CHITRADURGA NEWS | 15 OCTOBER 2024
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಹೇಮರೆಡ್ಡಿ ಸಮಾಜ ವತಿಯಿಂದ ಮೂರು ದಿನ ಪ್ರವಾಸ(trip)ಕ್ಕೆ ಜಿಲ್ಲಾ ಅಧ್ಯಕ್ಷ ಜಿ.ಚಿದಾನಂದಪ್ಪ ಚಾಲನೆ ನೀಡಿ ಶುಭ ಕೋರಿದರು.
ಕ್ಲಿಕ್ ಮಾಡಿ ಓದಿ: CM; ಅ.17ರಂದು ವಾಲ್ಮೀಕಿ ಜಯಂತಿ | ಸಿಎಂ ಸಿದ್ದರಾಮಯ್ಯ ಭಾಗೀ

ನಗರದ ಡಿ.ಸಿ.ಸರ್ಕಲ್ನ ಜಿಲ್ಲಾ ಸಂಘದ ಕಚೇರಿಯಿಂದ ಇಂದು ಬೆಳಿಗ್ಗೆ 10.30ಕ್ಕೆ ಪ್ರವಾಸ ಪ್ರಾರಂಭಿಸಿದ್ದು, ಅ. 15 ರಿಂದ 17 ರವರೆಗೆ 3 ದಿನಗಳ ಕಾಲ ಶ್ರೀಶೈಲ, ಮಹಾನಂದಿ, ಮಂತ್ರಾಲಯ ಪ್ರವಾಸ ನಡೆಯಲಿದೆ.
ಪ್ರವಾಸದ ನೇತೃತ್ವವನ್ನು ಸಂಘದ ಉಪಾಧ್ಯಕ್ಷ ನಾಗರಾಜ್ ಸಂಗಮ್, ಸಹ ಕಾರ್ಯದರ್ಶಿ ರವೀಂದ್ರ.ಎಮ್, ಖಜಾಂಚಿ ದಯಾನಂದ್ ಪಾಟೀಲ್ ವಹಿಸಿರುವವರು.
ಕ್ಲಿಕ್ ಮಾಡಿ ಓದಿ: Bhadra; ಭದ್ರಾದಿಂದ ಕೆರೆಗಳಿಗೆ ನೀರು ತುಂಬಿಸಲು 105 ಕೋಟಿ ವೆಚ್ಚದ ಮೋಟಾರ್ | ಶಾಸಕ ಎಂ.ಚಂದ್ರಪ್ಪ
35 ಜನ ಸಮಾಜ ಭಾಂದವರು KSRTC ಬಸ್ನಲ್ಲಿ ಪ್ರಯಾಣ ಬೆಳಸಿದರು.
ಈ ಸಂದರ್ಭದಲ್ಲಿ ನಿರ್ದೇಶಕ ಅಶೋಕ್, ನಾಗಭೂಷಣ್, ಬಸವರಾಜ ಇತರರು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
