By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬಿಜೆಪಿ ನಾಯಕ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
    ಬಿಜೆಪಿ ನಾಯಕರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ 
    5 hours ago
    ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
    ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
    5 hours ago
    ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
    ನಾಳೆ, ನಾಡಿದ್ದು ಚಿತ್ರದುರ್ಗಕ್ಕೆ ಸಿಎಂ ಡಿಕೆಶಿ | ಎಲ್ಲೆಲ್ಲಿ ಯಾವ ಕಾರ್ಯಕ್ರಮದಲ್ಲಿ ಭಾಗೀ ಆಗ್ತಾರೆ ಪೂರ್ಣ ಮಾಹಿತಿ…
    5 hours ago
    ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ
    ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ | ಪರಸ್ಪರ ಧಿಕ್ಕಾರ ಕೂಗಿ ಆಕ್ರೋಶ
    5 hours ago
    ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ
    ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ 
    15 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 days ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಶುಭ ಸುದ್ದಿ
    16 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    2 days ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    4 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 24 | ಮೆಕ್ಕೆಜೋಳ, ರಾಗಿ ರೇಟ್….
    7 hours ago
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    15 hours ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    6 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    6 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    7 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    endometrial cancer that plague women
    ಮಹಿಳೆಯರನ್ನು ಕಾಡುವ ಎಂಡೊಮೆಟ್ರಿಯಲ್ ಕ್ಯಾನ್ಸರ್‍ನ ಲಕ್ಷಣಗಳ ಬಗ್ಗೆ ತಿಳಿಯಿರಿ
    15 hours ago
    cow's milk to children
    ಒಂದು ವರ್ಷದೊಳಗಿನ ಮಕ್ಕಳಿಗೆ ಹಸುವಿನ ಹಾಲು ನೀಡಿದರೆ ಏನಾಗುತ್ತದೆ ಗೊತ್ತಾ?
    16 hours ago
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    2 days ago
    Apply this tomato scrub to remove stubborn tanning
    ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
    2 days ago
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    3 days ago
Reading: ಉತ್ತಮ ಸಮಾಜ ನಿರ್ಮಾಣದ ಹೊಣೆಗಾರಿಕೆ ಶಿಕ್ಷಕರ ಮೇಲಿದೆ | ಶಾಸಕ ಡಾ.ಚಂದ್ರಪ್ಪ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹೊಳಲ್ಕೆರೆ

ಉತ್ತಮ ಸಮಾಜ ನಿರ್ಮಾಣದ ಹೊಣೆಗಾರಿಕೆ ಶಿಕ್ಷಕರ ಮೇಲಿದೆ | ಶಾಸಕ ಡಾ.ಚಂದ್ರಪ್ಪ

News Desk Chitradurga News
Last updated: 5 September 2025 19:46
News Desk Chitradurga News
11 months ago
Share
ಶಾಸಕ ಡಾ.ಎಂ.ಚಂದ್ರಪ್ಪ ಶಿಕ್ಷಕರ ದಿನಾಚರಣೆ ಉದ್ಘಾಟಿಸಿದರು.
SHARE

CHITRADURGA NEWS | 05 SEPTEMBER 2025

ಹೊಳಲ್ಕೆರೆ: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಸುಸಂಸ್ಕøತರನ್ನಾಗಿಸಿ, ಉತ್ತಮ ಸಮಾಜ ನಿರ್ಮಾಣ ಮಾಡುವ ಹೊಣೆಗಾರಿಕೆ ಶಿಕ್ಷಕರುಗಳ ಮೇಲಿದೆ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.

ಇದನ್ನೂ ಓದಿ: ಗುರುಭವನ ನಿರ್ಮಾಣಕ್ಕೆ ರೂ.2 ಕೋಟಿ | ಶಿಕ್ಷಕರ ದಿನಾಚರಣೆಯಲ್ಲಿ ಸಚಿವ ಡಿ.ಸುಧಾಕರ್ ಭರವಸೆ

ಸಂವಿಧಾನ ಸೌಧದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್‍ರವರ ಜನ್ಮದಿನದ ಪ್ರಯುಕ್ತ ಶುಕ್ರವಾರ ನಡೆದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಗುರುವಿನ ಸ್ಥಾನ ಅತ್ಯಂತ ದೊಡ್ಡದು. ಅಕ್ಷರ ಕಲಿಸಿದ ಶಿಕ್ಷಕರುಗಳನ್ನು ಯಾವತ್ತು ಮರೆಯಬಾರದು. ನನಗೆ ನಾಲ್ಕು ಅಕ್ಷರ ಕಲಿಸಿ ಶಿಕ್ಷಕರು ಸಂಸ್ಕಾರ ನೀಡಿದ್ದರಿಂದ ಶಾಸಕನಾಗಿದ್ದೇನೆ. ಶಿಕ್ಷಕರು ಸದೃಢ ಸಮಾಜ ನಿರ್ಮಾಣ ಮಾಡಿದರೆ ಸಮಾಜಕ್ಕೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ನನ್ನ ಕರ್ತವ್ಯ. ಯಾವುದೇ ಒಂದು ರಾಷ್ಟ್ರ ನಾಶವಾಗಬೇಕಾದರೆ ಯುದ್ದವೇ ಆಗಬೇಕೆಂದಿಲ್ಲ. ಶಿಕ್ಷಣದಿಂದ ವಂಚಿತವಾದರೆ ಸಾಕು. ತನ್ನಷ್ಟಕ್ಕೆ ತಾನೆ ಅದೋಗತಿಗಿಳಿಯುತ್ತದೆ ಎಂದು ಶಿಕ್ಷಣದ ಮಹತ್ವ ತಿಳಿಸಿದರು.

