By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಪತ್ರಿಕಾಗೋಷ್ಠಿಯಲ್ಲಿ ಮಂಜುನಾಥ ರೆಡ್ಡಿ ಮಾತನಾಡಿದರು,
    ರಾಮಲಿಂಗಾರೆಡ್ಡಿ ಅವರ ರಾಜೀನಾಮೆಯಿಂದ ನೋವುಂಟಾಗಿದೆ | ರೆಡ್ಡಿ ಸಮುದಾಯ
    1 hour ago
    ಪತ್ರಿಕಾಗೋಷ್ಟಿಯಲ್ಲಿ ಕೀರ್ತಿ ಗಣೇಶ್ ಮಾತನಾಡಿದರು,
    ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿದ್ಯಾರ್ಥಿ ಕಾಂಗ್ರೆಸ್ ಆಗ್ರಹ
    1 hour ago
    ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ
    ಸ್ವಾಮಿ ವಿವೇಕಾನಂದ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ
    2 hours ago
    ಅರ್ಜಿ ಅಹ್ವಾನ
    ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶ | ಅರ್ಜಿ ಆಹ್ವಾನ
    7 hours ago
    ಕೂನಬೇವು ಶಾಲೆಯಲ್ಲಿ ಪರಿಸರ ದಿನಾಚರಣೆ
    ಕೂನಬೇವು ಶಾಲೆಯಲ್ಲಿ ಪರಿಸರ ದಿನಾಚರಣೆ | ಸಸಿ ನೆಟ್ಟ ಮಕ್ಕಳು
    10 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    11 hours ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 week ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    1 week ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    3 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    3 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    23 hours ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    2 days ago
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    3 days ago
    arecanut price list
    ಅಡಿಕೆ ಧಾರಣೆ | ಜೂನ್‌ 1 | ರಾಜ್ಯದ ಅಡಿಕೆ ರೇಟ್‌
    4 days ago
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 05 | ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ
    13 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 04 | ವೃತ್ತಿಪರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣದ ಸೂಚನೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಜೂನ್ 02 | ಉದ್ಯೋಗದಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    4 days ago
    today bhavishya
    ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    4 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    4 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    7 hours ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    1 week ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    3 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    3 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • Life Style
    Life StyleShow More
    mango or mango fruit
    ಮಾವಿನ ಕಾಯಿ ಮತ್ತು ಮಾವಿನ ಹಣ್ಣಿನಲ್ಲಿ ಯಾವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ?
    12 hours ago
    Applying this mixture with almond oil will increase the radiance of the face
    ಬಾದಾಮಿ ಎಣ್ಣೆಗೆ ಈ ವಸ್ತುವನ್ನು ಬೆರೆಸಿ ಹಚ್ಚಿದರೆ ಮುಖದ ಕಾಂತಿ ಹೆಚ್ಚಾಗುತ್ತದೆ
    13 hours ago
    Saying these things to your partner after marriage can ruin your relationship
    ಮದುವೆಯ ನಂತರ ನಿಮ್ಮ ಸಂಗಾತಿಗೆ ಈ ವಿಷಯಗಳನ್ನು ಹೇಳಿದರೆ ನಿಮ್ಮ ಸಂಬಂಧ ಹಾಳಾಗಬಹುದು
    1 day ago
    Lemon, salt
    ಈ 3 ವಸ್ತುಗಳನ್ನು ಅಪ್ಪಿತಪ್ಪಿಯೂ ನಿಮ್ಮ ಬಲಗೈಯಲ್ಲಿ ಮುಟ್ಟಬೇಡಿ, ಇದರಿಂದ ಬಡತನ ಸಮಸ್ಯೆ ಕಾಡುತ್ತದೆಯಂತೆ
    2 days ago
    cockroaches
    ಸಣ್ಣ ಜಿರಳೆಗಳಿಂದ ತೊಂದರೆಯಾಗುತ್ತಿದೆಯೇ? ಹಾಗಾದ್ರೆ ರಾತ್ರಿ ಈ ಸರಳ ಮನೆಮದ್ದನ್ನು ಬಳಸಿ
    3 days ago
Reading: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿದ್ಯಾರ್ಥಿ ಕಾಂಗ್ರೆಸ್ ಆಗ್ರಹ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿದ್ಯಾರ್ಥಿ ಕಾಂಗ್ರೆಸ್ ಆಗ್ರಹ

