By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: KEB: ವಿದ್ಯುತ್ ತಗುಲಿ ಎರಡು ಎಮ್ಮೆ ಸಾವು
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » KEB: ವಿದ್ಯುತ್ ತಗುಲಿ ಎರಡು ಎಮ್ಮೆ ಸಾವು

ಹಿರಿಯೂರು

KEB: ವಿದ್ಯುತ್ ತಗುಲಿ ಎರಡು ಎಮ್ಮೆ ಸಾವು

chitradurganews.com
Last updated: 4 October 2024 21:50
chitradurganews.com
9 months ago
Share
buffelo death
ಎಮ್ಮೆ ಸಾವು
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 04 OCTOBER 2024

ಹಿರಿಯೂರು: ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿ (KEB) ತುಳಿದು ಎರಡು ಎಮ್ಮೆಗಳು ಮೃತಪಟ್ಟಿರುವ ಘಟನೆ ಹಿರಿಯೂರು ತಾಲೂಕು ಆದಿವಾಲ ಬಳಿಯ ಗೊಲ್ಲರಹಟ್ಟಿಯ ಜಮೀನೊಂದರಲ್ಲಿ ನಡೆದಿದೆ.

 

ಗ್ರಾಮದ ತಿಮ್ಮಣ್ಣ ಎಂಬುವವರಿಗೆ ಸೇರಿದ ಎಮ್ಮೆಗಳು ಮೇಯಲು ತೆರಳಿದ್ದ ಸಂದರ್ಭದಲ್ಲಿ ವಿದ್ಯುತ್ ಕಂಬದಿಂದ ಕೊಳವೆಬಾವಿಗೆ ಎಳೆದಿದ್ದ ವಿದ್ಯುತ್ ತಂತಿ ನೆಲಕ್ಕೆ ಬಿದ್ದಿದ್ದು, ತುಳಿದು ಎಮ್ಮೆಗಳು ಸ್ಥಳದಲ್ಲೇ ಮೃತಪಟ್ಟಿವೆ.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಶೇಂಗಾ, ಮೆಕ್ಕೆಜೋಳದ ಧಾರಣೆ ಎಷ್ಟಿದೆ ?

ಇದೇ ಗ್ರಾಮದ ಲಕ್ಷ್ಮೀದೇವಿ ಎಂಬ ಮಹಿಳೆ ಕೂಡಾ ವಿದ್ಯುತ್ ಶಾಕ್‍ಗೆ ಒಳಗಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಿರಿಯೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Bescombuffalo deathChitradurgaChitradurga newsChitradurga UpdatesHiriyurKannada NewsKEBLandPower Lineಎಮ್ಮೆ ಸಾವುಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಜಮೀನುಬೆಸ್ಕಾಂವಿದ್ಯುತ್ ತಂತಿಹಿರಿಯೂರು
Share This Article
Facebook Email Print
Previous Article ನವರಾತ್ರಿ ಅಂಗವಾಗಿ ಕಬೀರಾನಂದ ಮಠದಲ್ಲಿ ದೇವಿ ಪುರಾಣ ಪಾರಾಯಣ Navratri; ನವರಾತ್ರಿ ಅಂಗವಾಗಿ ಕಬೀರಾನಂದ ಮಠದಲ್ಲಿ ದೇವಿ ಪುರಾಣ ಪಾರಾಯಣ
Next Article Sheep death Sheep: ಹೊಳಲ್ಕೆರೆ ರಸ್ತೆಯಲ್ಲಿ ಭೀಕರ ಅಪಘಾತ | 30 ಕುರಿ ಸಾವು
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up