By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಿಕಲಚೇತನರ ಜಿಲ್ಲಾಮಟ್ಟದ ಸಮಿತಿ ಸಭೆ
    ನಕಲಿ ವಿಕಲಚೇತನರ ಪ್ರಮಾಣಪತ್ರ ಪಡೆದವರ, ನೀಡಿದ ವೈದ್ಯರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ | ADC ಬಿ.ಟಿ.ಕುಮಾರಸ್ವಾಮಿ
    5 hours ago
    ಸಿಬಿಎಸ್‌ಇ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಧ್ಯಕ್ಷರಾದ ಬಿ.ಎ.ಲಿಂಗಾರೆಡ್ಡಿ ಅಭಿನಂದಿಸಿದರು
    ಸಿಬಿಎಸ್‌ಇ ಫಲಿತಾಂಶದಲ್ಲಿ ಎಸ್‌ಆರ್‌ಎಸ್‌ ವಿದ್ಯಾರ್ಥಿಗಳ ಸಾಧನೆ
    6 hours ago
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಬಾಮೈದನನ್ನೇ ಕೊಲೆ ಮಾಡಿದ್ದ ಅಕ್ಕ ಭಾವನಿಗೆ ಜೀವಾವಧಿ ಶಿಕ್ಷೆ
    8 hours ago
    ಬಾಬುಜಗಜೀವನ್ ರಾಮ್ ಭವನ ವೀಕ್ಷಿಸಿದ ಶಾಸಕ ಕೆ.ಸಿ ವೀರೇಂದ್ರ (ಪಪ್ಪಿ) | ಉಳಿದ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ 
    19 hours ago
    ರಘುರಾಮರೆಡ್ಡಿ
    ಮರ್ಚೆಂಟ್ಸ್ ಬ್ಯಾಂಕ್ ಅಧ್ಯಕ್ಷರಾಗಿ ರಘುರಾಮರೆಡ್ಡಿ ಅವಿರೋಧ ಆಯ್ಕೆ
    19 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    3 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    5 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    7 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    18 hours ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    4 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    7 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    9 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    11 minutes ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    5 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    5 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    7 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Lip mask and lip balm
    ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
    7 hours ago
    Accumulation of water around the heart
    ಹೃದಯದ ಸುತ್ತಲೂ ನೀರು ಸಂಗ್ರಹವಾದರೆ ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ
    8 hours ago
    Crystal
    ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ
    1 day ago
    bread
    ಬೆಳಿಗಿನ ಉಪಹಾರದಲ್ಲಿ ಬ್ರೆಡ್ ತಿಂದರೆ ಏನಾಗುತ್ತದೆ ಗೊತ್ತಾ?
    1 day ago
    Dark spots on the neck
    ಕುತ್ತಿಗೆಯ ಮೇಲಿನ ಕಪ್ಪು ಕಲೆಗಳು ಈ ರೋಗಗಳ ಸಂಕೇತವಂತೆ
    2 days ago
Reading: ಭದ್ರಾ ಮೇಲ್ದಂಡೆ ಯೋಜನೆ ಸಿರಿಗೆರೆ ಶ್ರೀ ಅಂಗಳಕ್ಕೆ | ದಶಕಗಳಿಂದ ಕುಂಟುತ್ತಾ ಸಾಗಿರುವ ಯೋಜನೆಗೆ ಹೊಸ ಬೆಳಕು
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಭದ್ರಾ ಮೇಲ್ದಂಡೆ ಯೋಜನೆ ಸಿರಿಗೆರೆ ಶ್ರೀ ಅಂಗಳಕ್ಕೆ | ದಶಕಗಳಿಂದ ಕುಂಟುತ್ತಾ ಸಾಗಿರುವ ಯೋಜನೆಗೆ ಹೊಸ ಬೆಳಕು

chitradurganews.com
Last updated: 14 January 2025 09:41
chitradurganews.com
1 year ago
Share
Upperbhadra project gose to sirigere mutt
ಭದ್ರಾ ಮೇಲ್ದಂಡೆ ಯೋಜನೆ ಸಿರಿಗೆರೆ ಶ್ರೀ ಅಂಗಳಕ್ಕೆ
SHARE

