By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮುರುಘಾ ಮಠ
    ಹಿರಿಯ ಪತ್ರಕರ್ತ, ಸಾಹಿತಿ ಉಜ್ಜಿನಪ್ಪ ನಿಧನಕ್ಕೆ ಮುರುಘಾ ಮಠದಿಂದ ಸಂತಾಪ 
    4 hours ago
    ಜಿ.ಎಸ್.ಉಜ್ಜಿನಪ್ಪಗೆ ನುಡಿನಮನ | ಅಂತಿಮ ದರ್ಶನ ಪಡೆದ ಗಣ್ಯರು
    ಜಿ.ಎಸ್.ಉಜ್ಜಿನಪ್ಪಗೆ ನುಡಿನಮನ | ಅಂತಿಮ ದರ್ಶನ ಪಡೆದ ಗಣ್ಯರು 
    5 hours ago
    ಯೋಗ ನಡಿಗೆ ಜಾಥಾಕ್ಕೆ ADC ಕುಮಾರಸ್ವಾಮಿ ಚಾಲನೆ
    ಯೋಗ ನಡಿಗೆ ಜಾಥಾಕ್ಕೆ ADC ಕುಮಾರಸ್ವಾಮಿ ಚಾಲನೆ
    5 hours ago
    ಹಿರಿಯೂರು ಬೇಯೋ ಸಿ.ಎಂ. ತಿಪ್ಪೇಸ್ವಾಮಿ ಅವರ ಅನುವಾದಿತ ಕೃತಿ ಅನಾವರಣ
    ಹಿರಿಯೂರು ಬಿಇಒ ಸಿ.ಎಂ.ತಿಪ್ಪೇಸ್ವಾಮಿ ಅವರ ಅನುವಾದಿತ ಕೃತಿ ಲೋಕಾರ್ಪಣೆ | ಮಲ್ಲೇಪುರಂ ಜಿ.ವೆಂಕಟೇಶ್ ಭಾಗೀ 
    15 hours ago
    ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ
    55 ಸಾವಿರಕ್ಕೂ ಹೆಚ್ಚು ರೈತರಿಗೆ ಬೆಳೆ ವಿಮೆ ಪಾವತಿ | ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ
    15 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 week ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    3 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    4 weeks ago
  • ತಾಲೂಕು
    ತಾಲೂಕುShow More
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 days ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 week ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    3 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    3 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 weeks ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 20 | ಮಕ್ಕಳ ಶಿಕ್ಷಣದ ಕಡೆ ಗಮನ ಹರಿಸಿ, ದೂರದ ಪ್ರಯಾಣ ಬೇಡ
    17 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 19 | ಹಠಾತ್ ಆರ್ಥಿಕ ಲಾಭ, ಶುಭ ಸುದ್ದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 18 | ಹಠಾತ್ ಧನಲಾಭ, ವೃತ್ತಿಪರ ಉದ್ಯೋಗಗಳಲ್ಲಿ ನಿರೀಕ್ಷಿತ ಪ್ರಗತಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರ ಪ್ರಯಾಣದ ಸೂಚನೆ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 16 | ಹೊಸ ವ್ಯವಹಾರಗಳಲ್ಲಿ ಹೂಡಿಕೆ, ಮಕ್ಕಳ ಆರೋಗ್ಯದಲ್ಲಿ ಜಾಗೃತಿ ವಹಿಸಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹುಲೆಮಳಲಿ ಗ್ರಾಮದಲ್ಲಿ ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿಪೂಜೆ
