By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Rashi Bhavishya: ದಿನ ಭವಿಷ್ಯ | 23 ಆಗಸ್ಟ್ | ಚಿತ್ರದುರ್ಗ ನ್ಯೂಸ್
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Rashi Bhavishya: ದಿನ ಭವಿಷ್ಯ | 23 ಆಗಸ್ಟ್ | ಚಿತ್ರದುರ್ಗ ನ್ಯೂಸ್

Dina Bhavishya

Rashi Bhavishya: ದಿನ ಭವಿಷ್ಯ | 23 ಆಗಸ್ಟ್ | ಚಿತ್ರದುರ್ಗ ನ್ಯೂಸ್

chitradurganews.com
Last updated: 23 August 2024 08:29
chitradurganews.com
10 months ago
Share
today bhavishya
ಇಂದಿನ ಭವಿಷ್ಯ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 23 AUGUST 2024

ಮೇಷದಿಂದ ಮೀನಾವರೆಗಿನ ದ್ವಾದಶ ರಾಶಿಗಳ (Rashi Bhavishya) ಇಂದಿನ ಭವಿಷ್ಯ ಇಲ್ಲಿದೆ.

ಮೇಷ ರಾಶಿ: ಅವಸರದಲ್ಲಿ ಹೂಡಿಕೆ ಮಾಡಬೇಡಿ. ನಿಮಗೆ ವಹಿಸಿರುವ ಕೆಲಸವನ್ನು ಪೂರ್ಣಗೊಳಿಸಲು ಪ್ರಯತ್ನಿಸಿ. ಕೆಲಸದಲ್ಲಿ ಸಮಸ್ಯೆ ಬಂದರೂ ಶೀಘ್ರವೇ ಪರಿಹಾರವಾಗಲಿದೆ. ವ್ಯವಹಾರಸ್ಥರು ಹಣಕಾಸಿನ ಬಗ್ಗೆ ನಿಗಾವಹಿಸಿ. ಆರೋಗ್ಯದ ಬಗ್ಗೆ ಜಾಗ್ರತೆ.

ವೃಷಭ ರಾಶಿ: ನಿಮ್ಮ ವೈವಾಹಿಕ ಬದುಕಿನಲ್ಲಿ ಹೊಂದಾಣಿಕೆ ಉತ್ತಮವಾಗಿರುತ್ತದೆ, ಆರೋಗ್ಯ ಸಂಬಂಧಿ ಸಮಸ್ಯೆ ಇದ್ದರೆ ನಿರ್ಲಕ್ಷ್ಯ ಬೇಡ. ಬೇರೆಯವರ ಸಲಹೆ ಪಡೆದು ಹಣಕಾಸಿನ ವ್ಯವಹಾರ ಬೇಡ. ಈ ದಿನ ನಿಮಗೆ ಉತ್ತಮವಾಗಿದೆ. ಆದರೆ, ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ಬೇಡ.

ಮಿಥುನ ರಾಶಿ: ಆರ್ಥಿಕ ವ್ಯವಹಾರಗಳು ಉತ್ತಮವಾಗಿರಲಿವೆ. ವ್ಯಾಪಾರಿಗಳು ಲಾಭ ಗಳಿಸುತ್ತೀರಿ. ಯಾವ ಕೆಲಸಕ್ಕೂ ಅಡೆತಡೆ ಬರುವುದಿಲ್ಲ. ಕುಟುಂಬ ಜೀವನ, ಸಂಗಾತಿಯೊಂದಿಗೆ ಸಂತೋಷದಿಂದ ಕಾಲ ಕಳೆಯುವಿರಿ. ಆರೋಗ್ಯವೂ ಉತ್ತಮವಾಗಿರುತ್ತದೆ.

ಕಟಕ ರಾಶಿ: ಕೆಲಸಕ್ಕಾಗಿ ಕೈಗೊಳ್ಳುವ ಪ್ರಯಾಣ ಯಶಸ್ವಿಯಾಗಲಿದೆ. ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯ ಹೆಚ್ಚಾಗದಂತೆ ನೋಡಿಕೊಳ್ಳಿ. ನೆಗಡಿ, ಕೆಮ್ಮು ಮತ್ತಿತರೆ ಸಮಸ್ಯೆ ಬಾಧಿಸಬಹುದು. ವ್ಯಾಪಾರಿಗಳು ಲಾಭ ಗಳಿಸುತ್ತೀರಿ.