News Desk Chitradurga News
Last updated: 5 June 2026 19:03
News Desk Chitradurga News
1 hour ago
Share
ಪತ್ರಿಕಾಗೋಷ್ಟಿಯಲ್ಲಿ ಕೀರ್ತಿ ಗಣೇಶ್ ಮಾತನಾಡಿದರು,
ಪತ್ರಿಕಾಗೋಷ್ಟಿಯಲ್ಲಿ ಕೀರ್ತಿ ಗಣೇಶ್ ಮಾತನಾಡಿದರು,
SHARE

CHITRADURGA NEWS | 05 JUNE 2026

ಚಿತ್ರದುರ್ಗ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ವೈದ್ಯಕೀಯ ಶಿಕ್ಷಣ ಪಡೆಯಬೇಕೆಂಬ ಆಸೆಯಿಟ್ಟುಕೊಂಡಿರುವ ವಿದ್ಯಾರ್ಥಿಗಳಿಗೆ ನಿರಾಸೆಯಾಗಿದೆ. ಇದರಿಂದ ಓದಿ ಮುಂದೆ ವೈದ್ಯರಾಗುವವರ ಕೈಗೆ ರೋಗಿಗಳು ಸಿಕ್ಕರೆ ಗತಿಯೇನು ಎಂದು ರಾಷ್ಟ್ರೀಯ ವಿದ್ಯಾರ್ಥಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ಹಾಗೂ ಡಿ.ದೇವರಾಜ ಅರಸು ಅಭಿವೃದ್ದಿ ನಿಗಮದ ಅಧ್ಯಕ್ಷ ಕೀರ್ತಿ ಗಣೇಶ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದರು.?

ಇದನ್ನೂ ಓದಿ: ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶ | ಅರ್ಜಿ ಆಹ್ವಾನ

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಮನ ನೊಂದು ದೇಶದಲ್ಲಿ ಹದಿನೆಂಟು ವಿದ್ಯಾರ್ಥಿಗಳು ಜೀವ ಕಳೆದುಕೊಂಡಿದ್ದಾರೆ. ಕೇಂದ್ರ ಸಚಿವ ಧರ್ಮೆಂದ್ರ ಪ್ರಧಾನ್ ತಕ್ಷಣವೆ ರಾಜಿನಾಮೆ ಕೊಡಬೇಕು. ಸಿ.ಬಿ.ಎಸ್.ಇ.ನಲ್ಲೂ ಗೊಂದಲ ಉಂಟಾಗಿದೆ. 

ಪ್ರಶ್ನೆ ಪತ್ರಿಕೆಗಳ ಸೋರಿಕೆಗೆ ಸಂಬಂಧಿಸಿದಂತೆ ಪಾರದರ್ಶಕ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಶನಿವಾರ ಸಂಜೆ ಆರು ಗಂಟೆಗೆ ನಗರದ ನೀಲಕಂಠೇಶ್ವರ ದೇವಸ್ಥಾನದಿಂದ ಪಂಜಿನ ಮೆರವಣಿಗೆ ಹೊರಟು ಒನಕೆ ಓಬವ್ವ ವೃತ್ತಕ್ಕೆ ಆಗಮಿಸಲಿದೆ ಎಂದು ತಿಳಿಸಿದರು.

