By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಟೌನ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಮಹಾಸಭೆ
    ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಗೆ ₹22.11 ಲಕ್ಷ ನಿವ್ವಳ ಲಾಭ
    8 hours ago
    ಎಂ.ನಿಶ್ಚಿತ್ (ಚಿಂಟು) ಅವರ ಪದಗ್ರಹಣ ಸಮಾರಂಭ
    ಯುವಕರ ಸಂಘಟನೆಗೆ ಆದ್ಯತೆ | ಭಾರತ ಜೋಡೋ ಸಂಘಟನೆ ಮೂಲಕ ಪಕ್ಷ ಬಲವರ್ಧನೆ
    8 hours ago
    G.H. Mohan Kumar
    ಪೌರ ಕಾರ್ಮಿಕರ ಬಗ್ಗೆ ಹಗುರ ಮಾತು | ಕೃಷ್ಣಭೈರೇಗೌಡರ ಕ್ಷಮೆಗೆ ಆಗ್ರಹ
    9 hours ago
    ಅರ್ಜಿ ಅಹ್ವಾನ
    ಅರಿವು ಶೈಕ್ಷಣಿಕ ಸಾಲ | ಅರ್ಜಿ ಅಹ್ವಾನ 
    16 hours ago
    ಚಿತ್ರದುರ್ಗ ಅಂಚೆ ಕಚೇರಿ
    ರಾಷ್ಟ್ರಮಟ್ಟದ ಪತ್ರ ಬರವಣಿಗೆ ಸ್ಪರ್ಧೆ | ಅಂಚೆ ವಿಭಾಗದಿಂದ ಆಹ್ವಾನ
    16 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    3 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    3 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    24 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 03 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಉದ್ಯೋಗದಲ್ಲಿ ಗೊಂದಲದ ಪರಿಸ್ಥಿತಿ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 02 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಲಾಭ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    3 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 01 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    24 hours ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 day ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    6 days ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    20 hours ago
    coconut oil to your hair
    ಕೂದಲಿಗೆ ತೆಂಗಿನ ಎಣ್ಣೆ ಹಚ್ಚುವಾಗ ಈ ತಪ್ಪು ಮಾಡಿದರೆ ನಿಮ್ಮ ಕೂದಲಿಗೆ ಹಾನಿಯಾಗಬಹುದು
    21 hours ago
    PCOS
    ಪಿಸಿಓಎಸ್‍ನಿಂದ ಬಳಲುತ್ತಿರುವವರು ಈ ಹಣ್ಣುಗಳನ್ನು ತಿನ್ನಿ
    2 days ago
    Eucalyptus oil
    ಶೀತದ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ಈ ಎಣ್ಣೆಯನ್ನು ಬಳಸಿ
    2 days ago
    Iron deficiency in women
    ಮಹಿಳೆಯರು ಕಬ್ಬಿಣದ ಕೊರತೆಯನ್ನು ನೀಗಿಸಲು ಈ 5 ಆಹಾರಗಳನ್ನು ಸೇವಿಸಿ
    3 days ago
Reading: ಶ್ರೀರಾಮಲಲ್ಲಾ ದರ್ಶನವಾಗುತ್ತಲೇ ನೂರಾರು ಸಂತರ ಆನಂದಭಾಷ್ಪ | ಅಯೋಧ್ಯೆಯ ಅನುಭವವನ್ನು ಚಿತ್ರದುರ್ಗ ನ್ಯೂಸ್ ಜೊತೆ ಹಂಚಿಕೊಂಡ ಮಠಾಧೀಶರು
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಶ್ರೀರಾಮಲಲ್ಲಾ ದರ್ಶನವಾಗುತ್ತಲೇ ನೂರಾರು ಸಂತರ ಆನಂದಭಾಷ್ಪ | ಅಯೋಧ್ಯೆಯ ಅನುಭವವನ್ನು ಚಿತ್ರದುರ್ಗ ನ್ಯೂಸ್ ಜೊತೆ ಹಂಚಿಕೊಂಡ ಮಠಾಧೀಶರು

chitradurganews.com
Last updated: 22 January 2024 21:30
chitradurganews.com
3 years ago
Share
SHARE

