By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: CNG GAS ತುಂಬುವಾಗ ಟ್ಯಾಂಕರ್ ಸ್ಪೋಟ | ಓರ್ವ ಸಾವು
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » CNG GAS ತುಂಬುವಾಗ ಟ್ಯಾಂಕರ್ ಸ್ಪೋಟ | ಓರ್ವ ಸಾವು

ಮುಖ್ಯ ಸುದ್ದಿ

CNG GAS ತುಂಬುವಾಗ ಟ್ಯಾಂಕರ್ ಸ್ಪೋಟ | ಓರ್ವ ಸಾವು

News Desk Chitradurga News
Last updated: 10 April 2025 08:02
News Desk Chitradurga News
2 months ago
Share
CNG GAS ತುಂಬುವಾಗ ಟ್ಯಾಂಕರ್ ಸ್ಪೋಟ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 10 APRIL 2025

ಚಿತ್ರದುರ್ಗ: CNG ಗ್ಯಾಸ್ ಫಿಲ್ಲಿಂಗ್ ಮಾಡುವಾಗ ಟ್ಯಾಂಕರ್ ಸ್ಪೋಟವಾಗಿ ಗ್ಯಾಸ್ ಟ್ಯಾಂಕರ್ ಚಾಲಕ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಏ.15 ಮತ್ತು 16 ರಂದು ಜಿಲ್ಲೆಯ ಸರ್ಕಾರಿ ನೌಕರರಿಗೆ ಎರಡು ದಿನ ಸಾಂದರ್ಭಿಕ ರಜೆ

ಚಿತ್ರದುರ್ಗ ನಗರದ ಹೊರ ವಲಯದ ಜಿ.ಆರ್.ಹಳ್ಳಿ ಬಳಿಯಿರುವ ಮಹಾನಗರ್ ಸಿಎನ್ಜಿ ಗ್ಯಾಸ್ ಫಿಲ್ಲಿಂಗ್ ಸ್ಟೇಷನ್ ಬಳಿ ಘಟನೆ ನಡೆದಿದೆ.

ಘಟನೆಯಲ್ಲಿ ಶಿವಮೊಗ್ಗ ಮೂಲದ ಲಕ್ಷ್ಮಣ (38) ಸ್ಥಳದಲ್ಲೇ ಮೃತಪಟ್ಟಿದ್ದು, ಗ್ಯಾಸ್ ಬಂಕ್ ಮೇಲ್ಬಿಚಾರಕ ರಘು, ಗ್ಯಾಸ್ ಪಿಲ್ಲರ್ ಗಂಗಾಧರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗ್ಯಾಸ್ ಟ್ಯಾಂಕರ್ ಗೆ ಓವರ್ ಲೋಡ್ ಮಾಡಿದ್ದರಿಂದ ಅವಘಡ ನಡೆದಿದೆ ಎನ್ನಲಾಗಿದ್ದು, ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ಆಗಮಿಸಿ ಸೋರಿಕೆ ನಿಯಂತ್ರಿಸಿದೆ.

ಇದನ್ನೂ ಓದಿ: ಅಡಿಕೆ ಧಾರಣೆ | ಇಂದಿನ ಮಾರುಕಟ್ಟೆಯಲ್ಲಿ ಅಡಿಕೆಗೆ ಎಷ್ಟು ರೇಟ್‌

ಗ್ರಾಮಾಂತರ ಪೊಲೀಸ್ ಠಾಣೆ ಸಿಪಿಐ ಮುದ್ದುರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesCNG GasDistrict HospitalexplosionKannada Latest NewsKannada NewsShimogaTankerಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಿಲ್ಲಾ ಆಸ್ಪತ್ರೆಟ್ಯಾಂಕರ್ಶಿವಮೊಗ್ಗಸಿಎನ್ಜಿ ಗ್ಯಾಸ್ಸ್ಪೋಟ
Share This Article
Facebook Email Print
Previous Article today bhavishya Astrology: ದಿನ ಭವಿಷ್ಯ | ಏಪ್ರಿಲ್ 10 | ಹಠಾತ್ ಆರ್ಥಿಕ ಲಾಭದ ಸೂಚನೆ, ಆರೋಗ್ಯದಲ್ಲಿ ಎಚ್ಚರ
Next Article ಪತ್ರಿಕಾ ವಿತರಕರಿಗೆ ಅಪಘಾತ ಮತ್ತು ವೈದ್ಯಕೀಯ ಸೌಲಭ್ಯ 
Leave a Comment

Leave a Reply Cancel reply

Your email address will not be published. Required fields are marked *

ಆಶ್ರಯ ಬಡಾವಣೆ ನಿರ್ಮಾಣ, ಸಿಸಿ ರಸ್ತೆ, ಶಾಲಾ ಕಟ್ಟಡ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ
ಹೊಳಲ್ಕೆರೆ
ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ | ಕುರಿ, ಕೋಳಿ ಮತ್ತು ಹಸು ಸಾಕಾಣಿಕೆ ತರಬೇತಿಗೆ ನೇರ ಅಹ್ವಾನ
ಮುಖ್ಯ ಸುದ್ದಿ
arecanut price list
ಅಡಿಕೆ ಧಾರಣೆ | ಜೂನ್‌ 17 | ಇಂದಿನ ಮಾರುಕಟ್ಟೆ ಪೂರ್ಣ ವಿವರ
ಅಡಕೆ ಧಾರಣೆ
ಜೇನು ಕೃಷಿಯನ್ನು ಸಮಗ್ರ ಕೃಷಿಯನ್ನಾಗಿ ಅಳವಡಿಸಿಕೊಳ್ಳಿ | ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up