By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
    ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
    7 hours ago
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ 
    7 hours ago
    ಟಿ. ರಘುಮೂರ್ತಿ
    ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಖಂಡನೀಯ | ಶಾಸಕ ಟಿ.ರಘುಮೂರ್ತಿ 
    9 hours ago
    Agniveer
    ಅಗ್ನಿವೀರ್ ವಾಯು ಹುದ್ದೆ | ಅರ್ಜಿ ಅಹ್ವಾನ 
    20 hours ago
    ಸಾಂಸ್ಕøತಿಕ ಸಂಸ್ಥೆ, ಕಲಾವಿದರಿಗೆ ಧನಸಹಾಯ | ಅರ್ಜಿ ಅಹ್ವಾನ 
    20 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    18 hours ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 week ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 week ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    21 hours ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    2 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಜುಲೈ 19 | ಆಕಸ್ಮಿಕ ಧನಲಾಭದ ಸೂಚನೆ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
    today bhavishya
    ದಿನ ಭವಿಷ್ಯ | ಜುಲೈ 18 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣ, ಶುಭ ಸುದ್ದಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    12 hours ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    3 days ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಜುಲೈ 17 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    4 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    4 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    5 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    19 hours ago
    yoga poses
    ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ರಕ್ತದೊತ್ತಡ ಹೆಚ್ಚಾಗುತ್ತಿದ್ದರೆ ಈ 3 ಯೋಗ ಭಂಗಿಗಳನ್ನು ಅಭ್ಯಾಸ ಮಾಡಿ
    20 hours ago
    Obesity
    ಅತಿಯಾಗಿ ತಿನ್ನುವುದರಿಂದ ಮಾತ್ರವಲ್ಲ ಈ ಹಾರ್ಮೋನುಗಳ ಸಮಸ್ಯೆಯಿಂದ ಬೊಜ್ಜು ಹೆಚ್ಚಾಗುತ್ತದೆಯಂತೆ
    2 days ago
    Gas stove
    ಮಹಿಳೆಯರಿಗೆ ಎಚ್ಚರ; ನಿಮ್ಮ ಅಡುಗೆ ಮನೆಯಲ್ಲಿರುವ ಗ್ಯಾಸ್ ಸ್ಟೌವ್ ಶ್ವಾಸಕೋಶವನ್ನು ಹಾನಿಗೊಳಿಸುತ್ತದೆಯಂತೆ
    2 days ago
    Swollen foot
    ಊದಿಕೊಂಡ ಪಾದಗಳನ್ನು ತೊಡೆದುಹಾಕಲು ಪ್ರತಿದಿನ ಈ 5 ಕ್ರಮಗಳನ್ನು ಅನುಸರಿಸಿ
    3 days ago
Reading: ಭದ್ರಾ ಮೇಲ್ದಂಡೆ ಯೋಜನೆ ಸಿರಿಗೆರೆ ಶ್ರೀ ಅಂಗಳಕ್ಕೆ | ದಶಕಗಳಿಂದ ಕುಂಟುತ್ತಾ ಸಾಗಿರುವ ಯೋಜನೆಗೆ ಹೊಸ ಬೆಳಕು
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಭದ್ರಾ ಮೇಲ್ದಂಡೆ ಯೋಜನೆ ಸಿರಿಗೆರೆ ಶ್ರೀ ಅಂಗಳಕ್ಕೆ | ದಶಕಗಳಿಂದ ಕುಂಟುತ್ತಾ ಸಾಗಿರುವ ಯೋಜನೆಗೆ ಹೊಸ ಬೆಳಕು

chitradurganews.com
Last updated: 14 January 2025 09:41
chitradurganews.com
2 years ago
Share
Upperbhadra project gose to sirigere mutt
ಭದ್ರಾ ಮೇಲ್ದಂಡೆ ಯೋಜನೆ ಸಿರಿಗೆರೆ ಶ್ರೀ ಅಂಗಳಕ್ಕೆ
SHARE

CHITRADURGA NEWS | 14 JANUARY 2025

ಚಿತ್ರದುರ್ಗ: ಕಳೆದ ಎರಡು ದಶಕಗಳಿಂದ ಕುಂಟುತ್ತಾ ಸಾಗಿರುವ ಮಧ್ಯ ಕರ್ನಾಟಕ ದಮಹತ್ವದ ಭದ್ರಾ ಮೇಲ್ದಂಡೆ ಯೋಜನೆಯ ಸಮಸ್ಯೆಯನ್ನು ರೈತರು ಸಿರಿಗೆರೆ ಮಠದ ಅಂಗಳಕ್ಕೆ ತೆಗೆದುಕೊಂಡು ಹೋಗಿದ್ದಾರೆ.

