By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ರಾಜ್ಯ ಮಟ್ಟದ ತಾಂತ್ರಿಕ ಸ್ಪರ್ಧೆ | SRS ಕಾಲೇಜಿನ ಅನಿತಾ ದ್ವಿತೀಯ ಸ್ಥಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ರಾಜ್ಯ ಮಟ್ಟದ ತಾಂತ್ರಿಕ ಸ್ಪರ್ಧೆ | SRS ಕಾಲೇಜಿನ ಅನಿತಾ ದ್ವಿತೀಯ ಸ್ಥಾನ

ಮುಖ್ಯ ಸುದ್ದಿ

ರಾಜ್ಯ ಮಟ್ಟದ ತಾಂತ್ರಿಕ ಸ್ಪರ್ಧೆ | SRS ಕಾಲೇಜಿನ ಅನಿತಾ ದ್ವಿತೀಯ ಸ್ಥಾನ

News Desk Chitradurga News
Last updated: 30 April 2025 07:51
News Desk Chitradurga News
2 months ago
Share
ರಾಜ್ಯ ಮಟ್ಟದ ತಾಂತ್ರಿಕ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ಎಸ್ ಆರ್ ಎಸ್ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 30 April 2025

ಚಿತ್ರದುರ್ಗ: ದಾವಣಗೆರೆ ಜೈನ್ ತಾಂತ್ರಿಕ ಸಂಸ್ಥೆಯಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ವಿವಿಧ ತಾಂತ್ರಿಕ ಸ್ಪರ್ಧೆಗಳಲ್ಲಿ ಎಸ್ ಆರ್ ಎಸ್ ಪದವಿ ಕಾಲೇಜು ಬಿಸಿಎ ವಿಭಾಗದ ವಿದ್ಯಾರ್ಥಿ ಅನಿತಾ ದ್ವಿತೀಯ ಸ್ಥಾನ ಪಡೆದು ನಗದು ಬಹುಮಾನ, ಪ್ರಮಾಣ ಪತ್ರ ಪಡೆದಿದ್ದಾರೆ.

Also Read: ಮೇ 05 ರಿಂದ ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆ | ಜಿಲ್ಲಾಧಿಕಾರಿ ವೆಂಕಟೇಶ್

ಎಸ್ ಆರ್ ಎಸ್ ಪದವಿ ಕಾಲೇಜಿನಿಂದ ರಾಜ್ಯ ಮಟ್ಟದ ವಿವಿಧ ತಾಂತ್ರಿಕ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ಚೈತನ್ಯ, ಪ್ರಿಯಾಂಕ, ಶಾಂಭವಿ, ಪ್ರೀತಿ, ಸುಪ್ರಿಯ , ವರ್ಷ, ಲಾವಣ್ಯ, ಸ್ವಪ್ನ, ಖುಷ್ಬು ಕುಮಾರಿ, ಗೌಸ್ ಪೀರ್, ರಣಜಿತ್ ಬೆಳಗಂಟಿ ಅವರಿಗೆ ಪ್ರಶಂಸಾ ಪ್ರಮಾಣ ಪತ್ರಗಳನ್ನು ನೀಡಲಾಯಿತು.

ಎಸ್ ಆರ್ ಎಸ್ ವಿದ್ಯಾ ಸಂಸ್ಥೆಯ ಅಧ್ಯಕ್ಷ ಬಿ.ಎ ಲಿಂಗಾರೆಡ್ಡಿ, ಸಂಸ್ಥೆಯ ಆಡಳಿತಾಧಿಕಾರಿ ಡಾ.ಟಿ.ಎಸ್.ರವಿ ಟಿ.ಎಸ್, ಪದವಿ ಪ್ರಾಂಶುಪಾಲರಾದ ಪ್ರೊ.ಜಿ.ಪಿ.ನಂದನ್ ವಿದ್ಯಾರ್ಥಿಗಳಿಗೆ ಅಭಿನಂದನೆ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesDavangereKannada Latest NewsKannada NewsSRS CollegeState Level Technical Competitionಎಸ್. ಆರ್ ಎಸ್ ಕಾಲೇಜುಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ದಾವಣಗೆರೆರಾಜ್ಯ ಮಟ್ಟದ ತಾಂತ್ರಿಕ ಸ್ಪರ್ಧೆ
Share This Article
Facebook Email Print
Previous Article ಮಲಬದ್ಧತೆಯಿಂದ ಪರಿಹಾರ ಪಡೆಯಲು ಈ 5 ಪಾನೀಯಗಳನ್ನು ಆಹಾರದಲ್ಲಿ ಸೇರಿಸಿ
Next Article ddpi office SSLC ಪರೀಕ್ಷೆ ಅಕ್ರಮ | ಹತ್ತು ಜನ ಶಿಕ್ಷಕರ ಅಮಾನತು | ಫಲಿತಾಂಶದ ಮೇಲೆ ಪರಿಣಾಮ ಬೀರುತ್ತಾ ?
Leave a Comment

Leave a Reply Cancel reply

Your email address will not be published. Required fields are marked *

APMC: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
today bhavishya
Astrology: ದಿನ ಭವಿಷ್ಯ | ಜೂನ್ 21 | ವೃತ್ತಿಪರ ಉದ್ಯೋಗಗಳಲ್ಲಿ ಕಿರಿಕಿರಿ, ಆರ್ಥಿಕ ಲಾಭ ದೊರೆಯುತ್ತದೆ, ಪ್ರಯಾಣವನ್ನು ಮುಂದೂಡುವುದು ಉತ್ತಮ
Dina Bhavishya
arecanut price list
ಅಡಿಕೆ ಧಾರಣೆ | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌
ಅಡಕೆ ಧಾರಣೆ
ಮೆಟ್ರಿಕ್ ಪೂರ್ವ ಮತ್ತು ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up