By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಮಂಗಳವಾರ ಆಡುಮಲ್ಲೇಶ್ವರ ಮೃಗಾಲಯಕ್ಕೆ ರಜೆ ಇಲ್ಲ !
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಮಂಗಳವಾರ ಆಡುಮಲ್ಲೇಶ್ವರ ಮೃಗಾಲಯಕ್ಕೆ ರಜೆ ಇಲ್ಲ !

ಮುಖ್ಯ ಸುದ್ದಿ

ಮಂಗಳವಾರ ಆಡುಮಲ್ಲೇಶ್ವರ ಮೃಗಾಲಯಕ್ಕೆ ರಜೆ ಇಲ್ಲ !

chitradurganews.com
Last updated: 30 December 2024 18:18
chitradurganews.com
6 months ago
Share
ಆಡುಮಲ್ಲೇಶ್ವರ ಮೃಗಾಲಯ
ಆಡುಮಲ್ಲೇಶ್ವರ ಮೃಗಾಲಯ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 30 DECEMBER 2024

ಚಿತ್ರದುರ್ಗ: ನಗರದ ಪಕ್ಕದಲ್ಲೇ ಇರುವ ಆಡುಮಲ್ಲೇಶ್ವರ ಕಿರು ಮೃಗಾಲಯ ಈಗ ಆಧುನಿಕರಣಗೊಂಡಿದ್ದು, ಸಾಕಷ್ಟು ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ.

ಅಭಿವೃದ್ಧಿಗೆ ತೆರೆದುಕೊಂಡಿರುವ ಆಡುಮಲ್ಲೇಶ್ವರ ಕಿರು ಮೃಗಾಲಯಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗಿದೆ.

ಇದನ್ನೂ ಓದಿ: 30 TMC ದಾಟಿದ ವಾಣಿವಿಲಾಸ ಸಾಗರ ಜಲಾಶಯ

ಚಿತ್ರದುರ್ಗ ಆಡುಮಲ್ಲೇಶ್ವರ ಕಿರು ಮೃಗಾಲಯಕ್ಕೆ ಪ್ರತಿ ಮಂಗಳವಾರ ರಜೆ ಇರುತ್ತದೆ. ಆದರೆ, ಡಿಸೆಂಬರ್ 31 ಮಂಗಳವಾರ ಮಾತ್ರ ರಜೆ ರದ್ದು ಮಾಡಲಾಗಿದೆ.

ಇಲ್ಲಿದೆ ನೋಡಿ ಆಡುಮಲ್ಲೇಶ್ವರ ಕಿರುಮೃಗಾಲಯದ ವೀಡಿಯೋ..

ಕಾರಣ, ಹೊಸ ವರ್ಷಕ್ಕೆ ಮುನ್ನಾ ದಿನವೇ ಅಂದರೆ ವರ್ಷಾಂತ್ಯದ (Year End) ದಿನ ಆಗಸ್ಟ್ 31 ಬಂದಿದ್ದು, ಸಾಕಷ್ಟು ಪ್ರವಾಸಿಗರು ಬಿಡುವು ಮಾಡಿಕೊಂಡು ವರ್ಷದ ಕೊನೆಯ ದಿನವನ್ನು ಸಂತೋಷವಾಗಿ ಕಳೆಯಲು ಆಡುಮಲ್ಲೇಶ್ವರ ಮೃಗಾಲಯ ಸೇರಿದಂತೆ ಸಾಕಷ್ಟು ಪ್ರವಾಸಿ ತಾಣಗಳಿಗೆ ಬರುತ್ತಾರೆ.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?

ಈ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಆಡುಮಲ್ಲೇಶ್ವರದ ರಜಾ ದಿನವನ್ನು ಈ ವಾರ ರದ್ದು ಮಾಡಲಾಗಿದೆ.

ಪ್ರವಾಸಿಗರು ಈ ಸೌಲಭ್ಯವನ್ನು ಉಪಯೋಗಿಸಿಕೊಳ್ಳಲು ಆಡು ಮಲ್ಲೇಶ್ವರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಮನವಿ ಮಾಡಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:AadumalleshwarChitradurgaChitradurga LatestfeaturedJogimattiKannada NewsLittle ZooNew yearNo HolidayYear Endಆಡುಮಲ್ಲೇಶ್ವರಕನ್ನಡ ಸುದ್ದಿಕಿರು ಮೃಗಾಲಯಚಿತ್ರದುರ್ಗಚಿತ್ರದುರ್ಗ ಲೇಟೆಸ್ಟ್ಜೋಗಿಮಟ್ಟಿರಜೆ ಇಲ್ಲವರ್ಷಾಂತ್ಯಹೊಸ ವರ್ಷ
Share This Article
Facebook Email Print
Previous Article ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
Next Article MC Arpita ಎಂ.ಸಿ.ಅರ್ಪಿತಾ ಮಹಿಳಾ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ
Leave a Comment

Leave a Reply Cancel reply

Your email address will not be published. Required fields are marked *

ಲಿಫ್ಟ್ ಹತ್ತಿದ ತಕ್ಷಣ ತಲೆ ಸುತ್ತುವವರು ಒಮ್ಮೆ ಈ ವಿಚಾರ ತಿಳಿದಿರಿ
Life Style
ಮಳೆಗಾಲದಲ್ಲಿ ಶೀತ ಮತ್ತು ಕೆಮ್ಮು ಬಂದಾಗ ಏನು ತಿನ್ನಬೇಕು ಮತ್ತು ಏನು ತಿನ್ನಬಾರದು? ಎಂಬುದನ್ನು ತಿಳಿಯಿರಿ
Life Style
ಹೆರಿಗೆಯ ನಂತರ ಬೇಗ ಚೇತರಿಸಿಕೊಳ್ಳಲು ಈ ಲಡ್ಡುಗಳನ್ನು ತಿನ್ನಿರಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 30 | ಉದ್ಯೋಗಗಳಲ್ಲಿ ಬಡ್ತಿ, ದೂರದ ಪ್ರಯಾಣ, ಆರೋಗ್ಯದಲ್ಲಿ ಎಚ್ಚರ
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up