By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಹುಣಸೇಕಟ್ಟೆ ಗ್ರಾಮದ ಸೇವಂತಿಗೆ ಜಮೀನುಗಳಿಗೆ ತೋಟಗಾರಿಕೆ ಅಧಿಕಾರಿಗಳ ತಂಡ ಭೇಟಿ ನೀಡಿ
    ಹುಣಸೇಕಟ್ಟೆಯಲ್ಲಿ ಸೇವಂತಿಗೆ ಬೆಳೆಗೆ ಫ್ಯೂಜೇರಿಯಂ ವಿಲ್ಟ್ ರೋಗ | ರೈತರಿಗೆ ತೋಟಗಾರಿಕೆ ಇಲಾಖೆ ತಾಂತ್ರಿಕ ಸಲಹೆ
    11 hours ago
    DC Office Chitradurga
    ನೇಪಾಳ ಪ್ರಕೃತಿ ವಿಕೋಪ | ಸಂಪರ್ಕಕ್ಕೆ ಸಿಗದ ಪ್ರವಾಸಿಗರ ಮಾಹಿತಿ ನೀಡಲು ಜಿಲ್ಲಾಡಳಿತ ಮನವಿ
    12 hours ago
    ಆಗಸ್ಟ್ 30 ರಂದು ಚಿತ್ರದುರ್ಗ ನಗರ, ಚಿಕ್ಕಜಾಜೂರು ರೈಲ್ವೆ ಮೇಲುಸೇತುವೆಗಳ ಭೂಮಿಪೂಜೆ | ಸಚಿವ ವಿ.ಸೋಮಣ್ಣ ಭಾಗಿ
    12 hours ago
    ನೇಪಾಳ
    ನೇಪಾಳ ದುರಂತ | ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ
    12 hours ago
    41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ
    ನೇತ್ರದಾನದಿಂದ ಅನೇಕರ ಬಾಳಿಗೆ ಬೆಳಕು ನೀಡಬಹುದು | ಡಾ.ಅನುಶ್ರೀ
    22 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    7 days ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    4 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 month ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 25 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 24 | ಅನಿರೀಕ್ಷಿತ ಸಮಸ್ಯೆಗಳು, ಉದ್ಯೋಗದಲ್ಲಿ ಬಡ್ತಿ
    4 days ago
    today bhavishya
    ದಿನ ಭವಿಷ್ಯ | ಆಗಸ್ಟ್ 23 | ಆಕಸ್ಮಿಕ ಧನಲಾಭ, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    15 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    4 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಆಗಸ್ಟ್ 19 | ಮೆಕ್ಕೆಜೋಳ, ಶೇಂಗಾ ರೇಟ್…..
    1 week ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    4 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    Dark circles
    ಡಾರ್ಕ್ ಸರ್ಕಲ್‍ಗೆ ಆಲೂಗಡ್ಡೆ ಅಥವಾ ಸೌತೆಕಾಯಿಯಲ್ಲಿ ಯಾವುದು ಉತ್ತಮ? ತಿಳಿಯಿರಿ
    22 hours ago
    Rahu Dosha
    ಜಾತಕದಲ್ಲಿ ರಾಹು ದೋಷವಿರುವವರು ಈ ಶುಭ ಬಣ್ಣಗಳನ್ನು ಬಳಸಿದರೆ ದೋಷಗಳು ದೂರವಾಗುತ್ತವೆಯಂತೆ
    23 hours ago
    Pomegranate
    ಈ ಐದು ಜನರು ದಾಳಿಂಬೆ ತಿನ್ನುವುದು ಹಾನಿಕಾರಕವಂತೆ
    2 days ago
    Noni fruit
    ಕೂದಲು ಉದುರುವಿಕೆಗೆ ನೋನಿ ಹಣ್ಣು ಪ್ರಯೋಜನಕಾರಿಯೇ? ತಿಳಿಯಿರಿ
    2 days ago
    Rose petal
    ನಿಮ್ಮ ಮುಖ ಕಾಂತಿಯುತವಾಗಿರಲು ಗುಲಾಬಿ ದಳಗಳು ಮತ್ತು ಹಸಿ ಹಾಲಿನಿಂದ ತಯಾರಿಸಿದ ಈ ಫೇಸ್ ಪ್ಯಾಕ್ ಅನ್ನು ಪ್ರಯತ್ನಿಸಿ
    3 days ago
Reading: ರೈತರೇ ಗಮನಿಸಿ | ಬೆಳೆವಿಮೆ ಯೋಜನೆಗೆ ಕಂತು ಕಟ್ಟುವ ಪ್ರಕ್ರಿಯೆ ಆರಂಭ | ಯಾವ ಬೆಳೆಗೆ ಎಷ್ಟು ಪರಿಹಾರ | ರೈತರ ಕಂತು ಎಷ್ಟು ?
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ರೈತರೇ ಗಮನಿಸಿ | ಬೆಳೆವಿಮೆ ಯೋಜನೆಗೆ ಕಂತು ಕಟ್ಟುವ ಪ್ರಕ್ರಿಯೆ ಆರಂಭ | ಯಾವ ಬೆಳೆಗೆ ಎಷ್ಟು ಪರಿಹಾರ | ರೈತರ ಕಂತು ಎಷ್ಟು ?

