By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಬೇಸಿಗೆಯಲ್ಲಿ ಕಣ್ಣುಗಳು ಸೋಂಕಿಗೊಳಗಾಗುವುದನ್ನು ತಪ್ಪಿಸಲು ವೈದ್ಯರು ಹೇಳಿದ ಈ ಸಲಹೆ ಪಾಲಿಸಿರಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಬೇಸಿಗೆಯಲ್ಲಿ ಕಣ್ಣುಗಳು ಸೋಂಕಿಗೊಳಗಾಗುವುದನ್ನು ತಪ್ಪಿಸಲು ವೈದ್ಯರು ಹೇಳಿದ ಈ ಸಲಹೆ ಪಾಲಿಸಿರಿ

Life Style

ಬೇಸಿಗೆಯಲ್ಲಿ ಕಣ್ಣುಗಳು ಸೋಂಕಿಗೊಳಗಾಗುವುದನ್ನು ತಪ್ಪಿಸಲು ವೈದ್ಯರು ಹೇಳಿದ ಈ ಸಲಹೆ ಪಾಲಿಸಿರಿ

chitradurganews.com
Last updated: 1 April 2025 06:24
chitradurganews.com
3 months ago
Share
Eyes
Life style
SHARE
https://chat.whatsapp.com/Jhg5KALiCFpDwME3sTUl7x
CHITRADURGA NEWS | 01 APRIL 2025
ಬೇಸಿಗೆಯಲ್ಲಿ, ಚರ್ಮದ ಸಮಸ್ಯೆಗಳು ಹೆಚ್ಚು ಕಾಡುತ್ತವೆ. ಆದರೆ  ಸೂರ್ಯನ ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಇದಕ್ಕೆ ಕಣ್ಣುಗಳನ್ನು  ಒಡ್ಡಿಕೊಳ್ಳುವುದರಿಂದ ಅನೇಕ ಕಣ್ಣಿನ ಸಮಸ್ಯೆಗಳು ಉಂಟಾಗುತ್ತವೆ. ಆದ್ದರಿಂದ, ಬೇಸಿಗೆಯಲ್ಲಿ ಕಣ್ಣುಗಳ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಬಹಳ ಮುಖ್ಯ. ಹಾಗಾಗಿ ನಿಮ್ಮ ಕಣ್ಣುಗಳನ್ನು ಆರೋಗ್ಯಕರವಾಗಿಡಲು ಮತ್ತು ಬೇಸಿಗೆಯಲ್ಲಿ ಸೋಂಕುಗಳನ್ನು ತಪ್ಪಿಸಲು ವೈದ್ಯರು ತಿಳಿಸಿದ ಈ ಸಲಹೆಗಳನ್ನು ತಪ್ಪದೇ ಪಾಲಿಸಿರಿ.
ಕೈಗಳನ್ನು ಸ್ವಚ್ಛವಾಗಿರಿಸಿಕೊಳ್ಳಿ: 
ಕಣ್ಣುಗಳನ್ನು ರಕ್ಷಿಸಲು ಸ್ವಚ್ಛವಾದ ಕೈಗಳನ್ನು ಕಾಪಾಡಿಕೊಳ್ಳುವ ಅತಿ ಅಗತ್ಯ. ಕೊಳಕು ಕೈಗಳಿಂದ ಕಣ್ಣುಗಳನ್ನು ಸ್ಪರ್ಶಿಸುವುದರಿಂದ  ಬ್ಯಾಕ್ಟೀರಿಯಾ ತಗುಲಿ ಇದು ಸೋಂಕುಗಳಿಗೆ ಕಾರಣವಾಗುತ್ತದೆ. ಆದ್ದರಿಂದ, ಹೊರಗಿನಿಂದ ಬಂದ ತಕ್ಷಣ ನಿಮ್ಮ ಕಣ್ಣುಗಳನ್ನು ಸ್ಪರ್ಶಿಸುವ ಮೊದಲು ಯಾವಾಗಲೂ ನಿಮ್ಮ ಕೈಗಳನ್ನು ಚೆನ್ನಾಗಿ  ತೊಳೆಯಿರಿ.
ವೈಯಕ್ತಿಕ ನೈರ್ಮಲ್ಯವನ್ನು ಕಾಪಾಡಿಕೊಳ್ಳಿ: 
ನೈರ್ಮಲ್ಯ ಮತ್ತು ವೈಯಕ್ತಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಬೇರೆಯವರ ಕರವಸ್ತ್ರಗಳನ್ನು ಬಳಸುವುದನ್ನು ತಪ್ಪಿಸಿ. ಯಾವಾಗಲೂ ನಿಮ್ಮದೇ ಆದ ಸ್ವಚ್ಛವಾದ ಕರವಸ್ತ್ರವನ್ನು ಬಳಸಿ. ಹಾಗೂ ನಿಮ್ಮ ಕರವಸ್ತ್ರಗಳನ್ನು ಬೇರೆಯವರಿಗೆ ಬಳಸಲು ಕೊಡಬೇಡಿ.
ಸೂರ್ಯನ ಕಿರಣಗಳಿಂದ ಕಣ್ಣುಗಳನ್ನು ರಕ್ಷಿಸಿ: 
ಸೂರ್ಯನಿಂದ ಬರುವ ಯುವಿ ಕಿರಣಗಳು ಕಣ್ಣುಗಳನ್ನು ಹಾನಿಗೊಳಿಸಬಹುದು. ಹಾಗಾಗಿ  ಕಣ್ಣುಗಳನ್ನು ಸುರಕ್ಷಿತವಾಗಿಡಲು ನೀವು ಹೊರಗೆ ಹೋದಾಗಲೆಲ್ಲಾ ಸನ್ಗ್ಲಾಸ್ ಧರಿಸಲು ಮರೆಯಬೇಡಿ.
ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳಿ: 
ಆರೋಗ್ಯಕರ ಜೀವನಶೈಲಿ ಮತ್ತು ಸಮತೋಲಿತ ಆಹಾರಕ್ಕೆ ಹೆಚ್ಚು ಮಹತ್ವ ನೀಡಿ. ಇದು ಕಣ್ಣಿನ ಆರೋಗ್ಯಕ್ಕೆ ಬೇಕಾದ ಪೋಷಕಾಂಶಗಳನ್ನು ಒದಗಿಸುತ್ತದೆ. ಕಳಪೆ ಆಹಾರವನ್ನು ತಿನ್ನುವುದರಿಂದ  ಕಣ್ಣುಗಳ ಮೇಲೆ ಕೆಟ್ಟ ಪರಿಣಾಮ ಬೀರುವುದರ ಜೊತೆಗೆ  ವಿವಿಧ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಆದ್ದರಿಂದ, ಜಂಕ್ ಫುಡ್ ಅನ್ನು ತಪ್ಪಿಸಿ.
ಅತಿಯಾಗಿ ಕಣ್ಣು ತೊಳೆಯುವುದನ್ನು ತಪ್ಪಿಸಿ:
ಪ್ರತಿದಿನ ನೀರಿನಿಂದ ಕಣ್ಣುಗಳನ್ನು ತೊಳೆಯುವುದು ಕೆಲವೊಮ್ಮೆ ಹಾನಿಕಾರಕವಾಗಿದೆ. ಅತಿಯಾಗಿ ಕಣ್ಣುಗಳನ್ನು ತೊಳೆಯುವುದರಿಂದ  ಕಣ್ಣುಗಳಲ್ಲಿನ ರಕ್ತನಾಳಗಳನ್ನು ಒಣಗಿಸುತ್ತದೆ. ಆದ್ದರಿಂದ, ನಿಮ್ಮ ಕಣ್ಣುಗಳಲ್ಲಿ ಕೊಳೆ ಬಿದ್ದಾಗ ಮಾತ್ರ ಶುದ್ಧವಾದ ನೀರನಿಂದ ತೊಳೆಯಿರಿ.
ಈ ಅಗತ್ಯ ಸಲಹೆಗಳನ್ನು ಅನುಸರಿಸುವ ಮೂಲಕ, ಬೇಸಿಗೆಯಲ್ಲಿ ಕಣ್ಣಿನ ಸೋಂಕುಗಳನ್ನು ತಪ್ಪಿಸಬಹುದು ಮತ್ತು ನಿಮ್ಮ ಕಣ್ಣುಗಳ ಬಗ್ಗೆ ಸರಿಯಾದ ಕಾಳಜಿ ವಹಿಸಬಹುದು ಎಂದು ವೈದ್ಯರು ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:AdviceChitradurga newsDoctorHealthInfectionLifestyleSummer. Eyeಆರೋಗ್ಯಚಿತ್ರದುರ್ಗ ನ್ಯೂಸ್ಬೇಸಿಗೆ. ಕಣ್ಣುಲೈಫ್‍ಸ್ಟೈಲ್ವೈದ್ಯರುಸಲಹೆಸೋಂಕು
Share This Article
Facebook Email Print
Previous Article ಸಿರಿಗೆರೆ ಗುರುಗಳಿಂದ ಚಂದ್ರ ದರ್ಶನ
Next Article ತಾಲೂಕು ಮಟ್ಟದ ಎತ್ತಿನಗಾಡಿ ಓಟದ ಸ್ಪರ್ಧೆ | ಶಾಸಕ ಟಿ.ರಘುಮೂರ್ತಿ ಚಾಲನೆ
Leave a Comment

