Connect with us

ಅಡಿಕೆ ಗಿಡ ಕಡಿದ ದುಷ್ಕರ್ಮಿಗಳು | ಚಳ್ಳಕೆರೆ ತಾಲೂಕಿನಲ್ಲಿ ಘಟನೆ

Nut plant

ಚಳ್ಳಕೆರೆ

ಅಡಿಕೆ ಗಿಡ ಕಡಿದ ದುಷ್ಕರ್ಮಿಗಳು | ಚಳ್ಳಕೆರೆ ತಾಲೂಕಿನಲ್ಲಿ ಘಟನೆ

CHITRADURGA NEWS | 13 JANUARY 2025 

ಚಳ್ಳಕೆರೆ: ತಾಲೂಕಿನ ಚನ್ನಮ್ಮನಾಗ್ತಿ ಹಳ್ಳಿಯಲ್ಲಿ ರಾತ್ರಿ ವೇಳೆ ದುಷ್ಕರ್ಮಿಗಳು 2 ಎಕರೆ ಜಮೀನಲ್ಲಿ ಅಡಿಕೆ ಗಿಡಗಳನ್ನು ಕಡಿದ ಹಾಕಿದ್ದಾರೆ.

Also Read: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?

ಗ್ರಾಮದ ಶಿವಣ್ಣ ಮತ್ತು ಮುದ್ದಣ್ಣ ಎಂಬುವರಿಗೆ ಸೇರಿದ ಜಮೀನಿನಲ್ಲಿ ಗಿಡ ಕಡಿಯಲಾಗಿದೆ.

ಸ್ಥಳಕ್ಕೆ ಪರುಶುರಾಂಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Click to comment

Leave a Reply

Your email address will not be published. Required fields are marked *

More in ಚಳ್ಳಕೆರೆ

To Top
Exit mobile version