chitradurganews.com
Last updated: 1 June 2024 12:16
chitradurganews.com
2 years ago
Share
ಬೆಳೆವಿಮೆ
ಬೆಳೆವಿಮೆ
SHARE

CHITRADURGA NEWS | 01 JUNE 2024

ಚಿತ್ರದುರ್ಗ: ಪ್ರಸಕ್ತ ವರ್ಷ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಸುರಿದಿದ್ದು, ಈಗಾಗಲೇ ಜಮೀನು ಹದಗೊಳಿಸುವುದು, ಬಿತ್ತನೆ ಚಟುವಟಿಕೆಗಳು ಪ್ರಾರಂಭವಾಗಿವೆ.

ಈ ನಿಟ್ಟಿನಲ್ಲಿ ಕೃಷಿ ಇಲಾಖೆ ಕೂಡಾ ರೈತರಿಗಾಗಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಜಾರಿಗೊಳಿಸಿದೆ.

ಇದನ್ನೂ ಓದಿ: ಚಿತ್ರದುರ್ಗ ಕೃಷಿ ಇಲಾಖೆಗೆ ಪ್ರಶಸ್ತಿಗಳ ಸುರಿಮಳೆ | ಮಣ್ಣು ಪರೀಕ್ಷೆ, ಸಮಗ್ರ ಕೃಷಿ, ನರೇಗಾದಲ್ಲಿ ರಾಜ್ಯಮಟ್ಟದ ಪುರಸ್ಕಾರ

ಹೆಸರು ಈರುಳ್ಳಿ ಬೆಳೆಗೆ ವಿಮೆ ತುಂಬಲು 2024 ಜುಲೈ 15 ಕೊನೆಯ ದಿನ, ಭತ್ತ ರಾಗಿ, ನವಣೆ ಬೆಳೆಗಳಿಗೆ 2024 ಆಗಸ್ಟ್ 16 ಕೊನೆಯ ದಿನವಾಗಿದೆ. ಉಳಿದ ಬೆಳೆಗಳಿಗೆ ಜುಲೈ 31 ಕೊನೆಯ ದಿನವಾಗಿದ್ದು, ಅಷ್ಟರೊಳಗಾಗಿ ರೈತರ ಕಂತು ಪಾವತಿಸಬೇಕು.

