By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸಿದ್ದಾಪುರ | ಉಚಿತ ಆರೋಗ್ಯ ತಪಾಸಣಾ ಶಿಬಿರ
    ಸಿದ್ದಾಪುರ | ಉಚಿತ ಆರೋಗ್ಯ ತಪಾಸಣಾ ಶಿಬಿರ
    7 hours ago
    ಅಭಿಮಾನೋತ್ಸವ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಪ್ರಹ್ಲಾದ್ ಜೋಶಿ ಭೇಟಿ
    ಬಿಎಸ್ವೈ ಅಭಿಮಾನೋತ್ಸವ ಯಾವುದೇ ರಾಜಕಾರಣದ ಉದ್ದೇಶ ಅಲ್ಲ | ಪ್ರಹ್ಲಾದ್ ಜೋಶಿ
    21 hours ago
    ಮಕ್ಕಳ ಬೇಸಿಗೆ ಶಿಬಿರ
    ಜ್ಞಾನಾರ್ಜನೆಗೆ ಪುಸ್ತಕಗಳ ಜೊತೆ ಪತ್ರಿಕೆಗಳನ್ನು ಓದಬೇಕು | ಎಸ್‌.ಎಂ.ಲಿಖಿತ್‌
    1 day ago
    ಸುದ್ದಿಗೋಷ್ಟಿಯಲ್ಲಿ ಛಲವಾದಿ ಮಹಾಸಭಾ ರಾಜ್ಯಾಧ್ಯಕ್ಷ ಎಚ್‌.ಕೆ.ಬಸವರಾಜ್‌ ಮಾತನಾಡಿದರು
    ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗಲು ಸಕಾಲ | ಛಲವಾದಿ ಮಹಾಸಭಾ ರಾಜ್ಯಾಧ್ಯಕ್ಷ ಎಚ್‌.ಕೆ.ಬಸವರಾಜ್‌
    1 day ago
    ಜಿ.ಎಚ್‌.ತಿಪ್ಪಾರೆಡ್ಡಿ
    ಬಿಎಸ್‌ವೈ ಅಭಿಮಾನೋತ್ಸವದ ಪೂರ್ವಭಾವಿ ಸಭೆ ನಾಳೆ | ಜಿ.ಎಚ್‌.ತಿಪ್ಪಾರೆಡ್ಡಿ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 weeks ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    3 weeks ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    4 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    1 month ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    1 month ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    3 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    3 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    3 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    4 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 30 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | 29 ಏಪ್ರಿಲ್‌ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ವಹಿವಾಟು ವಿವರ
    4 days ago
    arecanut price list
    ಅಡಿಕೆ ಧಾರಣೆ | 28 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    5 days ago
    arecanut price list
    ಅಡಿಕೆ ಧಾರಣೆ | 27 ಏಪ್ರಿಲ್‌ | ಇಂದಿನ ಮಾರುಕಟ್ಟೆ ವಿವರ
    6 days ago
    arecanut price list
    ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಮೇ.03 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ ವಹಿಸಿ
    10 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ 02 | ವ್ಯವಹಾರದಲ್ಲಿ ಆರ್ಥಿಕ ಪರಿಸ್ಥಿತಿ ಸುಧಾರಣೆ, ಹಠಾತ್ ಆರ್ಥಿಕ ಲಾಭದ ಸೂಚನೆ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ 01 | ಉದ್ಯೋಗಿಗಳಿಗೆ ಬಡ್ತಿ, ಹೊಸ ವಾಹನ ಖರೀದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 30 | ಉದ್ಯೋಗದಲ್ಲಿ ನಿರುತ್ಸಾಹಕರ ವಾತಾವರಣ, ಆದಾಯಕ್ಕಿಂತ ಹೆಚ್ಚು ಖರ್ಚು
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 29 | ಕೈಗೊಂಡ ಕೆಲಸಗಳಲ್ಲಿ ಅಡಚಣೆ, ದೂರದ ಪ್ರಯಾಣ ಬೇಡ, ಅರೋಗ್ಯದಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ. 02| ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 30 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 27 | ಮೆಕ್ಕೆಜೋಳ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    3 weeks ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    1 month ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    2 months ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 weeks ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    3 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    3 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    3 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    3 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    3 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    4 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    1 month ago
  • Life Style
    Life StyleShow More
    legumes
    ಪ್ರತಿದಿನ ದ್ವಿದಳ ಧಾನ್ಯವನ್ನು ತಿನ್ನುವುದರಿಂದ ಏನೆಲ್ಲಾ ಪ್ರಯೋಜನವಿದೆ ಗೊತ್ತಾ?
    9 hours ago
    dry fruits
    ಬೇಸಿಗೆಯಲ್ಲಿ ಈ ಒಣ ಹಣ್ಣುಗಳನ್ನು ತಿನ್ನಬಾರದು?
    10 hours ago
    fruits
    ಸಂಜೆಯ ವೇಳೆ ಈ ಹಣ್ಣುಗಳನ್ನು ತಿನ್ನಬೇಡಿ
    1 day ago
    spice
    ಬೇಸಿಗೆಯ ಶಾಖದಿಂದ ನಿಮ್ಮ ದೇಹವನ್ನು ಒಳಗಿನಿಂದ ತಂಪಾಗಿಡಲು ಅಡುಗೆಮನೆಯಲ್ಲಿ ಸಿಗುವಂತಹ ಈ ಮಸಾಲೆಗಳನ್ನು ಬಳಸಿ
    1 day ago
    Kidney stone problem
    ಕಿಡ್ನಿಯ ಕಲ್ಲುಗಳ ಸಮಸ್ಯೆ ಇರುವವರು ಈ ಹೂವಿನ ಕಷಾಯ ಕುಡಿಯಿರಿ
    2 days ago
Reading: ಯುಗಾದಿ ಹಬ್ಬಕ್ಕೆ ಮುರುಘಾಮಠದಲ್ಲಿ ವಿಶೇಷ ಕಾರ್ಯಕ್ರಮ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಯುಗಾದಿ ಹಬ್ಬಕ್ಕೆ ಮುರುಘಾಮಠದಲ್ಲಿ ವಿಶೇಷ ಕಾರ್ಯಕ್ರಮ

