By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಚಿನ್ನದ ಸರ ಕಳೆದುಕೊಂಡ ಮಹಿಳೆ | ಪ್ರಾಮಾಣಿಕತೆ ಮೆರೆದ ಮಠದ ಸಿಬ್ಬಂದಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಚಿನ್ನದ ಸರ ಕಳೆದುಕೊಂಡ ಮಹಿಳೆ | ಪ್ರಾಮಾಣಿಕತೆ ಮೆರೆದ ಮಠದ ಸಿಬ್ಬಂದಿ

ಮುಖ್ಯ ಸುದ್ದಿ

ಚಿನ್ನದ ಸರ ಕಳೆದುಕೊಂಡ ಮಹಿಳೆ | ಪ್ರಾಮಾಣಿಕತೆ ಮೆರೆದ ಮಠದ ಸಿಬ್ಬಂದಿ

News Desk Chitradurga News
Last updated: 14 June 2024 18:14
News Desk Chitradurga News
1 year ago
Share
ಸರವನ್ನು ದಂಪತಿಗೆ ನೀಡುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ
ಸರವನ್ನು ದಂಪತಿಗೆ ನೀಡುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 14 JUNE 2024

ಚಿತ್ರದುರ್ಗ: ತಾಲ್ಲೂಕಿನ ಸುಲ್ತಾನಿಪುರ ಗ್ರಾಮದ ರುಕ್ಸಾನಬಾನು ಮತ್ತು ಜೀಶಾನ ದಂಪತಿಯ ಚಿನ್ನದ ಸರವು ಮುರುಘಾಮಠದಲ್ಲಿ ಕಳೆದುಕೊಂಡಿದ್ದು, ಅದು ಮಠದ ಸಿಬ್ಬಂದಿಯಾದ ತಿಪ್ಪೇಸ್ವಾಮಿಗೆ ಸಿಕ್ಕಿದ್ದು, ಸರವನ್ನು ದಂಪತಿಗೆ ನೀಡುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

ಇದನ್ನೂ ಓದಿ: ನೀರಿನ ಪೈಪ್‌ಲೈನ್ ಮೇಲೆ ಕಣ್ಗಾವಲು | ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್‌ ಸೂಚನೆ

ರುಕ್ಸಾನಬಾನು ಮತ್ತು ಜೀಶಾನ ದಂಪತಿ ಶ್ರೀಮುರುಘಾಮಠ ನೋಡಿಕೊಂಡು ಆವರಣದ ಸ್ನೇಹ ಉಪಾಹಾರ ಕೆಫೆಗೆ ಹೋಗಿದ್ದಾಗ ಆಕಸ್ಮಿಕವಾಗಿ ತನ್ನ ಕೊರಳಲ್ಲಿದ್ದ ಚಿನ್ನದ ಸರ ಉದುರಿಹೋದ ಬಗ್ಗೆ ಗೊತ್ತಾಗದೆ, ನಂತರ ಎಲ್ಲಾ ಕಡೆ ಹುಡುಕಾಡಿ ಕೊನೆಗೆ ಕೆಫೆಯ ಕೆಲಸಗಾರರನ್ನು ಕೇಳಿದಾಗ ಅವರು, ಇದೆ ಬನ್ನಿ ಎಂದು ಶ್ರೀಮಠದ ಮುಖ್ಯಸ್ಥರ ಗಮನಕ್ಕೆ ತಂದಾಗ ಸರದ ಮೂಲದಾಖಲೆ, ಖರೀದಿಸಿದ ಅಂಗಡಿ, ಅದರ ದರವನ್ನು ಪರಿಶೀಲಿಸಿ ಖಾತರಿಪಡಿಸಿಕೊಂಡು ವಾರಸುದಾರರಿಗೆ ನೀಡಲಾಯಿತು. ಸರದ ಬೆಲೆ ರೂ. 1,26,620 ಆಗಿರುತ್ತದೆ.

