
CHITRADURGA NEWS | 25 JANUARY 2025
ಚಿತ್ರದುರ್ಗ: ದಾವಣಗೆರೆ ವಿಶ್ವವಿದ್ಯಾನಿಲಯ ನಡೆಸಿದ 2023-24ನೇ ಸಾಲಿನ ಅಂತಿಮ ವರ್ಷದ ಬಿ.ಎ. ಪದವಿ ಪರೀಕ್ಷೆಗಳಲ್ಲಿ ಚಿತ್ರದುರ್ಗದ ಎಸ್.ಜೆ.ಎಂ. ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಅಂತಿಮ ಬಿ.ಎ. ವಿದ್ಯಾರ್ಥಿನಿಯರಾದ ಜೆ.ಚೇತನ 8ನೇ ರ್ಯಾಂಕ್ ಮತ್ತು ಕೆ.ಅಮೃತಸಿರಿ 10ನೇ ರ್ಯಾಂಕ್ ಪಡೆದಿದ್ದಾರೆ ಎಂದ ಪ್ರಾಚಾರ್ಯ ಡಾ.ಎಲ್.ಈಶ್ವರಪ್ಪ ತಿಳಿಸಿದ್ದಾರೆ.
ಇದನ್ನೂ ಓದಿ: RTO ಕಚೇರಿಯಲ್ಲಿ ಕಡತ ನಿರ್ವಹಣೆಯ ವೈಪಲ್ಯ | ಸುಮೋಟೊ ಕೇಸ್
ರ್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ ಅಧ್ಯಕ್ಷರಾದ ಶಿವಯೋಗಿ ಸಿ. ಕಳಸದ, ಸದಸ್ಯರಾದ ಡಾ. ಬಸವಕುಮಾರ ಸ್ವಾಮೀಜಿ ಹಾಗೂ ಕಾಲೇಜಿನ ಪ್ರಾಂಶುಪಾಲರು, ಬೋಧಕ ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
