By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಕೋಟೆ ಪೊಲೀಸ್ ಠಾಣೆ | ಬೈಕ್ ಗಳ ಬಹಿರಂಗ ಹರಾಜು 
    2 hours ago
    SJM ಸಂಚಾರಿ ದಂತ ಚಿಕಿತ್ಸಾ ಘಟಕದ ವಾಹನಕ್ಕೆ ಚಾಲನೆ
    SJM ಸಂಚಾರಿ ದಂತ ಚಿಕಿತ್ಸಾ ಘಟಕದ ವಾಹನಕ್ಕೆ ಚಾಲನೆ 
    2 hours ago
    ತಂಬಾಕು ಕಾರ್ಯಾಚರಣೆ | 33 ಪ್ರಕರಣ ದಾಖಲು
    ತಂಬಾಕು ಕಾರ್ಯಾಚರಣೆ | 33 ಪ್ರಕರಣ ದಾಖಲು 
    4 hours ago
    ಚಂದ್ರದರ್ಶನ
    ಸಡಗರ, ಸಂಭ್ರಮದ ಯುಗಾದಿ ಆಚರಣೆ | ಹೊಸ ವರ್ಷದ ಆಗಮನ 
    16 hours ago
    ಆಸಿಡ್ ದಾಳಿ ಸಂತ್ರಸ್ತರ ಆರೋಗ್ಯ ವಿಚಾರಿಸಿದ ನ್ಯಾ.ವಿಜಯ್
    ಆಸಿಡ್ ದಾಳಿ ಸಂತ್ರಸ್ತರ ಆರೋಗ್ಯ ವಿಚಾರಿಸಿದ ನ್ಯಾ.ವಿಜಯ್
    18 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಭೀಕರ ಅಪಘಾತ | ಮೂವರು ಪೊಲೀಸ್ ಅಧಿಕಾರಿಗಳು ಸಾವು | ಹೆಗ್ಗೆರೆ ಬಳಿ ಘಟನೆ
    6 days ago
    SNAKE BYTE
    ಬಾಲಕಿಗೆ ಕಚ್ಚಿದ ನಾಗರಹಾವು | ಬಾಯಿಂದಲೇ ವಿಷ ತೆಗೆದ ಶಿಕ್ಷಕ ರವಿಶಂಕರ್‌ ಸಮಯಪ್ರಜ್ಞೆ | ಇಬ್ಬರಿಗೂ ಚಿಕಿತ್ಸೆ
    7 days ago
    DC Office Chitradurga
    ಡಿಸಿ, ಎಡಿಸಿ ಸಹಿ ದುರ್ಬಳಕೆ | 6 ಮಂದಿ ನೌಕರರ ವಿರುದ್ಧ ದೂರು | 15 ಲಕ್ಷ ರೂ. ಮೊತ್ತದ ನಕಲಿ ಬಿಲ್‌ ಸೃಷ್ಟಿ | ಡಿಸಿ ಕಚೇರಿ ಸಂಕೀರ್ಣದಲ್ಲೇ ನಡೆದ ಅಕ್ರಮ
    7 days ago
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಕುಡಿಯಲು ಹಣ ಕೊಡದಿದ್ದಕ್ಕೆ ಹೆತ್ತ ತಾಯಿಯನ್ನೇ ಕೊಂದ ಪಾಪಿಗೆ ಜೀವಾವಧಿ ಶಿಕ್ಷೆ
    3 weeks ago
    SP Ranjith Kumar Bandaru
    ಚಾಕು ಇರಿದ ಆರೋಪಿ ಬಂಧನ | ಕೆಲವೇ ಗಂಟೆಗಳಲ್ಲಿ ಆರೋಪಿ ಪತ್ತೆ ಮಾಡಿದ ಪೊಲೀಸರು
    3 weeks ago
  • ತಾಲೂಕು
    ತಾಲೂಕುShow More
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    1 week ago
    ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ
    ನಾಯಕನಹಟ್ಟಿ ರಥೋತ್ಸವ | ಮುಕ್ತಿ ಭಾವುಟ ಹರಾಜು | ಈ ವರ್ಷ ಎಷ್ಟು ಮೊತ್ತಕ್ಕೆ ?
    2 weeks ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    3 weeks ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    3 weeks ago
    CAR ACCIDENT NEAR HIREHALLY
    ಭೀಕರ ಅಪಘಾತ | ಮೂರು ಮಂದಿ ಸ್ಥಳದಲ್ಲೇ ಸಾವು | ನಜ್ಜುಗುಜ್ಜಾದ ಕಾರು
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | ಯುಗಾದಿ ನಂತರದ ಅಡಿಕೆ ಮಾರುಕಟ್ಟೆ ರೇಟ್‌
    20 hours ago
    ARECANUT RATE
    ಅಡಿಕೆ ಧಾರಣೆ | 17 ಮಾರ್ಚ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    4 days ago
    ARECANUT RATE
    ಸಾಗರ ಅಡಿಕೆ ಮಾರುಕಟ್ಟೆಯಲ್ಲಿ 59 ಸಾವಿರ ದಾಟಿದ ರಾಶಿ ಅಡಿಕೆ
    5 days ago
    ARECANUT RATE
    ತೀರ್ಥಹಳ್ಳಿ ಅಡಿಕೆ ಮಾರುಕಟ್ಟೆ ವಿವರ
    7 days ago
    ARECANUT RATE
    ಅಡಿಕೆ ಧಾರಣೆ | 13 ಮಾರ್ಚ್‌ | ರಾಶಿ ಅಡಿಕೆ ಧಾರಣೆಯಲ್ಲಿ ಹಲ್‌ಚಲ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 21 | ಉದ್ಯೋಗಗಳಲ್ಲಿ ಹೆಚ್ಚುವರಿ ಕೆಲಸದ ಒತ್ತಡ, ಪ್ರಯಾಣದಲ್ಲಿ ಎಚ್ಚರ