CHITRADURGA NEWS | 22 JANUARY 2024

ಚಿತ್ರದುರ್ಗ: ಮಂದಿರದ ಗರ್ಭಗುಡಿಯಲ್ಲಿ ಶ್ರೀರಾಮಲಲ್ಲಾ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠಾಪನೆ ಮಾಡಿದ ನಂತರ ಮಂದಿರದ ಎದುರಿನಲ್ಲಿ ಕುಳಿತಿದ್ದವರಿಗೆ ಎಲ್‍ಇಡಿ ಪರದೆ ಮೂಲಕ ಶ್ರೀಬಾಲರಾಮನನ್ನು ದರ್ಶನ ಮಾಡಿಸಲಾಯಿತು. ಈ ವೇಳೆ ನೆರೆದಿದ್ದ ನೂರಾರು ಸಂತರ ಕಣ್ಣುಗಳಲ್ಲಿ ಆನಂದ ಭಾಷ್ಪ ಸುರಿಯುವುದನ್ನು ಕಣ್ಣಾರೆ ಕಂಡೆ. ನಮ್ಮ ಜೀವನ ಸಾರ್ಥಕವಾಯಿತು ಎನ್ನುವ ಉದ್ಘಾರಗಳು ಮೊಳಗಿದವು.

ಶ್ರೀರಾಮಲಲ್ಲಾ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠಾಪನೆಗಾಗಿ ಅಯೋಧ್ಯೆಗೆ ತೆರಳಿದ್ದ ಕೋಟೆನಾಡಿನ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರು ಕಣ್ಣಾರೆ ಕಂಡ ದೃಶ್ಯವಿದು.

ಇದನ್ನೂ ಓದಿ: ಅಯೋಧ್ಯೆ ಭವ್ಯ ಮಂದಿರದಲ್ಲಿ ಬಾಲರಾಮ ವಿರಾಜಮಾನ

500 ವರ್ಷಗಳ ಕಾಲ ಹೋರಾಟ ನಡೆದು, ಇಂದು ಒಂದು ಅಂತ್ಯ ಕಾಣಲು ಇದರ ಹಿಂದಿದ್ದ ಶಕ್ತಿಯೆ ಶ್ರೀರಾಮ ಎಂದು ಹೋರಾಟದಲ್ಲಿ ಭಾಗಿಯಾಗಿದ್ದ ಅನೇಕ ಸಂತರು ಮಾತನಾಡಿಕೊಳ್ಳುತ್ತಿದ್ದರು ಎಂದು ಶ್ರೀಗಳು ತಿಳಿಸಿದ್ದಾರೆ.

ಅಂಥದ್ದೊಂದು ಅವಿಸ್ಮರಣೀಯ ಕಾರ್ಯಕ್ರಮದಲ್ಲಿ ಭಾಗವಹಿಸಲು ನಮಗೆ ಅವಕಾಶ ಸಿಕ್ಕಿದ್ದು ಪುಣ್ಯ. ಇದು ಈ ಕಾಲಘಟ್ಟದ ಅವಿಸ್ಮರಣೀಯ ಸಂದರ್ಭ. ಮೂರು ವರ್ಷದ ಹಿಂದೆ ಇದೇ ಮಂದಿರದ ಭೂಮಿ ಪೂಜೆಗೆ ತೆರಳಿದ್ದೆ. ಆಗ ಇದ್ದ ಅಯೋಧ್ಯೆಗೂ, ಈಗ ನೋಡುತ್ತಿರುವ ಅಯೋಧ್ಯೆಗೂ ಅಜಗಜಾಂತರ ವ್ಯತ್ಯಾಸವಿದೆ.

ಇಲ್ಲಿನ ಪ್ರತಿ ಮನೆ, ಗಲ್ಲಿಗಳಲ್ಲೂ ರಾಮ ಎದ್ದು ಕುಳಿತಿದ್ದಾನೆ. ಸೌಹಾರ್ಧತೆ ಮನೆ ಮಾಡಿದೆ ಎಂದು ಮಾದಾರ ಚನ್ನಯ್ಯ ಶ್ರೀಗಳು ತಿಳಿಸಿದ್ದಾರೆ.

ಹೊಸದುರ್ಗ ಕುಂಚಿಟಿಗ ಮಠದ ಶ್ರೀ ಶಾಂತವೀರ ಸ್ವಾಮೀಜಿ ಮಾತನಾಡಿ, ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮಲಲ್ಲಾ ಪ್ರಾಣ ಪ್ರತಿಷ್ಠಯ ನಂತರ ಆಡಿದ ಮಾತುಗಳು ದೇಶದ ದಿಕ್ಕನ್ನು ಬದಲಿಸುವಂತಿವೆ.

