By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಕೆ.ಆರ್. ಶಿವಪ್ರಕಾಶ್ ಅಂತಿಮ ದರ್ಶನ ಪಡೆದ ವಿಜಯೇಂದ್ರ
    10 hours ago
    ಕೆ.ಆರ್. ಶಿವಪ್ರಕಾಶ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಮಠಾಧೀಶರು
    ಕೆ.ಆರ್. ಶಿವಪ್ರಕಾಶ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಮಠಾಧೀಶರು | ಕುಟುಂಬಕ್ಕೆ ಸಾಂತ್ವಾನ
    11 hours ago
    ಯಡಿಯೂರಪ್ಪ ಅದ್ದೂರಿ ಪುರ ಪ್ರವೇಶ
    ಯಡಿಯೂರಪ್ಪ ಅದ್ದೂರಿ ಪುರ ಪ್ರವೇಶ | ಸಂಭ್ರಮದಿಂದ ಸ್ವಾಗತಿಸಿದ ಕೋಟೆ ನಗರಿ
    11 hours ago
    ಜಿಲ್ಲಾ ದಸ್ತಾವೇಜು ಬರಹಗಾರರ ಸಂಘದಿಂದ ಸುದ್ದಿಗೋಷ್ಠಿ
    ಕಾಗದರಹಿತ, ಮುಖರಹಿತ ನೋಂದಣಿಗೆ ವಿರೋಧ | ಹಳೇ ನೋಂದಣಿ ಮುಂದುವರೆಸಿ | ಜಿಲ್ಲಾ ದಸ್ತಾವೇಜು ಬರಹಗಾರರ ಸಂಘ
    13 hours ago
    ಬಿಎಸ್ವೈ ಅಂಬಾಸಿಡರ್ ಕಾರು
    ಅಭಿಮಾನೋತ್ಸವಕ್ಕೆ ಕೋಟೆನಾಡು ಸಜ್ಜು | ಬಿಎಸ್ವೈ ಅಂಬಾಸಿಡರ್ ಕಾರು ಪ್ರದರ್ಶನ
    14 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    3 weeks ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    4 weeks ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    1 month ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    1 month ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    1 month ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    2 days ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 days ago
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    3 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    4 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    3 days ago
    arecanut price list
    ಅಡಿಕೆ ಧಾರಣೆ | 30 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    1 week ago
    arecanut price list
    ಅಡಿಕೆ ಧಾರಣೆ | 29 ಏಪ್ರಿಲ್‌ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ವಹಿವಾಟು ವಿವರ
    1 week ago
    arecanut price list
    ಅಡಿಕೆ ಧಾರಣೆ | 28 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 27 ಏಪ್ರಿಲ್‌ | ಇಂದಿನ ಮಾರುಕಟ್ಟೆ ವಿವರ
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಮೇ.09 | ಉದ್ಯೋಗದಲ್ಲಿ ನಿರೀಕ್ಷಿತ ಪ್ರಗತಿ, ಶುಭವಾರ್ತೆ
    1 hour ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ. 08 | ಉದ್ಯೋಗಗಳಲ್ಲಿ ಹೆಚ್ಚುವರಿ ಕೆಲಸದ ಹೊರೆ, ದೂರದ ಪ್ರಯಾಣ ಬೇಡ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ. 07 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ಹೊಸ ವಾಹನ ಖರೀದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ 06 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ವ್ಯವಹಾರಗಳು ಅಭಿವೃದ್ಧಿ, ಅರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ 05 | ನಿರುದ್ಯೋಗಿಗಳಿಗೆ ಉದ್ಯೋಗಾವಕಾಶಗಳು, ಶುಭ ಸುದ್ದಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ 08 | ಮೆಕ್ಕೆಜೋಳ, ರಾಗಿ ರೇಟ್…
    18 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ 06 | ಮೆಕ್ಕೆಜೋಳ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.05 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ 04 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    5 days ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    4 weeks ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    1 month ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 weeks ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    3 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    3 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    2 days ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 days ago
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    3 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    4 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    4 weeks ago
  • Life Style
    Life StyleShow More
    Heart disease
    ಹೃದ್ರೋಗ ಸಮಸ್ಯೆ ಇದ್ದವರ ಚರ್ಮದಲ್ಲಿ ಈ ಬದಲಾವಣೆಗಳು ಕಂಡುಬರುತ್ತವೆಯಂತೆ 
    12 minutes ago
    Oily scalp
    ಎಣ್ಣೆಯಂಶ ಹೆಚ್ಚಾಗಿರುವ ತಲೆಗೆ ಯಾವ ಎಣ್ಣೆ ಹಚ್ಚಬೇಕು? ಎಂಬುದು ತಿಳಿಯಿರಿ
    1 hour ago
    Diarrhea problem in summer
    ಯೂರಿಕ್ ಆಮ್ಲದ ಸಮಸ್ಯೆ ಇರುವವರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ಕುಡಿಯಿರಿ
    24 hours ago
    Diarrhea problem in summer
    ಬೇಸಿಗೆಯಲ್ಲಿ ಅತಿಸಾರ ಸಮಸ್ಯೆ ಕಾಡುತ್ತಿದೆಯೇ? ಹಾಗಾದ್ರೆ ಹೊಟ್ಟೆ ಆರೋಗ್ಯಕ್ಕಾಗಿ ಈ ಸಲಹೆ ಪಾಲಿಸಿರಿ
    1 day ago
    Ice massage
    ಮುಖಕ್ಕೆ ಐಸ್ ಮಸಾಜ್ ಮಾಡುವವರು ಈ ವಿಚಾರ ತಿಳಿದಿರಿ
    2 days ago
Reading: ಮಾಸ್‌ ಲೀಡರ್‌ ಸಿದ್ದರಾಮಯ್ಯ ಅಲ್ಲ ಯಡಿಯೂರಪ್ಪ | ಬಸವರಾಜ ಬೊಮ್ಮಾಯಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮಾಸ್‌ ಲೀಡರ್‌ ಸಿದ್ದರಾಮಯ್ಯ ಅಲ್ಲ ಯಡಿಯೂರಪ್ಪ | ಬಸವರಾಜ ಬೊಮ್ಮಾಯಿ