    ಮೂರು ತಿಂಗಳಲ್ಲಿ ತಾಲ್ಲೂಕಿನ ಕೆರೆಗಳಿಗೆ ನೀರು | ಶಾಸಕ ಡಾ.ಎಂ.ಚಂದ್ರಪ್ಪ 
    1 day ago
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    2 months ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
  • ಹಿರಿಯೂರು
    ಹಿರಿಯೂರುShow More
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 days ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
  • ಹೊಸದುರ್ಗ
    ಹೊಸದುರ್ಗShow More
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 days ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 week ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    3 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    3 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    4 weeks ago
  • Life Style
    Life StyleShow More
    What should pregnant women eat on an empty stomach
    ಗರ್ಭಿಣಿಯರು ಖಾಲಿ ಹೊಟ್ಟೆಯಲ್ಲಿ ಏನು ತಿನ್ನಬೇಕು? ಏನು ತಿನ್ನಬಾರದು? ಎಂಬುದನ್ನು ತಿಳಿಯಿರಿ
    16 hours ago
    beauty secret hidden in ghee
    ತುಪ್ಪದಲ್ಲಿ ಅಡಗಿರುವ ಸೌಂದರ್ಯ ರಹಸ್ಯವೇನು ಗೊತ್ತಾ?
    17 hours ago
    sink get blocked
    ನಿಮ್ಮ ಅಡುಗೆಮನೆಯ ಸಿಂಕ್ ಆಗಾಗ್ಗೆ ಬ್ಲಾಕ್ ಆಗುತ್ತದೆಯೇ? ಹಾಗಾದ್ರೆ ಈ ಮನೆಮದ್ದುಗಳನ್ನು ಬಳಸಿ
    2 days ago
    green things seem to give your skin a natural glow
    ಈ ಹಸಿರು ವಸ್ತುಗಳು ನಿಮ್ಮ ಚರ್ಮಕ್ಕೆ ನೈಸರ್ಗಿಕ ಹೊಳಪನ್ನು ನೀಡುತ್ತವೆಯಂತೆ
    2 days ago
    buffalo milk or cow milk
    ಎಮ್ಮೆ ಹಾಲು ಅಥವ ಹಸುವಿನ ಹಾಲು ಇವೆರಡರಲ್ಲಿ ಯಾವುದು ಮಕ್ಕಳಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ
    3 days ago
Reading: ಜಿ.ಎಸ್.ಉಜ್ಜಿನಪ್ಪಗೆ ನುಡಿನಮನ | ಅಂತಿಮ ದರ್ಶನ ಪಡೆದ ಗಣ್ಯರು 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಜಿ.ಎಸ್.ಉಜ್ಜಿನಪ್ಪಗೆ ನುಡಿನಮನ | ಅಂತಿಮ ದರ್ಶನ ಪಡೆದ ಗಣ್ಯರು 