CHITRADURGA NEWS | 14 JANUARY 2025

ಚಿತ್ರದುರ್ಗ: ಕಳೆದ ಎರಡು ದಶಕಗಳಿಂದ ಕುಂಟುತ್ತಾ ಸಾಗಿರುವ ಮಧ್ಯ ಕರ್ನಾಟಕ ದಮಹತ್ವದ ಭದ್ರಾ ಮೇಲ್ದಂಡೆ ಯೋಜನೆಯ ಸಮಸ್ಯೆಯನ್ನು ರೈತರು ಸಿರಿಗೆರೆ ಮಠದ ಅಂಗಳಕ್ಕೆ ತೆಗೆದುಕೊಂಡು ಹೋಗಿದ್ದಾರೆ.

ಆಳುವ ಎಲ್ಲ ಸರ್ಕಾರಗಳು ಚುನಾವಣೆ ವೇಳೆಯಲ್ಲಿ ಮಾತ್ರ ಯೋಜನೆ ಬಗ್ಗೆ ಜಪಿಸಿ, ರೈತರ ಹಾದಿ ತಪ್ಪಿಸಿ ಮತ ಪಡೆದು ಮತ್ತೆ ಮೋಸ ಮಾಡುವುದು ಹಲವು ಚುನಾವಣೆಗಳಿಂದ ನಡೆದುಕೊಂಡು ಬಂದಿದೆದೆ.

ಇದನ್ನೂ ಓದಿ: ಮನೆ ಕಳ್ಳತನ, ಬೈಕ್ ಕಳ್ಳರ ಬಂಧಿಸಿದ ಭರಮಸಾಗರ ಪೊಲೀಸರು

ಈ ಹಿನ್ನೆಲೆಯಲ್ಲಿ ಜಿಲ್ಲೆಯ ರೈತರು ಧಿಟ್ಟ ನಿರ್ಧಾರ ಕೈಗೊಂಡು ಸಿರಿಗೆರೆ ತರಳಬಾಳು ಬೃಹನ್ಮಠದ ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಶ್ರೀಗಳ ಬಳಿ ತೆರಳಿ ಯೋಜನೆಯನ್ನು ತ್ವರಿತಗತಿಯಲ್ಲಿ ಮುಗಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಮನವಿ ಮಾಡಿದ್ದಾರೆ.

ಜಿಲ್ಲೆಯ ಹಲವು ಕೆರೆಗಳನ್ನು ತುಂಬಿಸುವ ಯೋಜನೆಗಳನ್ನು ಕಾರ್ಯಗತಗೊಳಿಸಿ ಆಧುನಿಕ ಭಗೀರಥ ಎಂದೇ ಹೆಸರಾಗಿರುವ ಸಿರಿಗೆರೆ ಶ್ರೀಗಳಲ್ಲಿ ಜಿಲ್ಲೆಯ ರೈತ ಸಂಘಗಳ ಒಕ್ಕೂಟಗಳ ಸದಸ್ಯರು ತಮ್ಮ ಒಮ್ಮತದ ಅಭಿಪ್ರಾಯಗಳನ್ನು ಮಂಡಿಸಿದ್ದಾರೆ.

ಭದ್ರಾ ಮೇಲ್ಡಂಡೆ ಯೋಜನೆಯ ಕಾಮಗಾರಿ ತೀವ್ರಗೊಳಿಸಲು ಹಾಗೂ ಯೋಜನೆಯಲ್ಲಿ ಕೈಬಿಟ್ಟಿರುವ ಕೆರೆಗಳಿಗೆ ನೀರು ತುಂಬಿಸಲು ಜಿಲ್ಲೆಯ ರೈತ ಒಕ್ಕೂಟಗಳು ಆಯೋಜಿಸಿದ್ದ ರೈತರ ನಡೆ ಸಿರಿಗೆರೆ ಮಠದ ಕಡೆ ಕಾರ್ಯಕ್ರಮದಲ್ಲಿ ಭಾಗಿಯಾದ ಬಹುತೇಕ ರೈತ ಮುಖಂಡರು ತಮ್ಮ ಅಳಲನ್ನು ಹಂಚಿಕೊಂಡರು.

