By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ
    ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ | 21 ಜೋಡಿಗಳು ದಾಂಪತ್ಯ ಜೀವನಕ್ಕೆ ಪಾದರ್ಪಣೆ 
    13 hours ago
    ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ
    ಡಾ.ಬಾಬು ಜಗಜೀವನ್ ರಾಂ ಜಯಂತಿ | ಅದ್ದೂರಿ ಮೆರವಣಿಗೆ | ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ) ಭಾಗೀ
    14 hours ago
    ಎಬಿವಿಪಿ ಕಾರ್ಯಕರ್ತರು ASP ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು
    ಲಿಖಿತಾ ಆತ್ಮಹತ್ಯೆ ತನಿಖೆ ನಡೆಸಿ ನ್ಯಾಯ ಕೊಡಿಸಲು ಎಬಿವಿಪಿ ಒತ್ತಾಯ
    16 hours ago
    ಚಳ್ಳಕೆರೆ ರಾಣಿಕೆರೆ
    ಚಳ್ಳಕೆರೆ | ಏ.8ರಂದು ರಾಣಿಕೆರೆ ಒತ್ತುವರಿ ತೆರವು ಕಾರ್ಯಾಚರಣೆ 
    2 days ago
    ಅರ್ಜಿ ಅಹ್ವಾನ
    ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ | ಸ್ನಾತಕ, ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    2 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    24 hours ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    3 days ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    4 days ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    4 days ago
    ಗ್ಯಾಸ್ ಸಿಲಿಂಡರ್ ಸ್ಫೋಟ
    ಗ್ಯಾಸ್ ಸಿಲಿಂಡರ್ ಸ್ಫೋಟ | ಅಪ್ಪ, ಮಗ ಸಾವು 
    2 weeks ago
  • ತಾಲೂಕು
    ತಾಲೂಕುShow More
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    1 week ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    2 weeks ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    4 weeks ago
    ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ
    ನಾಯಕನಹಟ್ಟಿ ರಥೋತ್ಸವ | ಮುಕ್ತಿ ಭಾವುಟ ಹರಾಜು | ಈ ವರ್ಷ ಎಷ್ಟು ಮೊತ್ತಕ್ಕೆ ?
    1 month ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 4 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    2 days ago
    arecanut price list
    ಅಡಿಕೆ ಧಾರಣೆ | 2 ಏಪ್ರಿಲ್‌ | ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ಮಾರುಕಟ್ಟೆ ವಿವರ
    4 days ago
    ARECANUT RATE
    ಅಡಿಕೆ ಧಾರಣೆ | 1 ಏಪ್ರಿಲ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    5 days ago
    ARECANUT RATE
    ಅಡಿಕೆ ಧಾರಣೆ | 31 ಮಾರ್ಚ್‌ | ಚನ್ನಗಿರಿ, ಭೀಮಸಮುದ್ರ ಹಾಗೂ ರಾಜ್ಯದ ಅಡಿಕೆ ಮಾರುಕಟ್ಟೆ ರೇಟ್‌
    6 days ago
    ARECANUT RATE
    ಚನ್ನಗಿರಿ, ತುಮಕೂರು ಅಡಿಕೆ ಮಾರುಕಟ್ಟೆ ರೇಟ್ಸ್‌
    7 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 06 | ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ವಿವಾದ, ದೂರ ಪ್ರಯಾಣಗಳಲ್ಲಿ ಎಚ್ಚರ