News Desk Chitradurga News
Last updated: 20 June 2026 19:47
News Desk Chitradurga News
5 hours ago
Share
ಜಿ.ಎಸ್.ಉಜ್ಜಿನಪ್ಪಗೆ ನುಡಿನಮನ | ಅಂತಿಮ ದರ್ಶನ ಪಡೆದ ಗಣ್ಯರು
ಜಿ.ಎಸ್.ಉಜ್ಜಿನಪ್ಪಗೆ ನುಡಿನಮನ | ಅಂತಿಮ ದರ್ಶನ ಪಡೆದ ಗಣ್ಯರು
SHARE

CHITRADURGA NEWS | 20 JUNE 2026

ಚಿತ್ರದುರ್ಗ: ಹಿರಿಯ ಸಾಹಿತಿ, ಪತ್ರಕರ್ತ ಜಿ.ಎಸ್.ಉಜ್ಜಿನಪ್ಪನವರ ನಿಧನಕ್ಕೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಒನಕೆ ಓಬವ್ವ ವೃತ್ತದಲ್ಲಿ ಶನಿವಾರ ನುಡಿನಮನ ಸಲ್ಲಿಸಲಾಯಿತು.

ಇದನ್ನೂ ಓದಿ: ಹಿರಿಯೂರು ಬಿಇಒ ಸಿ.ಎಂ.ತಿಪ್ಪೇಸ್ವಾಮಿ ಅವರ ಅನುವಾದಿತ ಕೃತಿ ಲೋಕಾರ್ಪಣೆ 

ಸುಮಾರು ಎರಡು ಗಂಟೆಗಳಿಗೂ ಹೆಚ್ಚು ಕಾಲ ಒನಕೆ ಓಬವ್ವ ವೃತ್ತದಲ್ಲಿ ಪಾರ್ಥಿವ ಶರೀರವನ್ನಿರಿಸಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ನುಡಿ ನಮನದಲ್ಲಿ ಪಾಲ್ಗೊಂಡು ಮಾತನಾಡುತ್ತ ಜಿ.ಎಸ್.ಉಜ್ಜಿನಪ್ಪನವರು ಪತ್ರಕರ್ತರಾಗಿ ಇಡಿ ಜೀವನವನ್ನು ಸಮಾಜದಲ್ಲಿನ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಕೆಲಸಕ್ಕೆ ಮುಡುಪಾಗಿಟ್ಟಿದ್ದರು. 

ಅವರ ನಿಧನ ಅಪಾರ ನೋವುಂಟು ಮಾಡಿದೆ. ಅವರ ಬರವಣಿಗೆ ಪತ್ರಿಕೆಯಲ್ಲಿ ಪ್ರಕಟಗೊಂಡಾಗ ನಾವುಗಳು ಎಚ್ಚೆತ್ತುಕೊಂಡು ಸಮಸ್ಯೆಗಳ ಪರಿಹಾರದ ಕಡೆ ಗಮನ ಕೊಡುತ್ತಿದ್ದೇವೆ. ಭಗವಂತ ಅವರ ಆತ್ಮಕ್ಕೆ ಶಾಂತಿ ಕರುಣಿಸಿ ದುಃಖತಪ್ತ ಕುಟುಂಬಕ್ಕೆ ನೋವು ಮರೆಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು. 

ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತನಾಡಿ, ಜಯಲಕ್ಷ್ಮಿ ಮಿಲ್‍ನಲ್ಲಿ 35 ವರ್ಷಗಳ ಕಾಲ ಲೇಬರ್ ಆಫೀಸರ್ ಆಗಿ ಕೆಲಸ ಮಾಡಿದ ಜಿ.ಎಸ್.ಉಜ್ಜಿನಪ್ಪನವರು ಸಾಹಿತಿ ಪತ್ರಕರ್ತರಾಗಿ ಗುರುತಿಸಿಕೊಂಡಿದ್ದರು. ಕಲೆ, ಸಾಹಿತ್ಯ, ಸಾಂಸ್ಕøತಿಕ ಚಟುವಟಿಕೆಯಲ್ಲಿ ಸದಾ ಕ್ರಿಯಾಶೀಲರಾಗಿರುತ್ತಿದ್ದರು. 

ಇದನ್ನೂ ಓದಿ: 55 ಸಾವಿರಕ್ಕೂ ಹೆಚ್ಚು ರೈತರಿಗೆ ಬೆಳೆ ವಿಮೆ ಪಾವತಿ

ಸ್ನೇಹ ಜೀವಿಯಾಗಿದ್ದ ಅವರು ಸಾರ್ವಜನಿಕರೊಂದಿಗೆ ಉತ್ತಮ ಒಡನಾಟವಿಟ್ಟುಕೊಂಡಿದ್ದರು. ಟೈಮ್ಸ್ ಆಫ್ ಇಂಡಿಯಾ ಪತ್ರಿಕೆ ವರದಿಗಾರರಾಗಿ ಅನೇಕ ವರ್ಷಗಳ ಕಾಲ ಸೇವೆ ಸಲ್ಲಿಸಿ ಪತ್ರಿಕೋದ್ಯಮದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆಂದು ಕಂಬನಿ ಮಿಡಿದರು.

