By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Vani vilasa sagara: ವಿವಿ ಸಾಗರಕ್ಕೆ ಮತ್ತೆ ಹರಿದ ನೀರು | 15 ದಿನಗಳಲ್ಲೇ ನಿರ್ಮಾಣವಾಯ್ತು ಹೊಸ ಸೇತುವೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Vani vilasa sagara: ವಿವಿ ಸಾಗರಕ್ಕೆ ಮತ್ತೆ ಹರಿದ ನೀರು | 15 ದಿನಗಳಲ್ಲೇ ನಿರ್ಮಾಣವಾಯ್ತು ಹೊಸ ಸೇತುವೆ

ಮುಖ್ಯ ಸುದ್ದಿ

Vani vilasa sagara: ವಿವಿ ಸಾಗರಕ್ಕೆ ಮತ್ತೆ ಹರಿದ ನೀರು | 15 ದಿನಗಳಲ್ಲೇ ನಿರ್ಮಾಣವಾಯ್ತು ಹೊಸ ಸೇತುವೆ

News Desk Chitradurga News
Last updated: 13 December 2024 11:03
News Desk Chitradurga News
7 months ago
Share
ಸೇತುವೆ
ಸೇತುವೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 13 DECEMBER 2024

ಚಿತ್ರದುರ್ಗ: ವಾಣಿವಿಲಾಸ ಸಾಗರಕ್ಕೆ ಭದ್ರಾ‌ ಜಲಾಶಯದಿಂದ ಮತ್ತೆ ನೀರು ಹರಿಯಲು ಪ್ರಾರಂಭವಾಗಿದೆ.

ಇದನ್ನೂ ಓದಿ: ದಾವಣಗೆರೆ – ಚಿತ್ರದುರ್ಗ – ತುಮಕೂರು ‌ನೇರ ರೈಲು ಮಾರ್ಗ | ಈವರೆಗೆ ಆಗಿರುವ ವೆಚ್ಚ ಎಷ್ಟು ?

ನವೆಂಬರ್ 29 ರಂದು ಭದ್ರಾ (Bhadra) ಜಲಾಶಯದಿಂದ ವಿವಿ ಸಾಗರಕ್ಕೆ ನೀರು ಹರಿಸುತ್ತಿದ್ದ ಮಾರ್ಗದಲ್ಲಿದ್ದ ಸೇತುವೆಯೊಂದು ಕುಸಿದು ಬಿದ್ದಿತ್ತು. ಪರಿಣಾಮ ಜಲಾಶಯಕ್ಕೆ ಹರಿದು ಬರುತ್ತಿದ್ದ ನೀರನ್ನು ಸ್ಥಗಿತಗೊಳಿಸಲಾಗಿತ್ತು.

ಚಿಕ್ಕಮಗಳೂರು ಜಿಲ್ಲೆ, ಅಜ್ಜಂಪುರ ಸಮೀಪದ ಕಾಟಿನಗೆರೆ ಹಾಗೂ ಅಬ್ಬಿನಹೊಳಲು ಗ್ರಾಮಗಳನ್ನು ಸಂಪರ್ಕಿಸುವ ಸೇತುವೆ ಕುಸಿದು ಬಿದ್ದ ಕಾರಣ ನೀರು ಸ್ಥಗಿತಗೊಳಿಸಲಾಗಿತ್ತು.

ಇದನ್ನೂ ಓದಿ: ಡಿ.20 ರಂದು ಚಿತ್ರದುರ್ಗದಲ್ಲಿ ರೇಷ್ಮೆ ಕೃಷಿ ಮೇಳ

ಇದರಿಂದ ಕಾಟಿನಗೆರೆ ಗ್ರಾಮದ ಸಂಪರ್ಕವೇ ಕಡಿದು ಹೋಗಿದೆ ಎಂದು ಅಲ್ಲಿನ ರೈತರು, ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಆದರೆ, 15 ದಿನಗಳಲ್ಲೇ ಹೊಸ ಸೇತುವೆ ನಿರ್ಮಾಣವಾಗಿದೆ. ಇದರಿಂದಾಗಿ ಭದ್ರಾ ಜಲಾಶಯದಿಂದ ವಿವಿ ಸಾಗರಕ್ಕೆ ಮತ್ತೆ ನೀರು ಹರಿಯಲು ಪ್ರಾರಂಭವಾಗಿದೆ.

