karjol spoke at the press conference
    ನರೇಂದ್ರ ಮೋದಿ ಸರ್ಕಾರದ ಸಾಧನೆ ಮುಂದಿಟ್ಟು ಜನರ ಬಳಿಗೆ | ಸಂಸದ ಗೋವಿಂದ ಕಾರಜೋಳ
    1 hour ago
    ಸಹಜಾಭಿನಯ ಚತುರ ಅನಂತ್ ನಾಗ್ : ಬಿ.ಎಲ್.ವೇಣು
    7 hours ago
    ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ | ಸೆ.21ರಂದು ವಾಕ್‌ಇನ್‌ ಇಂಟರ್‌ವ್ಯೂ
    13 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    1 month ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
  • ತಾಲೂಕು
    ತಾಲೂಕುShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 week ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    2 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    4 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 18 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    15 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 17 | ವ್ಯಾಪಾರದಲ್ಲಿ ಹೊಸ ಹೂಡಿಕೆ, ದೀರ್ಘಾವಧಿ ಸಾಲಗಳಿಂದ ಮುಕ್ತಿ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 16 | ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 15 | ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 14 | ಅನಿರೀಕ್ಷಿತ ಧನಲಾಭದ ಸೂಚನೆ, ಶುಭಸುದ್ದಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 18 | ಮೆಕ್ಕೆಜೋಳ, ಸೂರ್ಯಕಾಂತಿ, ಶೇಂಗಾ ರೇಟ್…
    5 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 17 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 15 | ಹತ್ತಿ ರೇಟ್ ಎಷ್ಟಿದೆ?
    3 days ago
    13 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ…
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 11 | ಸೂರ್ಯಕಾಂತಿ, ಶೇಂಗಾ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    3 weeks ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    1 month ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 week ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    4 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 months ago
  • Life Style
    Life StyleShow More
    Licorice
    ಈ ಕಾಯಿಲೆಗಳಿಂದ ಬಳಲುತ್ತಿರುವವರು ಜೇಷ್ಠಮಧು ಸೇವಿಸಿ
    13 hours ago
    Lemon juice, henna
    ನಿಮ್ಮ ಕೂದಲಿಗೆ ನಿಂಬೆ ರಸ ಬೆರೆಸಿದ ಗೋರಂಟಿ ಹಚ್ಚಿ, ಈ ಪ್ರಯೋಜನ ಪಡೆಯಿರಿ
    14 hours ago
    hibiscus flower face pack
    ಮೊಡವೆಗಳನ್ನು ಹೋಗಲಾಡಿಸಲು ದಾಸವಾಳ ಹೂವಿನ ಫೇಸ್ ಪ್ಯಾಕ್ ಹಚ್ಚಿ
    2 days ago
    Ants
    ಮನೆಯಲ್ಲಿ ಇರುವೆಗಳ ಕಾಟ ಹೆಚ್ಚಾಗಿದೆಯೇ? ಹಾಗಾದ್ರೆ ನೀರಿಗೆ ಇದನ್ನು ಬೆರೆಸಿ ನೆಲವನ್ನು ಸ್ವಚ್ಛಗೊಳಿಸಿ
    2 days ago
    burning sensation during urination
    ಮೂತ್ರ ವಿಸರ್ಜನೆಯ ಸಮಯದಲ್ಲಿ ಸುಡುವ ಸಂವೇದನೆ ಇದ್ದರೆ ಏನು ತಿನ್ನಬೇಕು ಮತ್ತು ಏನು ತಿನ್ನಬಾರದು? ತಿಳಿಯಿರಿ
    3 days ago
Reading: SIR | ಚಿತ್ರದುರ್ಗ ಜಿಲ್ಲೆಯಲ್ಲಿ 64,611 ಮತದಾರರಿಗೆ ನೋಟಿಸ್ ಜಾರಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

SIR | ಚಿತ್ರದುರ್ಗ ಜಿಲ್ಲೆಯಲ್ಲಿ 64,611 ಮತದಾರರಿಗೆ ನೋಟಿಸ್ ಜಾರಿ

News Desk Chitradurga News
Last updated: 18 September 2026 20:14
News Desk Chitradurga News
1 hour ago
Share
Deputy Commissioner S. Ramya holds a meeting with representatives of political parties
ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಜಿಲ್ಲಾಧಿಕಾರಿ ಎಸ್.ರಮ್ಯಾ ಸಭೆ
SHARE

