By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರಂಗೋಲಿ ಸ್ಪರ್ಧೆ ಕಾರ್ಯಕ್ರಮ
    ಮುರುಘಾಮಠವು ಬಸವಾದಿ ಶರಣರ ತತ್ವ, ಚಿಂತನೆಗಳ ಪ್ರಯೋಗಶಾಲೆ | ಡಾ.ಬಸವಕುಮಾರ ಶ್ರೀ 
    17 hours ago
    ಕೃಷಿ ಹೊಂಡ
    ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು
    1 day ago
    ಮುರುಘಾ ಮಠ
    ಮುರುಘಾ ಮಠ | ಬಸವ ಜಯಂತಿ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ
    1 day ago
    ನಗರದ ಕೆಳಕೋಟೆಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ
    ಚಿತ್ರದುರ್ಗದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಯೋಜನೆ | ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ)
    1 day ago
    ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    3 days ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    7 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    3 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    3 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    5 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    3 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    4 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    1 week ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    1 week ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 20 | ವೃತ್ತಿ ಮತ್ತು ವ್ಯವಹಾರಗಳಲ್ಲಿ ಆತುರದ ನಿರ್ಧಾರ ಬೇಡ, ಆರೋಗ್ಯದಲ್ಲಿ ಎಚ್ಚರ
    21 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 week ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 week ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    5 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    gaining weight
    ನೀವು ಕಡಿಮೆ ತಿಂದರೂ ತೂಕ ಹೆಚ್ಚಾಗುತ್ತಿದೆಯೇ? ಇದಕ್ಕೆ ಕಾರಣವೇನು ಗೊತ್ತಾ?
    19 hours ago
    kidney problems
    ಕಿಡ್ನಿ ಸಮಸ್ಯೆ ಇರುವವರು ಈ 4 ಅಂಶಗಳನ್ನು ಸಮತೋಲನದಲ್ಲಿಡಬೇಕು
    20 hours ago
    Metabolism
    ಚಯಾಪಚಯ ಕ್ರಿಯೆ ನಿಧಾನವಾಗುತ್ತಿದ್ದರೆ ನಿಮ್ಮ ಚರ್ಮದ ಮೇಲೆ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆಯಂತೆ
    2 days ago
    eat fruits to stay healthy
    ಆರೋಗ್ಯವಾಗಿರಲು ಹಣ್ಣುಗಳನ್ನು ತಿನ್ನುವ ಸರಿಯಾದ ವಿಧಾನ ತಿಳಿದುಕೊಳ್ಳಿ
    2 days ago
    sweets
    ನಿಮ್ಮಲ್ಲಿ ಸಿಹಿ ತಿಂಡಿಗಳ ಹಂಬಲ ಹೆಚ್ಚಾಗಲು ಕಾರಣವೇನು ಗೊತ್ತಾ?
    3 days ago
Reading: ಮಠ ಯಾರ ಪರವೂ ಅಲ್ಲ, ವಿರುದ್ಧವೂ ಅಲ್ಲ‌ | ಶಾಂತವೀರ ಶ್ರೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹೊಸದುರ್ಗ

ಮಠ ಯಾರ ಪರವೂ ಅಲ್ಲ, ವಿರುದ್ಧವೂ ಅಲ್ಲ‌ | ಶಾಂತವೀರ ಶ್ರೀ

News Desk Chitradurga News
Last updated: 11 January 2026 17:21
News Desk Chitradurga News
3 months ago
Share
ಸುಜ್ಞಾನ ಸಂಗಮ ಕಾರ್ಯಕ್ರಮ
ಸುಜ್ಞಾನ ಸಂಗಮ ಕಾರ್ಯಕ್ರಮ
SHARE

CHITRADURGA NEWS | 11 JANUARY 2026

ಹೊಸದುರ್ಗ: ನಮ್ಮ ಮಠವನ್ನು ಜಾತ್ಯತೀತ ಮತ್ತು ಪಕ್ಷಾತೀತವಾಗಿ ಬೆಳೆಸಲು ಇಚ್ಚಿಸಿದ್ದು ಯಾವುದೇ ರಾಜಕೀಯ ವ್ಯಕ್ತಿಗಳ ಪರವು ಇಲ್ಲ ಯಾರ ವಿರುದ್ಧವು ಇಲ್ಲ ಎಂದು ಕುಂಚಗಿರಿ ಜಗದ್ಗುರು ಶ್ರೀ ಕುಂಚಿಟಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಶಾಂತವೀರ ಸ್ವಾಮೀಜಿ ಹೇಳಿದರು.