ಇದನ್ನೂ ಓದಿ: ಅಡಿಕೆ ಧಾರಣೆ | ಇಂದಿನ ಅಡಿಕೆ ಮಾರುಕಟ್ಟೆಗಳ ನೋಟ

ಚಿತ್ರದುರ್ಗ ಜಿಲ್ಲೆಯಲ್ಲಿ ಸುಮಾರು 200 ಮಠಾಧೀಶರಿದ್ದು ಅವರು ಭದ್ರಾ ಮೇಲ್ಡಂಡೆ ವಿಚಾರವಾಗಿ ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಬೇಕು.

ಚಿತ್ರದುರ್ಗ, ಹಿರಿಯೂರು, ಚಳ್ಳಕೆರೆ, ಮೊಳಕಾಲ್ಮೂರು ತಾಲ್ಲೂಕಿನ ಜನರು ನೀರಾವರಿ ಯೋಜನೆಗಳು ಇಲ್ಲದೆ ನೊಂದಿದ್ದೇವೆ. ನಮ್ಮ ತಾಲ್ಲೂಕುಗಳಲ್ಲಿ 1500 ಅಡಿ ಕೊಳವೆ ಬಾವಿಯಲ್ಲೂ ನೀರು ಸಿಗುತ್ತಿಲ್ಲ. ಈ ತಾಲ್ಲೂಕುಗಳ ಯುವಕರು ಯಾರಿಗೂ ಹೇಳದೆ ಪಟ್ಟಣಗಳನ್ನು ಸೇರಿಕೊಂಡಿದ್ದಾರೆ. ರೈತರು ದುರಂತದಲ್ಲಿ ಬೇಯುತ್ತಿದ್ದೇವೆ ಎಂದು ರೈತ ಮುಖಂಡ ನಿಜಲಿಂಗಪ್ಪ ಹೇಳಿದರು.

ಭದ್ರಾ ಮೇಲ್ದಂಡೆ ಯೋಜನೆ
ಭದ್ರಾ ಮೇಲ್ದಂಡೆ ಯೋಜನೆ

ಭದ್ರಾ ಮೇಲ್ದಂಡೆ ಕಾಮಗಾರಿ ಆರಂಭವಾಗಿ 16 ವರ್ಷಗಳು ಕಳೆದಿವೆ. 21 ಸಾವಿರ ಕೋಟಿ ಯೋಜನೆಯಲ್ಲಿ ಇದುವರೆಗೆ ಕೇವಲ 10,580 ಕೋಟಿ ಖರ್ಚು ಮಾಡಲಾಗಿದೆ. ಗುತ್ತಿಗೆದಾರರಿಗೆ 2329 ಕೋಟಿ ರೂ. ಬಾಕಿ ಪಾವತಿ ಮಾಡಬೇಕಿದೆ. ಗುತ್ತಿಗೆದಾರರು ಗುಳೆ ಹೋಗುತ್ತಿದ್ದಾರೆ.