ಕಬೀರಾನಂದಾಶ್ರಮದ ಶಿಲಿಂಗಾನಂದಸ್ವಾಮಿ ಮಾತನಾಡುತ್ತ ಜಿ.ಎಸ್.ಉಜ್ಜಿನಪ್ಪ ನಮ್ಮ ಮಠದ ಜೊತೆ ಉತ್ತಮ ಸಂಪರ್ಕವಿಟ್ಟುಕೊಂಡಿದ್ದರು. ಪ್ರತಿ ವರ್ಷವೂ ನಡೆಯುವ ಮಹಾಶಿವರಾತ್ರಿ ಮಹೋತ್ಸವದಲ್ಲಿ ಮುಂಚೂಣಿಯಲ್ಲಿರುತ್ತಿದ್ದರು. ಪಂಚ ಪೀಠಗಳ ಬಗ್ಗೆ ಮಾತನಾಡುತ್ತಿದ್ದರು. ಪತ್ರಕರ್ತ, ಸಾಹಿತಿಯೆಂದು ಎಂದಿಗೂ ಬೀಗಿದವರಲ್ಲ. ಸಾಮಾನ್ಯರಲ್ಲಿ ಸಾಮಾನ್ಯರಂತೆ ಜೀವಿಸಿದರು. ಭಗವಂತ ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸಿದರು. 

ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಮಾತನಾಡಿ ಮೂರ್ನಾಲ್ಕು ದಶಕಗಳಿಂದಲೂ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದ ಜಿ.ಎಸ್.ಉಜ್ಜಿನಪ್ಪ ನಿಷ್ಟುರವಾದಿಯಾಗಿದ್ದರು. ತಮಗೆ ಅನಿಸಿದ್ದನ್ನು ನೇರವಾಗಿ ಮಾತನಾಡುವ ಸ್ವಭಾವ ಅವರದು. ಅನ್ಯಾಯ, ಶೋಷಣೆ, ದಬ್ಬಾಳಿಕೆಯನ್ನು ಕಂಡರೆ ಸಹಿಸುತ್ತಿರಲಿಲ್ಲ. ಪ್ರತಿಭಟಿಸುತ್ತಿದ್ದರು. ಆದರ್ಶ ಜೀವನ ಅವರದು. ಒಳ್ಳೆಯ ಹಾಡುಗಾರರಾಗಿದ್ದರು. ಅವರ ಅಗಲಿಕೆ ಕೇವಲ ಚಿತ್ರದುರ್ಗಕ್ಕಷ್ಟೆ ಅಲ್ಲ. ನಾಡಿಗೆ ನಷ್ಟವುಂಟಾಗಿದೆ ಎಂದರು.

ಇದನ್ನೂ ಓದಿ: ಪಿಎಂ-ವಿಬಿಆರ್‌ವೈ ಫಲಾನುಭವಿಗಳಿಗೆ ಸಂಸದ ಗೋವಿಂದ ಎಂ ಕಾರಜೋಳ ಸೌಲಭ್ಯ ವಿತರಣೆ

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡುತ್ತ ಜಿ.ಎಸ್.ಉಜ್ಜಿನಪ್ಪನವರನ್ನು ಹತ್ತಿರದಿಂದ ಕಂಡಿದ್ದೇನೆ. ಅವರ ಅಗಲಿಕೆ ಹಿರಿಯ ಕೊಂಡಿಯನ್ನು ಕಳಚಿದಂತಾಗಿದೆ. ಅವರ ಅನೇಕ ಪುಸ್ತಕಗಳನ್ನು ಓದಿದ್ದೇನೆ. ಅಪಾರ ವಿದ್ವತ್ತಿತ್ತು. ಸಾಹಿತ್ಯ ಲೋಕದ ಹಿರಿಯ ಚೇತನರಾಗಿದ್ದ ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸಿದರು.