ಎಲ್ಲಾ ಬೆಳೆಗಳಿಗೆ ವಿಮೆಗೆ ನೋಂದಾಯಿಸಲು ಅಧಿಸೂಚನೆ ಮಾಡಲಾಗಿದ್ದು, ರೈತರು ತಮ್ಮ ಹೋಬಳಿ ಮಟ್ಟದ ಬೆಳೆಯ ವಿವರವನ್ನು ಸಂಬಂಧಪಟ್ಟ ಕೃಷಿ ಅಧಿಕಾರಿಗಳು ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಲು ಕೋರಿದೆ.

ಇದನ್ನೂ ಓದಿ: ಗೂಡ್ಸ್ ಟೆಂಪೊ – ಲಾರಿ ನಡುವೆ ಡಿಕ್ಕಿ ಇಬ್ಬರ ದುರ್ಮರಣ

ಬೆಳೆ, ಬೆಳೆವಿಮೆ ಹಾಗೂ ಕಂತು ವಿವರ ಇಲ್ಲಿದೆ:

ಕ್ರ.ಸಂನಿರ್ಧರಿತ ಬೆಳೆಗಳುವಿಮಾ ಮೊತ್ತರೈತರ ಕಂತು
1ಹೆಸರು(ಮಳೆ ಆಶ್ರಿತ)32250665
2ಈರುಳ್ಳಿ(ನೀರಾವರಿ)805004025
3ಮುಸುಕಿನ ಜೋಳ(ನೀರಾವರಿ)645001290
4ಮುಸುಕಿನ ಜೋಳ(ಮಳೆ)565001130
5ಜೋಳ(ನೀರಾವರಿ)45250905
6ಜೋಳ(ಮಳೆ ಆಶ್ರಿತ)38250765
7ಸಜ್ಜೆ (ಮಳೆ ಆಶ್ರಿತ)31500630
8ಸಾವೆ(ಮಳೆ ಆಶ್ರಿತ)28250565
9ತೊಗರಿ(ಮಳೆ ಆಶ್ರಿತ)48000960
10ಹುರುಳಿ (ಮಳೆ ಆಶ್ರಿತ)20500410
11ಸೂರ್ಯಕಾಂತಿ(ನೀರಾವರಿ)48750975
12ಎಳ್ಳು (ಮಳೆ ಆಶ್ರಿತ)28750575
13ಶೇಂಗಾ(ನೀರಾವರಿ)657501315
14ಶೇಂಗಾ(ಮಳೆ ಆಶ್ರಿತ)545001090
15ಹತ್ತಿ (ನೀರಾವರಿ)737503687.50
16ಹತ್ತಿ (ಮಳೆ ಆಶ್ರಿತ)497502487.50
17ಟೊಮ್ಯಾಟೋ1415007075
18ಈರುಳ್ಳಿ(ಮಳೆ ಆಶ್ರಿತ)757503787.50
19ಕೆಂಪು ಮೆಣಸಿನಕಾಯಿ(ಮಳೆ)787503937.50
20ಭತ್ತ (ನೀರಾವರಿ)932501865
21ರಾಗಿ (ನೀರಾವರಿ)507501015
22ರಾಗಿ (ಮಳೆ ಆಶ್ರಿತ)42500850
23ನವಣೆ (ಮಳೆ ಆಶ್ರಿತ)28250563
24ಸೂರ್ಯಕಾಂತಿ(ಮಳೆ ಆಶ್ರಿತ)40750815

ಬ್ಯಾಂಕಿನಲ್ಲಿ ಬೆಳೆ ಸಾಲ ಮಂಜೂರಾದ ಎಲ್ಲಾ ರೈತರನ್ನು ಕಡ್ಡಾಯವಾಗಿ ಈ ಯೋಜನೆಯಡಿಯಲ್ಲಿ ಒಳಪಡಿಸಲಾಗುವುದು, ತದನಂತರ ಬೆಳೆ ಸಾಲ ಪಡೆದ ರೈತರು ಈ ಯೋಜನೆಯಲ್ಲಿ ಭಾಗವಹಿಸಲು ಇಚ್ಛೆ ಪಡದೇ ಇದ್ದಲ್ಲಿ, ಈ ಕುರಿತು ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುವುದು.

