By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ​ದಿ ಸ್ಟೆಪ್ಪಿಂಗ್ ಸ್ಟೋನ್ ಸ್ಕೂಲ್ | ಸಿಬಿಎಸ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ
    ​ದಿ ಸ್ಟೆಪ್ಪಿಂಗ್ ಸ್ಟೋನ್ ಸ್ಕೂಲ್ | ಸಿಬಿಎಸ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ
    4 hours ago
    ಆಸಿಡ್ ದಾಳಿ
    ಆಸಿಡ್ ದಾಳಿಗೆ ಒಳಗಾದ ನೊಂದ ವ್ಯಕ್ತಿಗಳಿಗೆ ಮಧ್ಯಂತರ ಪರಿಹಾರದ ಚೆಕ್ ವಿತರಣೆ 
    4 hours ago
    ಶ್ರೀ ರಾಜಾ ಉತ್ಸವಾಂಭ ಉಚ್ಚಂಗೆಮ್ಮಲ್ಲ ದೇವಿ
    ರಾಜಾ ಉತ್ಸವಾಂಭ ಉಚ್ಚಂಗೆಲ್ಲಮ್ಮದೇವಿ ಜಾತ್ರೆ
    5 hours ago
    ಅಪರ ಜಿಲ್ಲಾಧಿಕಾರಿಗೆ ರೈತರ ಮನವಿ
    ರೈತರ ಕೃಷಿ ಪಂಪ್‍ಸೆಟ್‍ಗೆ ಸೋಲಾರ್ ಅಳವಡಿಕೆ | ಕಂಪನಿಯಿಂದ ಸಿವಿಲ್ ಕಾಮಗಾರಿ ಪೂರ್ಣಗೊಳಿಸಿ | ರೈತರ ಮನವಿ 
    6 hours ago
    ವಿಕಲಚೇತನರ ಜಿಲ್ಲಾಮಟ್ಟದ ಸಮಿತಿ ಸಭೆ
    ನಕಲಿ ವಿಕಲಚೇತನರ ಪ್ರಮಾಣಪತ್ರ ಪಡೆದವರ, ನೀಡಿದ ವೈದ್ಯರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ | ADC ಬಿ.ಟಿ.ಕುಮಾರಸ್ವಾಮಿ
    13 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    3 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    5 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    3 hours ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    1 day ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    4 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    1 week ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    17 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    8 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    5 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    5 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Lip mask and lip balm
    ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
    15 hours ago
    Accumulation of water around the heart
    ಹೃದಯದ ಸುತ್ತಲೂ ನೀರು ಸಂಗ್ರಹವಾದರೆ ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ
    16 hours ago
    Crystal
    ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ
    2 days ago
    bread
    ಬೆಳಿಗಿನ ಉಪಹಾರದಲ್ಲಿ ಬ್ರೆಡ್ ತಿಂದರೆ ಏನಾಗುತ್ತದೆ ಗೊತ್ತಾ?
    2 days ago
    Dark spots on the neck
    ಕುತ್ತಿಗೆಯ ಮೇಲಿನ ಕಪ್ಪು ಕಲೆಗಳು ಈ ರೋಗಗಳ ಸಂಕೇತವಂತೆ
    3 days ago
Reading: Upper Bhadra Project: ಭದ್ರಾ ಮೇಲ್ದಂಡೆ ಯೋಜನೆಗೆ ಪುನಃ ವಿಘ್ನ | ಕಾಲುವೆ ನಿರ್ಮಾಣಕ್ಕೆ ಎದುರಾಯಿತು ತೊಡಕು
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Upper Bhadra Project: ಭದ್ರಾ ಮೇಲ್ದಂಡೆ ಯೋಜನೆಗೆ ಪುನಃ ವಿಘ್ನ | ಕಾಲುವೆ ನಿರ್ಮಾಣಕ್ಕೆ ಎದುರಾಯಿತು ತೊಡಕು

News Desk Chitradurga News
Last updated: 4 September 2024 15:02
News Desk Chitradurga News
2 years ago
Share
Upper Bhadra Project
ಭದ್ರಾ ಮೇಲ್ದಂಡೆ ಯೋಜನೆ
SHARE

CHITRADURGA NEWS |04 SEPTEMBER 2024
ಚಿತ್ರದುರ್ಗ: ಬಯಲುಸೀಮೆಗೆ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ಪುನಃ ವಿಘ್ನ ಎದುರಾಗಿದ್ದು, ಕಾಲುವೆ ನಿರ್ಮಾಣಕ್ಕೆ ವನ್ಯಜೀವಿ ಮಂಡಳಿ ಒಪ್ಪದಿರುವುದು ಸಮಸ್ಯೆಗೆ ಕಾರಣವಾಗಿದೆ.