ನ್ಯಾಯವಾದಿ ಮಹಮದ್ ರಫಿ ಮಾತನಾಡಿ, ವೈದ್ಯಕೀಯ ಶಿಕ್ಷಣಕ್ಕಾಗಿ ನೀಟ್ ಪರೀಕ್ಷೆ ಬರೆಯಲು ಶ್ರಮ ಪಟ್ಟು ಓದಿರುವ ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಹತಾಶರಾಗಿದ್ದಾರೆ. ಕೆಲವು ವಿದ್ಯಾರ್ಥಿಗಳು ಮತ್ತೆ ನೀಟ್ ಪರೀಕ್ಷೆ ಬರೆಯಬೇಕಾಗುತ್ತದೆಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿಸ್ಪಕ್ಷಪಾತ ತನಿಖೆಯಾಗಬೇಕು. ಅತ್ಯಾಧುನಿಕ ಭದ್ರತೆ ಒದಗಿಸಿ ಮುಂದಿನ ದಿನಗಳಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗುವುದನ್ನು ತಡೆಗಟ್ಟುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..

ಈ ವೇಳೆ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ, ಕರ್ನಾಟಕ ಜಿಲ್ಲಾಧ್ಯಕ್ಷ ಕಿರಣ್ ಯಾದವ್ ಎ.ಟಿ, ಜಿ.ವಿ.ಮಧುಗೌಡ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಎನ್.ಡಿ.ಕುಮಾರ್, ಅಲ್ಪಸಂಖ್ಯಾತ ವಿಭಾಗದ ಜಿಲ್ಲಾಧ್ಯಕ್ಷ ಸೈಯದ್ ಖುದ್ದೂಸ್, ಪದವೀಧರ ವಿಭಾಗದ ಜಿಲ್ಲಾಧ್ಯಕ್ಷ ಪ್ರಕಾಶ್‍ರಾಮನಾಯ್ಕ, ಹರ್ಷಿತ, ನ್ಯಾಯವಾದಿ ಶಶಾಂಕ್, ಚಾಂದ್‍ಪೀರ್, ನಾಗರಾಜ್ ಪೈಲೆಟ್ ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsNEET question paperStudent CongressUnion Minister Dharmendra Pradhanಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ನೀಟ್ ಪ್ರಶ್ನೆ ಪತ್ರಿಕೆವಿದ್ಯಾರ್ಥಿ ಕಾಂಗ್ರೆಸ್
Share This Article
Facebook Email Print
Previous Article ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ ಸ್ವಾಮಿ ವಿವೇಕಾನಂದ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ
Next Article ಪತ್ರಿಕಾಗೋಷ್ಠಿಯಲ್ಲಿ ಮಂಜುನಾಥ ರೆಡ್ಡಿ ಮಾತನಾಡಿದರು, ರಾಮಲಿಂಗಾರೆಡ್ಡಿ ಅವರ ರಾಜೀನಾಮೆಯಿಂದ ನೋವುಂಟಾಗಿದೆ | ರೆಡ್ಡಿ ಸಮುದಾಯ
Leave a Comment

Leave a Reply Cancel reply

Your email address will not be published. Required fields are marked *

ಪತ್ರಿಕಾಗೋಷ್ಠಿಯಲ್ಲಿ ಮಂಜುನಾಥ ರೆಡ್ಡಿ ಮಾತನಾಡಿದರು,
ರಾಮಲಿಂಗಾರೆಡ್ಡಿ ಅವರ ರಾಜೀನಾಮೆಯಿಂದ ನೋವುಂಟಾಗಿದೆ | ರೆಡ್ಡಿ ಸಮುದಾಯ
ಮುಖ್ಯ ಸುದ್ದಿ
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ
ಸ್ವಾಮಿ ವಿವೇಕಾನಂದ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
ಮಾರುಕಟ್ಟೆ ಧಾರಣೆ
ಅರ್ಜಿ ಅಹ್ವಾನ
ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶ | ಅರ್ಜಿ ಆಹ್ವಾನ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up