News Desk Chitradurga News
Last updated: 13 March 2026 10:16
News Desk Chitradurga News
2 months ago
Share
ಮುರುಘಾ ಮಠ
ಮುರುಘಾ ಮಠ
SHARE

CHITRADURGA NEWS | 13 MARCH 2026

ಚಿತ್ರದುರ್ಗ: ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ವತಿಯಿಂದ ಯುಗಾದಿ ಪ್ರಯುಕ್ತ ಮಾರ್ಚ್ 17ರಿಂದ 20ರವರೆಗೆ ನಾಲ್ಕು ದಿನಗಳ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಮಠ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: PU ಪರೀಕ್ಷೆ | ಹಿಂದಿ ವಿಷಯದಲ್ಲಿ 527 ವಿದ್ಯಾರ್ಥಿಗಳು ಹಾಜರು

ದಮಾರ್ಚ್ 17ರ ಮಂಗಳವಾರ ಸಂಜೆ 5.30 ಗಂಟೆಗೆ ಶ್ರೀಮಠದ ಆವರಣದಲ್ಲಿ ಕವಿಗೋಷ್ಠಿಯನ್ನು ಏರ್ಪಡಿಸಲಾಗಿದೆ. ಅಲ್ಲಮ ಪ್ರಭುದೇವರ ಜಯಂತಿ (ಶರಣೋತ್ಸವ) ಹಿನ್ನೆಲೆಯಲ್ಲಿ ಪ್ರಭುದೇವರ ವ್ಯಕ್ತಿತ್ವ ಸಾಧನೆ ಮತ್ತು ಅವರ ವಚನಗಳಲ್ಲಿನ ತಿಳಿವಿನ ಕುರಿತಾಗಿ ರಾಜ್ಯಮಟ್ಟದ ಕವಿಗೋಷ್ಠಿಯನ್ನು ಏರ್ಪಡಿಸಲಾಗಿದ್ದು, ಗೋಷ್ಠಿಯ ಅಧ್ಯಕ್ಷತೆಯನ್ನು ಚಿತ್ರದುರ್ಗ ಸರ್ಕಾರಿ ಕಲಾ ಕಾಲೇಜಿನ ಪ್ರಾಧ್ಯಾಪಕಿ ಕವಯತ್ರಿ ಸಾಹಿತಿ ಹಾಗೂ ವಿಮರ್ಶಕರೂ ಆಗಿರುವ ಪ್ರೊ.ತಾರಿಣಿ ಶುಭದಾಯಿನಿ ಅವರು ವಹಿಸಲಿದ್ದಾರೆ.