ಆಳುವ ಎಲ್ಲ ಸರ್ಕಾರಗಳು ಚುನಾವಣೆ ವೇಳೆಯಲ್ಲಿ ಮಾತ್ರ ಯೋಜನೆ ಬಗ್ಗೆ ಜಪಿಸಿ, ರೈತರ ಹಾದಿ ತಪ್ಪಿಸಿ ಮತ ಪಡೆದು ಮತ್ತೆ ಮೋಸ ಮಾಡುವುದು ಹಲವು ಚುನಾವಣೆಗಳಿಂದ ನಡೆದುಕೊಂಡು ಬಂದಿದೆದೆ.

ಇದನ್ನೂ ಓದಿ: ಮನೆ ಕಳ್ಳತನ, ಬೈಕ್ ಕಳ್ಳರ ಬಂಧಿಸಿದ ಭರಮಸಾಗರ ಪೊಲೀಸರು

ಈ ಹಿನ್ನೆಲೆಯಲ್ಲಿ ಜಿಲ್ಲೆಯ ರೈತರು ಧಿಟ್ಟ ನಿರ್ಧಾರ ಕೈಗೊಂಡು ಸಿರಿಗೆರೆ ತರಳಬಾಳು ಬೃಹನ್ಮಠದ ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಶ್ರೀಗಳ ಬಳಿ ತೆರಳಿ ಯೋಜನೆಯನ್ನು ತ್ವರಿತಗತಿಯಲ್ಲಿ ಮುಗಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಮನವಿ ಮಾಡಿದ್ದಾರೆ.

ಜಿಲ್ಲೆಯ ಹಲವು ಕೆರೆಗಳನ್ನು ತುಂಬಿಸುವ ಯೋಜನೆಗಳನ್ನು ಕಾರ್ಯಗತಗೊಳಿಸಿ ಆಧುನಿಕ ಭಗೀರಥ ಎಂದೇ ಹೆಸರಾಗಿರುವ ಸಿರಿಗೆರೆ ಶ್ರೀಗಳಲ್ಲಿ ಜಿಲ್ಲೆಯ ರೈತ ಸಂಘಗಳ ಒಕ್ಕೂಟಗಳ ಸದಸ್ಯರು ತಮ್ಮ ಒಮ್ಮತದ ಅಭಿಪ್ರಾಯಗಳನ್ನು ಮಂಡಿಸಿದ್ದಾರೆ.

ಭದ್ರಾ ಮೇಲ್ಡಂಡೆ ಯೋಜನೆಯ ಕಾಮಗಾರಿ ತೀವ್ರಗೊಳಿಸಲು ಹಾಗೂ ಯೋಜನೆಯಲ್ಲಿ ಕೈಬಿಟ್ಟಿರುವ ಕೆರೆಗಳಿಗೆ ನೀರು ತುಂಬಿಸಲು ಜಿಲ್ಲೆಯ ರೈತ ಒಕ್ಕೂಟಗಳು ಆಯೋಜಿಸಿದ್ದ ರೈತರ ನಡೆ ಸಿರಿಗೆರೆ ಮಠದ ಕಡೆ ಕಾರ್ಯಕ್ರಮದಲ್ಲಿ ಭಾಗಿಯಾದ ಬಹುತೇಕ ರೈತ ಮುಖಂಡರು ತಮ್ಮ ಅಳಲನ್ನು ಹಂಚಿಕೊಂಡರು.