ಇದನ್ನೂ ಓದಿ: ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರದ ಎದುರಿನಲ್ಲಿ ಕರುನಾಡಿನ ಶ್ರೀಗಳು

ಯಾವ ವಿರೋಧವೂ ಇಲ್ಲದೆ ವಿಕಾಸದ ಬಗ್ಗೆ ಮಾತನಾಡಿದ್ದಾರೆ. ರಾಮನೆಂದರೆ ಶಾಂತಿ, ಸೌಹಾರ್ಧತೆ, ಸಂಸ್ಕøತಿ, ಸುಂದರತೆ, ಸಂಸ್ಕಾರ ಎನ್ನುವುದನ್ನು ಮನದಟ್ಟು ಮಾಡಿದ್ದಾರೆ ಎಂದರು.

ಸುಂದರ, ಸ್ವಚ್ಛ ಅಯೋಧ್ಯೆಯನ್ನು ನೋಡಿದೆವು. ಇಡೀ ಕಾರ್ಯಕ್ರಮದ ಆಯೋಜನೆ ಬಹಳ ಅಚ್ಚುಕಟ್ಟಾಗಿತ್ತು. ಇಲ್ಲಿ ಭಾಗವಹಿಸಿದ್ದ ಭಕ್ತಾದಿಗಳು, ಸ್ವಯಂಸೇವಕರು ಸೇವೆ, ಸಹಭಾಳ್ವೆಯನ್ನು ಸಾರಿ ಹೇಳುತ್ತಿದ್ದರು. ಅಯೋಧ್ಯೆಯಲ್ಲಿನ ಗಲ್ಲಿ ಗಲ್ಲಿಯ ಮನೆ ಮನೆಗಳಲ್ಲೂ ರಾಮ ರಾಮ ಎನ್ನುವ ಮಾತುಗಳೇ ಕೇಳಿ ಬರುತ್ತಿವೆ ಎಂದು ಶ್ರೀಗಳು ಅನುಭವ ಹಂಚಿಕೊಂಡಿದ್ದಾರೆ.

 

ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಮಾತನಾಡಿ, ಅಯೋಧ್ಯೆಯಂತೆ ಇಡೀ ದೇಶ ಸ್ವಚ್ಛ, ಸುಂದರ ನಗರವಾಗಬೇಕು. ದೇಶದ ಎಲ್ಲ ಧಾರ್ಮಿಕ ಕ್ಷೇತ್ರಗಳು ಮೌಢ್ಯ, ಅಂಧಕಾರ ತೊಡೆದು ಸ್ವಚ್ಛವಾಗಬೇಕು. ಈಗ ಅಯೋಧ್ಯೆ ಸದ್ಗುಣ, ಸಂಪನ್ನ, ಸದ್ಬಾವನೆಗಳ ನಗರವಾಗಿ ಪರಿವರ್ತನೆಯಾಗಲು ಭದ್ರವಾದ ಬುನಾದಿ ಹಾಕಲಾಗಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದಲ್ಲಿ ನೀಡಿದ ಸಂದೇಶ ಸಹಭಾಳ್ವೆ, ಸದ್ಭಾವನೆಗಳಿಗೆ ಸಂಬಂಧಿಸಿದೆ ಎಂದು ವಿವರಿಸಿದರು.

ಇದನ್ನೂ ಓದಿ: ಯುವಕರಲ್ಲಿ ಶ್ರೀರಾಮ ಟ್ಯಾಟೂ ಟ್ರೆಂಡ್

ಹೊಸದುರ್ಗದ ಮಧುರೆ ಭಗೀರಥ ಗುರುಪೀಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ ಮಾತನಾಡಿ, ಅಯೋಧ್ಯೆಗೂ ಕರ್ನಾಟಕಕ್ಕೂ ಅವಿನಾಭವ ಸಂಬಂಧ ಇದೆ. ಈಗ ಪ್ರಾಣಪ್ರತಿಷ್ಠಾಪನೆ ಆಗಿರುವ ರಾಮನ ಮೂರ್ತಿಯ ಶಿಲೆ ಕನ್ನಡ ನೆಲದ್ದು ಎನ್ನುವುದೇ ನಮ್ಮ ಹೆಮ್ಮೆ. ಇನ್ನೂ ಮುಂದುವರೆದು ಇದನ್ನು ಕೆತ್ತನೆ ಮಾಡಿದ ಶಿಲ್ಪಿ ಕರ್ನಾಟಕದವರು. ಮಂದಿರದ ನೆಲಹಾಸು ಕರ್ನಾಟಕದಿಂದ ತರಲಾಗಿದೆ ಎನ್ನುವ ಮಾತು ಕೇಳಿದ್ದೇವೆ.

