
CHITRADURGA NEWS | 11 MARCH 2025
ಚಿತ್ರದುರ್ಗ: ತಾಲ್ಲೂಕು ಭರಮಸಾಗರ ಶಿಶು ಅಭಿವೃದ್ಧಿ ಯೋಜನೆಯ ಹುಣಸೇಕಟ್ಟೆ-ಬಿ ಕೇಂದ್ರದ ಅಂಗನವಾಡಿ ಕಾರ್ಯಕರ್ತೆ ಎಂ.ಬಿ.ಭಾರತಮ್ಮ ಅವರು ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಎಂಬ ಪ್ರಶಸ್ತಿಗೆ ಭಾಜನರಾಗಿದ್ದಾರೆ.
Also Read: ತುರ್ತು ಪಶು ಚಿಕಿತ್ಸೆಗೆ 1962ಗೆ ಕರೆ ಮಾಡಿ | ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ
ಹೊಸದುರ್ಗ ತಾಲ್ಲೂಕು ಜಾನಕಲ್ ಶ್ರೀ ಪಾರ್ವತಿ ಸ್ತ್ರೀ ಶಕ್ತಿ ಗುಂಪು ಅತ್ಯುತ್ತಮ ಸ್ತ್ರೀಶಕ್ತಿ ಗುಂಪು ಪ್ರಶಸ್ತಿಗೆ ಆಯ್ಕೆಯಾಗಿದೆ.
ಬೆಂಗಳೂರಿನ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಎಂ.ಬಿ.ಭಾರತಮ್ಮ, ಶ್ರೀ ಪಾರ್ವತಿ, ಸ್ತ್ರೀ ಶಕ್ತಿ ಗುಂಪಿನ ಸಂಘದ ಪ್ರತಿನಿಧಿ ಜಿ.ಎಸ್.ನೀಲಮ್ಮ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

