CHITRADURGA NEWS | 22 JANUARY 2024
ಚಿತ್ರದುರ್ಗ (CHITRADURGA): ದೇಶದ ಎಲ್ಲೆಡೆ ಮೊಳಗುತ್ತಿದೆ ಶ್ರೀರಾಮ ಜಯಘೋಷ. ಕೋಟ್ಯಂತರ ಹಿಂದೂಗಳ ಐದು ದಶಕಗಳ ಕನಸು ಈಡೇರಿದ್ದು, ಈ ಸಂಭ್ರಮವನ್ನು ಯುವಕರು ತಮ್ಮದೇ ಆದ ರೀತಿಯಲ್ಲಿ ವ್ಯಕ್ತಪಡಿಸುತ್ತಿದ್ದಾರೆ.
ಇದನ್ನೂ ಓದಿ: ಗುಡ್ಡದ ನೇರಲಕೆರೆಗೆ ಶ್ರೀರಾಮನ ಸ್ಪರ್ಶ | ಪಾದುಕೆ ದರ್ಶನ | ಪ್ರತಿದಿನ ಶಾಸ್ತ್ರೋಕ್ತ ಪೂಜೆ
ಕೋಟೆನಾಡು ಚಿತ್ರದುರ್ಗದಲ್ಲಿ ಹಬ್ಬದ ವಾತಾವರಣ ಮೂಡಿದೆ. ಈ ನಡುವೆ ಯುವ ಸಮುದಾಯ ಪ್ರಭು ಶ್ರೀರಾಮನ ಟ್ಯಾಟೂ ಹಾಕಿಸಿಕೊಂಡು ಭಕ್ತಿ ಮೆರೆಯುತ್ತಿದ್ದಾರೆ.

ಇದನ್ನೂ ಓದಿ: ಭವಿಷ್ಯ ನುಡಿಯುವ ಗಂಗೆ ಹೊಂಡ | ರಾಮಗಿರಿಯಲ್ಲಿ ಒಂದು ದಿನ ತಂಗಿದ್ದ ಪ್ರಭು ಶ್ರೀರಾಮ
ಅಯೋಧ್ಯೆಯಲ್ಲಿ ರಾಮಲಲ್ಲ ಪ್ರತಿಷ್ಠಾಪನೆಗೆ ಸಿದ್ಧತೆಗಳು ಪ್ರಾರಂಭವಾಗುತ್ತಿದ್ದಂತೆ ಚಿತ್ರದುರ್ಗದಲ್ಲಿ ಯುವಕರು ಅಯೋಧ್ಯೆ ರಾಮ ಮಂದಿರ, ರಾಮ-ಹನುಮಂತನ ಟ್ಯಾಟೂ ಹಾಕಿಸಿಕೊಂಡಿದ್ದಾರ. ಕೆಲ ದಿನಕ್ಕೆ ಟ್ರೆಂಡ್ ಶುರುವಾಗಿ 150ಕ್ಕೂ ಹೆಚ್ಚು ಜನರ ಕೈ, ಎದೆಯ ಮೇಲೆ ಪ್ರಭು ಶ್ರೀರಾಮನ ಚಿತ್ರ ಮೂಡಿದೆ.
ಚಿತ್ರದುರ್ಗದ ಕಲಾವಿದ ಮಣಿ ಎಂಬವರು ಯುವಕರಿಗೆ ಟ್ಯಾಟೂ ಹಾಕಿದ್ದು, ಒಂದಕ್ಕಿಂತ ಒಂದು ಆಕರ್ಷಿಸುತ್ತಿವೆ. ಎದೆ , ಕೈ ಮೇಲೆ ಮೇಲೆ ಟ್ಯಾಟೂ ಕಾಣಿಸುತ್ತಿವೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
