CHITRADURGA NEWS | 25 MAY 2024
ಚಿತ್ರದುರ್ಗ: ಕೃತಿಕಾ ಮಳೆಯಿಂದಾಗಿ ವಾಣಿವಿಲಾಸ ಸಾಗರ ಜಲಾಶಯಕ್ಕೆ ಕಳೆದೊಂದು ವಾರದಿಂದ ಉತ್ತಮ ಒಳ ಹರಿವು ಇತ್ತು.
ಮಳೆ ಕಡಿಮೆಯಾದಂತೆ ಕ್ರಮೇಣ ಒಳಹರಿವಿನ ಪ್ರಮಾಣವೂ ಕಡಿಮೆ ಆಗಿದ್ದು, ಮೇ.25 ಶನಿವಾರ ಬೆಳಗ್ಗೆ 8 ಗಂಟೆ ವೇಳೆಗೆ ವಿವಿ ಸಾಗರಕ್ಕೆ 780 ಕ್ಯೂಸೆಕ್ ಒಳಹರಿವು ಕಂಡುಬಂದಿದೆ.

ಇದನ್ನೂ ಓದಿ: ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ಗೊತ್ತಾ | ಮೂರು ದಿನದ ಬಳಿಕ ಮತ್ತೆ ಹಾಜರಾದ ಮಳೆರಾಯ
135 ಅಡಿ ಎತ್ತರದ, 30 ಟಿಎಂಸಿ ಸಾಮಥ್ರ್ಯದ ವಿವಿ ಸಾಗರ ಜಲಾಯಶದಲ್ಲಿ ಸದ್ಯ 113.85 ಅಡಿ ನೀರು ಸಂಗ್ರಹವಾಗಿದೆ. ಡೆಡ್ ಸ್ಟೋರೇಜ್ ಸೇರಿದಂತೆ ಒಟ್ಟು 18.16 ಟಿಎಂಸಿ ನೀರು ಜಲಾಶಯದಲ್ಲಿದೆ.
ಮೇ.24 ರಂದು ಕೂಡಾ 780 ಕ್ಯೂಸೆಕ್ ನೀರು ಸಂಗ್ರಹವಾಗಿದ್ದು, ಮರು ದಿನವೂ ಅದೇ ಸ್ಥಿತಿ ಮುಂದುವರೆದಿದೆ.
ಮೇ.24 ಸಂಜೆ ಜಿಲ್ಲೆಯಲ್ಲಿ ಮತ್ತೆ ಮಳೆಯಾಗಿದ್ದು, ಮೇ.26 ರ ವರದಿಯಲ್ಲಿ ಹೆಚ್ಚುವರಿ ಒಳಹರಿವು ಗೊತ್ತಾಗಲಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