ಇದನ್ನೂ ಓದಿ: ಮತ್ತೊಂದು ಕಾರು ಅಪಘಾತ ಇಬ್ಬರು ಸ್ಥಳದಲ್ಲೇ ಸಾವು | ಕೊಲ್ಲಾಪುರ Dysp ಪ್ರಯಾಣಿಸುತ್ತಿದ್ದ ಕಾರು

ಹೊಸದುರ್ಗದ ಕುಂಚಿಟಿಗ ಮಠದಲ್ಲಿ ನಡೆದ ಸುಜ್ಞಾನ ಸಂಗಮ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ, 

ಪ್ರಜಾಪ್ರಭುತ್ವದ ಆಶಯದಂತೆ ಮತದಾರರೇ ತೀರ್ಮಾನವೇ ಅಂತಿಮ. ನಮ್ಮ ಹೆಸರನ್ನು ಯಾರಾದರೂ ದುರುಪಯೋಗಪಡಿಸಿಕೊಂಡರೆ ತಕ್ಷಣ ಶ್ರೀಮಠಕ್ಕೆ ತಿಳಿಸಿ. ಮಠಗಳು ಧಾರ್ಮಿಕ ಮತ್ತು ಶೈಕ್ಷಣಿಕ ಸಾಂಸ್ಕೃತಿಕ ಸೇವಾ ಕೇಂದ್ರಗಳಾಗಬೇಕು ಎಂಬುದು ನಮ್ಮ ಆಶಯ ಇದಕ್ಕೆ ಭಕ್ತಾದಿಗಳು ಸಹಕರಿಸಬೇಕು ಮತ್ತು ಅನುಷ್ಠಾನಗೊಳಿಸಬೇಕು. ನಮ್ಮನ್ನು ಮತ್ತು ಮಠವನ್ನು ಯಾವುದೇ ಕಾರಣಕ್ಕೂ ಜಾತಿಗೆ ಪಕ್ಷಕ್ಕೆ ಗುರುತಿಸುವ ಅವಕಾಶ ಕೊಡಬೇಡಿ ಎಂದರು.

ಪ್ರಸ್ತುತ ಕಾಲಮಾನದಲ್ಲಿ ಸಾಂಸಾರಿಕ ವ್ಯವಹಾರಿಕ ಅಸಮತೋಲನಕ್ಕೆ ಒಳಗಾಗಿ ಮಾನವ ಜರ್ಜರಿತನಾಗಿದ್ದಾನೆ ಅವರಿಗೆ ಶಾಂತಿಯ ಹಾಗೂ ಸೂಕ್ತ ಗುರುವಿನ ಮಾರ್ಗದರ್ಶಕರ ಅವಶ್ಯಕತೆ ಇದೆ ಇದನ್ನು ಮನಗಂಡು ಶ್ರೀಮಠದಲ್ಲಿ ಪಂಚಾಯಿತಿ ಮಾಡುವ ಮೂಲಕ ಅನೇಕ ಸಮಸ್ಯೆಗಳನ್ನು ಬಗೆಹರಿಸುತಿದ್ದೇವೆ.

ಯಾವುದೇ ಕಾರಣಕ್ಕೆ ಭಕ್ತಾದಿಗಳು ಉದ್ವೇಗಕ್ಕೆ ಒಳಗಾಗದೆ ಸಮಾಧಾನದಿಂದ ಜೀವನವನ್ನು ನಡೆಸಬೇಕೆಂದು ಬಯಸುತ್ತೇವೆ. ಧ್ಯಾನ, ಪೂಜೆ, ಅಧ್ಯಯನ, ಆಧ್ಯಾತ್ಮಿಕ ಅಂತರ್ಮುಖಿಗಳಾದರೆ ಯಾವುದೇ ಸಮಸ್ಯೆಗಳನ್ನು ಮೆಟ್ಟಿ ನಿಲ್ಲುವ ಮನೋಬಲ ವೃದ್ಧಿಸುತ್ತದೆ ಹಾಗಾಗಿ ಜೀವನದಲ್ಲಿ ನಡೆಯುವ ತಲ್ಲಣಗಳಿಂದ ಹೊರಬರಲು ಗುರುವಿನ ಮಾರ್ಗದರ್ಶನ, ಮೌನ, ಧ್ಯಾನ, ಭಜನೆ, ಸತ್ಸಂಗಗಳು ಅತ್ಯಂತ ಪರಿಣಾಮಕಾರಿ ಎಂಬುದನ್ನು ಮನಗಣಬೇಕು.

