By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Gaurasamudra Maramma Devi
    ಸೆ.14, 15 ಗೌರಸಮುದ್ರ ಮಾರಮ್ಮ ಜಾತ್ರೆ | ಪ್ರಾಣಿ ಬಲಿ ನಿಷೇಧ
    18 minutes ago
    ಡಯಟ್ ನಲ್ಲಿ ಮಲ್ಲಾಡಿಹಳ್ಳಿ ಬಿ.ಇಡಿ. ಪ್ರಶಿಕ್ಷಣಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ
    ವೃತ್ತಿನಿಷ್ಠೆಯಿಂದ ಉತ್ತಮ ಬೋಧಕರಾಗಲು ಸಾಧ್ಯ | ಎಸ್. ಬಸವರಾಜು
    49 minutes ago
    ಶ್ರೀ ಮಹರ್ಷಿ ವಾಲ್ಮೀಕಿ
    ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ | ಅರ್ಜಿ ಅಹ್ವಾನ | ಸೆ.25 ಕೊನೆದಿನ 
    56 minutes ago
    ಮುರುಘಾ ಮಠ
    ಸೆ.12ರಂದು ಕೃಷಿಮೇಳ ಹಾಗೂ ಕುಸ್ತಿಪಂದ್ಯಾವಳಿ ಪೂರ್ವಭಾವಿ ಸಭೆ
    2 hours ago
    Bhadra water nakikere
    ಅರ್ಧ ಹಾದಿ ಕ್ರಮಿಸಿದ ಭದ್ರಾ ನೀರು | ನಾಳೆಯೊಳಗೆ ಗೋನೂರು ತಲುಪುವ ನಿರೀಕ್ಷೆ | ಈಗ ಎಲ್ಲಿವರೆಗೆ ಹರಿದಿದೆ ಗೊತ್ತಾ ?
    10 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    5 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    5 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    6 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 09 | ಕೈಗೆತ್ತಿಕೊಂಡ ಕೆಲಸಗಳು ಯಶಸ್ವಿ, ಆರ್ಥಿಕ ಪ್ರಗತಿ
    13 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 08 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಹಠಾತ್ ಆರ್ಥಿಕ ಲಾಭ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 09 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್..
    4 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    4 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    4 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    4 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    eyebrows
    ತೆಳ್ಳಗಿನ ಹುಬ್ಬುಗಳನ್ನು ದಪ್ಪವಾಗಿಸಲು ಮನೆಯಲ್ಲಿಯೇ ಈ ಜೆಲ್ ತಯಾರಿಸಿ ಬಳಸಿ
    11 hours ago
    Neck crease
    ಕುತ್ತಿಗೆ ಮೇಲಿನ ನೆರಿಗೆಗಳನ್ನು ನಿವಾರಿಸಲು ಈ ವ್ಯಾಯಾಮಗಳನ್ನು ಪ್ರತಿದಿನ ಅಭ್ಯಾಸ ಮಾಡಿ 
    12 hours ago
    H1N1
    ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
    1 day ago
    hair loss in men
    ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
    1 day ago
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    2 days ago
Reading: ಹತ್ಯೆ ಮಾಡಿದ ತಾಯಿ ಪೊಲೀಸ್ ಕಸ್ಟಡಿಗೆ | ಮೃತ ಮಗು ಅಪ್ಪನ ಮಡಿಲಿಗೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಕ್ರೈಂ ಸುದ್ದಿ

ಹತ್ಯೆ ಮಾಡಿದ ತಾಯಿ ಪೊಲೀಸ್ ಕಸ್ಟಡಿಗೆ | ಮೃತ ಮಗು ಅಪ್ಪನ ಮಡಿಲಿಗೆ

chitradurganews.com
Last updated: 9 January 2024 22:20
chitradurganews.com
3 years ago
Share
ಸುಚನಾ ಸೇಠ್ ಪೊಲೀಸ್ ಕಸ್ಟಡಿಗೆ
ಸುಚನಾ ಸೇಠ್ ಪೊಲೀಸ್ ಕಸ್ಟಡಿಗೆ
SHARE

