By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: DINA BHAVISHYA: ದಿನ ಭವಿಷ್ಯ | 26 ಆಗಸ್ಟ್ | ಈ ರಾಶಿಯವರು ಪ್ರೀತಿ ವಿಚಾರದಲ್ಲಿ ಸಮಸ್ಯೆ ಮಾಡಿಕೊಳ್ಳುವಿರಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » DINA BHAVISHYA: ದಿನ ಭವಿಷ್ಯ | 26 ಆಗಸ್ಟ್ | ಈ ರಾಶಿಯವರು ಪ್ರೀತಿ ವಿಚಾರದಲ್ಲಿ ಸಮಸ್ಯೆ ಮಾಡಿಕೊಳ್ಳುವಿರಿ

Dina Bhavishya

DINA BHAVISHYA: ದಿನ ಭವಿಷ್ಯ | 26 ಆಗಸ್ಟ್ | ಈ ರಾಶಿಯವರು ಪ್ರೀತಿ ವಿಚಾರದಲ್ಲಿ ಸಮಸ್ಯೆ ಮಾಡಿಕೊಳ್ಳುವಿರಿ

chitradurganews.com
Last updated: 26 August 2024 08:45
chitradurganews.com
10 months ago
Share
today bhavishya
ಇಂದಿನ ಭವಿಷ್ಯ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 26 AUGUST 2024

ಮೇಷ ರಾಶಿ: ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಸಾಧ್ಯತೆ. ಸಾಲದ ಚಿಂತೆ. ಪಾಲುದಾರಿಕೆಯಲ್ಲಿ ಲಾಭ. ಮಕ್ಕಳ ಭವಿಷ್ಯದ ಚಿಂತೆ. ಮಾತಿನಿಂದ ಅನಗತ್ಯ ಸಮಸ್ಯೆ ಸೃಷ್ಟಿಯಾದೀತು.

ವೃಷಭ ರಾಶಿ: ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ. ಸ್ವಂತ ವ್ಯಾಪಾರ ಹೊಂದಿರುವವರಿಗೆ ಇಂದು ಹಿನ್ನಡೆ. ಪ್ರೀತಿ ವಿಚಾರದಲ್ಲಿ ಸಮಸ್ಯೆ ಆಗಲಿದೆ. ಮಕ್ಕಳಿಗಾಗಿ ಖರ್ಚು ಹೆಚ್ಚಾಗಲಿದೆ.

ಮಿಥುನ ರಾಶಿ: ಕಾನೂನು ವಿದ್ಯಾರ್ಥಿಗಳಿಗೆ ಹಿನ್ನಡೆ. ಬಂಧುಗಳಿಂದ ಸಕಾಲಿಕ ಸಹಾಯ. ಮಕ್ಕಳ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ.

ಕಟಕ ರಾಶಿ: ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ. ಮಾನಸಿಕ ಅಸಮತೋಲನ. ಅಲಂಕಾರಿಕ ವಸ್ತುಗಳಿಂದ ಗಳಿಕೆ. ಆರ್ಥಿಕ ಒತ್ತಡಗಳಿಂದ ಅನಾರೋಗ್ಯ.

ಸಿಂಹ ರಾಶಿ: ಬಂಧುಗಳನ್ನು ದೂರವಿಟ್ಟು, ಆತ್ಮವಿಶ್ವಾಸದಿಂದ ಮುನ್ನುಗ್ಗಿದರೆ ಜಯ ನಿಮ್ಮದೇ. ವೃಥಾ ತಿರುಗಾಟ. ನೆರೆಹೊರೆಯವರಿಂದ ಅನಗತ್ಯ ಕಿರಿಕಿರಿ. ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ.

ಕನ್ಯಾ ರಾಶಿ: SHARE MARKET ವ್ಯವಹಾರದಲ್ಲಿ ನಷ್ಟ. ಮಾತಿನಿಂದ ಸಮಸ್ಯೆ. ನೆನಪುಗಳು ಕಾಡುವವು. ಪ್ರಯಾಣದಲ್ಲಿ ಅಡ್ಡಿ . ಗೌರವಕ್ಕೆ ಧಕ್ಕೆ ಬರಬಹುದು.