ಇತಿಹಾಸ ಸಂಶೋಧಕ ಡಾ.ಬಿ.ರಾಜಶೇಖರಪ್ಪನವರು ಮಾತನಾಡಿ ಹಿರಿಯ ಆತ್ಮೀಯರು, ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇವೆ. ಅವರಲ್ಲಿ ಜೀವನೋತ್ಸಾಹವಿತ್ತು. ಒಳ್ಳೆಯ ಹಾಡುಗಾರ, ಮಾತುಗಾರ, ಎಲ್ಲದಕ್ಕಿಂತ ಮಿಗಿಲಾಗಿ ಒಳ್ಳೆಯ ಮನುಷ್ಯರಾಗಿದ್ದ ಜಿ.ಎಸ್.ಉಜ್ಜಿನಪ್ಪನವರ ಸಾವು ನಮಗೆಲ್ಲಾ ಅಪಾರ ನೋವು ತಂದಿದೆ. ಆತ್ಮೀಯ ಸ್ವಭಾವದವರಾಗಿದ್ದ ಅವರಿಗೆ ಭಗವಂತ ಶಾಂತಿ ಕರುಣಿಸಲಿ ಎಂದರು.

ಅಪರಾಧಶಾಸ್ತ್ರ ನಿವೃತ್ತ ಪ್ರಾಧ್ಯಾಪಕ ಡಾ.ನಟರಾಜ್ ಮಾತನಾಡುತ್ತ ಅನೇಕ ಪತ್ರಕರ್ತರಿಗೆ ಮಾರ್ಗದರ್ಶಕರಾಗಿದ್ದ ಜಿ.ಎಸ್.ಉಜ್ಜಿನಪ್ಪನವರ ನಿಧನದಿಂದ ಹಿರಿಯ ಜೀವಿಯನ್ನು ಕಳೆದುಕೊಂಡಿದ್ದೇವೆ. ಎಲ್ಲರನ್ನು ಆತ್ಮೀಯವಾಗಿ ಮಾತನಾಡಿಸುತ್ತಿದ್ದರು. ಪ್ರೋತ್ಸಾಹಿಸುವ ಗುಣ ಅವರಲ್ಲಿತ್ತು. ಸಾಹಿತ್ಯ, ಕಲೆ, ಸಾಂಸ್ಕøತಿಕ, ಜೀವ ಪರ ಹೋರಾಟಗಳಲ್ಲಿ ಸದಾ ಭಾಗವಹಿಸುತ್ತಿದ್ದರೆಂದು ಸ್ಮರಿಸಿದರು.

ಇದನ್ನೂ ಓದಿ: ಹಿರಿಯ ಪತ್ರಕರ್ತ, ಸಾಹಿತಿ ಜಿ.ಎಸ್‌.ಉಜ್ಜಿನಪ್ಪ ನಿಧನ

ನಿವೃತ್ತ ಪ್ರಾಚಾರ್ಯರಾದ ಜೆ.ಯಾದವರೆಡ್ಡಿ ಮಾತನಾಡಿ ಹಿರಿಯ ಪತ್ರಕರ್ತ ಜಿ.ಎಸ್.ಉಜ್ಜಿನಪ್ಪನವರ ನಿಧನದಿಂದ ಸಾಹಿತ್ಯ ವಲಯಕ್ಕೆ ತುಂಬಲಾರದ ನಷ್ಟವುಂಟಾಗಿದೆ.

ಇಂಗ್ಲಿಷನ್‍ನಲ್ಲಿ ಪಾಂಡಿತ್ಯ ಹೊಂದಿದ್ದರು. ಭಾಷಾ ಪ್ರಭುತ್ವ ಅವರಲ್ಲಿತ್ತು. ಕಳೆದ ಒಂದು ವರ್ಷದ ಹಿಂದೆ ಸಂಗಾತಿಯನ್ನು ಕಳೆದುಕೊಂಡು ಕುಗ್ಗಿದ್ದರು. ಜೀವನದುದ್ದಕ್ಕು ಅನೇಕರಿಗೆ ಮಾದರಿಯಾಗಿ ಬದುಕಿದವರು ಎಂದು ಗುಣಗಾನ ಮಾಡಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಮಾತನಾಡಿ, ನಮ್ಮ ಕುಟುಂಬದ ಜೊತೆ ನಿಕಟವಾದ ಸಂಪರ್ಕವಿಟ್ಟುಕೊಂಡಿದ್ದ ಹಿರಿಯ ಪತ್ರಕರ್ತ ಜಿ.ಎಸ್.ಉಜ್ಜಿನಪ್ಪ ಜಿಲ್ಲೆಯ ಅಭಿವೃದ್ದಿ ಬಗ್ಗೆ ಚರ್ಚಿಸುತ್ತಿದ್ದರು. ಪರಿಸರದ ಬಗ್ಗೆ ಅಪಾರವಾದ ಕಾಳಜಿ ಹೊಂದಿದ್ದರು. ಭಗವಂತ ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದು ಕೋರಿದರು.

