By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಗೋಮಾತೆಯನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವಂತೆ ಪ್ರತಿಭಟನೆ
    ಗೋಮಾತೆಯನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವಂತೆ ಪ್ರತಿಭಟನೆ 
    6 hours ago
    ಎನ್.ವೈ.ಗೋಪಾಲಕೃಷ್ಣ
    ಎನ್.ವೈ.ಗೋಪಾಲಕೃಷ್ಣಗೆ ಮಂತ್ರಿಸ್ಥಾನ ನೀಡುವಂತೆ ಕಾಂಗ್ರೆಸ್ ಮುಖಂಡರ ಒತ್ತಾಯ 
    17 hours ago
    ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ
    ಸರ್ಕಾರಿ ಶಾಲೆ ಉಳಿಸಲು ಪೋಷಕರು ಮತ್ತು ಶಿಕ್ಷಕರು ಕೈಜೋಡಿಸಿ | ADC ಕುಮಾರಸ್ವಾಮಿ 
    18 hours ago
    ಸರ್ಕಾರಿ ಶಾಲೆ ಶಿಕ್ಷಕ ವೆಂಕಟೇಶ್ ಅವರಿಗೆ ಗ್ರಾಮಸ್ಥರ ಅದ್ದೂರಿ ಬೀಳ್ಕೊಡುಗೆ
    ಸರ್ಕಾರಿ ಶಾಲೆ ಶಿಕ್ಷಕ ವೆಂಕಟೇಶ್ ಅವರಿಗೆ ಗ್ರಾಮಸ್ಥರ ಅದ್ದೂರಿ ಬೀಳ್ಕೊಡುಗೆ
    19 hours ago
    D.Sudhakar son suhas met D.K.Shivakumar
    ಡಿಕೆಶಿ ಭೇಟಿಯಾದ ಸುಧಾಕರ್‌ ಪುತ್ರ ಸುಹಾಸ್‌
    19 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    4 days ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    6 days ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 week ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    1 hour ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    3 hours ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಜೂನ್‌ 1 | ರಾಜ್ಯದ ಅಡಿಕೆ ರೇಟ್‌
    20 hours ago
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    4 days ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜೂನ್ 02 | ಉದ್ಯೋಗದಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    7 hours ago
    today bhavishya
    ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
    1 day ago
    today bhavishya
    ದಿನ ಭವಿಷ್ಯ | ಮೇ. 31 | ಹಠಾತ್ ಧನ ಲಾಭ, ವೃತ್ತಿಪರ ಉದ್ಯೋಗಗಳಲ್ಲಿ ಪ್ರಗತಿ
    2 days ago
    today bhavishya
    ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
    3 days ago
    today bhavishya
    ದಿನ ಭವಿಷ್ಯ | ಮೇ. 29 | ಉದ್ಯೋಗದಲ್ಲಿ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    23 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    4 days ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    4 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 week ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    1 hour ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    3 hours ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
  • Life Style
    Life StyleShow More
    waxing
    ಬೇಸಿಗೆಯಲ್ಲಿ ವ್ಯಾಕ್ಸಿಂಗ್ ನಂತರ ಉಂಟಾಗುವ ಕಿರಿಕಿರಿಯನ್ನು ಪರಿಹರಿಸಲು ಇದನ್ನು ಹಚ್ಚಿ
    6 hours ago
    Sore throat
    ಈ ಎರಡು ಪದಾರ್ಥಗಳನ್ನು ಸೇವಿಸುವ ಮೂಲಕ ದಿನವನ್ನು ಶುರುಮಾಡಿದರೆ ಗಂಟಲುನೋವಿನ ಸಮಸ್ಯೆ ಕಾಡುವುದಿಲ್ಲ
    7 hours ago
    fish
    ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
    1 day ago
    tooth
    ಮನೆಯಲ್ಲೇ ಹಲ್ಲು ಕುಳಿಗಳಿಗೆ ಚಿಕಿತ್ಸೆ ನೀಡಲು ಈ ಮನೆಮದ್ದನ್ನು ಬಳಸಿ
    1 day ago
    poppy seeds
    ಪ್ರತಿದಿನ ಗಸಗಸೆ ಸೇವಿಸಿ ಈ ಪ್ರಯೋಜನ ಪಡೆಯಿರಿ
    2 days ago
Reading: ಬಸವಣ್ಣ ದಾರಿಯಲ್ಲಿ ಸಂಚರಿಸಲು ಸುಜ್ಞಾನ-ಸಂಗಮ | ಶಾಂತವೀರ ಶ್ರೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹೊಸದುರ್ಗ