    6 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 20 | ಆಕಸ್ಮಿಕ ಧನಲಾಭ, ಹಿರಿಯರ ಅನುಗ್ರಹದಿಂದ ಪ್ರಮುಖ ಕಾರ್ಯಗಳು ಯಶಸ್ವಿ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 19 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ಆರೋಗ್ಯದ ಬಗ್ಗೆ ಎಚ್ಚರಿಕೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 18 | ಶುಭ ಸುದ್ದಿ, ಉದ್ಯೋಗದಲ್ಲಿ ಉತ್ಸಾಹಭರಿತ ವಾತಾವರಣ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 17 | ವ್ಯಾಪಾರಗಳಲ್ಲಿ ಹೊಸ ಹೂಡಿಕೆ, ದೀರ್ಘಕಾಲದ ಸಾಲಗಳ ಒತ್ತಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 18 | ಮೆಕ್ಕೆಜೋಳ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 17 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 16 | ಮೆಕ್ಕೆಜೋಳ, ಶೇಂಗಾ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 13 | ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 hours ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    6 days ago
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ | ಶಿಮುಲ್ ನಿರ್ದೇಶಕ ಶೇಖರ್ ಉದ್ಘಾಟನೆ 
    1 week ago
    Rank Winners
    ಮಲ್ಲಾಡಿಹಳ್ಳಿ ಆಯುರ್ವೇದ ವೈದ್ಯಕೀಯ ಕಾಲೇಜಿಗೆ 15 ರ‍್ಯಾಂಕ್‌ 
    1 week ago
    ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸಮ್ಮೇಳನ
    ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಜೀವನದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ | ಶಾಸಕ ಎಂ.ಚಂದ್ರಪ್ಪ 
    2 weeks ago
  • ಹಿರಿಯೂರು
    ಹಿರಿಯೂರುShow More
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    1 month ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    1 month ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    1 month ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
    Hosayalanadu school anniversery
    ಹೊಸಯಳನಾಡು ಪಬ್ಲಿಕ್‌ ಶಾಲೆ ವಾರ್ಷಿಕೋತ್ಸವ | ಯದುವೀರ ಕೃಷ್ಣದತ್ತ ಒಡೆಯರ್‌, ನಟ ರಮೇಶ್‌ ಅರವಿಂದ್‌ ಭಾಗೀ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    1 week ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    3 weeks ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    3 weeks ago
    MUDHOL HOUND
    ಸ್ಫೋಟಕ ಸೇವಿಸಿ ಮುಧೋಳ ನಾಯಿ ಸಾವು!
    4 weeks ago
    ಸುಜ್ಞಾನ ಸಂಗಮ ಕಾರ್ಯಕ್ರಮ
    ಆಲಸ್ಯದಿಂದ ಆರೋಗ್ಯ ಹಾಳು | ಶ್ರೀ ಶಾಂತಿವೀರ ಸ್ವಾಮೀಜಿ
    1 month ago
  • Life Style
    Life StyleShow More
    U' shaped tilak
    ಹಣೆಯ ಮೇಲೆ ‘U’ ಆಕಾರದ ತಿಲಕ ಇಡುವುದೇಕೆ ಗೊತ್ತಾ?
    6 hours ago
    Gooseberry (Amla)-Turmeric Juice
    ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ(ಆಮ್ಲಾ)-ಅರಿಶಿನ ಜ್ಯೂಸ್ ಕುಡಿಯಿರಿ ಈ ಪ್ರಯೋಜನ ಪಡೆಯಿರಿ
    7 hours ago
    red bumps on the eyes
    ಕಣ್ಣುಗಳ ಮೇಲೆ ಕೆಂಪು ಗುಳ್ಳೆಗಳು ಮೂಡಲು ಕಾರಣವೇನು ಗೊತ್ತಾ?
    1 day ago
    honey
    ಈ ರೀತಿ ಜೇನುತುಪ್ಪ ತಿಂದರೆ ಅದು ಹಾನಿಕಾರಕವಂತೆ
    1 day ago
    ಕ್ರ್ಯಾನ್‌ಬೆರಿ
    ಕ್ರ್ಯಾನ್‌ಬೆರಿಗಳು ಆರೋಗ್ಯಕ್ಕೆ ಒಂದು ವರದಾನವಾಗಿದೆ; ಯಾಕೆ ಗೊತ್ತಾ?
    2 days ago
Reading: ಎಚ್.ಡಿ.ಪುರ | ಮಾರ್ಚ್ 13 ರಂದು ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮ ರಥೋತ್ಸವ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹೊಳಲ್ಕೆರೆ