    3 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 05 | ವ್ಯಾಪಾರದಲ್ಲಿ ಆರ್ಥಿಕ ಪ್ರಗತಿ, ಅರೋಗ್ಯದಲ್ಲಿ ಎಚ್ಚರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 04 | ಆರ್ಥಿಕ ವ್ಯವಹಾರಗಳಲ್ಲಿ ನಿರುತ್ಸಾಹ, ನಿರುದ್ಯೋಗಿಗಳಿಗೆ ಶುಭ ಸುದ್ದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 03 | ಕೈಗೊಂಡ ಕೆಲಸಗಳಲ್ಲಿ ಅಡೆತಡೆ, ದೂರ ಪ್ರಯಾಣಗಳಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 02 | ಕೆಲಸದ ಒತ್ತಡ, ಆರ್ಥಿಕ ವಾತಾವರಣವು ಅನುಕೂಲಕರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 04 | ಹತ್ತಿ ರೇಟ್….
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 02 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 01 | ಮೆಕ್ಕೆಜೋಳ, ರಾಗಿ ರೇಟ್
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 30 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    4 days ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    3 weeks ago
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ | ಶಿಮುಲ್ ನಿರ್ದೇಶಕ ಶೇಖರ್ ಉದ್ಘಾಟನೆ 
    3 weeks ago
  • ಹಿರಿಯೂರು
    ಹಿರಿಯೂರುShow More
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
    Hosayalanadu school anniversery
    ಹೊಸಯಳನಾಡು ಪಬ್ಲಿಕ್‌ ಶಾಲೆ ವಾರ್ಷಿಕೋತ್ಸವ | ಯದುವೀರ ಕೃಷ್ಣದತ್ತ ಒಡೆಯರ್‌, ನಟ ರಮೇಶ್‌ ಅರವಿಂದ್‌ ಭಾಗೀ
    3 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    1 week ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    2 weeks ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    4 weeks ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    1 month ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    1 month ago
  • Life Style
    Life StyleShow More
    Kalonji (black cumin) oil
    ಉದ್ದ ಕೂದಲನ್ನು ಪಡೆಯಲು ಕಲೋಂಜಿ (ಕಪ್ಪು ಜೀರಿಗೆ) ಎಣ್ಣೆಯನ್ನು ಇದರೊಂದಿಗೆ ಬೆರೆಸಿ ಹಚ್ಚಿ
    56 minutes ago
    AC
    ದಿನವಿಡೀ ಎಸಿಯಲ್ಲಿ ಇರುವುದರಿಂದ ಆರೋಗ್ಯ ಸಮಸ್ಯೆ ಕಾಡುತ್ತಿದೆಯೇ? ಹಾಗಾದ್ರೆ ಅದಕ್ಕೆ ಪರಿಹಾರವೇನು? ತಿಳಿದುಕೊಳ್ಳಿ
    2 hours ago
    acne
    ಮುಖದಲ್ಲಿ ಪದೇ ಪದೇ ಮೊಡವೆಗಳು ಕಾಣಿಸಿಕೊಳ್ಳುವುದು ದೇಹದಲ್ಲಿನ ಈ ಸಮಸ್ಯೆಗಳ ಸಂಕೇತವಂತೆ 
    1 day ago
    teeth getting damage
    ಪ್ರತಿದಿನ 2 ಬಾರಿ ಹಲ್ಲುಜ್ಜಿದ ನಂತರವೂ ನಿಮ್ಮ ಹಲ್ಲುಗಳು ಹಾಳಾಗುತ್ತಿವೆಯೇ? ಅದಕ್ಕೆ ಕಾರಣವೇನು ಗೊತ್ತಾ?
    1 day ago
    Desi ghee or mustard oil
    ದೇಸಿ ತುಪ್ಪ ಅಥವಾ ಸಾಸಿವೆ ಎಣ್ಣೆ; ಹೃದಯದ ಆರೋಗ್ಯಕ್ಕೆ ಯಾವುದು ಉತ್ತಮ?
    2 days ago
Reading: ಶ್ರೀ ಮಾವಿನಹಳ್ಳಿ ಬಸವೇಶ್ವರ ಸ್ವಾಮಿ ರಥೋತ್ಸವ | ಸಡಗರ ಸಂಭ್ರಮದಿಂದ ನೆರವೇರಿದ ಕೆಂಡಾರ್ಚನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಶ್ರೀ ಮಾವಿನಹಳ್ಳಿ ಬಸವೇಶ್ವರ ಸ್ವಾಮಿ ರಥೋತ್ಸವ | ಸಡಗರ ಸಂಭ್ರಮದಿಂದ ನೆರವೇರಿದ ಕೆಂಡಾರ್ಚನೆ

