By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಬಿರುಸಾದ ಗಾಳಿಗೆ ಮನೆಯ ಮೇಲೆ ಬಿದ್ದ ಟವರ್‌ | ಕೆಳಗೋಟೆಯಲ್ಲಿ ಘಟನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಬಿರುಸಾದ ಗಾಳಿಗೆ ಮನೆಯ ಮೇಲೆ ಬಿದ್ದ ಟವರ್‌ | ಕೆಳಗೋಟೆಯಲ್ಲಿ ಘಟನೆ

ಮುಖ್ಯ ಸುದ್ದಿ

ಬಿರುಸಾದ ಗಾಳಿಗೆ ಮನೆಯ ಮೇಲೆ ಬಿದ್ದ ಟವರ್‌ | ಕೆಳಗೋಟೆಯಲ್ಲಿ ಘಟನೆ

News Desk Chitradurga News
Last updated: 22 June 2025 19:53
News Desk Chitradurga News
6 days ago
Share
ಬಿರುಸಾದ ಗಾಳಿಗೆ ಮನೆಯ ಮೇಲೆ ಬಿದ್ದ ಟವರ್‌
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 22 JUNE 2025

ಚಿತ್ರದುರ್ಗ: ಭಾನುವಾರ ಸಂಜೆ ವೇಳೆಗೆ ಬೀಸಿದ ಜೋರಾದ ಗಾಳಿಗೆ ಟವರ್‌ ಮನೆಗಳ ಮೇಲೆ ಬಿದ್ದಿದ್ದು, ಮನೆಗಳಿಗೆ ಹಾನಿಯಾಗಿದೆ.

ಕೆಳಗೋಟೆಯ ಸುನೀತಾ ನರ್ಸಿಂಗ್‌ ಹೋಂ ಬಳಿ ಮರ್ಚೆಂಟ್‌ ಬ್ಯಾಂಕ್‌ ಬಳಿ ಕಟ್ಟಡದ ಮೇಲ್ಛಾವಣಿ ಮೇಲೆ ಸ್ಥಾಪಿಸಿದ್ದ ಜಿಪಿಎಸ್‌ ಟವರ್‌ ಗಾಳಿಯ ರಭಸಕ್ಕೆ ಪಕ್ಕದಲ್ಲಿದ್ದ ಮಾಯಪ್ಪ ಎಂಬುವವರ ಮನೆ ಮೇಲೆ ಬಿದ್ದಿದೆ.

Also Read: ಗರ್ಭಪಾತದ ನಂತರ ಬೇಗನೆ ಚೇತರಿಸಿಕೊಳ್ಳಲು ಈ ಸಲಹೆ ಅನುಸರಿಸಿ

ಅದೃಷ್ಟವಶಾತ್‌ ಯಾವುದೇ ಜೀವ ಹಾನಿಯಾಗಿಲ್ಲ. ಆದರೆ, ಮನೆಯ ಶೀಟು ಹಾಗೂ ಇತರೆ ಭಾಗಗಳಿಗೆ ಹಾನಿಯಾಗಿದೆ.

ಮರ್ಚೆಂಟ್‌ ಬ್ಯಾಂಕಿನ ಜಿಪಿಎಸ್‌ ಟವರ್‌ ಇದಾಗಿದ್ದು, ಘಟನಾ ಸ್ಥಳಕ್ಕೆ ಮರ್ಚೆಂಟ್‌ ಬ್ಯಾಂಕಿನ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesHouseincidentKannada Latest NewsKannada Newsmerchant banksheettowerwindಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಗಾಳಿಘಟನೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಟವರ್ಮನೆಮರ್ಚೆಂಟ್‌ ಬ್ಯಾಂಕ್‌ಶೀಟು
Share This Article
Facebook Email Print
Previous Article ಮಳೆಗಾಲದಲ್ಲಿ ಮಕ್ಕಳ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಈ ಮಾರ್ಗಗಳನ್ನು ಅನುಸರಿಸಿ
Next Article ಖೈದಿಗಳಿಂದ ಜೈಲು ಸಿಬ್ಬಂದಿ ಮೇಲೆ ಹಲ್ಲೆ | ದೂರು ದಾಖಲು | ಕಾರಾಗೃಹಕ್ಕೆ ಪೊಲೀಸರ ಭೇಟಿ | ಮೊಬೈಲ್‌, ಗಾಂಜಾ ಜಪ್ತಿ
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
ಸೋಲು ಗೆಲುವಿಗಿಂತ ಚುನಾವಣೆಯಲ್ಲಿ ಸ್ಪರ್ಧಿಸುವುದು ಮುಖ್ಯ | ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್‍ ಗೌಡ
ಮುಖ್ಯ ಸುದ್ದಿ
Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up