ಎಚ್.ಡಿ.ಪುರ | ಮಾರ್ಚ್ 13 ರಂದು ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮ ರಥೋತ್ಸವ

News Desk Chitradurga News
Last updated: 21 February 2025 19:15
News Desk Chitradurga News
1 year ago
Share
Decision to build a new chariot for Lakshminasarasimhaswamy of HDpura
ಎಚ್.ಡಿ.ಪುರದ ಲಕ್ಷ್ಮೀನಸರಸಿಂಹಸ್ವಾಮಿಗೆ ಹೊಸ ರಥ ನಿರ್ಮಾಣಕ್ಕೆ ನಿರ್ಧಾರ
SHARE

CHITRADURGA NEWS | 21 FEBRUARY 2025

ಹೊಳಲ್ಕೆರೆ: ತಾಲೂಕಿನ ಎಚ್.ಡಿ.ಪುರದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಜಾತ್ರಾ ಮಹೋತ್ಸವ ಮಾರ್ಚ್ 6 ರಿಂದ 16 ರವರೆಗೆ ನಡೆಯಲಿದೆ. ಮಾರ್ಚ್ 13 ರಂದು ಬ್ರಹ್ಮ ರಥೋತ್ಸವ ಜರುಗಲಿದೆ.

Also Read: ನಂದಿ ರಥಯಾತ್ರೆ | ಹಸು ಇದ್ದ ಮನೆಗೆ ವಾಸ್ತು ಬೇಕಾಗಿಲ್ಲ | ಕುಮಾರಸ್ವಾಮಿ

ಜಾತ್ರಾ ಪೂರ್ವಭಾವಿ ಸಭೆ ಇಂದು ದೇವಸ್ಥಾನದಲ್ಲಿ ಹೊಳಲ್ಕೆರೆ ತಹಸಿಲ್ದಾರ್ ಬಿ.ಬಿ.ಫಾತಿಮಾ ಅವರ ಅಧ್ಯಕ್ಷತೆಯಲ್ಲಿ ಜರುಗಿತು.

ಬ್ರಹ್ಮ ರಥೋತ್ಸವ ಜರುಗುವ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ, ಎಲ್ ಸಿ.ಡಿ ಟಿವಿಗಳನ್ನು ಆಯೋಜಿಸಬೇಕು. ದೇವಸ್ಥಾನದ ಒಳ ಆವರಣದಲ್ಲಿ ಸ್ವಚ್ಛತೆಗಾಗಿ ಕಸದ ಬುಟ್ಟಿ, ಸುತ್ತಲೂ ಶಾಮಿಯಾನ, ಲೈಟಿಂಗ್ ವ್ಯವಸ್ಥೆ ಮಾಡಬೇಕು ಎಂದು ತಹಸಿಲ್ದಾರ್ ಬಿ.ಬಿ.ಫಾತಿಮಾ ತಿಳಿಸಿದರು.

ದೇವರ ದರ್ಶನಕ್ಕಾಗಿ ಬ್ಯಾರಿಗೇಡ್, ಕೆಇಬಿ ಇಲಾಖೆಯವರು ಉತ್ಸವದ ಬೀದಿಗಳಲ್ಲಿ ಅಡ್ಡ ಇರುವ ಲೈನ್ ಗಳನ್ನು ಸ್ಥಳಾಂತರ ಮಾಡಿ, ಹೆಚ್ಚುವರಿ ಯಾಗಿ ಒಂದು ಟಿಸಿ ಇರಬೇಕು.

