Connect with us

    ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ 

    murder

    ಕ್ರೈಂ ಸುದ್ದಿ

    ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ 

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 20 DECEMBER 2024

    ಚಿತ್ರದುರ್ಗ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಕೊಲೆ ಮಾಡಿರುವ ಘಟನೆ ಚಳ್ಳಕೆರೆ ತಾಲೂಕಿನಲ್ಲಿ‌‌ ನಡೆದಿದೆ.

    ಕ್ಲಿಕ್ ಮಾಡಿ ಓದಿ: ಭದ್ರಾ ಮೇಲ್ದಂಡೆ ಅನುದಾನಕ್ಕೆ | ಸಂಸದರ ನಿಯೋಗದಿಂದ ಮನವಿ

    ಚಳ್ಳಕೆರೆ ತಾಲೂಕು,‌ಆಂಧ್ರ ಗಡಿ‌ಭಾಗದ ನಾಗಪ್ಪನಹಳ್ಳಿ ಗೇಟ್‌ನಲ್ಲಿ ಈ ಘಟನೆ ನಡೆದಿದೆ.

    ಕೊಲೆಯಾದ ಯುವಕ ಆಂಧ್ರಪ್ರದೇಶದ, ಅನಂತಪುರ ಜಿಲ್ಲೆಯ ಕಲ್ಯಾಣದುರ್ಗ ತಾಲೂಕು, ವಡ್ಡೇಂ ಪಾಳ್ಯದ ಗಿತ್ತರಾಜು(28) ಎಂದು ಗುರುತಿಸಲಾಗಿದೆ.

    ಬೆಂಗಳೂರಿನಲ್ಲಿ ಮನೆ ಶಿಫ್ಟಿಂಗ್ ಕೆಲಸ ಮಾಡಿಕೊಂಡಿದ್ದ ಗಿತ್ತರಾಜು ಕಳೆದ ವಾರ ಊರಿಗೆ ಬಂದಿದ್ದ.

    ಕ್ಲಿಕ್ ಮಾಡಿ ಓದಿ: ದಿನ ಭವಿಷ್ಯ | ಡಿಸೆಂಬರ್ 20 | ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ, ಪ್ರಯಾಣದಲ್ಲಿ ಎಚ್ಚರ, ವ್ಯಾಪಾರದಲ್ಲಿ ಲಾಭ

    ಡಿ.18 ರಂದು ರಾತ್ರಿ ಊಟ ಮುಗಿಸಿ ಮನೆಯಿಂದ ಹೊರಗೆ ಬಂದವನು ಡಿ.19 ರಂದು ರಾತ್ರಿ ಹೆಣವಾಗಿ ಪತ್ತೆಯಾಗಿದ್ದಾನೆ.

    ಈ ಸಂಬಂಧ ಪರಶುರಾಂಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಭೇಟಿ‌ ನೀಡಿ ಪರಿಶೀಲಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    More in ಕ್ರೈಂ ಸುದ್ದಿ

    To Top