ಇದಿಷ್ಟು ಈಗಿನ ವಿಷಯವಾದರೆ, ಶ್ರೀರಾಮ ಕರುನಾಡಿನುದ್ದಕ್ಕೂ ಸಂಚರಿಸಿದ್ದಾನೆ. ನಾವು ಹನುಮನ ನಾಡಿನಿಂದ ರಾಮನ ನಾಡಿಗೆ ಹೋಗಿ ಬಂದಿದ್ದೇವೆ ಎನ್ನುವ ಸಾರ್ಥಕ ಭಾವನೆ ಬಂದಿದೆ. ನಮ್ಮ ಪೂರ್ವಜನ್ಮದ ಪುಣ್ಯ, ಅವಿಸ್ಮರಣೀಯ ಕ್ಷಣ. ನಮ್ಮ ಕಾಲದಲ್ಲಿ ಮಂದಿರ ಲೋಕಾರ್ಪಣೆ ಆಗಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಾವಿರಾರು ಸಂತರಿಗೆ ವೈಕುಂಠವೋ, ಕೈಲಾಸದಲ್ಲೋ ಇದ್ದೇವೆ ಎನ್ನುವ ಭಾವನೆ ಬಂದಿತ್ತು ಎಂದು ಕಾರ್ಯಕ್ರಮದ ವೈಶಿಷ್ಠ್ಯವನ್ನು ವರ್ಣಿಸಿದರು.

ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಮಾತನಾಡಿ, 500 ವರ್ಷಗಳ ಹೋರಾಟಕ್ಕೆ ತಾರ್ಕಿಕ ಅಂತ್ಯ ದೊರೆತಿದೆ. ಇಂದು ಭಾರತೀಯರಲ್ಲಿ ಧನ್ಯತಾ ಭಾವ ಮೂಡಿದೆ. ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯಿಂದ ಭಾರತೀಯರಿಗೆ ಆತ್ಮ ಚೈತನ್ಯ ಉಂಟಾಗಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AyodhyaChitradurgaKaginele SriKarnatakaSri Immadi Siddarameshwar SwamijiSri Madara Channaiah SwamijiSri Purushottamanandpuri SwamijiSri Shantaveera Swamijiಅಯೋಧ್ಯೆಕರ್ನಾಟಕಕಾಗಿನೆಲೆ ಶ್ರೀಚಿತ್ರದುರ್ಗಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿಶ್ರೀ ಶಾಂತವೀರ ಸ್ವಾಮೀಜಿ
Share This Article
Facebook Email Print
Previous Article arecanut price list ಅಡಿಕೆ ಧಾರಣೆ | ಜನವರಿ 22 | ಭೀಮಸಮುದ್ರದ ಮಾರುಕಟ್ಟೆಯಲ್ಲಿ ಇಂದಿನ ರೇಟ್
Next Article ಕೋಟೆನಾಡಲ್ಲಿ ರಾಮನಾಮ ಸ್ಮರಣೆ | ರಾಮೋತ್ಸವ ದೀಪೋತ್ಸವ ಸಂಭ್ರಮ
Leave a Comment

Leave a Reply Cancel reply

Your email address will not be published. Required fields are marked *

ಟೌನ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಮಹಾಸಭೆ
ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಗೆ ₹22.11 ಲಕ್ಷ ನಿವ್ವಳ ಲಾಭ
ಮುಖ್ಯ ಸುದ್ದಿ
ಎಂ.ನಿಶ್ಚಿತ್ (ಚಿಂಟು) ಅವರ ಪದಗ್ರಹಣ ಸಮಾರಂಭ
ಯುವಕರ ಸಂಘಟನೆಗೆ ಆದ್ಯತೆ | ಭಾರತ ಜೋಡೋ ಸಂಘಟನೆ ಮೂಲಕ ಪಕ್ಷ ಬಲವರ್ಧನೆ
ಮುಖ್ಯ ಸುದ್ದಿ
G.H. Mohan Kumar
ಪೌರ ಕಾರ್ಮಿಕರ ಬಗ್ಗೆ ಹಗುರ ಮಾತು | ಕೃಷ್ಣಭೈರೇಗೌಡರ ಕ್ಷಮೆಗೆ ಆಗ್ರಹ
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ಅರಿವು ಶೈಕ್ಷಣಿಕ ಸಾಲ | ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up