ಇದನ್ನೂ ಓದಿ: ಅಡಿಕೆ ಧಾರಣೆ | ಇಂದಿನ ಅಡಿಕೆ ಮಾರುಕಟ್ಟೆಗಳ ನೋಟ

ಚಿತ್ರದುರ್ಗ ಜಿಲ್ಲೆಯಲ್ಲಿ ಸುಮಾರು 200 ಮಠಾಧೀಶರಿದ್ದು ಅವರು ಭದ್ರಾ ಮೇಲ್ಡಂಡೆ ವಿಚಾರವಾಗಿ ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಬೇಕು.

ಚಿತ್ರದುರ್ಗ, ಹಿರಿಯೂರು, ಚಳ್ಳಕೆರೆ, ಮೊಳಕಾಲ್ಮೂರು ತಾಲ್ಲೂಕಿನ ಜನರು ನೀರಾವರಿ ಯೋಜನೆಗಳು ಇಲ್ಲದೆ ನೊಂದಿದ್ದೇವೆ. ನಮ್ಮ ತಾಲ್ಲೂಕುಗಳಲ್ಲಿ 1500 ಅಡಿ ಕೊಳವೆ ಬಾವಿಯಲ್ಲೂ ನೀರು ಸಿಗುತ್ತಿಲ್ಲ. ಈ ತಾಲ್ಲೂಕುಗಳ ಯುವಕರು ಯಾರಿಗೂ ಹೇಳದೆ ಪಟ್ಟಣಗಳನ್ನು ಸೇರಿಕೊಂಡಿದ್ದಾರೆ. ರೈತರು ದುರಂತದಲ್ಲಿ ಬೇಯುತ್ತಿದ್ದೇವೆ ಎಂದು ರೈತ ಮುಖಂಡ ನಿಜಲಿಂಗಪ್ಪ ಹೇಳಿದರು.

ಭದ್ರಾ ಮೇಲ್ದಂಡೆ ಯೋಜನೆ
ಭದ್ರಾ ಮೇಲ್ದಂಡೆ ಯೋಜನೆ

ಭದ್ರಾ ಮೇಲ್ದಂಡೆ ಕಾಮಗಾರಿ ಆರಂಭವಾಗಿ 16 ವರ್ಷಗಳು ಕಳೆದಿವೆ. 21 ಸಾವಿರ ಕೋಟಿ ಯೋಜನೆಯಲ್ಲಿ ಇದುವರೆಗೆ ಕೇವಲ 10,580 ಕೋಟಿ ಖರ್ಚು ಮಾಡಲಾಗಿದೆ. ಗುತ್ತಿಗೆದಾರರಿಗೆ 2329 ಕೋಟಿ ರೂ. ಬಾಕಿ ಪಾವತಿ ಮಾಡಬೇಕಿದೆ. ಗುತ್ತಿಗೆದಾರರು ಗುಳೆ ಹೋಗುತ್ತಿದ್ದಾರೆ.

ಕೇಂದ್ರ ಸರ್ಕಾರ 2022 ರಲ್ಲಿ 52000 ಕೋಟಿ ರೂ.ಗಳ ಹಣಕಾಸು ನೆರವು ಘೋಷಣೆ ಮಾಡಿ, ಇದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿತ್ತು. ಕ್ರಮೇಣ ಈ ಯೋಜನೆಯನ್ನು ಕೈಬಿಟ್ಟಿತು. ಇದೊಂದು ದುರಂತದ ವಿಷಯ ಎಂದು ತಿಮ್ಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:  ಸಚಿವ ಡಿ.ಸುಧಾಕರ್ ವರ್ತನೆಗೆ ಶಾಸಕ ಬಿ.ಜಿ.ಗೋವಿಂದಪ್ಪ ಅಸಮಧಾನ | ಹಿನ್ನೀರಿನ ರೈತರ ಸಂಕಷ್ಟ ಸೌಜನ್ಯಕ್ಕೂ ಆಲಿಸಿಲ್ಲ

ತರಳಬಾಳು ಶ್ರೀಗಳು ಚಿತ್ರದುರ್ಗ, ಕೋಲಾರ, ತುಮಕೂರು ಜಿಲ್ಲೆಗಳಿಗೆ ನೆರವಾಗುವ ಈ ಯೋಜನೆಯನ್ನು ಕಾರ್ಯಗತಗೊಳಿಸಲು ಮುಂದಾಗಬೇಕು. ಯೋಜನೆಗೆ ಕೇಂದ್ರ ಸರ್ಕಾರ ಘೋಷಿಸಿದ್ದ 52000 ಕೋಟಿ ಅನುದಾನವನ್ನು ಬಿಡುಗಡೆಗೊಳಿಸುವಂತೆ ಕಿವಿ ಹಿಂಡಬೇಕು ಎಂದು ಮನವಿ ಮಾಡಿದರು.