ನಗರಸಭೆ ಮಾಜಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ ಮಾತನಾಡಿ ನಮಗೆ ಚಿರಪರಿಚಿತರಾಗಿದ್ದ ಜಿ.ಎಸ್.ಉಜ್ಜಿನಪ್ಪನವರು ಇಪ್ಪತ್ತು ವರ್ಷಗಳ ಕಾಲ ದೊಡ್ಡಪೇಟೆಯಲ್ಲಿದ್ದರು. ಎಲ್ಲರೊಂದಿಗೆ ಒಡನಾಡಿಯಾಗಿದ್ದ ಅವರ ನಿಧನದಿಂದ ಅಪಾರ ನೋವುಂಟಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸಿದರು.

ಇದನ್ನೂ ಓದಿ: ಯೋಗ ನಡಿಗೆ ಜಾಥಾಕ್ಕೆ ADC ಕುಮಾರಸ್ವಾಮಿ ಚಾಲನೆ

ಜಾನಪದ ತಜ್ಞ ಡಾ.ಮೀರಾಸಾಬಿಹಳ್ಳಿ ಶಿವಣ್ಣ ಮಾತನಾಡುತ್ತ ಬಯಲುಸೀಮೆಯ ಜೀವನ ಚಿತ್ರಿಸುವ ಕಾದಂಬರಿಯನ್ನು ಕೊಡುಗೆಯಾಗಿ ಕೊಟ್ಟ ಹಿರಿಯ ಜೀವಿ ಜಿ.ಎಸ್.ಉಜ್ಜಿನಪ್ಪನವರ ನಿಧನ ನಮಗಂತೂ ಅತೀವ ನೋವುಂಟಾಗಿದೆ. ಬದುಕೆಂಬ ಮಹಾಪ್ರಸಾದ ಆತ್ಮಕಥನವನ್ನು ಬರೆದರು. ಬದುಕು ಹೇಗೆ ಬರುತ್ತೋ ಹಾಗೆ ಸ್ವೀಕರಿಸಬೇಕೆಂಬ ಛಲ ಅವರಲ್ಲಿತ್ತೆಂದು ತಮ್ಮ ಒಡನಾಟವನ್ನು ಹಂಚಿಕೊಂಡರು.