ಇದನ್ನೂ ಓದಿ: ಗಾಳಿಯಲ್ಲಿ ಹಾರಿಹೋದ ಬಸ್ ಟಿಕೆಟ್‌ | ನಡು ರಸ್ತೆಯಲ್ಲೇ ಮಹಿಳೆಯನ್ನು ಇಳಿಸಿದ ನಿರ್ವಾಹಕ

ಹಣ, ವಸ್ತು, ಒಡವೆ ಇತ್ಯಾದಿ ಬೆಲೆಬಾಳುವ ವಸ್ತುಗಳನ್ನು ಕಳ್ಳತನ, ದರೋಡೆ ಮಾಡುವ ಪ್ರವೃತ್ತಿ ಒಂದೆಡೆಯಾದರೆ ಅದೇ ವಸ್ತುಗಳನ್ನು ಆಕಸ್ಮಿಕವಾಗಿ ಕಳೆದುಕೊಂಡಾಗ ಸಿಕ್ಕವರು ಮತ್ತೆ ವಾರಸುದಾರರಿಗೆ ಹಿಂತಿರುಗಿಸುವ ಮೂಲಕ ಪ್ರಾಮಾಣಿಕತೆ, ಮಾನವೀಯತೆ ಮೆರೆಯುವ ಮನುಷ್ಯತ್ವದ ಗುಣ ಇರುವವರು ನಮ್ಮ ನಡುವೆ ಇರುವುದು ಸಂತೋಷಪಡುವ ಸಂಗತಿ ಎಂದು ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ. ವಿದ್ಯಾಪೀಠ ಆಡಳಿತ ಮಂಡಳಿಯ ಸದಸ್ಯರಾದ ಡಾ. ಬಸವಕುಮಾರ ಸ್ವಾಮಿಗಳು ಸಂತಸ ವ್ಯಕ್ತಪಡಿಸಿದರು.

ಶ್ರೀಮಠದ ನೌಕರರು ಈ ರೀತಿಯ ಪ್ರಾಮಾಣಿಕತೆ ಮೆರೆದದ್ದು ಮಾದರಿ ನಡೆಯಾಗಿದೆ. ಸರವನ್ನು ವಾರಸುದಾರರಿಗೆ ಹಿಂತಿರಿಗಿಸಿ ಪ್ರಾಮಾಣಿಕತೆ ಮೆರೆದ ಸ್ನೇಹ ಕೆಫೆಯ ತಿಪ್ಪೇಸ್ವಾಮಿಗೆ ಶ್ರೀಮಠದಿಂದ 5000 ರೂ. ನೀಡಿ ಗೌರವಿಸಿದರು.

ಇದನ್ನೂ ಓದಿ: ರೇಣುಕಸ್ವಾಮಿ ಕೊಲೆ ಕೇಸ್‌ | ತಡರಾತ್ರಿ ನಡೆಯಿತು ಸ್ಥಳ ಮಹಜರು

ಈ ಸಂದರ್ಭದಲ್ಲಿ ಸಾಯಿಗಾವದ ಶ್ರೀ ಶಿವಾನಂದ ಸ್ವಾಮಿಗಳು, ಕೇತೇಶ್ವರ ಮಠದ ಶ್ರೀ ಇಮ್ಮಡಿ ಬಸವಕೇತೇಶ್ವರ ಸ್ವಾಮಿಗಳು, ವಿಜಯಪುರದ ಶ್ರೀ ಸಿದ್ಧಲಿಂಗ ಸ್ವಾಮಿಗಳು, ಶ್ರೀಮಠದ ಸಿಬ್ಬಂದಿ ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:a womanChitradurga newsgold chainHonestyKannada NewsMathstaffಕನ್ನಡ ನ್ಯೂಸ್ಚಿತ್ರದುರ್ಗ ನ್ಯೂಸ್ಚಿನ್ನದ ಸರಪ್ರಾಮಾಣಿಕತೆಮಠಮಹಿಳೆಸಿಬ್ಬಂದಿ
Share This Article
Facebook Email Print
Previous Article ಪೊಲೀಸರಿಗೆ ಶರಣಾದ ಚಿತ್ರದುರ್ಗದ ಜಗ್ಗು, ಅನು ರೇಣುಕಾಸ್ವಾಮಿ ಕೊಲೆ ಪ್ರಕರಣ | ಪೊಲೀಸರಿಗೆ ಶರಣಾದ ಚಿತ್ರದುರ್ಗದ ಜಗ್ಗು, ಅನು
Next Article ಬಸವೇಶ್ವರ ಆಸ್ಪತ್ರೆ 30 ಸಾವಿರದವರೆಗೆ ಉಚಿತ ಚಿಕಿತ್ಸೆ | ಹೆದ್ದಾರಿ ಪ್ರಯಾಣಿಕರಿಗೆ ಬಸವೇಶ್ವರ ಆಸ್ಪತ್ರೆಯಲ್ಲಿ ನೆರವು
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up