CHITRADURGA NEWS | 18 SEPTEMBER 2026

ಚಿತ್ರದುರ್ಗ: ಜಿಲ್ಲೆಯಲ್ಲಿ ‘ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026’ರ (ಎಸ್‍ಐಆರ್) ಅಂಗವಾಗಿ ಮತದಾರರ ಪಟ್ಟಿಯನ್ನು ದೋಷಮುಕ್ತಗೊಳಿಸಲು ಮತ್ತು ಶುದ್ಧಗೊಳಿಸುವ ನಿಟ್ಟಿನಲ್ಲಿ ಒಟ್ಟು 64,611 ಮತದಾರರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎಸ್.ರಮ್ಯಾ ತಿಳಿಸಿದರು.

ಇದನ್ನೂ ಓದಿ: ಭದ್ರಾ ಮೇಲ್ದಂಡೆ ಕಾಲುವೆಯಲ್ಲಿ ನೀರು ಹರಿವು | ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ವಹಿಸಲು ಡಿಸಿ ರಮ್ಯಾ ಸೂಚನೆ

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಎಸ್‍ಐಆರ್ ಸಂಬಂಧ ಹಕ್ಕು ಮತ್ತು ಆಕ್ಷೇಪಣೆಗಳ ಕುರಿತು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮನೆ ಮನೆ ಸಮೀಕ್ಷೆ ನಡೆಸಲಾಗಿದ್ದು, ಮ್ಯಾಪಿಂಗ್ ಆಗದೆ ಇರುವ ಹಾಗೂ ವಿವರಗಳು ತಪ್ಪಾಗಿರುವ ಮತದಾರರನ್ನು ಗುರುತಿಸಿ ಆರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಒಟ್ಟು 68,752 ನೋಟಿಸ್‍ಗಳನ್ನು ಸೃಜನೆ ಮಾಡಲಾಗಿದೆ.

ಇದರಲ್ಲಿ 64,611 ಮತದಾರರಿಗೆ ನೋಟಿಸ್ ಜಾರಿಯಾಗಿದ್ದು, 4,139 ಮತದಾರರಿಗೆ ನೋಟಿಸ್ ಜಾರಿ ಮಾಡುವುದು ಬಾಕಿ ಇದೆ. ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಎಂದರೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ 30,021 ಮತದಾರರಿಗೆ ನೋಟಿಸ್ ಜಾರಿ ಮಾಡಲಾಗಿದೆ. 

ಇದನ್ನೂ ಓದಿ: ನರೇಂದ್ರ ಮೋದಿ ಸರ್ಕಾರದ ಸಾಧನೆ ಮುಂದಿಟ್ಟು ಜನರ ಬಳಿಗೆ | ಸಂಸದ ಗೋವಿಂದ ಕಾರಜೋಳ

ನೋಟಿಸ್ ಪಡೆದ ಸಂಬಂಧಪಟ್ಟ ಮತದಾರರು ತಮ್ಮ ವ್ಯಾಪ್ತಿಯ ಮತದಾರರ ನೋಂದಣಾಧಿಕಾರಿಗಳು ಅಥವಾ ಸಹಾಯಕ ನೋಂದಣಾಧಿಕಾರಿಗಳ ಮುಂದೆ ಖುದ್ದಾಗಿ ಹಾಜರಾಗಿ, ಚುನಾವಣಾ ಆಯೋಗ ನಿಗದಿಪಡಿಸಿರುವ ಸೂಕ್ತ ದಾಖಲಾತಿಗಳನ್ನು ಒದಗಿಸಿ ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಸೂಚಿಸಲಾಗಿದೆ ಎಂದರು.