Also Read: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?

ಜಾತ್ರಾ ಸಂದರ್ಭದಲ್ಲಿ ಭಕ್ತಾದಿಗಳಿಗೆ ತೊಂದರೆಯಾಗದಂತೆ ವಿದ್ಯುತ್ ನೀಡಬೇಕು. ಭಕ್ತರು ಬಿಡಾರದ ಹತ್ತಿರ ವಿದ್ಯುತ್ ಸಮಸ್ಯೆ ಉಂಟಾಗದಂತೆ ಅಲ್ಲಿ ಲೈನ್ ಮ್ಯಾನ್ ಗಳನ್ನು ನಿಯೋಜಿಸಬೇಕು. ಗ್ರಾಮವನ್ನು ಸಂಪೂರ್ಣವಾಗಿ ಸ್ವಚ್ಛವಾಗಿರುವಂತೆ ಗ್ರಾಮ ಪಂಚಾಯಿತಿಯವರು ನೋಡಿಕೊಳ್ಳಬೇಕು.

ನೀರಿನ ವ್ಯವಸ್ಥೆಗಾಗಿ ಟ್ಯಾಂಕರ್ ಗಳ ವ್ಯವಸ್ಥೆ ಮಾಡಿಕೊಳ್ಳಬೇಕು, ಉತ್ಸವದ ಬೀದಿಗಳನ್ನು ಸ್ವಚ್ಛಗೊಳಿಸಬೇಕು. ಎಲ್ಲಾ ಬೀದಿ ದೀಪಗಳನ್ನು ಸರಿಪಡಿಸಿ ಸುಸಜ್ಜಿತವಾದ ಬೆಳಕಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಹೇಳಿದರು.

ಆರೋಗ್ಯ ಅಧಿಕಾರಿಗಳು ಹೆಚ್ಚುವರಿಯಾಗಿ ಸಿಬ್ಬಂದಿಗಳು ಹಾಗೂ ಔಷಧಿಗಳು, ವೈದ್ಯರನ್ನು ಆಯೋಜಿಸಬೇಕು. ಪೊಲೀಸ್ ಇಲಾಖೆಯವರು ಹೆಚ್ಚಿನ ಜಾಗೃತಿ ವಹಿಸಿ ಬ್ಯಾರಿಗೇಡ್ ಗಳನ್ನು ಹಾಕಬೇಕು ಎಂದು ತಿಳಿಸಿದರು.

Also Read: ಚನ್ನಗಿರಿ, ಯಲ್ಲಾಪುರದಲ್ಲಿ ಅಡಿಕೆ ಬೆಲೆ ಏರಿಕೆ | ರೈತರಲ್ಲಿ ಸಂತಸ

ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗಬಾರದು. ಅಂಗವಿಕಲರು ಮತ್ತು ವೃದ್ಧರಿಗೆ ನೇರದರ್ಶನಕ್ಕೆ ಅವಕಾಶ ಕಲ್ಪಿಸಬೇಕು. ವ್ಯಾಪಾರಿಗಳು ಎಲ್ಲೆಂದರಲ್ಲಿ ಅಂಗಡಿಗಳನ್ನು ಹಾಕದಂತೆ ಎಚ್ಚರ ವಹಿಸಬೇಕು. ಇದಕ್ಕಾಗಿಯೇ ಗ್ರಾಮದಲ್ಲಿ 20 ರಿಂದ 25 ಜನರ ಜನರ ಸ್ವಯಂ ಸೇವಕರ ಗುಂಪುಗಳನ್ನು ರಚನೆ ಮಾಡಿಕೊಳ್ಳಲು ತಿಳಿಸಿದರು.

ಪಿಡಬ್ಲ್ಯೂಡಿ ಅಧಿಕಾರಿಗಳಿಗೆ ಆದಷ್ಟು ಬೇಗ ರಸ್ತೆಗಳನ್ನು ಸಿದ್ಧಪಡಿಸಬೇಕು. ಬರುವ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬೇಕು. ಅಗ್ನಿಶಾಮಕ ದಳದವರು ರಥೋತ್ಸವದ ದಿನ ಪೂರ್ತಿಯಾಗಿ ತಮ್ಮ ವಾಹನವನ್ನು ಗ್ರಾಮದಲ್ಲೇಯೇ ಇರಿಸಬೇಕು ಎಂದು ತಿಳಿಸಿದರು.