ಇದನ್ನೂ ಓದಿ: ಹಿರಿಯೂರು ಬಳಿ ಭೀಕರ ಅಪಘಾತ | ನಾಲ್ವರು ಯುವಕರು ಮೃತ | ಕಾರು – ಲಾರಿ ನಡುವೆ ಡಿಕ್ಕಿ

ಖಿನ್ನತೆ ಎಂಬುದು ಯುವ ಪೀಳಿಗೆಯ ಸರ್ವೇಸಾಮಾನ್ಯ ಕಾಯಿಲೆಯಾಗಿದೆ, ಹಾಗಾಗಿ ಯುವಕರು ಕೇವಲ ಮೋಜು ಮಸ್ತಿಗೆ ಒಳಗಾಗದೆ ಅಧ್ಯಯನ ಸೂಕ್ತ ಮಾರ್ಗದರ್ಶನ ಪಡೆಯುವ ಮೂಲಕ ಬದುಕಿನಲ್ಲಿ ಬೆಳವಣಿಗೆ ಮತ್ತು ಬೆಳಕನ್ನು ಕಾಣಬೇಕು. ಇವತ್ತಿನ ಯುವ ಜನತೆಗೆ ತಂದೆ ತಾಯಿಗಳು ಬುದ್ಧಿವಾದ ಹೇಳುವುದು ಅಪರಾಧವಾಗಿ ಭಾವಿಸುವ ಯುವಕರ ಸಂಖ್ಯೆಯೇ ಹೆಚ್ಚಾಗಿದೆ. 

ಇಂದಿನ ಯುವ ಪೀಳಿಗೆ ಅರ್ಥೈಸಿಕೊಳ್ಳಬೇಕಾಗಿರುವುದು ತಂದೆ ತಾಯಿಗಳೆ ಮೊದಲ ದೇವರು ಎಂಬ ವಾಸ್ತವ್ಯ ಸತ್ಯವನ್ನ ಅರಿತು ಅವರ ನೆರಳಲ್ಲಿ ಅವರ ಮಾರ್ಗದರ್ಶನದಲ್ಲಿ ಅವರಿಗೆ ನೋವಾಗದಂತೆ ಜೀವನ ನಡೆಸಬೇಕಾಗಿರುವುದು ಮಕ್ಕಳ ಕರ್ತವ್ಯ ಮತ್ತು ಜವಾಬ್ದಾರಿ ಎಂದು ಆಶೀರ್ವಚನ ನೀಡಿದರು.

ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ಶಿಕ್ಷಕ ಪ್ರಕಾಶ್ ಮಾತನಾಡಿ, ಪರಮಪೂಜ್ಯರ ಪೀಠಕ್ಕೆ ಬಂದಾಗಿನಿಂದ ಅನೇಕ ರೀತಿಯ ಸವಾಲುಗಳನ್ನು ಮೆಟ್ಟಿನಿಂತು ಕ್ರಾಂತಿವೀರ ಶ್ರೀಗಳಾಗಿ, ಆದರ್ಶ ಗುರುಗಳಾಗಿ, ಆದರ್ಶ ರೈತರಾಗಿ, ತಮ್ಮ ಸರಳ ಸಜ್ಜನಿಕೆಯ ನಡಬಳಕೆಯ ಮೂಲಕ ಇತರರಿಗೆ ಮಾರ್ಗದರ್ಶಿಗಳಾಗಿದ್ದಾರೆ. 

