By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: took charge; ಅಧಿಕಾರ ವಹಿಸಿಕೊಂಡ ನೂತನ SP ರಂಜಿತ್ ಕುಮಾರ್ ಬಂಡಾರು
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » took charge; ಅಧಿಕಾರ ವಹಿಸಿಕೊಂಡ ನೂತನ SP ರಂಜಿತ್ ಕುಮಾರ್ ಬಂಡಾರು

ಮುಖ್ಯ ಸುದ್ದಿ

took charge; ಅಧಿಕಾರ ವಹಿಸಿಕೊಂಡ ನೂತನ SP ರಂಜಿತ್ ಕುಮಾರ್ ಬಂಡಾರು

News Desk Chitradurga News
Last updated: 18 August 2024 15:17
News Desk Chitradurga News
11 months ago
Share
ಅಧಿಕಾರ ವಹಿಸಿಕೊಂಡ ನೂತನ SP ರಂಜಿತ್ ಕುಮಾರ್ ಬಂಡಾರು
ಅಧಿಕಾರ ವಹಿಸಿಕೊಂಡ ನೂತನ SP ರಂಜಿತ್ ಕುಮಾರ್ ಬಂಡಾರು
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 18 AUGUST 2024

ಚಿತ್ರದುರ್ಗ: ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ‌ ರಂಜಿತ್ ಕುಮಾರ್ ಬ‌ಂಡಾರು ಆ.18 ಭಾನುವಾರ ಅಧಿಕಾರ(took charge) ವಹಿಸಿಕೊಂಡಿದ್ದಾರೆ.

ಕ್ಲಿಕ್ ಮಾಡಿ ಓದಿ: VV Sagara Inflow; ವಿವಿ ಸಾಗರಕ್ಕೆ ಭರ್ಜರಿ ನೀರು | ಇಂದಿನ ಒಳಹರಿವು ಎಷ್ಟು ಗೊತ್ತಾ…

ಕೇಂದ್ರ ಸೇವೆಗೆ ವಿಜ್ಞಾನಿಯಾಗಿ ನಾಲ್ಕು ವರ್ಷಗಳ ಅವಧಿಗೆ ನಿಯೋಜನೆ ಆಗಿರುವ ಧರ್ಮೇಂದ್ರ ಕುಮಾರ್ ಮೀನಾ ಅಧಿಕಾರ ಹಸ್ತಾಂತರಿಸಿದರು.

ಚಿತ್ರದುರ್ಗ ಎಸ್ಪಿ ಆಗಿದ್ದ ಧರ್ಮೇಂದರ್ ಕುಮಾರ್ ಮೀನಾ ಅವರು ಕಳೆದ ತಿಂಗಳು ದೆಹಲಿಗೆ ವರ್ಗಾವಣೆಯಾಗಿದ್ದರು.

ರಾಜ್ಯ ಸರ್ಕಾರಿ ಸೇವೆಯಿಂದ ಕೇಂದ್ರ ಸೇವೆಗೆ ತೆರಳಲು ರಾಜ್ಯ ಸರ್ಕಾರವೂ ಅವರಿಗೆ‌ ಅನುಮೋದನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಂಜಿತ್ ಕುಮಾರ್ ಬಂಡಾರು ಅವರನ್ನ ನೇಮಕ ಮಾಡಿ ಆದೇಶ ಹೊರಡಿಸಿದೆ.

ಕ್ಲಿಕ್ ಮಾಡಿ ಓದಿ: Accident; ಭೀಕರ ಬೈಕ್ ಅಪಘಾತ | ಸವಾರ ಸಾವು, ಇನ್ನೋರ್ವ ಗಂಭೀರ 

2017 ನೇ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿ ರಂಜಿತ್ ಬಂಡಾರು ನೇಮಕವಾಗಿದ್ದರು. ಇದೀಗ ಚಿತ್ರದುರ್ಗ ಜಿಲ್ಲೆಗೆ ನೂತನ ಎಸ್ಪಿಯಾಗಿ ನೇಮಕವಾಗಿದ್ದಾರೆ.

ನವದೆಹಲಿಯ ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ (NTRO) ಪೇ ಮ್ಯಾಟ್ರಿಕ್ಸ್ ಹಂತ 12ರ ವಿಜ್ಞಾನಿಯನ್ನಾಗಿ ಧರ್ಮೇಂದರ್ ಕುಮಾರ್ ಮೀನಾ ನೇಮಕವಾಗಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:AuthorityChitradurgaChitradurga newsDharmendra Kumar MeenaKannada Latest NewsnewRanjith Kumar BandaruSPtook overಅಧಿಕಾರಕನ್ನಡ ಲೇಟೆಸ್ಟ್ ನ್ಯೂಸ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಧರ್ಮೇಂದ್ರ ಕುಮಾರ್ ಮೀನಾನೂತನರಂಜಿತ್ ಕುಮಾರ್ ಬಂಡಾರುವಹಿಸಿಕೊಂಡ
Share This Article
Facebook Email Print
Previous Article vv sagara dam VV Sagara Inflow; ವಿವಿ ಸಾಗರಕ್ಕೆ ಭರ್ಜರಿ ನೀರು | ಇಂದಿನ ಒಳಹರಿವು ಎಷ್ಟು ಗೊತ್ತಾ…
Next Article ಮಳೆ‌ಗೆ ಮನೆ ಗೋಡೆ ಕುಸಿತ  Rain damage; 39 ಮನೆಗಳಿಗೆ ನುಗ್ಗಿದ ಮಳೆನೀರು | 10ಕ್ಕೂ ಹೆಚ್ಚು ಮನೆ ಗೋಡೆಗಳು ಕುಸಿತ 
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up