ಚಳ್ಳಕೆರೆ
ಅಡಿಕೆ ಗಿಡ ಕಡಿದ ದುಷ್ಕರ್ಮಿಗಳು | ಚಳ್ಳಕೆರೆ ತಾಲೂಕಿನಲ್ಲಿ ಘಟನೆ
CHITRADURGA NEWS | 13 JANUARY 2025
ಚಳ್ಳಕೆರೆ: ತಾಲೂಕಿನ ಚನ್ನಮ್ಮನಾಗ್ತಿ ಹಳ್ಳಿಯಲ್ಲಿ ರಾತ್ರಿ ವೇಳೆ ದುಷ್ಕರ್ಮಿಗಳು 2 ಎಕರೆ ಜಮೀನಲ್ಲಿ ಅಡಿಕೆ ಗಿಡಗಳನ್ನು ಕಡಿದ ಹಾಕಿದ್ದಾರೆ.
Also Read: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
ಗ್ರಾಮದ ಶಿವಣ್ಣ ಮತ್ತು ಮುದ್ದಣ್ಣ ಎಂಬುವರಿಗೆ ಸೇರಿದ ಜಮೀನಿನಲ್ಲಿ ಗಿಡ ಕಡಿಯಲಾಗಿದೆ.
ಸ್ಥಳಕ್ಕೆ ಪರುಶುರಾಂಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.