By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಜಿಲ್ಲಾ ಸಹಕಾರ ಯೂನಿಯನ್‍ನಲ್ಲಿ ಸ್ವಚ್ಛತಾ ಸೇ ಸಹಕಾರ ಅಭಿಯಾನ 
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಜಿಲ್ಲಾ ಸಹಕಾರ ಯೂನಿಯನ್‍ನಲ್ಲಿ ಸ್ವಚ್ಛತಾ ಸೇ ಸಹಕಾರ ಅಭಿಯಾನ 

ಮುಖ್ಯ ಸುದ್ದಿ

ಜಿಲ್ಲಾ ಸಹಕಾರ ಯೂನಿಯನ್‍ನಲ್ಲಿ ಸ್ವಚ್ಛತಾ ಸೇ ಸಹಕಾರ ಅಭಿಯಾನ 

News Desk Chitradurga News
Last updated: 10 June 2025 19:37
News Desk Chitradurga News
7 days ago
Share
ಜಿಲ್ಲಾ ಸಹಕಾರ ಯೂನಿಯನ್‍ನಲ್ಲಿ ಸ್ವಚ್ಛತಾ ಅಭಿಯಾನ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 10 JUNE 2025

ಚಿತ್ರದುರ್ಗ: ನಗರದ ಕೆಳಗೋಟೆಯ ಬಿ.ಎಲ್.ಗೌಡ ಲೇಔಟ್‍ನ ಸಹಕಾರ ಭವನದ ಜಿಲ್ಲಾ ಸಹಕಾರ ಯೂನಿಯನ್‍ನಲ್ಲಿ ಮಂಗಳವಾರ ಸಹಕಾರ ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹಾಗೂ ಆರೋಗ್ಯವೇ ಭಾಗ್ಯಯುವಕರ ಸಂಘದ ಆಶ್ರಯದಲ್ಲಿ ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ-2025ರ ಅಡಿಯಲ್ಲಿ “ಸ್ವಚ್ಛತಾ ಸೇ ಸಹಕಾರ” (ಸಹಕಾರದಿಂದ ಸ್ವಚ್ಛತೆ) ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

Also Read: ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ BIRTHDAY ಆಚರಣೆ 

ಅಭಿಮಾನದಲ್ಲಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರು ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕ ಹೆಚ್.ಎಂ.ದ್ಯಾಮಣ್ಣ ಮಾತನಾಡಿ, ಸ್ವಚ್ಛತೆ ಇದು ಒಂದು ದಿನದ ಕಾರ್ಯಕ್ರಮ ಆಗಬಾರದು. ನಾವು ನಮ್ಮ ಕಛೇರಿ, ಮನೆಗಳ ಸುತ್ತ ಮುತ್ತಲಿನ ಆವರಣವನ್ನು ದಿನ ನಿತ್ಯ ಸ್ವಚ್ಛತೆಯಿಂದ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.

ಆರೋಗ್ಯವೇ ಭಾಗ್ಯ ಯುವಕರ ಸಂಘದ ನಿರ್ದೇಶಕ ಕಲ್ಲೇಶ್ ಡಿ.ಮೌರ್ಯ ಅವರು ಸ್ವಚ್ಛತೆ ಅಭಿಯಾನದ ವಿಷಯ ಕುರಿತು ನಮ್ಮ ಪರಿಸರವನ್ನು ಹೇಗೆ ಸ್ವಚ್ಛತೆಯಿಂದ ಕಾಪಾಡಿಕೊಳ್ಳಬೇಕು ಎಂಬ ಬಗ್ಗೆ ಉಪನ್ಯಾಸ ನೀಡಿದರು.

ಕಾರ್ಯಕ್ರಮದ ನಂತರ ಸಹಕಾರ ಭವನ ಆವರಣದ ಸುತ್ತ ಮುತ್ತಸ್ವಚ್ಛತೆ ಮಾಡಲಾಯಿತು.

Also Read: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?

ಸ್ವಚ್ಛತೆ ಅಭಿಯಾನ ಕಾರ್ಯಕ್ರಮದಲ್ಲಿ ಶಿವಮೊಗ್ಗ ಹಾಲು ಒಕ್ಕೂಟ ಹಾಗೂ ಜಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಜಿ.ಬಿ.ಶೇಖರಪ್ಪ, ಸಹಕಾರ ಸಂಘಗಳ ಉಪನಿಬಂಧಕ ಆರ್.ಎಸ್.ದಿಲೀಪ್ ಕುಮಾರ್, ಸಹಾಯಕ ನಿಬಂಧಕ ಬಾಹುಬಲಿ ಹಂಜೆ, ಯೂನಿಯನ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಿ.ಜಯಶ್ರೀ ಹುನಗುಂದ, ಜಿಲ್ಲಾ ಸಹಕಾರ ಶಿಕ್ಷಕ ನಾಗರಾಜ್ ಪಾಟೀಲ್, ಆರೋಗ್ಯ ಭಾಗ್ಯ ಯುವಕರ ಸಂಘದ ಅಧ್ಯಕ್ಷ ಪರಶುರಾಮ್, ಉಪಾಧ್ಯಕ್ಷ ಶ್ರೀನಿವಾಸ್ ಸೇರಿದಂತೆ ಸಹಕಾರ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಡಿಸಿಸಿ ಬ್ಯಾಂಕ್, ಜಿಲ್ಲಾ ಸಹಕಾರ ಯೂನಿಯನ್ ಸಿಬ್ಬಂದಿ ವರ್ಗದವರು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga LatestChitradurga newsChitradurga UpdatesCleanliness campaignCooperative UniongarbageHealthKannada Latest NewsKannada Newsಆರೋಗ್ಯಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕಸಚಿತ್ರದುರ್ಗಚಿತ್ರದುರ್ಗ ನ್ಯೂಸ್ಸಹಕಾರ ಯೂನಿಯನ್ಸ್ವಚ್ಛತಾ ಅಭಿಯಾನ
Share This Article
Facebook Email Print
Previous Article ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ BIRTHDAY ಆಚರಣೆ 
Next Article ಅಡಿಕೆ ಸಿಪ್ಪೆಯಿಂದ ಕಾಂಪೋಷ್ಟ್ ತಯಾರಿ | ಆಸಕ್ತ 70 ರೈತರಿಗೆ ಅವಕಾಶ 
Leave a Comment

Leave a Reply Cancel reply

Your email address will not be published. Required fields are marked *

APMC: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
keladi-shivappa-nayaka-agriculture-university-shivamogga
ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
ಮುಖ್ಯ ಸುದ್ದಿ
Pandarahally health awerness
ಭೇದಿ ನಿಯಂತ್ರಕ್ಕೆ ಓಆರ್‌ಎಸ್‌, ಜಿಂಕ್‌ ಸೂಕ್ತ | ಡಾ.ಬಿ.ವಿ.ಗಿರೀಶ್‌
ಮುಖ್ಯ ಸುದ್ದಿ
today bhavishya
Astrology: ದಿನ ಭವಿಷ್ಯ | ಜೂನ್ 17 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ಹಠಾತ್ ಆರ್ಥಿಕ ಲಾಭ, ದೂರದ ಪ್ರಯಾಣ
Dina Bhavishya
© Chitradurga News. Ruby Design Company. All Rights Reserved.
Welcome Back!

Sign in to your account

Username or Email Address
Password

Lost your password?

Not a member? Sign Up