By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಈರುಳ್ಳಿ ತುಂಬಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿ ಸ್ಥಳದಲ್ಲೇ ಇಬ್ಬರು ಮೃತ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಈರುಳ್ಳಿ ತುಂಬಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿ ಸ್ಥಳದಲ್ಲೇ ಇಬ್ಬರು ಮೃತ

ಚಳ್ಳಕೆರೆಮುಖ್ಯ ಸುದ್ದಿ

ಈರುಳ್ಳಿ ತುಂಬಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿ ಸ್ಥಳದಲ್ಲೇ ಇಬ್ಬರು ಮೃತ

News Desk Chitradurga News
Last updated: 10 December 2023 09:33
News Desk Chitradurga News
2 years ago
Share
FIR
FIR
SHARE
https://chat.whatsapp.com/Jhg5KALiCFpDwME3sTUl7x

ಚಿತ್ರದುರ್ಗ ನ್ಯೂಸ್‌.ಕಾಂ

ಜಮೀನಿನಲ್ಲಿ ಬೆಳೆದಿದ್ದ ಈರುಳ್ಳಿಯನ್ನು ಬೆಂಗಳೂರು ಮಾರುಕಟ್ಟೆಗೆ ತೆಗೆದುಕೊಂಡು ಹೋಗುತ್ತಿದ್ದ ರೈತ ಅಪಘಾತದಲ್ಲಿ ಮೃತಪಟ್ಟ ಘಟನೆ ತುಮಕೂರು ತಾಲ್ಲೂಕಿನ ಊರುಕೆರೆ ಬಳಿ ನಡೆದಿದೆ.

ಇದನ್ನೂ ಓದಿ: ಮದುವೆಗೆ ಹೊರಟಿದ್ದ ಬಸ್‌ ಪಲ್ಟಿ; ಸ್ಥಳದಲ್ಲೇ ಓರ್ವ ಮೃತ

ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಓಬಣ್ಣನಹಳ್ಳಿ ಗ್ರಾಮದ ಮುನಿಸ್ವಾಮಿ (55), ಹಾಸನ ಜಿಲ್ಲೆಯ ಸಕಲೇಶಪುರ ನಿವಾಸಿ, ಕ್ಯಾಂಟರ್ ಚಾಲಕ ರಾಕೇಶ್ (35) ಮೃತಪಟ್ಟಿದ್ದಾರೆ.

ಜಮೀನಿನಲ್ಲಿ ಬೆಳೆದಿದ್ದ ಈರುಳ್ಳಿಯನ್ನು ಮುನಿಸ್ವಾಮಿ ಬೆಂಗಳೂರು ಮಾರುಕಟ್ಟೆ ತೆಗೆದುಕೊಂಡು ಹೋಗುವಾಗ ಘಟನೆ ಸಂಭವಿಸಿದೆ.

ಮಳೆಯ ಕಾರಣಕ್ಕೆ ರಾತ್ರಿ ಕ್ಯಾಂಟರ್‌ಗೆ ಈರುಳ್ಳಿಯನ್ನು ತುಂಬಿ ಚಳ್ಳಕೆರೆಯಿಂದ ಹಿರಿಯೂರು ತಲುಪಿದ್ದಾರೆ. ಅಲ್ಲಿಂದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಶಿರಾ ಮಾರ್ಗವಾಗಿ ಬರುತ್ತಿದ್ದಾಗ ಊರುಕೆರೆ ಬಳಿ ಮುಂಜಾನೆ ಲಾರಿಗೆ ಕ್ಯಾಂಟರ್ ವಾಹನ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಕ್ಯಾಂಟರ್‌ನಲ್ಲಿದ್ದ ಮುನಿಸ್ವಾಮಿ, ರಾಕೇಶ್‌ ಮೃತಪಟ್ಟಿದ್ದಾರೆ. ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:accidentChallakereCollisiondeathnational highwayOnionTumkurಅಪಘಾತಈರುಳ್ಳಿಚಳ್ಳಕೆರೆಡಿಕ್ಕಿತುಮಕೂರುಮೃತರಾಷ್ಟ್ರೀಯ ಹೆದ್ದಾರಿ
Share This Article
Facebook Email Print
Previous Article ಮದುವೆಗೆ ಹೊರಟಿದ್ದ ಬಸ್ ಪಲ್ಟಿ ಮದುವೆಗೆ ಹೊರಟಿದ್ದ ಬಸ್ ಪಲ್ಟಿ | ಹೊಸದುರ್ಗದಿಂದ ದಾವಣಗೆರೆಗೆ ತೆರಳುವ ವೇಳೆ ಅವಘಡ | ಸ್ಥಳದಲ್ಲೇ ಒಬ್ಬರ ಸಾವು | ಹಲವರಿಗೆ ಗಾಯ
Next Article ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಗೆ; ಕುಂಚಿಟಿಗ ಮಠದ ಶ್ರೀ ಶಾಂತವೀರ ಸ್ವಾಮೀಜಿಗೆ ಆಹ್ವಾನ
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up