Also Read: ಸರ್ಕಾರಿ ಶಾಲೆಯಲ್ಲಿ ಶಿಕ್ಷಕನಿಂದ ಮಕ್ಕಳ ಸ್ನೇಹಿ ಗ್ರಂಥಾಲಯ

ಸಭೆಯಲ್ಲಿ ಎಸ್ಎಲ್ಎನ್ ಟ್ರಸ್ಟ್ ಅಧ್ಯಕ್ಷ ಎಚ್.ಡಿ.ರಂಗಯ್ಯ, ಉಪತಾಸಿಲ್ದಾರ್ ಡಿ.ಟಿ.ಅಶೋಕ್, ಕಾರ್ಯದರ್ಶಿ ಜಿ.ಎನ್ ಶೇಷಾದ್ರಿ, ದೇವಸ್ಥಾನದ ಅಧ್ಯಕ್ಷ ಬಿ.ಎನ್. ರವೀಂದ್ರ, ಅರ್ಚಕ ಕೃಷ್ಣಭಟ್ಟರು, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮಿತ್ರಮ್ಮ, ಪಿಡಿಒ ಅಂಜಿನಪ್ಪ, ವೈದ್ಯಾಧಿಕಾರಿಗಳು ಡಾ.ಜ್ಯೋತಿ, ಚಿತ್ರಹಳ್ಳಿ ಪಿಎಸ್ಐ ಕಾಂತರಾಜು, ಲಕ್ಷ್ಮಿಕಾಂತಯ್ಯ, ವೆಂಕಟೇಶ್, ರಂಗಯ್ಯ, ಅಂಜಿನಮ್ಮ, ವಿವೇಕಾನಂದ, ಉದಯ್ ಕುಮಾರ್, ರಂಗನಾಥ್, ಎಚ್.ಆನಂದ, ಪಾಂಡುರಂಗಯ್ಯ, ಈಶ್ವರಪ್ಪ, ಕೆ.ಟಿ.ಅಜ್ಜಣ್ಣ, ರಮೇಶ್, ಟಿ.ರಮೇಶ್, ಗುಂಡಿನದಾಸಯ್ಯ, ಜಗದೀಶ್, ದೇವಣ್ಣ ಸೇರಿದಂತೆ ಕೆಇಬಿ ಲೈನ್ ಮ್ಯಾನ್ಗಳು, ಅಗ್ನಿಶಾಮಕ ದಳ ಸಿಬ್ಬಂದಿಗಳು, ಗ್ರಾಮಸ್ಥರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Brahma RathotsavaChitradurgaChitradurga newsChitradurga UpdatesfairH. D. PuraKannada Latest NewsKannada NewsMarch 16meetingSri Lakshmi Narasimha SwamyTehsildar B.B.Fatimaಎಚ್.ಡಿ.ಪುರಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಾತ್ರೆತಹಸಿಲ್ದಾರ್ ಬಿ.ಬಿ.ಫಾತಿಮಾಬ್ರಹ್ಮ ರಥೋತ್ಸವಮಾರ್ಚ್ 16ಶ್ರೀ ಲಕ್ಷ್ಮೀನರಸಿಂಹ ಸ್ವಾಮಿಸಭೆ
Share This Article
Facebook Email Print
Previous Article APMC: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
Next Article ಮಕ್ಕಳಲ್ಲಿ ದೇಶಾಭಿಮಾನ ಬೆಳೆಸಿ | ಗುಲ್ಬರ್ಗದ ಸಿದ್ದಬಸವ ಸ್ವಾಮೀಜಿ
Leave a Comment

Leave a Reply Cancel reply

Your email address will not be published. Required fields are marked *

ಕೋಟೆ ಪೊಲೀಸ್ ಠಾಣೆ | ಬೈಕ್ ಗಳ ಬಹಿರಂಗ ಹರಾಜು 
ಮುಖ್ಯ ಸುದ್ದಿ
ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
ಹೊಳಲ್ಕೆರೆ
SJM ಸಂಚಾರಿ ದಂತ ಚಿಕಿತ್ಸಾ ಘಟಕದ ವಾಹನಕ್ಕೆ ಚಾಲನೆ
SJM ಸಂಚಾರಿ ದಂತ ಚಿಕಿತ್ಸಾ ಘಟಕದ ವಾಹನಕ್ಕೆ ಚಾಲನೆ 
ಮುಖ್ಯ ಸುದ್ದಿ
ತಂಬಾಕು ಕಾರ್ಯಾಚರಣೆ | 33 ಪ್ರಕರಣ ದಾಖಲು
ತಂಬಾಕು ಕಾರ್ಯಾಚರಣೆ | 33 ಪ್ರಕರಣ ದಾಖಲು 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up