ಚಳ್ಳಕೆರೆ
ಅಡಿಕೆ ಗಿಡ ಕಡಿದ ದುಷ್ಕರ್ಮಿಗಳು | ಚಳ್ಳಕೆರೆ ತಾಲೂಕಿನಲ್ಲಿ ಘಟನೆ
Published on
CHITRADURGA NEWS | 13 JANUARY 2025
ಚಳ್ಳಕೆರೆ: ತಾಲೂಕಿನ ಚನ್ನಮ್ಮನಾಗ್ತಿ ಹಳ್ಳಿಯಲ್ಲಿ ರಾತ್ರಿ ವೇಳೆ ದುಷ್ಕರ್ಮಿಗಳು 2 ಎಕರೆ ಜಮೀನಲ್ಲಿ ಅಡಿಕೆ ಗಿಡಗಳನ್ನು ಕಡಿದ ಹಾಕಿದ್ದಾರೆ.
Also Read: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
ಗ್ರಾಮದ ಶಿವಣ್ಣ ಮತ್ತು ಮುದ್ದಣ್ಣ ಎಂಬುವರಿಗೆ ಸೇರಿದ ಜಮೀನಿನಲ್ಲಿ ಗಿಡ ಕಡಿಯಲಾಗಿದೆ.
ಸ್ಥಳಕ್ಕೆ ಪರುಶುರಾಂಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Continue Reading
You may also like...
Related Topics:Challakere, Chitradurga, Chitradurga news, Chitradurga Updates, criminals, inciden, Kannada Latest News, Kannada News, Nut plant, ಅಡಿಕೆ ಗಿಡ, ಕನ್ನಡ ಲೇಟೆಸ್ಟ್ ನ್ಯೂಸ್, ಕನ್ನಡ ಸುದ್ದಿ, ಘಟನೆ, ಚಳ್ಳಕೆರೆ, ಚಿತ್ರದುರ್ಗ, ಚಿತ್ರದುರ್ಗ ಅಪ್ಡೇಟ್ಸ್, ಚಿತ್ರದುರ್ಗ ನ್ಯೂಸ್, ದುಷ್ಕರ್ಮಿಗಳು
Click to comment