News Desk Chitradurga News
Last updated: 4 May 2026 07:39
News Desk Chitradurga News
5 days ago
Share
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅಭಿಮಾನೋತ್ಸವ ನಡೆಯುವ ಸ್ಥಳ ವೀಕ್ಷಣೆ ಮಾಡಿದರು
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅಭಿಮಾನೋತ್ಸವ ನಡೆಯುವ ಸ್ಥಳ ವೀಕ್ಷಣೆ ಮಾಡಿದರು
SHARE

CHITRADURGA NEWS | 04 MAY 2026

ಚಿತ್ರದುರ್ಗ: ಮಾಸ್ ಲೀಡರ್ ಸಿದ್ದರಾಮಯ್ಯ ಅಲ್ಲ. ಅದು ಯಡಿಯೂರಪ್ಪ. ಸಿದ್ದರಾಮಯ್ಯ ಅವರು ಒಂದು ಪಕ್ಷದಲ್ಲಿದ್ದು ಮತ್ತೊಂದು ಪಕ್ಷ ಸೇರಿ ಅಲ್ಲಿ ಮುಖ್ಯಮಂತ್ರಿಯಾದವರು. ಆದರೆ, ಒಂದೇ ಪಕ್ಷದಲ್ಲಿದ್ದು, ಅದನ್ನು ತಳಹಂತದಿಂದ ವಿಧಾನಸಭೆವರೆಗೆ ತಂದು ನಾಯಕರಾದವರು, ಜನನಾಯಕರಾದವರು ಯಡಿಯೂರಪ್ಪ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ: ನ್ಯಾಯಾಧೀಶರ ವರ್ಗಾವಣೆ | ವಕೀಲರ ಸಂಘದಿಂದ ಬೀಳ್ಕೊಡುಗೆ

ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮದ ಪೂರ್ವ ತಯಾರಿ ಸಭೆಯಲ್ಲಿ ಮಾತನಾಡಿದ ಅವರು, ಕರ್ನಾಟಕದ ರಾಜಕಾರಣದ ದಿಕ್ಕನ್ನು ಬದಲಾವಣೆ ಮಾಡಿದ ನಾಯಕ ಬಿ.ಎಸ್. ಯಡಿಯೂರಪ್ಪ. ಅವರು ರಾಜ್ಯದ ಮಾಸ್ ಲೀಡರ್ ಎಂದು ಬಣ್ಣಿಸಿದರು. 

ಚಿತ್ರದುರ್ಗದಲ್ಲಿ ನಡೆಯುವ ಅಭಿಮಾನೋತ್ಸವ ಹೊಸ ದಾಖಲೆ ನಿರ್ಮಿಸುವ ಕಾರ್ಯಕ್ರಮ ಆಗಲಿದೆ. ಹತ್ತು ಲಕ್ಷ ಜನಸೇರಲಿದ್ದಾರೆ. ಇದನ್ನು ನೋಡಲು ಎರಡು ಕಣ್ಣು ಸಾಲದು. ಇದು ಇಡೀ ಭಾರತಕ್ಕೆ ಹೊಸ ದಾಖಲೆಯಾಗಲಿದೆ ಎಂದು ಹೇಳಿದರು. 

ಮೇ ಅಂತ್ಯದಲ್ಲಿ ಈ ಕಾರ್ಯಕ್ರಮ ಆಯೋಜಿಸುವ ತೀರ್ಮಾನ ಮಾಡಿದ್ದೆವು. ಗೃಹ ಸಚಿವ ಅಮಿತ್ ಶಾ ಅವರು ಮೇ 9 ರಂದು ಬರಲು ಒಪ್ಪಿಗೆ ನೀಡಿದ್ದರಿಂದ ಅಂದೇ ಆಯೋಜಿಸಿದೆವು. ಮೇ 9 ರಂದು ಕಾಂಗ್ರೆಸ್‍ನ ಸೂರ್ಯ ಅಸ್ತಂಗತವಾಗುವ ಸಮಯ. ಅಂದು ಬಿಜೆಪಿಯ ಕಮಲ ಅರಳುವ ಸಮಯ ಎಂದು ಮಾರ್ಮಿಕವಾಗಿ ನುಡಿದರು. 

ಬದಲಾವಣೆ ಬೇಕಾದರೆ ಪ್ರಬಲವಾದ ಕಾರಣ ಬೇಕು. ಈಗ ಅಭಿಮಾನೋತ್ಸವವೇ ಕಾರಣವಾಗಿದೆ. ಇದನ್ನು ಆಯೋಜಿಸಲು ಎಲ್ಲರೂ ಸಾಕಷ್ಟು ಕೆಲಸ ಮಾಡುತ್ತಿದ್ದಾರೆ ಎಂದರು. 

ಇದನ್ನೂ ಓದಿ: ಸುಪ್ರೀಂಕೋರ್ಟ್‌ನಲ್ಲಿ ಬಾಕಿ ಇರುವ ಜಿಲ್ಲೆಯ 58 ಪ್ರಕರಣಗಳ ಇತ್ಯರ್ಥಕ್ಕೆ ಪ್ರಯತ್ನ