ಕಾಮಗಾರಿ ಪ್ರಾರಂಭವಾಗಿ 17 ವರ್ಷಗಳಾಗಿದ್ದು ಇನ್ನೂ ಪೂರ್ಣಗೊಂಡಿಲ್ಲ. ಪ್ರತಿ ಹಂತದಲ್ಲೂ ಒಂದಿಲ್ಲೊಂದು ಸಮಸ್ಯೆ ಎದುರಾಗುತ್ತಿವೆ. ಇದೀಗ ತುಮಕೂರು ಜಿಲ್ಲೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಕಾಲುವೆ ನಿರ್ಮಾಣಕ್ಕಾಗಿ ಬುಕ್ಕಾಪಟ್ಟಣ ಚಿಂಕಾರ ವನ್ಯಜೀವಿ ಧಾಮದ 128 ಎಕರೆ ಅರಣ್ಯ ಬಳಸಿಕೊಳ್ಳುವ ಪ್ರಸ್ತಾವನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಒಪ್ಪಿಗೆ ನೀಡಿಲ್ಲ.

ಚಿಂಕಾರ ವನ್ಯಜೀವಿ ಧಾಮವು 136.11 ಚ.ಕಿ.ಮೀ ವಿಸ್ತೀರ್ಣ ಹೊಂದಿದ್ದು, ಪರಿಸರ ಸೂಕ್ಷ್ಮ ವಲಯವು 157.0962 ಚ.ಕಿ.ಮೀ ವ್ಯಾಪಿಸಿದೆ. ಇದರಲ್ಲಿ 18.5662 ಚ.ಕಿ.ಮೀ ಡೀಮ್ಡ್‌ ಅರಣ್ಯ ಪ್ರದೇಶವಿದೆ. ಈ ಅರಣ್ಯ ಪ್ರದೇಶವು ವಿನಾಶದ ಅಂಚಿನಲ್ಲಿರುವ ಚಿಂಕಾರ (ಹುಲ್ಲೇಕರ) ಜತೆಗೆ ವಿವಿಧ ವನ್ಯಜೀವಿಗಳು, ವಿಶಿಷ್ಟ ಜಾತಿಯ ಸಸ್ಯ ಸಂಪತ್ತನ್ನು ಒಳಗೊಂಡಿದೆ.

ಕ್ಲಿಕ್ ಮಾಡಿ ಓದಿ: ಡಿಸಿಸಿ ಬ್ಯಾಂಕ್ ಚುನಾವಣೆ | ಕೋರ್ಟ್ ಮೆಟ್ಟಿಲೇರಿದ ಶಾಸಕ ರಘುಮೂರ್ತಿ | 200 ಸೊಸೈಟಿ ಅನರ್ಹ

ತುಮಕೂರು ಜಿಲ್ಲೆಯ ಶಿರಾ, ಚಿಕ್ಕನಾಯಕನಹಳ್ಳಿ, ಗುಬ್ಬಿ ತಾಲ್ಲೂಕುಗಳು ಹಾಗೂ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವ್ಯಾಪ್ತಿಯಲ್ಲಿ ಬುಕ್ಕಾಪಟ್ಟಣ ವನ್ಯಜೀವಿ ಧಾಮ ವಿಸ್ತರಿಸಿಕೊಂಡಿದೆ. ಕಾಲುವೆ ಆಸುಪಾಸಿನಲ್ಲಿ ಪ್ರಾಣಿಗಳ ಸಂಚಾರಕ್ಕೆ ಹಾದಿ ಹಾಗೂ ಉಪಶಮನ ಕ್ರಮಗಳ ಬಗ್ಗೆ ಡೆಹ್ರಾಡೂನ್‌ನ ವೈಲ್ಡ್‌ಲೈಫ್‌ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾದ ತಜ್ಞರಿಂದ ಪರಿಶೀಲನೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲು ಮಂಡಳಿ ತೀರ್ಮಾನಿಸಿದೆ. ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್‌ ಅಧ್ಯಕ್ಷತೆಯಲ್ಲಿ ನಡೆದ ಮಂಡಳಿಯ ಸ್ಥಾಯಿಸಮಿತಿಯ 79ನೇ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.

