ಚಿತ್ರದುರ್ಗದ ಸರ್ಕಾರಿ ಕಲಾ ಕಾಲೇಜು ಮತ್ತು ಐ.ಕ್ಯೂ.ಎ.ಸಿ, ದಾವಣಗೆರೆ ವಿಶ್ವವಿದ್ಯಾಲಯ ಸ್ನಾತಕೋತ್ತರ ಸಮಾಜಶಾಸ್ತ್ರ ವಿಭಾಗ, ಮತ್ತು ದಾವಣಗೆರೆ ವಿಶ್ವವಿದ್ಯಾಲಯ ಸಮಾಜಶಾಸ್ತ್ರ ಅಧ್ಯಾಪಕರ ಸಂಘದ ಸಹಯೋಗದಲ್ಲಿ ಈ ಕಾರ್ಯಕ್ರಮ ಸಂಘಟಿಸಲಾಗಿದೆ.
ಶಿವಮೊಗ್ಗ ವಿವಿ ವಿಶ್ರಾಂತ ಸಮಾಜಶಾಸ್ತ್ರ ಪ್ರಾಧ್ಯಾಪಕ ಪ್ರೊ.ಎ.ರಾಮೇಗೌಡ ಕಾರ್ಯಾಗಾರ ಉದ್ಘಾಟಿಸುವರು.
ಸರ್ಕಾರಿ ಕಲಾ ಕಾಲೇಜು ಪ್ರಾಚಾರ್ಯ ಪ್ರೊ.ಬಿ.ಟಿ.ತಿಪ್ಪೇರುದ್ರಸ್ವಾಮಿ ಅಧ್ಯಕ್ಷತೆ ವಹಿಸುವರು.ದಾವಣಗೆರೆ ವಿವಿ ಸಮಾಜಶಾಸ್ತ್ರ ವಿಭಾಗದ ಸಂಯೋಜಕ ಡಾ.ಹುಚ್ಚೆಗೌಡ, ಹೊನ್ನಾಳಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಡಾ.ಜಿ.ಬಿ.ಧನಂಜಯ, ಐಕ್ಯೂಎಸಿ ಸಂಚಾಲಕ ಪ್ರೊ.ಜಿ.ಡಿ.ಸುರೇಶ್, ಕಾರ್ಯದರ್ಶಿ ಡಾ.ಹೆಚ್.ತಿಪ್ಪೇಸ್ವಾಮಿ, ದಾವಣಗೆರೆ ವಿ.ವಿ. ಸಮಾಜಶಾಸ್ತ್ರ ಅಧ್ಯಾಪಕರ ಸಂಘದ ಕಾರ್ಯದರ್ಶಿ ಪ್ರೊ.ಎಲ್.ನಾಗರಾಜಪ್ಪ ಗೆಜೆಟೆಡ್ ಮ್ಯಾನೇಜರ್ ಮಾರ್ಟಿನ್ ಸ್ಯಾಮುಯೆಲ್ ಹಾಗೂ ಡಾ.ಧರಣೇಂದ್ರಯ್ಯ ಇವರ ಅಧ್ಯಕ್ಷತೆಯಲ್ಲಿ ಅಂತಿಮ ಪದವಿಯ ವಿವಿಧ ಪತ್ರಿಕೆಗಳನ್ನು ಡಾ.ಟಿ.ಮಂಜುಳಾ, ಡಾ.ಕೆ.ಸಿ.ಶರಣಪ್ಪ, ಡಾ.ಸರೇಶ್, ಪ್ರೊ.ಸಿ.ವೈ.ಯಶೋಧ ಅವರ ಅಧ್ಯಕ್ಷತೆಯಲ್ಲಿ ಡಾ.ತಿಪ್ಪೇಸ್ವಾಮಿ, ಡಾ.ಸಿದ್ದಪ್ಪ ಡಿ.ಓ.ಪ್ರೊ.ಟಿ.ನಾಗರಾಜ್ ಪತ್ರಿಕೆ ಮಂಡಿಸಲಿದ್ದಾರೆ ಎಂದು ಕಾರ್ಯಾಗಾರದ ಸಂಚಾಲಕ ಹಾಗೂ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಎಸ್.ಆರ್.ಲೇಪಾಕ್ಷ, ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಡಾ.ಟಿ.ಶ್ಯಾಮರಾಜ ಸಹ ಸಂಚಾಲಕರು ಆದ ಪ್ರೊ.ಎಸ್.ಆನಂದ, ಪ್ರೊ.ನಯಾಜ್ ಅಹಮದ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
(ಚಿತ್ರದುರ್ಗದ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ. https://chat.whatsapp.com/J6cH6HirXqYERmT1X09kSk)
(ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ Facebook page follow ಮಾಡಿ https://www.facebook.com/chitradurganews?mibextid=ZbWKwL)
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