ಶಾಲೆಗೆ ಬರುವ ಮಕ್ಕಳನ್ನು ನಿಮ್ಮ ಸ್ವಂತ ಮಕ್ಕಳೆಂದು ಭಾವಿಸಿ ಪಾಠ ಹೇಳಿಕೊಡಿ. ಪ್ರತಿ ವರ್ಷ ಎರಡು ಲಕ್ಷ ಹದಿನೈದು ಸಾವಿರ ಕೋಟಿ ರೂ.ಗಳನ್ನು ಸರ್ಕಾರ ಖರ್ಚು ಮಾಡುತ್ತಿದೆ. ತೆರಿಗೆ ಬರುವುದು ಸರ್ಕಾರಕ್ಕೆ ಕೇವಲ ಒಂದು ಲಕ್ಷ ಎಂಟು ಸಾವಿರ ಕೋಟಿ ರೂ. ಮಕ್ಕಳಿಗೆ ಶೂ, ಸಾಕ್ಸ್, ಮಧ್ಯಾಹ್ನದ ಬಿಸಿಯೂಟ, ಬಾಳೆಹಣ್ಣು, ಮೊಟ್ಟೆ, ಪಠ್ಯಪುಸ್ತಕಗಳನ್ನು ಸರ್ಕಾರ ಕೊಡುತ್ತಿದೆ. ಎಲ್ಲವನ್ನು ಬಳಸಿಕೊಂಡು ಶಿಕ್ಷಣವಂತರಾಗುವ ಮೂಲಕ ಭವಿಷ್ಯವನ್ನು ರೂಪಿಸಿಕೊಳ್ಳುವಂತೆ ಮಕ್ಕಳಿಗೆ ಕರೆ ನೀಡಿದರು.

ಇದನ್ನೂ ಓದಿ: ಸಡಗರದ ಈದ್‍ಮಿಲಾದ್ ಹಬ್ಬ ಆಚರಣೆ | ಮುಸ್ಲಿಂ ಬಾಂಧವರಿಂದ ಮೆರವಣಿಗೆ

ಹೈಕೋರ್ಟ್ ವಿಶ್ರಾಂತ ನ್ಯಾಯಾಧೀಶರಾದ ಹೆಚ್.ಬಿಲ್ಲಪ್ಪ ಮಾತನಾಡಿ, ಅಜ್ಞಾನವನ್ನು ತೊಲಗಿಸಿ ಜ್ಞಾನವನ್ನು ಎಲ್ಲರ ಮನದಲ್ಲಿ ಬಿತ್ತುವವನೆ ನಿಜವಾದ ಗುರು. ಅದಕ್ಕಾಗಿ ಗುರುವಿಗೆ ಪವಿತ್ರವಾದ ಸ್ಥಾನವಿದೆ. 

ಶಿಕ್ಷಣದಿಂದ ವಂಚಿತವಾಗುವ ಸಮಾಜದಲ್ಲಿ ವೈದ್ಯರು, ವಕೀಲರು, ನ್ಯಾಯಾಧೀಶರು, ಉತ್ತಮ ಆಡಳಿತ ನೀಡುವ ಜನಪ್ರತಿನಿಧಿಗಳಿರಲು ಸಾಧ್ಯವಿಲ್ಲ. ಶ್ರೇಷ್ಟ ಕವಿಗಳು, ಸಾಧು ಸಂತರು ಇಲ್ಲದಿದ್ದರೆ ಸಮಾಜ ಅಧಃಪತನಕ್ಕೆ ಇಳಿಯುತ್ತದೆ. ಯಾವುದೇ ಒಂದು ದೇಶ ನಾಶವಾಗಬೇಕಾದರೆ ಯುದ್ದ ಬೇಕಾಗಿಲ್ಲ. ಶಿಕ್ಷಣ ವ್ಯವಸ್ಥೆ ಹಾಳಾದರೆ ಸಾಕು ಎಂದರು.