Leave a Reply Cancel reply

Your email address will not be published. Required fields are marked *

ಯೋಗಶಾಸ್ತ್ರದ ನಿರಂತರ ಅನುಷ್ಠಾನದಿಂದ ಜೀವನೋತ್ಸಾಹ | ಇಮ್ಮಡಿ ಸಿದ್ದರಾಮೇಶ್ವರ ಶ್ರೀ
ಮುಖ್ಯ ಸುದ್ದಿ
ಮಾಹಿತಿ ಹಕ್ಕು ಕಾಯ್ದೆ | ಶುಲ್ಕ ಪರಿಷ್ಕರಣೆಗೆ ಪ್ರಸ್ತಾವನೆ | ಆಯುಕ್ತ ರುದ್ರಣ್ಣ ಹರ್ತಿಕೋಟೆ
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ಜೂನ್ 30ರವರೆಗೆ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅವಕಾಶ
ಮುಖ್ಯ ಸುದ್ದಿ
ವಿದ್ಯುತ್ ವ್ಯತ್ಯಯ
ನಾಳೆ ವಿದ್ಯುತ್ ವ್ಯತ್ಯಯ | ಚಿತ್ರದುರ್ಗ ಸೇರಿದಂತೆ ಈ ತಾಲೂಕಿನಲ್ಲಿ ಕರೆಂಟ್ ಇರಲ್ಲ..
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up