ಶ್ರೀಗಳು ಕೈಗೆತ್ತಿಕೊಂಡ ಭರಮಸಾಗರ ಏತ ನೀರಾವರಿಯ 42 ಕೆರೆಗಳಿಗೆ ನೀರು ತುಂಬಿಸುವ ಕೆಲಸ ಕೇವಲ 2 ವರ್ಷಗಳಲ್ಲಿ ಆಗಿದೆ. ಭದ್ರಾ ಮೇಲ್ದಂಡೆ ವಿಚಾರವಾಗಿ ರಾಜ್ಯವು ಕೇಂದ್ರದತ್ತ, ಕೇಂದ್ರವು ರಾಜ್ಯದತ್ತ ಬೆರಳು ಮಾಡುತ್ತಾ ಕುಳಿವೆ. ಆದ್ದರಿಂದ ರೈತ ಸಮುದಾಯ ತರಳಬಾಳು ಶ್ರೀಗಳ ಮೊರೆ ಹೊಕ್ಕಿದ್ದೇವೆ. ಅಧಿಕಾರಿಗಳ ನಿಧಾನ ಪ್ರವೃತ್ತಿ, ಕಾಮಗಾರಿ ನಿಧಾನ, ಪರಿಹಾರ ಹಣದ ವ್ಯತ್ಯಾಸ ಕುರಿತು ಶ್ರೀಗಳಲ್ಲಿ ಅರಿಕೆ ಮಾಡಿಕೊಳ್ಳುತ್ತಿದ್ದೇವೆ ಎಂದು ಕುನುಗಲಿ ಷಣ್ಮುಖಪ್ಪ ಹೇಳಿದರು.

ಹಿರಿಯ ಪತ್ರಕರ್ತ, ಭದ್ರಾ ಮೇಲ್ದಂಡೆ ಯೋಜನೆಯ ಹೋರಾಟಗಾರ ಚಿಕ್ಕಪ್ಪನಹಳ್ಳಿ ಷಣ್ಮುಖ ಶ್ರೀಗಳು ಭರಮಸಾಗರ ಭಾಗದ 42, ಜಗಳೂರು ಭಾಗದ 53 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಮಂಜೂರು ಮಾಡಿಸಿ ಅನುμÁ್ಠನಗೊಳಿಸಿದ್ದಾರೆ. ಕೇಂದ್ರ ಸರ್ಕಾರ ಬಹಿರಂಗವಾಗಿಯೇ ಘೋಷಣೆ ಮಾಡಡಿದ್ದ 52000 ಕೋಟಿ ರೂ.ಗಳ ಯೋಜನೆಯಿಂದ ಹಿಂದೆ ಸರಿದಿದೆ. ಶ್ರೀಗಳು ಸರ್ಕಾರದ ಮೇಲೆ ಒತ್ತಡ ತಂದು ಈ ಕೆಲಸ ಆಗುವಂತೆ ಮಾಡಬೇಕು ಎಂದರು.

ಇದನ್ನೂ ಓದಿ: ದಿನ ಭವಿಷ್ಯ | ಜನವರಿ 14 | ಕುಟುಂಬ ಸದಸ್ಯರೊಂದಿಗೆ ವಿವಾದ, ಮಕ್ಕಳ ಆರೋಗ್ಯದಲ್ಲಿ ಎಚ್ಚರ, ಹೊಸ ವಾಹನ ಯೋಗ

ಹೊಳಲ್ಕೆರೆಯ ಸನಾವುಲ್ಲಾ, ಭರಮಸಾಗರದ ಶಾಂತಾ ಅಶೋಕ್, ನಾಗರಾಜ್, ಶ್ರೀರಾಂಪುರದ ನಾಗರಾಜ್ ಮುಂತಾದವರು ಮಾತನಾಡಿದರು.