ತುಲಾ ರಾಶಿ: ಕೃಷಿ ವ್ಯವಹಾರದಲ್ಲಿ ಹಿನ್ನಡೆ. ಕಲಾವಿದರಿಗೆ ಅಪಕೀರ್ತಿ ಬರುವ ಸಾಧ್ಯತೆ. ಕೆಲಸಗಳಿಗೆ ಅಧಿಕಾರಿಗಳಿಂದ ಭರವಸೆ ಸಿಗಲಿದೆ.

ವೃಶ್ಚಿಕ ರಾಶಿ: ಅಕ್ರಮ ಮಾರ್ಗದ ಧನ ಸಂಪಾದನೆ ಬೇಡ. ವ್ಯಾಜ್ಯದಲ್ಲಿ ಗೆಲುವು ಸಾಧಿಸುವ ಛಲ. ಸಂಗಾತಿಯಿಂದ ಲಾಭ.

ಧನಸ್ಸು ರಾಶಿ: ಪ್ರಯಾಣದಲ್ಲಿ ಅನುಕೂಲ. ತಂದೆಯಿಂದ ಸಹಕಾರ. ಉದ್ಯೊಗ ಕಳೆದುಕೊಳ್ಳುವ ಸಾಧ್ಯತೆ ಎಚ್ಚರ. ಪಾಪಪ್ರಜ್ಞೆ ಕಾಡಲಿದೆ.

ಮಕರ ರಾಶಿ: ಭಾವನಾತ್ಮಕವಾಗಿ ಕುಗ್ಗುವಿರಿ. ಮಕ್ಕಳ ಭವಿಷ್ಯದಲ್ಲಿ ಹಿನ್ನಡೆ. ಅನಿರೀಕ್ಷಿತ ಆಪತ್ತು. ದುಶ್ಚಟದಿಂದ ಸಮಸ್ಯೆ. ದೈಹಿಕ ತೊಂದರೆ ಸಾಧ್ಯತೆ.

ಕುಂಭ ರಾಶಿ: ಸ್ಥಿರಾಸ್ತಿಗಾಗಿ ಕಲಹ. ಸುಖದಿಂದ ವಂಚಿತ. ಮಾನಸಿಕ ದೌರ್ಬಲ್ಯ. ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ. ಕೃಷಿಕರಿಗೆ ಅನನುಕೂಲ.

ಮೀನ ರಾಶಿ: ದಾಂಪತ್ಯದಲ್ಲಿ ಸಮಸ್ಯೆ. ಕೆಟ್ಟ ಸುದ್ದಿ ಕೇಳುವಿರಿ. ಮೃತ್ಯು ಭಯ. ಬೆಲೆಬಾಳುವ ವಸ್ತು ಕಳ್ಳತನವಾಗುವ ಆತಂಕ. ಕೆಲಸ ಕಾರ್ಯಗಳಲ್ಲಿ ಮುನ್ನಡೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:AstrologyChitradurga newsChitradurga News Daily PredictionDaily PredictionDINA BHAVISHYAHoroscope ResultKannada NewsRashi Predictionಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ನ್ಯೂಸ್ ದಿನಭವಿಷ್ಯಜಾತಕ ಫಲಜ್ಯೋತಿಷ್ಯದಿನ ಭವಿಷ್ಯರಾಶಿ ಭವಿಷ್ಯ
Share This Article
Facebook Email Print
Previous Article Shivanagowdru - shadaksharayya Jail: ಜೈಲಿನಲ್ಲಿ ದರ್ಶನ್ ಬಿಂದಾಸ್ ಲೈಫ್ ಪೋಟೋ ವೈರಲ್ | ರೇಣುಕಸ್ವಾಮಿ ತಂದೆ ಕಣ್ಣೀರು
Next Article ಚಿತ್ರದುರ್ಗ ನಗರಸಭೆ Muncipolity: ತೀವ್ರ ಕುತೂಹಲ ಮೂಡಿಸಿದ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ | ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ರಣತಂತ್ರ | ಸಂಸದ ಗೋವಿಂದ ಕಾರಜೋಳ ಪ್ರತಿತಂತ್ರ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up