CHITRADURGA NEWS | 9 JANUARY 2024

ಚಿತ್ರದುರ್ಗ: ಹೆತ್ತ ಕಂದನ ಕೊಂದ ಆರೋಪದಲ್ಲಿ ತಾಯಿ 6 ದಿನ ಪೊಲೀಸ್ ಕಸ್ಟಡಿಗೆ ಹೋದರೆ, ಇತ್ತ ಒಂದೀಡಿ ದಿನ ಅನಾಥವಾಗಿ ಶವಾಗಾರದಲ್ಲಿ ಮಲಗಿದ್ದ ಮಗುವಿನ ಮೃತ ದೇಹ ತಂದೆಯ ಪಾಲಾಗಿದೆ.

ಯಾವ ತಂದೆ ತಾಯಿಗೂ ಇಂಥಹ ಪರಿಸ್ಥಿತಿ ಬರಬಾರದು ಎನ್ನುವಂತಹ ಧಾರುಣ ಘಟನೆ ಇಂದು ಕರ್ನಾಟಕ ಹಾಗೂ ಗೋವಾ ಎರಡು ರಾಜ್ಯಗಳ ಜನರನ್ನು ತೀವ್ರವಾಗಿ ಕಾಡಿತು.

ಪತಿ ವೆಂಕಟರಮಣ ಜೊತೆ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದ ಸುಚನಾ ಸೇಠ್, ಅದ್ಯಾವ ಕ್ಷಣದಲ್ಲಿ ತಪ್ಪು ನಿರ್ಧಾರ ತೆಗೆದುಕೊಂಡರೋ ಮಗುವನ್ನು ಹತ್ಯೆ ಮಾಡಿದ್ದಾರೆ.

ದೂರದ ಇಂಡೋನೇಷ್ಯಾದಲ್ಲಿದ್ದ ವೆಂಕಟರಮಣ ಮೃತ ಮಗುವಿನ ಮುಖ ನೋಡಲು ಓಡೋಡಿ ಬಂದರು. ಇದಿಷ್ಟೂ ಇಂದು ಕರ್ನಾಟಕ ಹಾಗೂ ಗೋವಾದಲ್ಲಿ ನಡೆದ ಕರುಳು ಹಿಂಡುವ ಸನ್ನಿವೇಶಗಳಾಗಿದ್ದವು.

ಇದನ್ನೂ ಓದಿ: ಹೆತ್ತ ಕಂದನ ಕೊಂದು ನಿರ್ಭಾವುಕಳಾಗಿ ಕಾರು ಹತ್ತಿದ ತಾಯಿ

ಸೋಮವಾರ ಸಂಜೆ ಐಮಂಗಲ ಪೊಲೀಸ್ ಠಾಣೆಯಲ್ಲಿ ಬಂಧನಕ್ಕೊಳಗಾದ ಸುಚನಾ ಸೇಠ್ ಅವರನ್ನು ತಡರಾತ್ರಿಯೇ ಗೋವಾ ಪೊಲೀಸರು ವಶಕ್ಕೆ ಪಡೆದು ಕರೆದೊಯ್ದು ನ್ಯಾಯಾಲಯದ ಎದುರು ಹಾಜರುಪಡಿಸಿದರು.

ವಿಚಾರಣೆ ನಡೆಸಿದ ನ್ಯಾಯಾಲಯ ಪೊಲೀಸ್ ತನಿಖೆಗಾಗಿ ಅವರ ಮನವಿಯ ಮೇರೆಗೆ 6 ದಿನಗಳ ಕಾಲ ಸುಚನಾ ಅವರನ್ನು ಕಸ್ಟಡಿಗೆ ನೀಡಿದೆ.

ಇತ್ತ ಹಿರಿಯೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಅನಾಥವಾಗಿದ್ದ ಅವರ ಮಗುವಿನ ಮರಣೋತ್ತರ ಪರೀಕ್ಷೆ ಸಂಜೆ 8 ಗಂಟೆ ವೇಳೆಗೆ ನಡೆಯಿತು. ತಂದೆಯ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಹಾಗೂ ಪೊಲೀಸರು ನಂತರ ಹಸ್ತಾಂತರ ಮಾಡಿದ್ದಾರೆ.