ಯೋಜನೆ ಚುರುಕುಗೊಳಿಸುವ ಭರವಸೆ ನೀಡಿದ ಶ್ರೀಗಳು:

ಅಧಿಕಾರಿಗಳು ಮತ್ತು ರಾಜಕಾರಣಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಿಧಾನವಾಗಿರುವ ಭದ್ರಾ ಯೋಜನೆ ಕಾಮಗಾರಿಯನ್ನು ಚುರುಕುಗೊಳಿಸುವ ಪ್ರಯತ್ನವನ್ನು ಎಲ್ಲರೂ ಸೇರಿ ಮಾಡೋಣ.

ಯೋಜನೆಯ ಪೂರ್ಣ ನೀಲನಕ್ಷೆಯನ್ನು ಅಧ್ಯನ ನಡೆಸಿ, ಕಾಮಗಾರಿಯ ವಿವರಗಳು, ಏನು ಕೆಲಸ ಆಗಿದೆ, ಏನು ಆಗಬೇಕಾಗಿದೆ, ಇದಕ್ಕೆ ಇರುವ ಅಡ್ಡಿಗಳೇನು ಎಂಬ ಮಾಹಿತಿಯನ್ನು ಸಂಗ್ರಹಿಸಿ ಮುಂದಾಗೋಣ ಎಂದು ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು ಹೇಳಿದರು.

ಇದನ್ನೂ ಓದಿ: ರೀಲ್ಸ್ ಮಾಡಿ ಬಹುಮಾನ ಗೆಲ್ಲಿ | ಪೊಲೀಸ್ ಇಲಾಖೆಯ ಪ್ರಕಟಣೆ

ರೈತ ಸಂಘದ ಪದಾಧಿಕಾರಿಗಳನ್ನು ಸಮಿತಿಯೊಂದನ್ನು ರಚಿಸಿ ಅದರ ಮೂಲಕ ಯೋಜನೆಯ ಸರ್ವೆ ಮಾಡಿಸಿ ವಿವರಗಳನ್ನು ತಮಗೆ ನೀಡಲಿ. ನಂತರ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸೋಣ. ಅಧಿಕಾರಿಗಳು ಮತ್ತು ರಾಜಕಾರಣಿಗಳೂ ಸಹ ಹಳ್ಳಿಗಾಡುಗಳು ಜನರೇ ಆಗಿರುವುದರಿಂದ ಅವರಿಗೆ ರೈತರ ಕಷ್ಟಗಳ ನೋವು ಇರುತ್ತದೆ ಎಂದರು.

ಇಂತಹ ಯೋಜನೆಗಳನ್ನು ಜಾರಿ ಮಾಡುವಾಗ ಹಲವು ಅಡೆತಡೆಗಳೂ ಇರುತ್ತವೆ. ಈ ಯೋಜನೆಯಲ್ಲಿಯೂ ಅಂತಹ ತಡೆಗಳು ಇವೆ. ಹೊಳಲ್ಕೆರೆ ಸಮೀಪದ ಆಗಬೇಕಾಗಿರುವ ಕೇವಲ 465 ಮೀಟರ್ ಕಾಮಗಾರಿಯ ಕಾರಣಕ್ಕೆ ಕೆಲಸ ನಿಂತಿದೆ. ಈ ಪ್ರಕರಣ ನಮ್ಮ ನ್ಯಾಯಪೀಠದ ಮುಂದಿದೆ. ರೈತರೂ ಸಹ ಇಂತಹ ಯೋಜನೆಗಳಿಗೆ ಅಡ್ಡಿಪಡಿಸುವ ಪ್ರಕರಣಗಳಿವೆ ಎಂದರು.

ತಾವು ಯಾವುದೇ ಪಕ್ಷದ ಪರವಾಗಿಯೂ ಇಲ್ಲ. ನಮ್ಮದು ಜನಪರ ನಿಲುವು. ರಾಜ್ಯದ ಎಲ್ಲಾ ಸರ್ಕಾರಗಳು ಸಹ ನಮ್ಮ ಜನಪರ ನಿಲುವಿನ ಯೋಜನೆಗಳಿಗೆ ಬೆಂಬಲ ಸೂಚಿಸಿವೆ. ನೈತಿಕವಾದ ನಿಲುವುಗಳನ್ನು ಇಟ್ಟುಕೊಂಡು ಹೋರಾಟ ಮಾಡಿದರೆ ಸರ್ಕಾರಗಳ ಬೆಂಬಲ ಸಿಕ್ಕೇ ಸಿಗುತ್ತದೆ ಎಂದರು.