ಮಾರ್ಚ್ 18ರ ಬುಧವಾರ ಬೆಳಗ್ಗೆ 8.30 ಗಂಟೆಯಿಂದ 17-18ನೇ ಶತಮಾನದಲ್ಲಿ ಕರ್ನಾಟಕದ ಲಿಂಗಾಯತ ಪರಂಪರೆಯ ಶಿವಯೋಗಿ ಪುಂಗವರಾದ ಅನುಭಾವಿ ತತ್ವಪದಕಾರರಾಗಿದ್ದ ಶ್ರೀ ಸರ್ಪಭೂಷಣ ಶಿವಯೋಗಿಗಳವರ ಜಯಂತಿ(ಶರಣೋತ್ಸವ)ವನ್ನು ಏರ್ಪಡಿಸಲಾಗಿದೆ. 

ಈ ಸಂದರ್ಭದಲ್ಲಿ ಈ ಮಹಿಮರ ವ್ಯಕ್ತಿತ್ವದ ಪಥದರ್ಶನದ ವಿಷಯಾವಲೋಕನವನ್ನು ಶಿರಸಂಗಿ ಶ್ರೀ ಮಹಾಲಿಂಗೇಶ್ವರ ಮುರುಘರಾಜೇಂದ್ರ ಮಠದ ಶ್ರೀ ಬಸವ ಮಹಾಂತ ಸ್ವಾಮೀಜಿ ಅವರು ನಡೆಸಿಕೊಡಲಿದ್ದಾರೆ.

ಇದನ್ನೂ ಓದಿ: ಮಲ್ಲಾಡಿಹಳ್ಳಿ ಆಯುರ್ವೇದ ವೈದ್ಯಕೀಯ ಕಾಲೇಜಿಗೆ 15 ರ‍್ಯಾಂಕ್‌

ಮಾರ್ಚ್ 19ರ ಗುರುವಾರ ಬೆಳಗ್ಗೆ 8.30 ಗಂಟೆಗೆ ಶ್ರೀಮಠದ ಮೂಲಕರ್ತೃ ಮುರಿಗೆಯ ಶಾಂತವೀರ ಮುರುಘರಾಜೇಂದ್ರ ಮಹಾಸ್ವಾಮಿಗಳವರ ಲೀಲಾವಿಶ್ರಾಂತಿ ಸನ್ನಿಧಾನದ ಆವರಣದಲ್ಲಿ ಅನುಭವ ಮಂಟಪದ ಪ್ರಥಮಾಧ್ಯಕ್ಷರೂ ಶೂನ್ಯಪೀಠದ ಶ್ರೀ ಮುರುಘಾಮಠದ ಮೂಲಪುರುಷರಾದ ಅಲ್ಲಮಪ್ರಭುಗಳ ಜಯಂತಿ (ಶರಣೋತ್ಸವ)ಯು ನಡೆಯಲಿದ್ದು ಅಲ್ಲಮಪ್ರಭುಗಳ ಜೀವನ ಸಾಧನೆ ಕುರಿತಾದ ಚಿಂತನ ಕಾರ್ಯಕ್ರಮ ನಡೆಯಲಿದೆ.

ವಿಶೇಷ ಕಾರ್ಯಕ್ರಮದ ಸಮಾರಂಭ ಸಮಾರಂಭವು 20ರ ಸಂಜೆ 6 ಗಂಟೆಯಿಂದ ಯುಗಾದಿ ಚಂದ್ರದರ್ಶನ ಸಂದರ್ಭದಲ್ಲಿ ಶ್ರೀಮಠಕ್ಕೆ ಆಗಮಿಸುವ ಸರ್ವ ಭಕ್ತರ ಸಮ್ಮುಖದಲ್ಲಿ ಶ್ರೀಮಠದ ಜಮುರಾ ಕಲಾಲೋಕದ ಕಲಾವಿದರಿಂದ ವಚನ ಗಾಯನ ಏರ್ಪಡಿಸಲಾಗಿದೆ. 