ಕೇಂದ್ರ ಸರ್ಕಾರ 2022 ರಲ್ಲಿ 52000 ಕೋಟಿ ರೂ.ಗಳ ಹಣಕಾಸು ನೆರವು ಘೋಷಣೆ ಮಾಡಿ, ಇದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿತ್ತು. ಕ್ರಮೇಣ ಈ ಯೋಜನೆಯನ್ನು ಕೈಬಿಟ್ಟಿತು. ಇದೊಂದು ದುರಂತದ ವಿಷಯ ಎಂದು ತಿಮ್ಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:  ಸಚಿವ ಡಿ.ಸುಧಾಕರ್ ವರ್ತನೆಗೆ ಶಾಸಕ ಬಿ.ಜಿ.ಗೋವಿಂದಪ್ಪ ಅಸಮಧಾನ | ಹಿನ್ನೀರಿನ ರೈತರ ಸಂಕಷ್ಟ ಸೌಜನ್ಯಕ್ಕೂ ಆಲಿಸಿಲ್ಲ

ತರಳಬಾಳು ಶ್ರೀಗಳು ಚಿತ್ರದುರ್ಗ, ಕೋಲಾರ, ತುಮಕೂರು ಜಿಲ್ಲೆಗಳಿಗೆ ನೆರವಾಗುವ ಈ ಯೋಜನೆಯನ್ನು ಕಾರ್ಯಗತಗೊಳಿಸಲು ಮುಂದಾಗಬೇಕು. ಯೋಜನೆಗೆ ಕೇಂದ್ರ ಸರ್ಕಾರ ಘೋಷಿಸಿದ್ದ 52000 ಕೋಟಿ ಅನುದಾನವನ್ನು ಬಿಡುಗಡೆಗೊಳಿಸುವಂತೆ ಕಿವಿ ಹಿಂಡಬೇಕು ಎಂದು ಮನವಿ ಮಾಡಿದರು.

ಶ್ರೀಗಳು ಕೈಗೆತ್ತಿಕೊಂಡ ಭರಮಸಾಗರ ಏತ ನೀರಾವರಿಯ 42 ಕೆರೆಗಳಿಗೆ ನೀರು ತುಂಬಿಸುವ ಕೆಲಸ ಕೇವಲ 2 ವರ್ಷಗಳಲ್ಲಿ ಆಗಿದೆ. ಭದ್ರಾ ಮೇಲ್ದಂಡೆ ವಿಚಾರವಾಗಿ ರಾಜ್ಯವು ಕೇಂದ್ರದತ್ತ, ಕೇಂದ್ರವು ರಾಜ್ಯದತ್ತ ಬೆರಳು ಮಾಡುತ್ತಾ ಕುಳಿವೆ. ಆದ್ದರಿಂದ ರೈತ ಸಮುದಾಯ ತರಳಬಾಳು ಶ್ರೀಗಳ ಮೊರೆ ಹೊಕ್ಕಿದ್ದೇವೆ. ಅಧಿಕಾರಿಗಳ ನಿಧಾನ ಪ್ರವೃತ್ತಿ, ಕಾಮಗಾರಿ ನಿಧಾನ, ಪರಿಹಾರ ಹಣದ ವ್ಯತ್ಯಾಸ ಕುರಿತು ಶ್ರೀಗಳಲ್ಲಿ ಅರಿಕೆ ಮಾಡಿಕೊಳ್ಳುತ್ತಿದ್ದೇವೆ ಎಂದು ಕುನುಗಲಿ ಷಣ್ಮುಖಪ್ಪ ಹೇಳಿದರು.

ಹಿರಿಯ ಪತ್ರಕರ್ತ, ಭದ್ರಾ ಮೇಲ್ದಂಡೆ ಯೋಜನೆಯ ಹೋರಾಟಗಾರ ಚಿಕ್ಕಪ್ಪನಹಳ್ಳಿ ಷಣ್ಮುಖ ಶ್ರೀಗಳು ಭರಮಸಾಗರ ಭಾಗದ 42, ಜಗಳೂರು ಭಾಗದ 53 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಮಂಜೂರು ಮಾಡಿಸಿ ಅನುμÁ್ಠನಗೊಳಿಸಿದ್ದಾರೆ. ಕೇಂದ್ರ ಸರ್ಕಾರ ಬಹಿರಂಗವಾಗಿಯೇ ಘೋಷಣೆ ಮಾಡಡಿದ್ದ 52000 ಕೋಟಿ ರೂ.ಗಳ ಯೋಜನೆಯಿಂದ ಹಿಂದೆ ಸರಿದಿದೆ. ಶ್ರೀಗಳು ಸರ್ಕಾರದ ಮೇಲೆ ಒತ್ತಡ ತಂದು ಈ ಕೆಲಸ ಆಗುವಂತೆ ಮಾಡಬೇಕು ಎಂದರು.