ಬಸವಣ್ಣ ದಾರಿಯಲ್ಲಿ ಸಂಚರಿಸಲು ಸುಜ್ಞಾನ-ಸಂಗಮ | ಶಾಂತವೀರ ಶ್ರೀ

News Desk Chitradurga News
Last updated: 12 October 2025 19:07
News Desk Chitradurga News
8 months ago
Share
ಸುಜ್ಞಾನ-ಸಂಗಮ ಹಾಗೂ ವಾಲ್ಮೀಕಿ ಜಯಂತಿ ಕಾರ್ಯಕ್ರಮ
SHARE

CHITRADURGA NEWS | 12 OCTOBER 2025

ಹೊಸದುರ್ಗ: ಬಸವಣ್ಣ ಅಂತಹ ಆದರ್ಶ ಪುರುಷರ ದಾರಿಯಲ್ಲಿ ಸಂಚರಿಸುವ ಮೂಲಕ ಬದುಕನ್ನು ಹಸನಾಗಿಸಲು ಸುಜ್ಞಾನ ಸಂಗಮವನ್ನು ಆಯೋಜಿಸಿದ್ದೇವೆ ಎಂದು ಕಾಯಕಯೋಗಿ ಜಗದ್ಗುರು ಶ್ರೀ ಶಾಂತವೀರ ಹೇಳಿದರು.

ಇದನ್ನೂ ಓದಿ: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ | ಅರ್ಜಿ

ಹೊಸದುರ್ಗದ ಶ್ರೀ ಜಗದ್ಗುರು ಕುಂಚಿಟಿಗ ಮಹಾಸಂಸ್ಥಾನ ಮಠದಲ್ಲಿ ನಡೆದ 23ನೇ ವರ್ಷದ 10ನೇ ತಿಂಗಳ ಸುಜ್ಞಾನ-ಸಂಗಮ ಹಾಗೂ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು.

ಬಸವಣ್ಣ ದಲಿತೋದ್ಧಾರಕ ಸಮಾನತೆಯ ಹರಿಕಾರ ಸಹಬಾಳ್ವೆಯ ಪ್ರತೀಕ ಸೌಹಾರ್ದತೆಯ ಸಂಕೇತ ಕಾಯಕವೇ ಕೈಲಾಸ ಎಂಬ ಮಂತ್ರವನ್ನು ನೀಡಿದ ಕಾರುಣಿಕ ಪುರುಷ ಆಚಾರವೇ ಸ್ವರ್ಗ ಅನಾಚಾರವೇ ನರಕ ಎಂಬ ತತ್ವ ಬೋಧಿಸಿದ ತತ್ವಜ್ಞಾನಿ ಮಹಿಳಾ ಸಬಲೀಕರಣದ ಕಾರಣಿಕರ್ತ ಸರ್ವರು ಸಮಾನರು ಎಂದು ಸಾರಿದ ಸಮ ಸಮಾಜದ ಕನಸನ್ನು ನನಸು ಮಾಡಿದ ನುಡಿದಂತೆ ನಡೆದು ತೋರಿದ ಅದ್ಭುತ ದೇವಮಾನವ ಮಾನವನನ್ನು ಮಹದೇವನನ್ನಾಗಿಸಿದ ಮರಣವನ್ನು ಮಹಾನವಮಿ ಎಂದು ಭೋದಿಸಿದ ಪ್ರಬುದ್ಧ ಚಿಂತಕ ಎಂದರು.

