By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಯುವಕರಲ್ಲಿ ಶ್ರೀರಾಮ ಟ್ಯಾಟೂ ಟ್ರೆಂಡ್‌ | ಎದೆ, ಕೈ ಮೇಲೆ ಅರಳಿದ ಅಯೋಧ್ಯೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಯುವಕರಲ್ಲಿ ಶ್ರೀರಾಮ ಟ್ಯಾಟೂ ಟ್ರೆಂಡ್‌ | ಎದೆ, ಕೈ ಮೇಲೆ ಅರಳಿದ ಅಯೋಧ್ಯೆ

ಮುಖ್ಯ ಸುದ್ದಿ

ಯುವಕರಲ್ಲಿ ಶ್ರೀರಾಮ ಟ್ಯಾಟೂ ಟ್ರೆಂಡ್‌ | ಎದೆ, ಕೈ ಮೇಲೆ ಅರಳಿದ ಅಯೋಧ್ಯೆ

News Desk Chitradurga News
Last updated: 22 January 2024 11:59
News Desk Chitradurga News
1 year ago
Share
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 22 JANUARY 2024
ಚಿತ್ರದುರ್ಗ (CHITRADURGA): ದೇಶದ ಎಲ್ಲೆಡೆ ಮೊಳಗುತ್ತಿದೆ ಶ್ರೀರಾಮ ಜಯಘೋಷ. ಕೋಟ್ಯಂತರ ಹಿಂದೂಗಳ ಐದು ದಶಕಗಳ ಕನಸು ಈಡೇರಿದ್ದು, ಈ ಸಂಭ್ರಮವನ್ನು ಯುವಕರು ತಮ್ಮದೇ ಆದ ರೀತಿಯಲ್ಲಿ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ಗುಡ್ಡದ ನೇರಲಕೆರೆಗೆ ಶ್ರೀರಾಮನ ಸ್ಪರ್ಶ | ಪಾದುಕೆ ದರ್ಶನ | ಪ್ರತಿದಿನ ಶಾಸ್ತ್ರೋಕ್ತ ಪೂಜೆ

ಕೋಟೆನಾಡು ಚಿತ್ರದುರ್ಗದಲ್ಲಿ ಹಬ್ಬದ ವಾತಾವರಣ ಮೂಡಿದೆ. ಈ ನಡುವೆ ಯುವ ಸಮುದಾಯ ಪ್ರಭು ಶ್ರೀರಾಮನ ಟ್ಯಾಟೂ ಹಾಕಿಸಿಕೊಂಡು ಭಕ್ತಿ ಮೆರೆಯುತ್ತಿದ್ದಾರೆ.

ಇದನ್ನೂ ಓದಿ: ಭವಿಷ್ಯ ನುಡಿಯುವ ಗಂಗೆ ಹೊಂಡ | ರಾಮಗಿರಿಯಲ್ಲಿ ಒಂದು ದಿನ ತಂಗಿದ್ದ ಪ್ರಭು ಶ್ರೀರಾಮ

ಅಯೋಧ್ಯೆಯಲ್ಲಿ ರಾಮಲಲ್ಲ ಪ್ರತಿಷ್ಠಾಪನೆಗೆ ಸಿದ್ಧತೆಗಳು ಪ್ರಾರಂಭವಾಗುತ್ತಿದ್ದಂತೆ ಚಿತ್ರದುರ್ಗದಲ್ಲಿ ಯುವಕರು ಅಯೋಧ್ಯೆ ರಾಮ ಮಂದಿರ, ರಾಮ-ಹನುಮಂತನ ಟ್ಯಾಟೂ ಹಾಕಿಸಿಕೊಂಡಿದ್ದಾರ. ಕೆಲ ದಿನಕ್ಕೆ ಟ್ರೆಂಡ್‌ ಶುರುವಾಗಿ 150ಕ್ಕೂ ಹೆಚ್ಚು ಜನರ ಕೈ, ಎದೆಯ ಮೇಲೆ ಪ್ರಭು ಶ್ರೀರಾಮನ ಚಿತ್ರ ಮೂಡಿದೆ.

ಚಿತ್ರದುರ್ಗದ ಕಲಾವಿದ ಮಣಿ ಎಂಬವರು ಯುವಕರಿಗೆ ಟ್ಯಾಟೂ ಹಾಕಿದ್ದು, ಒಂದಕ್ಕಿಂತ ಒಂದು ಆಕರ್ಷಿಸುತ್ತಿವೆ. ಎದೆ , ಕೈ ಮೇಲೆ ಮೇಲೆ ಟ್ಯಾಟೂ ಕಾಣಿಸುತ್ತಿವೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:AyodhyaChitradurgaRamaTattooTrendಅಯೋಧ್ಯೆಚಿತ್ರದುರ್ಗಟ್ಯಾಟೂಟ್ರೆಂಡ್‌ರಾಮ
Share This Article
Facebook Email Print
Previous Article ಅಯೋಧ್ಯೆ ಶ್ರೀರಾಮ ಮಂದಿರದ ಮುಂಭಾಗದಲ್ಲಿ ಮಾದಾರ ಚನ್ನಯ್ಯ ಶ್ರೀ, ನಿರ್ಮಲಾನಂದನಾಥ ಶ್ರೀ, ಸುತ್ತೂರು ಶ್ರೀ, ಕಾಗಿನೆಲೆ ಶ್ರೀಗಳು. ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರದ ಎದುರಿನಲ್ಲಿ ಕರುನಾಡಿನ ಶ್ರೀಗಳು
Next Article ಅಯೋಧ್ಯೆ ಭವ್ಯ ಮಂದಿರದಲ್ಲಿ ಬಾಲರಾಮ ವಿರಾಜಮಾನ ಅಯೋಧ್ಯೆ ಭವ್ಯ ಮಂದಿರದಲ್ಲಿ ಬಾಲರಾಮ ವಿರಾಜಮಾನ | ಪ್ರಧಾನಿ ನರೇಂದ್ರ ಮೋದಿ ಯಜಮಾನಿಕೆಯಲ್ಲಿ ಪ್ರಾಣ ಪ್ರತಿಷ್ಠಾಪನೆ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up