ಇದನ್ನೂ ಓದಿ: ದಿನ ಭವಿಷ್ಯ | ಜನವರಿ 14 | ಕುಟುಂಬ ಸದಸ್ಯರೊಂದಿಗೆ ವಿವಾದ, ಮಕ್ಕಳ ಆರೋಗ್ಯದಲ್ಲಿ ಎಚ್ಚರ, ಹೊಸ ವಾಹನ ಯೋಗ

ಹೊಳಲ್ಕೆರೆಯ ಸನಾವುಲ್ಲಾ, ಭರಮಸಾಗರದ ಶಾಂತಾ ಅಶೋಕ್, ನಾಗರಾಜ್, ಶ್ರೀರಾಂಪುರದ ನಾಗರಾಜ್ ಮುಂತಾದವರು ಮಾತನಾಡಿದರು.

ಯೋಜನೆ ಚುರುಕುಗೊಳಿಸುವ ಭರವಸೆ ನೀಡಿದ ಶ್ರೀಗಳು:

ಅಧಿಕಾರಿಗಳು ಮತ್ತು ರಾಜಕಾರಣಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಿಧಾನವಾಗಿರುವ ಭದ್ರಾ ಯೋಜನೆ ಕಾಮಗಾರಿಯನ್ನು ಚುರುಕುಗೊಳಿಸುವ ಪ್ರಯತ್ನವನ್ನು ಎಲ್ಲರೂ ಸೇರಿ ಮಾಡೋಣ.

ಯೋಜನೆಯ ಪೂರ್ಣ ನೀಲನಕ್ಷೆಯನ್ನು ಅಧ್ಯನ ನಡೆಸಿ, ಕಾಮಗಾರಿಯ ವಿವರಗಳು, ಏನು ಕೆಲಸ ಆಗಿದೆ, ಏನು ಆಗಬೇಕಾಗಿದೆ, ಇದಕ್ಕೆ ಇರುವ ಅಡ್ಡಿಗಳೇನು ಎಂಬ ಮಾಹಿತಿಯನ್ನು ಸಂಗ್ರಹಿಸಿ ಮುಂದಾಗೋಣ ಎಂದು ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು ಹೇಳಿದರು.

ಇದನ್ನೂ ಓದಿ: ರೀಲ್ಸ್ ಮಾಡಿ ಬಹುಮಾನ ಗೆಲ್ಲಿ | ಪೊಲೀಸ್ ಇಲಾಖೆಯ ಪ್ರಕಟಣೆ

ರೈತ ಸಂಘದ ಪದಾಧಿಕಾರಿಗಳನ್ನು ಸಮಿತಿಯೊಂದನ್ನು ರಚಿಸಿ ಅದರ ಮೂಲಕ ಯೋಜನೆಯ ಸರ್ವೆ ಮಾಡಿಸಿ ವಿವರಗಳನ್ನು ತಮಗೆ ನೀಡಲಿ. ನಂತರ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸೋಣ. ಅಧಿಕಾರಿಗಳು ಮತ್ತು ರಾಜಕಾರಣಿಗಳೂ ಸಹ ಹಳ್ಳಿಗಾಡುಗಳು ಜನರೇ ಆಗಿರುವುದರಿಂದ ಅವರಿಗೆ ರೈತರ ಕಷ್ಟಗಳ ನೋವು ಇರುತ್ತದೆ ಎಂದರು.