ಇದನ್ನೂ ಓದಿ: ಚಿತ್ರದುರ್ಗ ಮೂಲದ ಪ್ರೊ.ಬಿ.ಕೆ.ರವಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿಯಾಗಿ ಅಧಿಕಾರ ಸ್ವೀಕಾರ

ಸಮಾಜಕ್ಕೆ ತಮ್ಮ ದುಡಿಮೆಯ ಮೂಲಕ ಹತ್ತಾರು ಕಟ್ಟಡಗಳನ್ನು ರಾಜ್ಯಾದ್ಯಂತ ಆಸ್ತಿಗಳನ್ನು ಮಾಡುವ ಮೂಲಕ ಸಮಾಜದ ಕಟ್ಟ ಕಡೆಯ ಬಡವರಿಗೆ ಶಿಕ್ಷಣ ಕೊಡುವ ಹಾಗೂ ರೈತರಿಗೆ ಆರ್ಥಿಕ ಸಬಲೀಕರಣ ಮಾಡುವ ಸಂಕಲ್ಪವನ್ನು ತೊಟ್ಟಿದ್ದಾರೆ.ಅವರ ಎಲ್ಲ ಕಾರ್ಯಗಳ ಹಿಂದೆ ನಾನು ನಿಲ್ಲುತ್ತೇನೆ ಮತ್ತು ಆರ್ಥಿಕ ಸಹಾಯ ಮಾಡುತ್ತೇನೆ ಎಂದು ತಿಳಿಸಿದರು.

ಉಪನ್ಯಾಸ ನೀಡಿದ ನಾಗಭೂಷಣ್, ನಡೆಯುವ ನೆಲವೊಂದೇ, ಕುಡಿಯುವ ಜಲ ಒಂದೇ, ಆದರೆ ನೆಲ ಒಂದೆಯಾದರೂ ಭಿನ್ನ-ಭಿನ್ನವಾದ ಮರಗಳನ್ನು, ಭಿನ್ನ-ಭಿನ್ನವಾದ ಹಣ್ಣುಗಳನ್ನು ಭೂಮಿ ನೀಡುತ್ತದೆ. ವಿಜ್ಞಾನ ಯಾವಾಗಲೂ ಸಂದೇಹ ಪಡುತ್ತದೆ. ಸುಜ್ಞಾನ ಸಂದೇಶ ಕೊಡುತ್ತದೆ. ವಿಜ್ಞಾನ ಮನೆಯನ್ನು ಬೆಳಗಿಸುತ್ತದೆ. ಸುಜ್ಞಾನ ಮನಸ್ಸನ್ನು ಪ್ರಕಾಶಿಸುತ್ತದೆ.

ಶ್ರೀಗಳು ಕೇವಲ ಕುಂಚಗಿರಿಯಲ್ಲಿ ಮಠವನ್ನು ಕಟ್ಟಿಲ್ಲ ನಿಮ್ಮ ಮನಸ್ಸಿನಲ್ಲಿ ಮಠವನ್ನು ಕಟ್ಟುವ ಕಾಯಕ ಮಾಡಿದ್ದಾರೆ. ನಾವು ಸತ್ತರೆ ಗುದ್ದಿಗೆ ಹಾಕುತ್ತಾರೆ. ಶ್ರೀಗಳು ಸತ್ತರೆ ಗದ್ದುಗೆಯಾಗುತ್ತಾರೆ. ವಿಜ್ಞಾನ ಕೈಯನ್ನು ಮುರಿದರೆ ಜೋಡಿಸುವುದನ್ನು ಕಲಿಸುತ್ತದೆ ಆದರೆ ಕೈಯನ್ನು ಜೋಡಿಸಿದವರಿಗೆ ಕೃತಜ್ಞತೆ ಹೇಳಿಸುವುದೇ ಸುಜ್ಞಾನ.

ಕುಮಾರಸ್ವಾಮಿ, ಅಧ್ಯಕ್ಷತೆ ವಹಿಸಿದ್ದ ಶಿಕ್ಷಕ ಅಶೋಕ ಮಾತನಾಡಿದರು. ಸನ್ಮಾನ ಸ್ವೀಕರಿಸಿ ನಿವೃತ್ತ ಶಿಕ್ಷಕರಾದ ವಿಜಯಲಕ್ಷ್ಮಿ, ಸಂಕಲ್ಪ ಸದಾಶಿವ ಮಾತನಾಡಿದರು.