ನಾವೆಲ್ಲ ಸಾರ್ವಜನಿಕ ಜೀವನದಲ್ಲಿ ಬಹಳ ಆದರ್ಶಗಳನ್ನು ಇಟ್ಟುಕೊಂಡು ಬಂದಿರುತ್ತೇವೆ. ಅಧಿಕಾರ ಸಿಕ್ಕಾಗ ಅಧಿಕಾರ ನಮ್ಮ ಮೇಲೆ ಪ್ರಭಾವ ಬೀರುತ್ತದೆ. ಕಾಂಪ್ರಮೈಸ್ ಮಾಡಿಕೊಳ್ಳುತ್ತೇವೆ. ಅಧಿಕಾರ ನಮಗೆ ಮಾಡಿಕೊಂಡಿರುವ ಮಡದಿಯಂತೆ. ಆದರ್ಶಗಳೇ ನಮಗೆ ಮುಖ್ಯ. ಅಧಿಕಾರ ಬಂದ ನಂತರ ಆದರ್ಶಗಳನ್ನು ಮರೆಯುತ್ತೇವೆ. ಆದರೆ ಕೆಲವೇ ಕೆಲವು ಜನ ಅಧಿಕಾರ ಬಂದಾಗಲೂ ಆದರ್ಶಗಳನ್ನು ಮರೆಯದೇ ಅಧಿಕಾರವನ್ನು ಆದರ್ಶ ಪರಿಪಾಲನೆಗೆ ಬಳಸಿಕೊಂಡವರು ಇದ್ದಾರೆ. ಅಂತಹ ವಿರಳ ನಾಯಕರಲ್ಲಿ ಬಿಎಸ್‍ವೈ ಒಬ್ಬರು ಎಂದರು. 

ಬಿಎಸ್‍ವೈ ಅವರನ್ನು ನಾವು ರೈತ ನಾಯಕ, ಹೋರಾಟಗಾರ ಎನ್ನುತ್ತೇವೆ. ಆದರೆ, ಅವರ ಇನ್ನೊಂದು ಮುಖ ಅತ್ಯಂತ ಮಾನವೀಯತೆ ಇರುವವರು. ಅಪರೂಪದ ಸೂಕ್ಷ್ಮಾತಿಸೂಕ್ಷ್ಮ ನಾಯಕ ಅವರು. ಹಿಡಿದ ಕೆಲಸ ಮಾಡೇ ತೀರುವ ಅಪರೂಪದ ನಾಯಕ. ಅವರ ಜೊತೆ ಕೆಲಸ ಮಾಡುವ ಸೌಭಾಗ್ಯ ನಮ್ಮದು. ಅವರು ಬಹಳ ಜನರ ಬದುಕಿಗೆ ದಾರಿ ಮಾಡಿದ್ದಾರೆ. ಬಹಳ ಜನರ ಬದುಕಿಗೆ ಬೆಳಕು ನೀಡಿದ್ದಾರೆ, ಸಹಾಯ ಮಾಡಿದವರು ಎಂದು ಹೇಳಿದರು. 

ಕೃತಜ್ಞತೆ ಎಂಬುದು ಮನುಷ್ಯನಿಗೆ ಬೇಕಾದ ಅತ್ಯಂತ ದೊಡ್ಡ ಗುಣ. ಯಡಿಯೂರಪ್ಪ ಎಂಬ ಮಹಾನಾಯಕನಿಗೆ ಕೃತಜ್ಞತೆ ಹೇಳುವ ಕಾರ್ಯಕ್ರಮ ಇದಾಗಿದೆ. ಮುಂದಿನ ದಿನಗಳಲ್ಲಿ ಯಡಿಯರಪ್ಪ ಅವರು ಕಂಡ ಕನಸಿನ ಸಾಕಾರವನ್ನು ನಾವೆಲ್ಲ ಮಾಡೋಣ. ವಿಧಾನಸೌಧದಲ್ಲಿ ಕಮಲದ ಧ್ವಜ ಹಾರಿಸುವ ಸಂಕಲ್ಪ ಮಾಡೋಣ. ಇದಕ್ಕಾಗಿ ನಾವೆಲ್ಲ ಕೆಲಸ ಮಾಡೋಣ ಎಂದು ಹೇಳಿದರು.

