
ಚಿತ್ರದುರ್ಗ ನ್ಯೂಸ್.ಕಾಂ: ಹಿರಿಯೂರು-ವಿವಿ ಸಾಗರ ರಸ್ತೆಯಲ್ಲಿರುವ ಹುಚ್ಚವ್ವನಹಳ್ಳಿ ಗೇಟ್ ಬಳಿ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.
ಹುಚ್ಚವ್ವನಹಳ್ಳಿ ಸೇತುವೆ ಬಳಿ ಅಪಘಾತ ನಡೆದಿದ್ದು, ಜಾಫರ್ ಸಾಧಿಕ್(18) ಹಾಗೂ ರಫಿಕ್(23) ಎಂಬುವವರು ಮೃತಪಟ್ಟಿದ್ದಾರೆ.
ಇದನ್ನೂ ಓದಿ: ರಾಯಲ್ ಎನ್ ಫೀಲ್ಡ್ ಆಟೋ ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರ ಸಾವು
ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೂರು ದಾಖಲಿಸಿಕೊಂಡಿದ್ದಾರೆ.
ಹೊಸ ವರ್ಷಕ್ಕೆ ಕೆಲ ಕ್ಷಣಗಳಿರುವಾಗಲೇ ಈ ಘಟನೆ ನಡೆದಿದ್ದು, 2023ನೇ ವರ್ಷದ ಜಿಲ್ಲೆಯಲ್ಲಿ ಹಲವು ದುರಂತ ಅಂತ್ಯಗಳಿಗೆ ಕಾರಣವಾಗಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