ಇದನ್ನೂ ಓದಿ: ನಾಡೋಜ ಬರಗೂರು ರಾಮಚಂದ್ರಪ್ಪನವರ ಸೌಹಾರ್ದ ಭಾರತ ಕೃತಿಯ ಜನಾರ್ಪಣೆ 

ಸಮಾರಂಭದಲ್ಲಿ ಸಂಗಮೇಶ್ವರ ನಿಧಿ ಸಂಗ್ರಹಿಸುವ ಸಂಗಮೇಶ್ವರ ಯುವ ವೇದಿಕೆಯನ್ನು ಉದ್ಘಾಟಿಸಲಾಯಿತು. ಭಜನಾ ಸೇವೆಯನ್ನು ಕುಂಚಶ್ರೀ ಸಂಗಮೇಶ್ವರ ಮಹಿಳಾ ಸಂಘದವರು ನೆರವೇರಿಸಿದರು.

ಸಮಾರಂಭದಲ್ಲಿ ಶ್ರೀ ಸಂಗಮೇಶ್ವರ ಸಮುದಾಯ ಭವನ ಸಮಿತಿ, ಶ್ರೀ ಸಂಗಮೇಶ್ವರರ ನೌಕರರ ಸಂಘ, ಶ್ರೀ ಸಂಗಮೇಶ್ವರ ಯುವ ವೇದಿಕೆ, ಕುಂಚಶ್ರೀ ಸಂಗಮೇಶ್ವರ ಮಹಿಳಾ ಸಂಘ, ಶಾಂತವೀರಶ್ರೀ ಸೌಹಾರ್ದ ಪತ್ತಿನ ಸಹಕಾರ ಸಂಘದ ಪದಾಧಿಕಾರಿಗಳು ಭಕ್ತರು ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsHosadurgaMathShantaveera Sriಚಿತ್ರದುರ್ಗಚಿತ್ರದುರ್ಗ ನ್ಯೂಸ್ಮಠಶಾಂತವೀರ ಶ್ರೀಹೊಸದುರ್ಗ
Share This Article
Facebook Email Print
Previous Article ಚಿತ್ರದುರ್ಗ ಅಪರಾಧ ತಳುಕಿನಲ್ಲಿ ರಾತ್ರಿ ಅಂಗಡಿಗಳನ್ನು ದೋಚಿದ ಕಳ್ಳರು | ಲಕ್ಷಾಂತರ ಮೌಲ್ಯದ ಸರಕು ಕಳುವು
Next Article ಚಿತ್ರದುರ್ಗದಲ್ಲಿ ಬೌದ್ಧ ಧರ್ಮ ಪಂಚಶೀಲ ಧ್ವಜಾರೋಹಣ ಚಿತ್ರದುರ್ಗದಲ್ಲಿ ಬೌದ್ಧ ಧರ್ಮ ಪಂಚಶೀಲ ಧ್ವಜಾರೋಹಣ
Leave a Comment

Leave a Reply Cancel reply

Your email address will not be published. Required fields are marked *

ರಂಗೋಲಿ ಸ್ಪರ್ಧೆ ಕಾರ್ಯಕ್ರಮ
ಮುರುಘಾಮಠವು ಬಸವಾದಿ ಶರಣರ ತತ್ವ, ಚಿಂತನೆಗಳ ಪ್ರಯೋಗಶಾಲೆ | ಡಾ.ಬಸವಕುಮಾರ ಶ್ರೀ 
ಮುಖ್ಯ ಸುದ್ದಿ
gaining weight
ನೀವು ಕಡಿಮೆ ತಿಂದರೂ ತೂಕ ಹೆಚ್ಚಾಗುತ್ತಿದೆಯೇ? ಇದಕ್ಕೆ ಕಾರಣವೇನು ಗೊತ್ತಾ?
Life Style
kidney problems
ಕಿಡ್ನಿ ಸಮಸ್ಯೆ ಇರುವವರು ಈ 4 ಅಂಶಗಳನ್ನು ಸಮತೋಲನದಲ್ಲಿಡಬೇಕು
Life Style
ದಿನ ಭವಿಷ್ಯ
ದಿನ ಭವಿಷ್ಯ | ಏಪ್ರಿಲ್ 20 | ವೃತ್ತಿ ಮತ್ತು ವ್ಯವಹಾರಗಳಲ್ಲಿ ಆತುರದ ನಿರ್ಧಾರ ಬೇಡ, ಆರೋಗ್ಯದಲ್ಲಿ ಎಚ್ಚರ
Dina Bhavishya
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up