News Desk Chitradurga News
Last updated: 18 March 2024 19:48
News Desk Chitradurga News
2 years ago
Share
ಶ್ರೀ ಮಾವಿನಹಳ್ಳಿ ಬಸವೇಶ್ವರ ಸ್ವಾಮಿಯ ಕೆಂಡಾರ್ಚನೆ
ಶ್ರೀ ಮಾವಿನಹಳ್ಳಿ ಬಸವೇಶ್ವರ ಸ್ವಾಮಿಯ ಕೆಂಡಾರ್ಚನೆ
SHARE

CHITRADURGA NEWS | 18 MARCH 2024

ಚಿತ್ರದುರ್ಗ: ತಾಲ್ಲೂಕಿನ ಹಿರೇಗುಂಟನೂರು ಹೋಬಳಿಯ ಭೀಮಸಮುದ್ರ ಮಜುರೆ ಬಸವಾಪುರದ ಶ್ರೀ ಮಾವಿನಹಳ್ಳಿ ಬಸವೇಶ್ವರ ಸ್ವಾಮಿಯ ರಥೋತ್ಸವದ ಅಂಗವಾಗಿ ಸೋಮವಾರ ಸ್ವಾಮಿಯ ಕೆಂಡಾರ್ಚನೆ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ ಸ್ವಾಮಿಗೆ ಹೂವಿನ ಉತ್ಸವ ನಡೆದಿದ್ದು, ನಂತರ ಪಲ್ಲಕ್ಕಿಯಲ್ಲಿ ಸ್ವಾಮಿಯನ್ನು ಪ್ರತಿಷ್ಠಾಪಿಸಿ ದೇವಾಲಯದ ಪ್ರದಕ್ಷಿಣೆ ಹಾಕಲಾಯಿತು.

ಇದನ್ನೂ ಓದಿ: ಹಟ್ಟಿ ತಿಪ್ಪೇಶನ ಜಾತ್ರೆಗೆ ನೀತಿ ಸಂಹಿತೆ ಕಣ್ಗಾವಲು

ರಥೋತ್ಸವದ ಅಂಗವಾಗಿ ಸ್ವಾಮಿಗೆ ಕಂಕಣಧಾರಣೆ, ಆಶ್ವೋತ್ಸವ, ವೃಷಭೋತ್ಸವ ಕಾರ್ಯಕ್ರಮಗಳು ಜರುಗಿದವು.

ಮಾವಿನಹಳ್ಳಿ ಬಸವೇಶ್ವರ ಸ್ವಾಮಿಯ ಕೆಂಡಾರ್ಚನೆ ಸಮಯದಲ್ಲಿ ಕಡೂರಿನಿಂದ ಬಂದಿದ್ದ ಚನ್ನವೀರಪ್ಪ ಮತ್ತು ತಂಡದವರು ಸ್ವಾಮಿಯ ಮುಂದೆ ವೀರಭದ್ರ ಸ್ವಾಮಿಯ ಒಡಪುಗಳನ್ನು ಹೇಳುವುದರ ಮೂಲಕ ಪಲ್ಲಕ್ಕಿಯ ಮೆರವಣಿಗೆಗೆ ಮೆರುಗು ನೀಡಿದರು.

ಮೆರವಣಿಗೆ ಸಾಗುವ ಮಾರ್ಗದ ಉದ್ದಕ್ಕೂ ನೆರೆದಿದ್ದ ಭಕ್ತಾಧಿಗಳು ಮಾವಿನಹಳ್ಳಿ ಬಸವೇಶ್ವರ ಮಹಾರಾಜ್ ಕೀ ಜೈ, ವೀರಭದ್ರ ಸ್ವಾಮಿಜೀ ಕೀ ಜೈ ಎಂಬ ಘೋಷಣೆ ಮುಗಿಲು ಮುಟ್ಟಿದವು.

ಇದನ್ನೂ ಓದಿ: ಚಿತ್ರದುರ್ಗ ಬಿಜೆಪಿ ಟಿಕೇಟ್ ನಾರಾಯಣಸ್ವಾಮಿಗೆ | ಶಿವಮೊಗ್ಗ ಮೋದಿ ಸಮಾವೇಶದಲ್ಲಿ ಸಿಕ್ತಾ ಸೂಚನೆ

ಶ್ರೀ ಬಸವೇಶ್ವರ ಸ್ವಾಮಿ ಪ್ರತಿಷ್ಠಾಪನೆ ಮಾಡಿದ್ದ ಪಲ್ಲಕ್ಕಿಯನ್ನು ವಿವಿಧ ಬಗೆಯ ಹೂವುಗಳಿಂದ ಅಲಂಕಾರ ಮಾಡಲಾಗಿತ್ತು. ಪಲ್ಲಕ್ಕಿಗೆ ಹೆಗಲು ಕೊಟ್ಟ ಭಕ್ತರು ಶ್ರದ್ಧಾ ಭಕ್ತಿಯಿಂದ ಹೊತ್ತು ಸಾಗಿದರು.