ಸಿಂಹ ರಾಶಿ: ಚಿಕ್ಕಪುಟ್ಟ ವಿಷಯಗಳನ್ನು ದೊಡ್ಡದು ಮಾಡಿಕೊಳಳದೆ ಮನೆಯಲ್ಲಿ ನೆಮ್ಮದಿ ಕಾಪಾಡಿಕೊಳ್ಳಿ. ಅಧಿಕ ಒತ್ತಡ ತೆಗೆದುಕೊಂಡು ಕೆಲಸ ಮಾಡಬೇಡಿ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ಬೇಡ.

ಕನ್ಯಾ ರಾಶಿ: ನ್ಯಾಯಾಲಯದಲ್ಲಿ ಆಸ್ತಿ ವಿಚಾರವಾಗಿರುವ ನಿಮ್ಮ ಪ್ರಕರಣ ಇಂದು ಇತ್ಯರ್ಥವಾಗಲಿದೆ. ಆರೋಗ್ಯ ಸಂಬಂಧಿತ ಸಮಸ್ಯೆ ಎದುರಿಸುತ್ತಿದ್ದರೆ ನಿರ್ಲಕ್ಷ್ಯ ಬೇಡ. ವೃತ್ತಿ ಬದುಕಿನಲ್ಲಿ ಒತ್ತಡ ಸೃಷ್ಟಿಯಾಗುವ ಸಾಧ್ಯತೆ. ತಮ್ಮ ಪ್ರೀತಿಯ ವಿಚಾರವನ್ನು ಮನೆಯಲ್ಲಿ ತಿಳಿಸಲು ಇಂದು ಉತ್ತಮ ದಿನ.

ಇದನ್ನೂ ಓದಿ: ರಾಘವೇಂದ್ರ ಸ್ವಾಮಿಗಳ ಮಹಾರಥೋತ್ಸವ | ಭಕ್ತಿಯಲ್ಲಿ ಮಿಂದೆದ್ದ ಭಕ್ತ ಸಮೂಹ

ತುಲಾ ರಾಶಿ: ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಕೆಲಸಗಳು ಇಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ಎಲ್ಲ ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿವೆ. ಕಾನೂನು ವಿಚಾರದಲ್ಲಿ ನಿರ್ಲಕ್ಷ್ಯ ಬೇಡ.

ವೃಶ್ಚಿಕ ರಾಶಿ: ಹಣಕ್ಕೆ ಸಂಬಂಧಿಸಿ ಚಿಂತೆ ಕಾಡಬಹುದು. ನಿಮ್ಮ ಸಂಗಾತಿಯೊಂದಿಗೆ ಹೆಚ್ಚು ಪ್ರೀತಿ ಇರಲಿದೆ. ವೃತ್ತಿಯ ದೃಷ್ಟಿಯಿಂದ ಈ ದಿನ ಉತ್ತಮವಲ್ಲ. ಕಿವಿ ನೋವು ಬಾಧಿಸುವ ಸಾಧ್ಯತೆ ಇದೆ.

ಧನಸ್ಸು ರಾಶಿ: ಇಂದು ವೃತ್ತಿ ಹಾಗೂ ವ್ಯಕ್ತಿಗತ ಬದುಕಿನಲ್ಲಿ ನಿರೀಕ್ಷಿತ ಫಲಿತಾಂಶ ಸಿಗಲಿದೆ. ಈ ದಿನ ನಿಮಗೆ ಉತ್ತಮವಾಗಿದೆ. ನೌಕರಿಗೆ ಸಂಬಂಧಿಸಿದ ಪ್ರಯತ್ನಗಳು ಯಶಸ್ವಿಯಾಗುವ ಸಾಧ್ಯತೆ. ಸಂಗಾತಿಯ ಜೊತೆಗಿನ ಭಿನ್ನಾಭಿಪ್ರಾಯ ಕೊನೆಯಾಗಲಿದೆ. ಆರೋಗ್ಯ ಉತ್ತಮ.

