
CHITRADURGA NEWS | 16 DECEMBER 2024
ಚಿತ್ರದುರ್ಗ: ನಗರದ ಉಮಾಶಂಕರ್ ಎಲೆಕ್ಟ್ರಿಕಲ್ ಮಾಲೀಕರಾದ ಪಿ.ಸಿ.ವೀರಣ್ಣ ಪಟ್ಟಣಶೆಟ್ಟಿ ಇಂದು ಮುಂಜಾನೆ ನಿಧನರಾಗಿದ್ದಾರೆ.
ಕ್ಲಿಕ್ ಮಾಡಿ ಓದಿ: ದಿನ ಭವಿಷ್ಯ | 16 ಡಿಸೆಂಬರ್ 2024 | ಹೊಸ ಉದ್ಯೋಗಗಳಲ್ಲಿ ಅವಕಾಶ, ಶುಭ ಸುದ್ದಿ, ಆರೋಗ್ಯದಲ್ಲಿ ಎಚ್ಚರ

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.
ಹಿಂದೆ ಕಾಂಗ್ರೆಸ್ ಪಕ್ಷದಲ್ಲಿ ಸಕ್ರೀಯರಾಗಿದ್ದ ವೀರಣ್ಣ, ಮರ್ಚೆಂಟ್ಸ್ ಬ್ಯಾಂಕಿನ ನಿರ್ದೇಶಕರೂ ಆಗಿದ್ದರು.
ಮೃತ ವೀರಣ್ಣ ಪಟ್ಟಣಶೆಟ್ಟಿ ಅವರ ಪಾರ್ಥಿವ ಶರೀರವನ್ನು ನಗರದ ಹಳೇ ಮಾಧ್ಯಮಿಕ ಶಾಲೆ ಬಳಿಯಿರುವ ಅವರ ಮನೆಯಲ್ಲಿ ಮಧ್ಯಾಹ್ನ ಅಂತಿಮ ದರ್ಶನಕ್ಕೆ ಇಡಲಾಗುವುದು.
ಕ್ಲಿಕ್ ಮಾಡಿ ಓದಿ: ಡಿಜೆ ಸದ್ದಿಗೆ ಹೆಜ್ಜೆ ಹಾಕುತ್ತಲೆ ಕುಸಿದು ಬಿದ್ದ ಯುವಕ | ಚಿಕಿತ್ಸೆ ಫಲಿಸದೆ ಸಾವು
ಆನಂತರ ನಗರದ ವೀರಶೈವ ರುದ್ರ ಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