ಇದನ್ನೂ ಓದಿ: ಚಿತ್ರದುರ್ಗಕ್ಕೆ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಮಂಜೂರು | ಆಡಳಿತಾತ್ಮಕ ನ್ಯಾಯಮೂರ್ತಿ ವಿ.ಶ್ರೀಶಾನಂದ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಾಗ ಚಾಮರಾಜನಗರದ ಕಾರ್ಯಕರ್ತರೊಬ್ಬರು ಆತ್ಮಹತ್ಯೆ ಮಾಡಿಕೊಂಡರು. ಮಾರನೇ ದಿನವೇ ಹೆಲಿಕಾಪ್ಟರ್‌ ಬುಕ್‌ ಮಾಡಿಸಿ ಮೃತ ಕಾರ್ಯಕರ್ತನ ಮನೆಗೆ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಅಂತಹ ಮಾನವೀಯತೆಯ ಹೃದಯ ಅವರದ್ದ ಎಂದು ಸ್ಮರಿಸಿದರು.

ಬೆಂಗಳೂರಿನಲ್ಲಿ ಯಾವುದಾದರೂ ಕಾರ್ಯಕ್ರಮಗಳಿಗೆ ಅಭಿಮಾನಿಗಳು, ಕಾರ್ಯಕರ್ತರು ದೂರದ ಊರಿನಿಂದ ಬಂದಿದ್ದರೆ ಅವರಿಗೆ ಏನಾದರೂ ಅನಾನುಕೂಲವಾಗಿದೆಯೇ ಎಂದು ಪರಿಶೀಲಿಸುತ್ತಿದ್ದರು. ಬಂದವರು ಮರಳುವಾಗ ಏನಾದರೂ ಆಗಿದೆಯೇ ಎಂದು ಕೇಳುತ್ತಿದ್ದರು. ನಾಲ್ಕು ಬಾರಿ ಸಿಎಂ ಆದರೂ ಕಾರ್ಯಕರ್ತರ ಮೇಲೆ ಅದೇ ಕಾಳಜಿ, ಪ್ರೇಮ, ಅಭಿಮಾನ ಇಟ್ಟುಕೊಂಡಿರುತ್ತಿದ್ದರು ಎಂದು ವಿವರಿಸಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Basavaraj BommaiBJPChitradurgaChitradurga newsSiddaramaiahYediyurappaಚಿತ್ರದುರ್ಗಚಿತ್ರದುರ್ಗ ನ್ಯೂಸ್ಬಸವರಾಜ ಬೊಮ್ಮಾಯಿಬಿಜೆಪಿಯಡಿಯೂರಪ್ಪಸಿದ್ದರಾಮಯ್ಯ
Share This Article
Facebook Email Print
Previous Article chew gum ದಿನವಿಡೀ ಚೂಯಿಂಗ್ ಗಮ್ ಜಗಿಯುವವರು ಎಚ್ಚರ; ಅದು ಬಂಜೆತನಕ್ಕೆ ಕಾರಣವಾಗಬಹುದಂತೆ
Next Article ಪೂರ್ವಭಾವಿ ಸಭೆ ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
Leave a Comment

Leave a Reply Cancel reply

Your email address will not be published. Required fields are marked *

Heart disease
ಹೃದ್ರೋಗ ಸಮಸ್ಯೆ ಇದ್ದವರ ಚರ್ಮದಲ್ಲಿ ಈ ಬದಲಾವಣೆಗಳು ಕಂಡುಬರುತ್ತವೆಯಂತೆ 
Life Style
Oily scalp
ಎಣ್ಣೆಯಂಶ ಹೆಚ್ಚಾಗಿರುವ ತಲೆಗೆ ಯಾವ ಎಣ್ಣೆ ಹಚ್ಚಬೇಕು? ಎಂಬುದು ತಿಳಿಯಿರಿ
Life Style
ದಿನ ಭವಿಷ್ಯ
ದಿನ ಭವಿಷ್ಯ | ಮೇ.09 | ಉದ್ಯೋಗದಲ್ಲಿ ನಿರೀಕ್ಷಿತ ಪ್ರಗತಿ, ಶುಭವಾರ್ತೆ
Dina Bhavishya
ಕೆ.ಆರ್. ಶಿವಪ್ರಕಾಶ್ ಅಂತಿಮ ದರ್ಶನ ಪಡೆದ ವಿಜಯೇಂದ್ರ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up