ಮಕರ ರಾಶಿ: ಆರ್ಥಿಕವಾಗಿ ಈ ದಿನ ನಿಮಗೆ ಉತ್ತಮ. ಹಣಕಾಸಿನ ಸಂಬಂಧಿಸಿದ ಸಮಸ್ಯೆ ಬಗೆಹರಿಯಲಿದೆ. ಕೆಲಸದ ಸ್ಥಳದಲ್ಲಿ ಹೊಸ ಅವಕಾಶಗಳು ಲಭಿಸಲಿವೆ. ಹೆಚ್ಚು ವಿಶ್ರಾಂತಿ ಅಗತ್ಯ.

ಕುಂಭ ರಾಶಿ: ಕುಟುಂಬದಲ್ಲಿ ವಿವಾದ ಇದ್ದರೆ ಕುಳಿತು ಬಗೆಹರಿಸಿಕೊಳ್ಳಿ. ಸಂಗಾತಿಯಿಂದ ಬೇಸರವಾಗಲಿದೆ. ಆಸ್ತಿಗೆ ಸಂಬಂಧಿಸಿದ ವಿವಾದಗಳಿಂದ ತಪ್ಪಿಸಿಕೊಳ್ಳಿ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ.

ಮೀನಾ ರಾಶಿ: ಕೆಲಸದ ನಿಮಿತ್ತ ಪ್ರಯಾಣ ಮಾಡಬೇಕಾಗುತ್ತದೆ. ದಾಂಪತ್ಯದಲ್ಲಿನ ಸಮಸ್ಯೆ ಬಗೆಹರಿಯಲಿದೆ. ವೃವಾಹಿಕ ಬದುಕು ಉತ್ತಮ. ವಿದ್ಯಾರ್ಥಿಗಳು ಅಧ್ಯಯನದತ್ತ ಗಮನಹರಿಸಿ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:AstrologyChitradurgaChitradurga UpdatesDay PredictionKannada Latest NewsRashi BhavishyaRashi Predictionಕನ್ನಡ ಲೇಟೆಸ್ಟ್ ನ್ಯೂಸ್ಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಜ್ಯೋತಿಷ್ಯದಿನ ಭವಿಷ್ಯರಾಶಿ ಭವಿಷ್ಯ
Share This Article
Facebook Email Print
Previous Article arecanut price list Adike market: ಅಡಿಕೆ ಧಾರಣೆ | ಆಗಸ್ಟ್ 22 | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟಿದೆ
Next Article ವಾಣಿವಿಲಾಸ ಸಾಗರ VaniVilasa Sagara: ವಿವಿ ಸಾಗರ ಜಲಾಶಯದ ಒಳಹರಿವು ಹೆಚ್ಚಳ
Leave a Comment

Leave a Reply Cancel reply

Your email address will not be published. Required fields are marked *

ಬೆಳೆ ಸಮೀಕ್ಷೆ | ರೈತರೇ Mobile App ಮೂಲಕ ಮಾಹಿತಿ ಅಪ್‍ಲೋಡ್ ಮಾಡಬಹುದು | ಅದು ಹೇಗೆ ಎಂದು ತಿಳಿಯಿರಿ 
ಮುಖ್ಯ ಸುದ್ದಿ
arecanut price list
ಅಡಿಕೆ ಧಾರಣೆ | ಜುಲೈ 1 | ಯಾವ ಅಡಿಕೆಗೆ ಎಷ್ಟು ರೇಟ್‌
ಅಡಕೆ ಧಾರಣೆ
ರಕ್ತದಾನದಿಂದ ಆರೋಗ್ಯ ವೃದ್ಧಿ | ಎಂ.ಕೆ.ರವೀಂದ್ರ
ಮುಖ್ಯ ಸುದ್ದಿ
SSLC ಪರೀಕ್ಷೆ-3 | ಜುಲೈ 5 ರಿಂದ ಆರಂಭ | ಜಿಲ್ಲೆಯಲ್ಲಿ 24 ಪರೀಕ್ಷಾ ಕೇಂದ್ರ | 7453 ವಿದ್ಯಾರ್ಥಿಗಳು
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up