ಹಿರಿಯ ಸಿವಿಲ್ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುದೀನ್‍ಕುಮಾರ್ ಡಿ.ಜೆ, ಶಿವಲಿಂಗಪ್ಪ, ರಮಾನಾಗರಾಜ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ಮಾಜಿ ಸದಸ್ಯ ಬಿ.ಪಿ.ಪ್ರಕಾಶ್‍ಮೂರ್ತಿ, ಮದಕರಿನಾಯಕ ಸಾಂಸ್ಕøತಿಕ ಕೇಂದ್ರದ ಅಧ್ಯಕ್ಷ ಡಿ.ಗೋಪಾಲಸ್ವಾಮಿ ನಾಯಕ, ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್, ನಿವೃತ್ತ ಪ್ರಾಚಾರ್ಯರಾದ ಅಶೋಕ್‍ಕುಮಾರ್ ಸಂಗೇನಹಳ್ಳಿ, ಡಿ.ಎನ್.ಮೈಲಾರಪ್ಪ, ನವೀನ್ ಮಸ್ಕಲ್, ಯಶೋಧ ಬಿ.ರಾಜಶೇಖರಪ್ಪ, ತೋಟಗಾರಿಕೆ ಇಲಾಖೆಯ ದೇವರಾಜ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್, ಹಿರಿಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ವಿನಾಯಕ ತೊಡರನಾಳ್, ಹಿರಿಯ ಪತ್ರಕರ್ತರಾದ ಚಿಕ್ಕಪ್ಪನಹಳ್ಳಿ ಷಣ್ಮುಖಪ್ಪ, ಎಂ.ಜಿ.ಆರ್.ಮಂಜುನಾಥ್, ಅಹೋಬಲಪತಿ, ರವಿಕುಮಾರ್, ಕೆ.ಎಂ.ಮುತ್ತುಸ್ವಾಮಿ(ಕಣ್ಣನ್), ದರ್ಶನ್, ಎನ್.ಕುಮಾರ್ ಸೇರಿದಂತೆ ಮಾಧ್ಯಮದವರು, ಅಪಾರ ಅಭಿಮಾನಿಗಳು ಹಾಗೂ ಒಡನಾಡಿಗಳು ನುಡಿನಮನದಲ್ಲಿ ಮೃತರ ಅಂತಿಮ ದರ್ಶನ ಪಡೆದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsG.S. UjjinappaPassed awayಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಿ.ಎಸ್.ಉಜ್ಜಿನಪ್ಪನಿಧನ
Share This Article
Facebook Email Print
Previous Article ಯೋಗ ನಡಿಗೆ ಜಾಥಾಕ್ಕೆ ADC ಕುಮಾರಸ್ವಾಮಿ ಚಾಲನೆ ಯೋಗ ನಡಿಗೆ ಜಾಥಾಕ್ಕೆ ADC ಕುಮಾರಸ್ವಾಮಿ ಚಾಲನೆ
Next Article ಮುರುಘಾ ಮಠ ಹಿರಿಯ ಪತ್ರಕರ್ತ, ಸಾಹಿತಿ ಉಜ್ಜಿನಪ್ಪ ನಿಧನಕ್ಕೆ ಮುರುಘಾ ಮಠದಿಂದ ಸಂತಾಪ 
Leave a Comment

Leave a Reply Cancel reply

Your email address will not be published. Required fields are marked *

ಮುರುಘಾ ಮಠ
ಹಿರಿಯ ಪತ್ರಕರ್ತ, ಸಾಹಿತಿ ಉಜ್ಜಿನಪ್ಪ ನಿಧನಕ್ಕೆ ಮುರುಘಾ ಮಠದಿಂದ ಸಂತಾಪ 
ಮುಖ್ಯ ಸುದ್ದಿ
ಯೋಗ ನಡಿಗೆ ಜಾಥಾಕ್ಕೆ ADC ಕುಮಾರಸ್ವಾಮಿ ಚಾಲನೆ
ಯೋಗ ನಡಿಗೆ ಜಾಥಾಕ್ಕೆ ADC ಕುಮಾರಸ್ವಾಮಿ ಚಾಲನೆ
ಮುಖ್ಯ ಸುದ್ದಿ
ಹಿರಿಯೂರು ಬೇಯೋ ಸಿ.ಎಂ. ತಿಪ್ಪೇಸ್ವಾಮಿ ಅವರ ಅನುವಾದಿತ ಕೃತಿ ಅನಾವರಣ
ಹಿರಿಯೂರು ಬಿಇಒ ಸಿ.ಎಂ.ತಿಪ್ಪೇಸ್ವಾಮಿ ಅವರ ಅನುವಾದಿತ ಕೃತಿ ಲೋಕಾರ್ಪಣೆ | ಮಲ್ಲೇಪುರಂ ಜಿ.ವೆಂಕಟೇಶ್ ಭಾಗೀ 
ಮುಖ್ಯ ಸುದ್ದಿ
ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ
55 ಸಾವಿರಕ್ಕೂ ಹೆಚ್ಚು ರೈತರಿಗೆ ಬೆಳೆ ವಿಮೆ ಪಾವತಿ | ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up