ಆಗಸ್ಟ್ 24ರಂದು ಪ್ರಕಟಗೊಂಡ ಕರಡು ಮತದಾರರ ಪಟ್ಟಿಯಂತೆ ಜಿಲ್ಲೆಯಲ್ಲಿ 6,46,568 ಪುರುಷರು, 6,51,154 ಮಹಿಳೆಯರು ಹಾಗೂ 67 ಇತರೆ ಸೇರಿ ಒಟ್ಟು 12,97,789 ಮತದಾರರಿದ್ದಾರೆ. ಚುನಾವಣಾ ಆಯೋಗದ ಅನುಮೋದನೆಯಂತೆ ಮತಗಟ್ಟೆಗಳ ಮರುಹೊಂದಾಣಿಕೆ ಪೂರ್ಣಗೊಂಡಿದ್ದು, ಜಿಲ್ಲೆಯಲ್ಲಿ ಒಟ್ಟು 1,764 ಮತಗಟ್ಟೆಗಳನ್ನು ಅಂತಿಮಗೊಳಿಸಲಾಗಿದೆ.

ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸುವುದು ಪ್ರತಿಯೊಬ್ಬ ನಾಗರೀಕನ ಹಕ್ಕಾಗಿದ್ದು, ಈ ಸದಾವಕಾಶವನ್ನು ತಪ್ಪದೆ ಉಪಯೋಗಿಸಿಕೊಳ್ಳಬೇಕು. ಮತದಾರರ ಪಟ್ಟಿಯ ಬಗ್ಗೆ ಯಾವುದೇ ಸಂದೇಹಗಳಿದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಟೋಲ್ ಫ್ರೀ ಸಹಾಯವಾಣಿ ಸಂಖ್ಯೆ 1950 ಕ್ಕೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ | ಸೆ.21ರಂದು ವಾಕ್‌ಇನ್‌ ಇಂಟರ್‌ವ್ಯೂ

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಚುನಾವಣಾ ತಹಶೀಲ್ದಾರ್ ಬೀಬೀ ಫಾತಿಮಾ, ಗ್ರೇಡ್-2 ತಹಶೀಲ್ದಾರ್ ಮಲ್ಲಿಕಾರ್ಜುನ ನಾಯಕ, ಎಎಪಿ ಜಿಲ್ಲಾ ಕಾರ್ಯದರ್ಶಿ ಎಂ.ರಾಮಪ್ಪ, ಜಿಲ್ಲಾ ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ಗೋಪಾಲಸ್ವಾಮಿ ನಾಯಕ, ಸಿಪಿಐ (ಎಂ) ಡಿಒಸಿ ಸಿ.ಕೆ.ಗೌಸ್‍ಪೀರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsNoticeSIRಎಸ್‍ಐಆರ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ನೋಟೀಸ್
Share This Article
Facebook Email Print
Previous Article ಜಿಲ್ಲಾಧಿಕಾರಿ ರಮ್ಯಾ ಎಸ್‌ ಭದ್ರಾ ಮೇಲ್ದಂಡೆ ಕಾಲುವೆಯಲ್ಲಿ ನೀರು ಹರಿವು | ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ವಹಿಸಲು ಡಿಸಿ ರಮ್ಯಾ ಸೂಚನೆ
Leave a Comment

Leave a Reply Cancel reply

Your email address will not be published. Required fields are marked *

ಜಿಲ್ಲಾಧಿಕಾರಿ ರಮ್ಯಾ ಎಸ್‌
ಭದ್ರಾ ಮೇಲ್ದಂಡೆ ಕಾಲುವೆಯಲ್ಲಿ ನೀರು ಹರಿವು | ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ವಹಿಸಲು ಡಿಸಿ ರಮ್ಯಾ ಸೂಚನೆ
ಮುಖ್ಯ ಸುದ್ದಿ
MP Govind Karjol spoke at the press conference
ನರೇಂದ್ರ ಮೋದಿ ಸರ್ಕಾರದ ಸಾಧನೆ ಮುಂದಿಟ್ಟು ಜನರ ಬಳಿಗೆ | ಸಂಸದ ಗೋವಿಂದ ಕಾರಜೋಳ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 18 | ಮೆಕ್ಕೆಜೋಳ, ಸೂರ್ಯಕಾಂತಿ, ಶೇಂಗಾ ರೇಟ್…
ಮಾರುಕಟ್ಟೆ ಧಾರಣೆ
ಸಹಜಾಭಿನಯ ಚತುರ ಅನಂತ್ ನಾಗ್ : ಬಿ.ಎಲ್.ವೇಣು
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up