ಮುರಿದು ಬಿದ್ದ ಸೇತುವೆ ಪಕ್ಕದಲ್ಲೇ ಹೊಸದೊಂದು ಸೇತೆವೆ ನಿರ್ಮಾಣವಾಗಿದ್ದು, ನೀರು ತುಂಬಿ ಹರಿಯುವ ದೃಶ್ಯಗಳು ವೈರಲ್ ಆಗಿವೆ.

ಇದನ್ನೂ ಓದಿ: ದಿನ ಭವಿಷ್ಯ | 13 ಡಿಸೆಂಬರ್ | ಈ ದಿನ ಹೇಗಿದೆ ನಿಮ್ಮ ರಾಶಿ ಫಲ…

ಈಗ ನೀರು ಹರಿಯಲು ಪ್ರಾರಂಭವಾಗಿದ್ದು, ನಾಳೆ ವೇಳೆಗೆ ಜಲಾಶಯ ಮುಟ್ಟಬಹುದು ಎನ್ನಲಾಗುತ್ತಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BhadrabridgeChitradurgaChitradurga newsChitradurga UpdatesfeaturedKannada Latest NewsKannada NewsReservoirVanivilasa SagarVV SagarWaterಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಲಾಶಯನೀರುಭದ್ರಾವಾಣಿವಿಲಾಸ ಸಾಗರವಿವಿ ಸಾಗರಸೇತುವೆ
Share This Article
Facebook Email Print
Previous Article Davangere, Chitradurga and Tumkur direct train route Railway: ದಾವಣಗೆರೆ – ಚಿತ್ರದುರ್ಗ – ತುಮಕೂರು ‌ನೇರ ರೈಲು ಮಾರ್ಗ | ಈವರೆಗೆ ಆಗಿರುವ ವೆಚ್ಚ ಎಷ್ಟು?
Next Article APMC: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಸೂರ್ಯಕಾಂತಿ, ಶೇಂಗಾ ರೇಟ್
Leave a Comment

Leave a Reply Cancel reply

Your email address will not be published. Required fields are marked *

ಬೆಳೆ ಸಮೀಕ್ಷೆ | ರೈತರೇ Mobile App ಮೂಲಕ ಮಾಹಿತಿ ಅಪ್‍ಲೋಡ್ ಮಾಡಬಹುದು | ಅದು ಹೇಗೆ ಎಂದು ತಿಳಿಯಿರಿ 
ಮುಖ್ಯ ಸುದ್ದಿ
arecanut price list
ಅಡಿಕೆ ಧಾರಣೆ | ಜುಲೈ 1 | ಯಾವ ಅಡಿಕೆಗೆ ಎಷ್ಟು ರೇಟ್‌
ಅಡಕೆ ಧಾರಣೆ
ರಕ್ತದಾನದಿಂದ ಆರೋಗ್ಯ ವೃದ್ಧಿ | ಎಂ.ಕೆ.ರವೀಂದ್ರ
ಮುಖ್ಯ ಸುದ್ದಿ
SSLC ಪರೀಕ್ಷೆ-3 | ಜುಲೈ 5 ರಿಂದ ಆರಂಭ | ಜಿಲ್ಲೆಯಲ್ಲಿ 24 ಪರೀಕ್ಷಾ ಕೇಂದ್ರ | 7453 ವಿದ್ಯಾರ್ಥಿಗಳು
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up