 ಸುಜ್ಞಾನ-ಸಂಗಮ ಕಾರ್ಯಕ್ರಮ ಮನಸ್ಸು ಮನಸುಗಳನ್ನು ಬೆರೆಯುವ ಜಾತಿ ವೈಷ್ಣವ್ಯಗಳನ್ನು ದೂರ ಮಾಡಿ ಜಾತಿ ಶ್ರೇಷ್ಠ ಎಂಬ ಮನಸ್ಥಿತಿಯನ್ನು ಬದಲಾಯಿಸಿ, ಮಾನವ ಶ್ರೇಷ್ಠ ಎಂಬ ತತ್ವವನ್ನು ಸಾರಲು ಕಳೆದ 23 ವರ್ಷಗಳಿಂದ ಸುಜ್ಞಾನ ಸಂಗಮವನ್ನು ನಡೆಸಿಕೊಂಡು ಬರುತ್ತಿದ್ದೇವೆ. ಇದರ ಲಾಭ ಮಠಕ್ಕಲ್ಲ ಭಕ್ತರಿಗೆ ಎಂದು ಕಿವಿಮಾತು ಹೇಳಿದರು.

ಇದನ್ನೂ ಓದಿ: ಸರಳ ವಿವಾಹ | ಪ್ರೋತ್ಸಾಹಧನಕ್ಕೆ ಅಲ್ಪಸಂಖ್ಯಾತರಿಂದ ಅರ್ಜಿ

ವಾಲ್ಮೀಕಿ ಮಹರ್ಷಿಗಳು ಸಾಮಾನ್ಯನು ಅಸಮಾನ್ಯನಾಗಬಲ್ಲ ಎಂಬ ಶ್ರೇಷ್ಠ ಸಂದೇಶವನ್ನು ಜಗತ್ತಿಗೆ ಸಾರಿ. ಜಾತಿಯಿಂದ ವ್ಯಕ್ತಿಯನ್ನು ಗುರುತಿಸಬಾರದು ಎಂಬ ತತ್ವವನ್ನು ತಮ್ಮ ವಿಚಾರಗಳ ಮೂಲಕ ಬರಹಗಳ ಮೂಲಕ ಸಾಧಿಸಿ ತೋರಿದ ಮಹಾನ್ ರಾಸಾಯನಿಕ ಎಂದರು.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಗೂಳಿಹಟ್ಟಿ ಹಾಲ ಸಿದ್ದಪ್ಪ ಮಾತನಾಡಿ, ಸುಜ್ಞಾನ ಸಂಗಮ ಕಾರ್ಯಕ್ರಮದ ಮೂಲಕ ಸಮಾಜದಲ್ಲಿ ಮನಸು ಮನಸುಗಳನ್ನು ಬೆಸೆಯುವ ಸೌಹಾರ್ದ ವಾತಾವರಣವನ್ನು ನಿರ್ಮಾಣ ಮಾಡುವ ಅನುಭವ ಮಂಟಪದ ಮಾದರಿಯಲ್ಲಿ ಸರ್ವ ಜನಾಂಗದ ಭಕ್ತರು ಭಾಗವಹಿಸಿ ಸುಜ್ಞಾನವನ್ನು ಸವಿತಿರುವುದು ನಮ್ಮೆಲ್ಲರಿಗೂ ಸಂತೋಷ ತಂದಿದೆ.

ಶಾಂತವೀರ ಶ್ರೀಗಳು ಕೇವಲ ಬೋಧಕರಲ್ಲ, ಕಷ್ಟ ಎಂದು ಬರುವ ಭಕ್ತರ ಕಷ್ಟವನ್ನು ನೀಗಿಸುವ ದೇವರಾಗಿ ಧೈರ್ಯ ತುಂಬುವ ವೀರ ಸನ್ಯಾಸಿಯಾಗಿ ನಮ್ಮ ಸಮಾಜಕ್ಕೆ ಸಿಕ್ಕಿರುವುದು ಸಮಾಜದ ಪುಣ್ಯವೇ ಸರಿ ಎಂದು ಭಾವಿಸುತ್ತೇವೆ. ಗುರುಗಳ ಆಜ್ಞೆಯಂತೆ ನಾವು ಕೂಡ ಜಾತ್ಯತೀತ ಮನೋಭಾವನೆಯನ್ನು ಬೆಳೆಸಿಕೊಂಡು ಸರ್ವ ಜನಾಂಗವನ್ನು ನಮ್ಮವರೆಂದು ಭಾವಿಸಿ, ಬದುಕುತ್ತೇವೆ ಎಂದು ತಿಳಿಸಿದರು.