ಇದನ್ನೂ ಓದಿ: ಅಡಿಕೆ ಗಿಡ ಕಡಿದ ದುಷ್ಕರ್ಮಿಗಳು | ಚಳ್ಳಕೆರೆ ತಾಲೂಕಿನಲ್ಲಿ ಘಟನೆ

ಭದ್ರಾ ಮೇಲ್ಡಂಡೆ ಯೋಜನೆಯ ವಿಚಾರದಲ್ಲಿ ಸುಮ್ಮನೆ ಕುಳಿತರೆ ಆಗುವುದಿಲ್ಲ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡೋಣ. ಉಬ್ರಾಣಿ-ಅಮೃತಾಪುರ ಯೋಜನೆಯ ವೆಚ್ಚ ಆಗ ಕೇವಲ 126 ಕೋಟಿ ರೂ. ಆಗಿತ್ತು. ಆ ಭಾಗದ ಜನ ಉತ್ತಮ ಬೆಳೆ ಬೆಳೆದು ಯೋಜನೆಗೂ ಮಿಗಿಲಾದ ತೆರಿಗೆಯನ್ನು ಸರ್ಕಾರಕ್ಕೆ ಪಾವತಿಸಿದ್ದಾರೆ. ಭರಮಸಾಗರ ಮತ್ತು ಜಗಳೂರು ಯೋಜನೆಯ ವ್ಯಾಪ್ತಿಯಲ್ಲಿಯೂ ಈಗ ಅಂತದ್ದೇ ಕೆಲಸ ಆಗುತ್ತಿದೆ ಎಂದರು.

ಹೊಳಲ್ಕೆರೆಯ ಒಂಟಿಕಂಬ ಮಠದ ತಿಪ್ಪೇರುದ್ರ ಮಹಾಸ್ವಾಮೀಜಿ ಮಾತನಾಡಿ, ಭರಮಸಾಗರ ಭಾಗದ ಕೆರೆಗಳಲ್ಲಿ ನೀರು ಉಕ್ಕುತ್ತಿರುವುದನ್ನು ನೋಡಿ ನಮ್ಮ ಮನ ತುಂಬಿದೆ. ರೈತರ ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ತಂದು ಭದ್ರಾ ಮೇಲ್ದಂಡೆ ಯೋಜನೆಯು ಜಾರಿಯಾಗುವಂತೆ ತಾವು ಮಾಡಿದರೆ ರೈತರು ನಿಟ್ಟುಸಿರು ಬಿಡುವ ದಿನಗಳು ಕೊನೆಯಾಗುತ್ತವೆ ಎಂದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Bhadra Upper Bank ProjectChitradurga LatestChitradurga newsDr.Shree Shivamurthy Shivacharya SwamijifeaturedKannada NewsRaitha SangathanSirigereTaralbaluಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್ಡಾ.ಶ್ರೀ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿತರಳಬಾಳುಭದ್ರಾ ಮೇಲ್ದಂಡೆ ಯೋಜನೆರೈತ ಸಂಘಟನೆಸಿರಿಗೆರೆ
Share This Article
Facebook Email Print
Previous Article Bharamasagara police theft arrest ಮನೆ ಕಳ್ಳತನ, ಬೈಕ್ ಕಳ್ಳರ ಬಂಧಿಸಿದ ಭರಮಸಾಗರ ಪೊಲೀಸರು
Next Article ಸಂಕ್ರಾಂತಿ ವಿಶೇಷ ಲೇಖನ
Leave a Comment

Leave a Reply Cancel reply

Your email address will not be published. Required fields are marked *

ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
ಮುಖ್ಯ ಸುದ್ದಿ
ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ
ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ 
ಮುಖ್ಯ ಸುದ್ದಿ
ಟಿ. ರಘುಮೂರ್ತಿ
ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಖಂಡನೀಯ | ಶಾಸಕ ಟಿ.ರಘುಮೂರ್ತಿ 
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up