ಶಿಕ್ಷಕನ ವೃತ್ತಿ ಅತ್ಯಂತ ಪವಿತ್ರವಾದುದು. ರಾಷ್ಟ್ರ ಸೇವೆಗೆ ಅರ್ಪಿಸಿಕೊಂಡಿದ್ದೇನೆಂಬ ಭಾವನೆ ಶಿಕ್ಷಕನಲ್ಲಿರಬೇಕು. ಯಾವ ಸಮಾಜದಲ್ಲಿ ಶಿಕ್ಷಕರ ಮನಸ್ಸು ಆರೋಗ್ಯವಾಗಿರುತ್ತದೋ ಅಂತಹ ಸಮಾಜ ಬಲಿಷ್ಠವಾಗಿರುತ್ತದೆ. ಯಾದ್ವಾತದ್ವ ನಡವಳಿಕೆಯಿದ್ದರೆ ಕಷ್ಟವಾಗುತ್ತದೆ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಮತದಾನದ ಹಕ್ಕಿದೆ. ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೆ ಯೋಗ್ಯರಿಗೆ ಮತ ಚಲಾಯಿಸಬೇಕೆಂದರೆ ಮೊದಲು ಶಿಕ್ಷಣವಂತರಾಗಬೇಕು. 

ವ್ಯಕ್ತಿತ್ವ ನಿರ್ಮಾಣ, ಆತ್ಮವಿಶ್ವಾಸ ಮೂಡಿಸುವಂತ ಶಿಕ್ಷಣ ಇಂದಿನ ಸಮಾಜಕ್ಕೆ ಬೇಕಾಗಿದೆ. ಯಾವ ಮಕ್ಕಳಲ್ಲಿ ಏನು ಪ್ರತಿಭಯಿದೆ ಎನ್ನುವುದನ್ನು ಗುರುತಿಸಿ ಪ್ರೋತ್ಸಾಹಿಸುವ ಜವಾಬ್ದಾರಿ ಶಿಕ್ಷಕರುಗಳ ಮೇಲಿದೆ ಎಂದು ನುಡಿದರು.

ಇದನ್ನೂ ಓದಿ: ಶಿಕ್ಷಕರ ದಿನಾಚರಣೆ ವಿಶೇಷ ಲೇಖನ | ಅರಿವೆಂಬ ರವಿಯು ಮೂಡಲು | ಗೀತಾ ಭರಮಸಾಗರ

ಪುರುಸಭೆ ಅಧ್ಯಕ್ಷ ವಿಜಯಸಿಂಹ ಖಾಟ್ರೋತ್, ಹೊಳಲ್ಕೆರೆ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ತಿಪ್ಪೇಶಪ್ಪ, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎನ್.ಶಿವಮೂರ್ತಿ, ಪುರಸಭೆ ಸದಸ್ಯರುಗಳಾದ ಪಿ.ಹೆಚ್.ಮುರುಗೇಶ್, ಪಿ.ಆರ್.ಮಲ್ಲಿಕಾರ್ಜುನ, ಡಿ.ಸಿ.ಮೋಹನ್, ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಲೋಕೇಶ್,

ತಹಶೀಲ್ದಾರ್ ಕೊರಲಗುಂದಿ ವಿಜಯಕುಮಾರ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ ಸೇರಿದಂತೆ ತಾಲ್ಲೂಕಿನ ಎಲ್ಲಾ ಶಿಕ್ಷಕರುಗಳು ಶಿಕ್ಷಕರ ದಿನಾಚರಣೆಯಲ್ಲಿ ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:HolalkereMLA ChandrappaSocietyTeachersTeachers' Day Celebrationಶಾಸಕ ಚಂದ್ರಪ್ಪಶಿಕ್ಷಕರ ದಿನಾಚರಣೆಶಿಕ್ಷಕರುಸಮಾಜಹೊಳಲ್ಕೆರೆ
Share This Article
Facebook Email Print
Previous Article ಶರಣ ಸಂಸ್ಕೃತಿ ಉತ್ಸವದಲ್ಲಿ ಕೃಷಿಮೇಳ, ವಸ್ತು ಪ್ರದರ್ಶನ | ಮುರುಘಾಮಠದಲ್ಲಿ ಪೂರ್ವ ಸಿದ್ದತಾ ಸಭೆ
Next Article LIC ಕಚೇರಿಯಲ್ಲಿ 69ನೇ ವಿಮಾ ಸಪ್ತಾಹ ಆಚರಣೆ 
Leave a Comment

Leave a Reply Cancel reply

Your email address will not be published. Required fields are marked *

ಬಿಜೆಪಿ ನಾಯಕ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
ಬಿಜೆಪಿ ನಾಯಕರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ 
ಮುಖ್ಯ ಸುದ್ದಿ
ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
ಮುಖ್ಯ ಸುದ್ದಿ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ನಾಳೆ, ನಾಡಿದ್ದು ಚಿತ್ರದುರ್ಗಕ್ಕೆ ಸಿಎಂ ಡಿಕೆಶಿ | ಎಲ್ಲೆಲ್ಲಿ ಯಾವ ಕಾರ್ಯಕ್ರಮದಲ್ಲಿ ಭಾಗೀ ಆಗ್ತಾರೆ ಪೂರ್ಣ ಮಾಹಿತಿ…
ಮುಖ್ಯ ಸುದ್ದಿ
ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ
ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ | ಪರಸ್ಪರ ಧಿಕ್ಕಾರ ಕೂಗಿ ಆಕ್ರೋಶ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up