ಆರ್ಥಿಕ ಸಂಸ್ಥೆಗಳು / ಬ್ಯಾಂಕ್ / ಸಾರ್ವಜನಿಕ ಸೇವಾ ಕೇಂದ್ರಗಳಲ್ಲಿ ರೈತರನ್ನು ಬೆಳೆ ವಿಮೆಗೆ ನೋಂದಾಯಿಸಿದಾಗ ಬೆಳೆ ವಿಮೆ ಪ್ರಸ್ತಾವನೆಯನ್ನು ಹಾಗೂ ವಿಮಾ ಕಂತನ್ನು ನಿಗಧಿತ ಸಮಯದೊಳಗೆ ನಿಯಮಾನುಸಾರ ಅನುμÁ್ಠನ ವಿಮಾ ಸಂಸ್ಥೆಗಳಿಗೆ ವರ್ಗಾಯಿಸಲು ಕ್ರಮಕೈಗೊಳ್ಳತಕ್ಕದ್ದು.

ಇದನ್ನೂ ಓದಿ: ರೈತರಿಗೆ ಶುಭಸುದ್ದಿ | ಕೃಷಿ ಹೊಂಡ, ಪಂಪ್‍ಸೆಟ್ ಖರೀಧಿಗೆ ಅನುಕೂಲ | ಕೃಷಿಭಾಗ್ಯ ಯೋಜನೆ ಮರುಜಾರಿ

ನೋಂದಣಿ ಪ್ರಕ್ರಿಯೆಯ ಹಂತದಲ್ಲಿ ಮೇಲೆ ತಿಳಿಸಿದ ಸಂಸ್ಥೆಗಳ ನಿರ್ಲಕ್ಷದಿಂದ ಯಾವುದೇ ಲೋಪ ದೋಷಗಳು ಉಂಟಾದಲ್ಲಿ ಅದರಿಂಗಾಗುವ ಬೆಳೆ ವಿಮೆ ಪರಿಹಾರ ವ್ಯಾಜ್ಯಗಳಿಗೆ ಸಂಬಂಧಿಸಿದ ಸಂಸ್ಥೆಗಳೆ ನೇರ ಹೊಣೆಗಾರರಾಗಿರುತ್ತಾರೆ.

ಆಸಕ್ತ ರೈತರು ತಮ್ಮ ವ್ಯಾಪ್ತಿಯ ಬ್ಯಾಂಕುಗಳಲ್ಲಿ ಹಾಗೂ ಅನುಮೋದಿತ ಸಾರ್ವಜನಿಕ ಸೇವಾ ಕೇಂದ್ರಗಳಲ್ಲೂ ವಿಮೆಗೆ ನೋಂದಣಿ ಮಾಡಬಹುದಾಗಿದೆ. ಚಿತ್ರದುರ್ಗ ಜಿಲ್ಲೆಗೆ AGRICULTURE INSURENCE COMPANY OF INDIA ಸಂಸ್ಥೆಯಾಗಿರುತ್ತದೆ. ರೈತರು FRUITS (FID)  ಪಾವತಿಸಬೇಕು.

ಇದನ್ನೂ ಓದಿ: ಬಂದೇ ಬಿಡ್ತು ಬಯಲು ಸೀಮೆಲಿ ಬೆಳೆಯುವ ಭತ್ತದ ತಳಿ | ಸಿರಿಗೆರೆಯಲ್ಲಿ ಯಶಸ್ವಿ ಪ್ರಯೋಗ