ಹೊಸದುರ್ಗ ಕಬ್ಬಳ ಉದ್ಯಮಿ ಸರ್ಜ್ಞಾನೇಶ್ ಮಾತನಾಡಿ, ಹೊಸದುರ್ಗದಲ್ಲಿ ವಿನೂತನ ಕಾರ್ಯಕ್ರಮಗಳ ಮೂಲಕ ಹೊಸತನಕ್ಕೆ ನಾಂದಿ ಹಾಡುವವರು ಶಾಂತವೀರ ಶ್ರೀಗಳು. ಅವರ ಹೊಸತನದ ಮತ್ತು ಹೊಸ ಆಲೋಚನೆಗಳ ಮೂಲಕ ಯುವ ಉತ್ಸಾಹಿಗಳಿಗೆ ಪ್ರೇರಣದಾಯಕವಾಗಿದ್ದಾರೆ ಎಂದರು.

ಸಾಗರ ಕನ್ನಡ ಉಪನ್ಯಾಸಕರು ಹಾಗೂ ಲೇಖಕರಾದ ಡಾ.ಸರ್ಫ್ರಾಜ್ ಚಂದ್ರಗುತ್ತಿ ವಚನಸಾಹಿತ್ಯ ಹಾಗೂ ಮಹಿಳೆ ವಿಷಯ ಕುರಿತು ಉಪನ್ಯಾಸ ನೀಡಿದರು.

ಇದನ್ನೂ ಓದಿ: ವಿವಿ ಸಾಗರ ಜಲಾಶಯ ಕೊಡಿಗೆ ಕ್ಷಣ ಗಣನೆ | ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಸೂಚನೆ

ಜಾನಕಲ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಮಹಾಂತೇಶ್ ದೊಡ್ಡಘಟ್ಟ ಅವರನ್ನು ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ಶ್ರೀ ಸಂಗಮೇಶ್ವರ ಸಮುದಾಯ ಭವನ ಸಮಿತಿ, ಶ್ರೀ ಸಂಗಮೇಶ್ವರ ನೌಕರ ಸಂಘ, ಶ್ರೀ ಸಂಗಮೇಶ್ವರ ಯುವ ವೇದಿಕೆ, ಕುಂಚಶ್ರೀ ಸಂಗಮೇಶ್ವರ ಮಹಿಳಾ ಸಂಘ, ಶಾಂತವೀರಶ್ರೀ ಸೌಹಾರ್ದ ಪತಿನ ಸಹಕಾರ ಸಂಘ, ಹೊಸದುರ್ಗ ಸಂಘಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BasavannaChitradurgaChitradurga newsHosadurgaShantaveera SriSugnanasangamaಚಿತ್ರದುರ್ಗಚಿತ್ರದುರ್ಗ ನ್ಯೂಸ್ಬಸವಣ್ಣಶಾಂತವೀರ ಶ್ರೀಸುಜ್ಞಾನ-ಸಂಗಮಹೊಸದುರ್ಗ
Share This Article
Facebook Email Print
Previous Article ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ | ಅರ್ಜಿ
Next Article ಬೇಡ ಬುಡಕಟ್ಟಿನ ಭಾಷಿಕ ಸಂಕಥನ ಕೃತಿ | ಡಾ.ಬಂಜಗೆರೆ ಜಯಪ್ರಕಾಶ್ ಲೋಕಾರ್ಪಣೆ
Leave a Comment

Leave a Reply Cancel reply

Your email address will not be published. Required fields are marked *

ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
ಹೊಸದುರ್ಗ
ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
ಹೊಸದುರ್ಗ
waxing
ಬೇಸಿಗೆಯಲ್ಲಿ ವ್ಯಾಕ್ಸಿಂಗ್ ನಂತರ ಉಂಟಾಗುವ ಕಿರಿಕಿರಿಯನ್ನು ಪರಿಹರಿಸಲು ಇದನ್ನು ಹಚ್ಚಿ
Life Style
ಗೋಮಾತೆಯನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವಂತೆ ಪ್ರತಿಭಟನೆ
ಗೋಮಾತೆಯನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವಂತೆ ಪ್ರತಿಭಟನೆ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up