ಫೆಬ್ರವರಿ 27 ಮಂಗಳವಾರ ವಿದ್ಯುತ್ ವ್ಯತ್ಯಯ

ವಿದ್ಯುತ್ ವ್ಯತ್ಯಯ

CHITRADURGA NEWS | 26 FEBRUARY 2024

ಚಿತ್ರದುರ್ಗ: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿ 66/11 ಕೆವಿ ಚಿತ್ರದುರ್ಗ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹೊಸ 11 ಕೆ.ವಿ ಬ್ಯಾಂಕ್-4 ಮತ್ತು 2 ಫೀಡರ್‍ಗಳ ಕಾರ್ಯಾರಂಭ ಮತ್ತು ಬ್ಯಾಂಕ್-2 ಮತ್ತು 4ರ 1*1000 ಕೇಬಲ್ ಬದಲಾಯಿಸುವ ಕಾಮಗಾರಿ ಹಿನ್ನೆಲೆಯಲ್ಲಿ ಮಾರ್ಗ ಮುಕ್ತತೆ ನೀಡುವ ಕಾರಣ ಎಲ್ಲಾ 11 ಕೆ.ವಿ ಮಾರ್ಗಗಳಲ್ಲಿ ಫೆಬ್ರವರಿ 27 ಮಂಗಳವಾರ ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಇದನ್ನೂ ಓದಿ: ಚಿತ್ರದುರ್ಗ ರೈಲು ನಿಲ್ದಾಣಕ್ಕೆ ಹೊಸ ಲುಕ್

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ಚಿತ್ರದುರ್ಗ ನಗರ, ಕೆಳಗೋಟೆ, ಬ್ಯಾಂಕ್ ಕಾಲೋನಿ, ಗೋನೂರು, ಬೆಳಘಟ್ಟ, ಗುಡ್ಡದರಂಗವ್ವನ ಹಳ್ಳಿ, ವಿದ್ಯಾನಗರ, ಸೀಬಾರ, ಚಿಕ್ಕಗೊಂಡನಹಳ್ಳಿ, ಜೆ.ಸಿ.ಆರ್, ಚಂದ್ರವಳ್ಳಿ, ಪಿಳ್ಳೆಕೆರನಹಳ್ಳಿ, ಮಿಲ್ಲ್ ಏರಿಯಾ, ಕೆ.ಡಬ್ಲೂ.ಎಸ್.ಎಸ್.ಬಿ, ಯೂನಿವರ್ಸಿಟಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಬಿಜೆಪಿ ಭರದ ತಯಾರಿ

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version