ಆಸಕ್ತ ರೈತ ಬಾಂದವರು ನಿಗಧಿತ ದಿನಾಂಕದೊಳಗೆ ಬೆಳೆ ವಿಮೆಗೆ ನೋಂದಾವಣೆ ಮಾಡಲು ವಿನಂತಿಸಿದೆ. ಅಂತಿಮ ಸಮಯದಲ್ಲಿ ಜನದಟ್ಟಣೆಯಿಂದಾಗಿ ನೋಂದಾಣಿಯಲ್ಲಿ ತಪ್ಪುಗಳು ಸಂಭವಿಸಿ, ವಿಮೆ ಪರಿಹಾರ ಬಾರದಿರುವ ಸಂಭವವಿರುತ್ತದೆ. ಇದಕ್ಕೆ ಅವಕಾಶ ಕೊಡದೇ ಸಕಾಲದಲ್ಲಿ ನೋಂದಾವಣೆ ಮಾಡಲು ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಮನವಿ ಮಾಡಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaCrop InsuranceDepartment of AgricultureFarmers NewsKannada NewsPM KisanPradhan Mantri Fasal BimaRaitha Mitraಕನ್ನಡ ಸುದ್ದಿಕೃಷಿ ಇಲಾಖೆಚಿತ್ರದುರ್ಗಪಿಎಂ ಕಿಸಾನ್ಪ್ರಧಾನಮಂತ್ರಿ ಫಸಲ್ ಬಿಮಾಬೆಳೆವಿಮೆರೈತ ಮಿತ್ರರೈತರ ಸುದ್ದಿ
Share This Article
Facebook Email Print
Previous Article ಗೂಡ್ಸ್ ಟೆಂಪೊ - ಲಾರಿ ನಡುವೆ ಡಿಕ್ಕಿ ಇಬ್ಬರ ದುರ್ಮರಣ ಗೂಡ್ಸ್ ಟೆಂಪೊ – ಲಾರಿ ನಡುವೆ ಡಿಕ್ಕಿ ಇಬ್ಬರ ದುರ್ಮರಣ
Next Article govinda karajola ಒಂದೇ ವರ್ಷಕ್ಕೆ ಸರ್ಕಾರಿ ಖಜಾನೆ ಲೂಟಿ | ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಆರೋಪ
Leave a Comment

Leave a Reply Cancel reply

Your email address will not be published. Required fields are marked *

ಹುಣಸೇಕಟ್ಟೆ ಗ್ರಾಮದ ಸೇವಂತಿಗೆ ಜಮೀನುಗಳಿಗೆ ತೋಟಗಾರಿಕೆ ಅಧಿಕಾರಿಗಳ ತಂಡ ಭೇಟಿ ನೀಡಿ
ಹುಣಸೇಕಟ್ಟೆಯಲ್ಲಿ ಸೇವಂತಿಗೆ ಬೆಳೆಗೆ ಫ್ಯೂಜೇರಿಯಂ ವಿಲ್ಟ್ ರೋಗ | ರೈತರಿಗೆ ತೋಟಗಾರಿಕೆ ಇಲಾಖೆ ತಾಂತ್ರಿಕ ಸಲಹೆ
ಮುಖ್ಯ ಸುದ್ದಿ
DC Office Chitradurga
ನೇಪಾಳ ಪ್ರಕೃತಿ ವಿಕೋಪ | ಸಂಪರ್ಕಕ್ಕೆ ಸಿಗದ ಪ್ರವಾಸಿಗರ ಮಾಹಿತಿ ನೀಡಲು ಜಿಲ್ಲಾಡಳಿತ ಮನವಿ
ಮುಖ್ಯ ಸುದ್ದಿ
ಆಗಸ್ಟ್ 30 ರಂದು ಚಿತ್ರದುರ್ಗ ನಗರ, ಚಿಕ್ಕಜಾಜೂರು ರೈಲ್ವೆ ಮೇಲುಸೇತುವೆಗಳ ಭೂಮಿಪೂಜೆ | ಸಚಿವ ವಿ.ಸೋಮಣ್ಣ ಭಾಗಿ
ಮುಖ್ಯ ಸುದ್ದಿ
ನೇಪಾಳ
ನೇಪಾಳ ದುರಂತ | ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up