ಗೋವಾದ ಕ್ಯಾಲಂಗುಟ್ ಪೊಲೀಸರು ಮಾಹಿತಿ ಮೇರೆಗೆ ಭಾರತೀಯ ದಂಡ ಸಂಹಿತೆ ಮತ್ತು ಗೋವಾ ಬಾಲಾಪರಾಧಿ ಕಾಯ್ದೆಯ ಸೆಕ್ಷನ್ 302 ಮತ್ತು 201 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಸುಚನಾ ಪಶ್ಚಿಮ ಬಂಗಾಳದವರಾಗಿದ್ದು, ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು. ಆಕೆಯ ಪತಿ ಕೇರಳಾ ಮೂಲದವರಾಗಿದ್ದುದ, ಸದ್ಯ ಇಂಡೋನೇಷ್ಯಾದ ಜಕಾರ್ತದಲ್ಲಿದ್ದಾರೆ.

ಪೊಲೀಸರು ಘಟನೆಯ ಮಾಹಿತಿ ನೀಡಿದ ನಂತರ ಭಾರತಕ್ಕೆ ಆಗಮಿಸಿ ನೇರವಾಗಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿಗೆ ಆಗಮಿಸಿ ಮಗು ಮೃತಪಟ್ಟಿರುವುದನ್ನು ಕಂಡು ಭಾವುಕರಾದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Child MurderChitradurgaGoaKarnatakaMother who killed her CHAILDಕರ್ನಾಟಕಗೋವಾಚಿತ್ರದುರ್ಗಮಗುವಿನ ಕೊಲೆಹೆತ್ತ ಕಂದನ ಕೊಂದ ತಾಯಿ
Share This Article
Facebook Email Print
Previous Article arecanut price list ಅಡಿಕೆ ಧಾರಣೆ | ಜನವರಿ 9 | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟಿದೆ..
Next Article ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು ಮುರುಘಾ ಶರಣರಿಗೆ ಹೈಕೋರ್ಟ್ ಕಟ್ಟುನಿಟ್ಟಿನ ಸೂಚನೆ | ವಿದ್ಯಾಪೀಠದ ನೀತಿ ನಿರೂಪಣೆಗಳಲ್ಲಿ ಹಸ್ತಕ್ಷೇಪ ಬೇಡ
Leave a Comment

Leave a Reply Cancel reply

Your email address will not be published. Required fields are marked *

Gaurasamudra Maramma Devi
ಸೆ.14, 15 ಗೌರಸಮುದ್ರ ಮಾರಮ್ಮ ಜಾತ್ರೆ | ಪ್ರಾಣಿ ಬಲಿ ನಿಷೇಧ
ಮುಖ್ಯ ಸುದ್ದಿ
ಡಯಟ್ ನಲ್ಲಿ ಮಲ್ಲಾಡಿಹಳ್ಳಿ ಬಿ.ಇಡಿ. ಪ್ರಶಿಕ್ಷಣಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ
ವೃತ್ತಿನಿಷ್ಠೆಯಿಂದ ಉತ್ತಮ ಬೋಧಕರಾಗಲು ಸಾಧ್ಯ | ಎಸ್. ಬಸವರಾಜು
ಮುಖ್ಯ ಸುದ್ದಿ
ಶ್ರೀ ಮಹರ್ಷಿ ವಾಲ್ಮೀಕಿ
ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ | ಅರ್ಜಿ ಅಹ್ವಾನ | ಸೆ.25 ಕೊನೆದಿನ 
ಮುಖ್ಯ ಸುದ್ದಿ
ಮುರುಘಾ ಮಠ
ಸೆ.12ರಂದು ಕೃಷಿಮೇಳ ಹಾಗೂ ಕುಸ್ತಿಪಂದ್ಯಾವಳಿ ಪೂರ್ವಭಾವಿ ಸಭೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up