
CHITRADURGA NEWS | 18 MARCH 2025
ಹೊಳಲ್ಕೆರೆ: ಮನೆಯ ಬೀಗ ಮುರಿದು ಚಿನ್ನಾಭರಣ ಕಳುವು ಮಾಡಿರುವ ಘಟನೆ ಹೊಳಲ್ಕೆರೆ ತಾಲೂಕಿನಲ್ಲಿ ನಡೆದಿದೆ.
Also Read: ಸಾಲದ ಶೂಲಕ್ಕೆ ಇಂಜಿನಿಯರ್ ಬಲಿ | ಬೆಂಗಳೂರಿನಲ್ಲಿ ಚಿತ್ರದುರ್ಗ ಮೂಲದ ಮಹಿಳೆ ಸಾವ

ಹೊಳಲ್ಕೆರೆ ತಾಲ್ಲೂಕು ಅಂದನೂರು ಗ್ರಾಮದ ವೈದ್ಯ ಡಾ.ಗೋವರ್ಧನ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ.
ಡಾ.ಗೋವರ್ಧನ ಕುಟುಂಬ ಸಮೇತ ಬೆಂಗಳೂರಿಗೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ.
ಅಂದಾಜು 1.50 ಲಕ್ಷ ರೂ.ಮೌಲ್ಯದ ಬಂಗಾರದ ಆಭರಣಗಳು ಕಳುವಾಗಿವೆ.
Also Read: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ | ಶಿಕ್ಷಕರು, ಉಪನ್ಯಾಸಕರಿಗೆ ಓಓಡಿ ಸೌಲಭ್ಯ
ಘಟನಾ ಸ್ಥಳಕ್ಕೆ ಚಿಕ್ಕಜಾಜೂರು ಪೊಲೀಸ್ ಠಾಣೆ ಪಿಎಸ್ಐ ನೇತ್ರಾವತಿ ಭೇಟಿ ನೀಡಿ ಪರಿಶೀಲನೆ ನಡೆಸಿ, ದೂರು ದಾಖಲಿಸಿಕೊಂಡಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