ಈ ಸಂದರ್ಭದಲ್ಲಿ ಅಲ್ಲಮಪ್ರಭುಗಳ ಆಯ್ದ ವಚನಗಳ ಕೃತಿ ಬೇವು-ಬೆಲ್ಲ ವಿತರಣೆ ಜತೆಗೆ ಪಾನಕ-ಕೋಸಂಬರಿಯನ್ನು ನೀಡಲಾಗುವುದು. 

ಇದನ್ನೂ ಓದಿ: ಮಾಜಿ ಯೋಧರ ಸಂಘದಿಂದ ಜಿಲ್ಲಾಡಳಿತಕ್ಕೆ ಮನವಿ | ಜಮೀನು, ನಿವೇಶನ, ಮೂಲ ಸೌಲಭ್ಯಕ್ಕೆ ಒತ್ತಾಯ

ಎಲ್ಲ ಕಾರ್ಯಕ್ರಮಗಳಿಗೆ ಎಂದಿನಂತೆ ಭಕ್ತರು, ಶ್ರೀಮಠದ ಅಭಿಮಾನಿಗಳು, ಸಾರ್ವಜನಿಕರು, ಬಸವಪರ ಸಂಘಟನೆಗಳ ಪದಾಧಿಕಾರಿಗಳು ಸೇರಿದಂತೆ ಇತರೆ ಸಮಾಜ, ಸಂಘ-ಸಂಸ್ಥೆಗಳ ಸದಸ್ಯರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಆಡಳಿತ ಮಂಡಳಿಯ ಅಧ್ಯಕ್ಷರಾದ ಶಿವಯೋಗಿ ಸಿ. ಕಳಸದ ಹಾಗೂ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsMuruga MathUgadiಚಿತ್ರದುರ್ಗಚಿತ್ರದುರ್ಗ ನ್ಯೂಸ್ಮುರುಘಾ ಮಠಯುಗಾದಿ
Share This Article
Facebook Email Print
Previous Article ಪೂರ್ವಭಾವಿ ಸಭೆ ಆದರ್ಶ ವಿದ್ಯಾಲಯ | ಮಾ.22 ರಂದು ಪ್ರವೇಶ ಪರೀಕ್ಷೆ | ಅಗತ್ಯ ಕ್ರಮ ಕೈಗೊಳ್ಳಿ | ADC 
Next Article ಮಾರುಕಟ್ಟೆ ಧಾರಣೆ ಮಾರುಕಟ್ಟೆ ಧಾರಣೆ | ಮಾರ್ಚ್ 13 | ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ..
Leave a Comment

Leave a Reply Cancel reply

Your email address will not be published. Required fields are marked *

ಸಿದ್ದಾಪುರ | ಉಚಿತ ಆರೋಗ್ಯ ತಪಾಸಣಾ ಶಿಬಿರ
ಸಿದ್ದಾಪುರ | ಉಚಿತ ಆರೋಗ್ಯ ತಪಾಸಣಾ ಶಿಬಿರ
ಮುಖ್ಯ ಸುದ್ದಿ
legumes
ಪ್ರತಿದಿನ ದ್ವಿದಳ ಧಾನ್ಯವನ್ನು ತಿನ್ನುವುದರಿಂದ ಏನೆಲ್ಲಾ ಪ್ರಯೋಜನವಿದೆ ಗೊತ್ತಾ?
Life Style
dry fruits
ಬೇಸಿಗೆಯಲ್ಲಿ ಈ ಒಣ ಹಣ್ಣುಗಳನ್ನು ತಿನ್ನಬಾರದು?
Life Style
ದಿನ ಭವಿಷ್ಯ
ದಿನ ಭವಿಷ್ಯ | ಮೇ.03 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ ವಹಿಸಿ
Dina Bhavishya
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up