ಕ್ಲಿಕ್ ಮಾಡಿ ಓದಿ: ಜಿಲ್ಲಾಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿ ಪ್ರಕಟ | 24 ಶಿಕ್ಷಕರಿಗೆ ಸಂದ ಗೌರವ

ರಾಜ್ಯ ಸರ್ಕಾರ ಹಾಗೂ ರಾಜ್ಯ ವನ್ಯಜೀವಿ ಮಂಡಳಿ ಈ ಪ್ರಸ್ತಾವನೆಗೆ ಒಪ್ಪಿಗೆ ಕೊಟ್ಟಿವೆ. ಅಭಯಾರಣ್ಯ ಪ್ರದೇಶದ ಕಾಲುವೆಯ ಉದ್ದಕ್ಕೂ ಪ್ರತಿ 100 ಮೀಟರ್‌ಗೆ ‍ಪ್ರಾಣಿಗಳಿಗೆ ಸಾಗಲು ಮಾರ್ಗ ನಿರ್ಮಿಸಲಾಗುತ್ತದೆ ಹಾಗೂ ಉಳಿದ ಕಡೆಗಳಲ್ಲಿ ಬೇಲಿ ಹಾಕಲಾಗುತ್ತದೆ ಎಂದು ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರು ಸಭೆಯ ಗಮನಕ್ಕೆ ತಂದರು.

‘ಕಾಡು ಪ್ರಾಣಿಗಳು ದಾಟಲು ಕಾಲುವೆಗೆ ಸಮರ್ಪಕ ಮಾರ್ಗಗಳಿರಬೇಕು. ಕಾಲುವೆ ನೀರನ್ನು ಕಾಡು ಪ್ರಾಣಿಗಳು ಕುಡಿಯಲು ವ್ಯವಸ್ಥೆ ಮಾಡಬೇಕು’ ಎಂದು ಮಂಡಳಿಯ ತಜ್ಞ ಸದಸ್ಯ ಡಾ.ಎಚ್‌.ಎಸ್‌.ಸಿಂಗ್‌ ಸಲಹೆ ನೀಡಿದರು. ಅಭಯಾರಣ್ಯದಲ್ಲಿ ಅನಗತ್ಯ ನಿರ್ಮಾಣ ಕಾಮಗಾರಿಗಳನ್ನು ತಪ್ಪಿಸಬೇಕು ಎಂದು ಸಮಿತಿಯ ಅಧ್ಯಕ್ಷರು ಸಲಹೆ ನೀಡಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BhadracanalconstructionDeemed ForestHiriyurPlanningproblemTumkurಕಾಲುವೆಡೀಮ್ಡ್‌ ಅರಣ್ಯತುಮಕೂರುನಿರ್ಮಾಣಭದ್ರಾಯೋಜನೆವಿಘ್ನಸಮಸ್ಯೆಹಿರಿಯೂರು
Share This Article
Facebook Email Print
Previous Article DCC BANK DCC ಬ್ಯಾಂಕ್ ಚುನಾವಣೆ | ಕೋರ್ಟ್ ಮೆಟ್ಟಿಲೇರಿದ ಶಾಸಕ ರಘುಮೂರ್ತಿ | 200 ಸೊಸೈಟಿ ಅನರ್ಹ
Next Article ಅಹೋಬಲ TVS ನಲ್ಲಿ ಹೊಸ ಜುಪಿಟರ್ 110 ಸ್ಕೂಟಿ ಲಾಂಚ್ ಅಹೋಬಲ TVS ನಲ್ಲಿ ಹೊಸ ಜುಪಿಟರ್ 110 ಸ್ಕೂಟಿ ಲಾಂಚ್ | RTO ಭರತ್ ಕಾಳಿಸಂಗೆ ಲೋಕಾರ್ಪಣೆ
Leave a Comment

Leave a Reply Cancel reply

Your email address will not be published. Required fields are marked *

arecanut price list
ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
ಅಡಕೆ ಧಾರಣೆ
​ದಿ ಸ್ಟೆಪ್ಪಿಂಗ್ ಸ್ಟೋನ್ ಸ್ಕೂಲ್ | ಸಿಬಿಎಸ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ
​ದಿ ಸ್ಟೆಪ್ಪಿಂಗ್ ಸ್ಟೋನ್ ಸ್ಕೂಲ್ | ಸಿಬಿಎಸ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ
ಮುಖ್ಯ ಸುದ್ದಿ
ಆಸಿಡ್ ದಾಳಿ
ಆಸಿಡ್ ದಾಳಿಗೆ ಒಳಗಾದ ನೊಂದ ವ್ಯಕ್ತಿಗಳಿಗೆ ಮಧ್ಯಂತರ ಪರಿಹಾರದ ಚೆಕ್ ವಿತರಣೆ 
ಮುಖ್ಯ ಸುದ್ದಿ
ಶ್ರೀ ರಾಜಾ ಉತ್ಸವಾಂಭ ಉಚ್ಚಂಗೆಮ್ಮಲ್ಲ ದೇವಿ
ರಾಜಾ ಉತ್ಸವಾಂಭ ಉಚ್ಚಂಗೆಲ್ಲಮ್ಮದೇವಿ ಜಾತ್ರೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up