ನಂತರ ದೇವಾಲಯದ ಆವರಣದಲ್ಲಿ ನಿರ್ಮಾಣ ಮಾಡಲಾದ ಕೆಂಡದ ಕುಂಡದಲ್ಲಿ ಸ್ವಾಮಿಯ ಪಲ್ಲಕ್ಕಿಯನ್ನು ಹೊತ್ತ ಭಕ್ತಾಧಿಗಳು ಅದರ ಮೇಲೆ ಆಗಮಿಸುವುದರ ಮೂಲಕ ಕೆಂಡಾರ್ಚನೆ ಕಾರ್ಯಕ್ರಮವನ್ನು ನೇರವೇರಿಸಲಾಯಿತು.

ಇದನ್ನೂ ಓದಿ: ಸಿರಿಧಾನ್ಯ ಬಳಕೆಯಿಂದ ಸಕ್ಕರೆ ಕಾಯಿಲೆ ನಿಯಂತ್ರಣ ಸಾಧ್ಯ

ಮಾ.19 ರಂದು ಸಂಜೆ 4 ಗಂಟೆಗೆ ಸ್ವಾಮಿಗೆ ಹೂವಿನ ಪಲ್ಲಕ್ಕಿ ಉತ್ಸವದ ನಂತರ 5 ಗಂಟೆಗೆ ಶ್ರೀ ಸ್ವಾಮಿಯ ರಥೋತ್ಸವ ಕಾರ್ಯಕ್ರಮ ನಡೆಯಲಿದೆ. ಮಾ.20 ರಂದು ಸಂಜೆ 5 ಕ್ಕೆ ಕಂಕಣ ವಿಸರ್ಜನೆ ಹಾಗೂ  ಮಹಾಮಂಗಳಾರತಿಯೊಂದಿಗೆ ಸ್ವಾಮಿಯ ಸೇವಾ ಕಾರ್ಯಕ್ರಮ ಮುಕ್ತಾಯವಾಗಲಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Basaveshwara SwamiChitradurgaKendarchanepalanquinಕೆಂಡಾರ್ಚನೆಚಿತ್ರದುರ್ಗಪಲ್ಲಕ್ಕಿಬಸವೇಶ್ವರ ಸ್ವಾಮಿ
Share This Article
Facebook Email Print
Previous Article arecanut price list ಚನ್ನಗಿರಿ ಅಡಿಕೆ ಮಾರುಕಟ್ಟೆಯಲ್ಲಿ 49 ಸಾವಿರ ದಾಟಿದ ರಾಶಿ ಅಡಿಕೆ ಬೆಲೆ
Next Article ಅಬಕಾರಿ ಅಕ್ರಮ ತಡೆಗೆ ಪ್ಲೈಯಿಂಗ್‌ ಸ್ಕ್ವಾಡ್‌ | ಗಡಿ ಭಾಗದಲ್ಲಿ ಠಾಣೆ ಓಪನ್
Leave a Comment

Leave a Reply Cancel reply

Your email address will not be published. Required fields are marked *

Kalonji (black cumin) oil
ಉದ್ದ ಕೂದಲನ್ನು ಪಡೆಯಲು ಕಲೋಂಜಿ (ಕಪ್ಪು ಜೀರಿಗೆ) ಎಣ್ಣೆಯನ್ನು ಇದರೊಂದಿಗೆ ಬೆರೆಸಿ ಹಚ್ಚಿ
Life Style
AC
ದಿನವಿಡೀ ಎಸಿಯಲ್ಲಿ ಇರುವುದರಿಂದ ಆರೋಗ್ಯ ಸಮಸ್ಯೆ ಕಾಡುತ್ತಿದೆಯೇ? ಹಾಗಾದ್ರೆ ಅದಕ್ಕೆ ಪರಿಹಾರವೇನು? ತಿಳಿದುಕೊಳ್ಳಿ
Life Style
ದಿನ ಭವಿಷ್ಯ
ದಿನ ಭವಿಷ್ಯ | ಏಪ್ರಿಲ್ 06 | ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ವಿವಾದ, ದೂರ ಪ್ರಯಾಣಗಳಲ್ಲಿ ಎಚ್ಚರ
Dina Bhavishya
ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ
ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ | 21 ಜೋಡಿಗಳು ದಾಂಪತ್ಯ ಜೀವನಕ್ಕೆ ಪಾದರ್ಪಣೆ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up