ಇಂತಹ ಯೋಜನೆಗಳನ್ನು ಜಾರಿ ಮಾಡುವಾಗ ಹಲವು ಅಡೆತಡೆಗಳೂ ಇರುತ್ತವೆ. ಈ ಯೋಜನೆಯಲ್ಲಿಯೂ ಅಂತಹ ತಡೆಗಳು ಇವೆ. ಹೊಳಲ್ಕೆರೆ ಸಮೀಪದ ಆಗಬೇಕಾಗಿರುವ ಕೇವಲ 465 ಮೀಟರ್ ಕಾಮಗಾರಿಯ ಕಾರಣಕ್ಕೆ ಕೆಲಸ ನಿಂತಿದೆ. ಈ ಪ್ರಕರಣ ನಮ್ಮ ನ್ಯಾಯಪೀಠದ ಮುಂದಿದೆ. ರೈತರೂ ಸಹ ಇಂತಹ ಯೋಜನೆಗಳಿಗೆ ಅಡ್ಡಿಪಡಿಸುವ ಪ್ರಕರಣಗಳಿವೆ ಎಂದರು.

ತಾವು ಯಾವುದೇ ಪಕ್ಷದ ಪರವಾಗಿಯೂ ಇಲ್ಲ. ನಮ್ಮದು ಜನಪರ ನಿಲುವು. ರಾಜ್ಯದ ಎಲ್ಲಾ ಸರ್ಕಾರಗಳು ಸಹ ನಮ್ಮ ಜನಪರ ನಿಲುವಿನ ಯೋಜನೆಗಳಿಗೆ ಬೆಂಬಲ ಸೂಚಿಸಿವೆ. ನೈತಿಕವಾದ ನಿಲುವುಗಳನ್ನು ಇಟ್ಟುಕೊಂಡು ಹೋರಾಟ ಮಾಡಿದರೆ ಸರ್ಕಾರಗಳ ಬೆಂಬಲ ಸಿಕ್ಕೇ ಸಿಗುತ್ತದೆ ಎಂದರು.

ಇದನ್ನೂ ಓದಿ: ಅಡಿಕೆ ಗಿಡ ಕಡಿದ ದುಷ್ಕರ್ಮಿಗಳು | ಚಳ್ಳಕೆರೆ ತಾಲೂಕಿನಲ್ಲಿ ಘಟನೆ

ಭದ್ರಾ ಮೇಲ್ಡಂಡೆ ಯೋಜನೆಯ ವಿಚಾರದಲ್ಲಿ ಸುಮ್ಮನೆ ಕುಳಿತರೆ ಆಗುವುದಿಲ್ಲ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡೋಣ. ಉಬ್ರಾಣಿ-ಅಮೃತಾಪುರ ಯೋಜನೆಯ ವೆಚ್ಚ ಆಗ ಕೇವಲ 126 ಕೋಟಿ ರೂ. ಆಗಿತ್ತು. ಆ ಭಾಗದ ಜನ ಉತ್ತಮ ಬೆಳೆ ಬೆಳೆದು ಯೋಜನೆಗೂ ಮಿಗಿಲಾದ ತೆರಿಗೆಯನ್ನು ಸರ್ಕಾರಕ್ಕೆ ಪಾವತಿಸಿದ್ದಾರೆ. ಭರಮಸಾಗರ ಮತ್ತು ಜಗಳೂರು ಯೋಜನೆಯ ವ್ಯಾಪ್ತಿಯಲ್ಲಿಯೂ ಈಗ ಅಂತದ್ದೇ ಕೆಲಸ ಆಗುತ್ತಿದೆ ಎಂದರು.

ಹೊಳಲ್ಕೆರೆಯ ಒಂಟಿಕಂಬ ಮಠದ ತಿಪ್ಪೇರುದ್ರ ಮಹಾಸ್ವಾಮೀಜಿ ಮಾತನಾಡಿ, ಭರಮಸಾಗರ ಭಾಗದ ಕೆರೆಗಳಲ್ಲಿ ನೀರು ಉಕ್ಕುತ್ತಿರುವುದನ್ನು ನೋಡಿ ನಮ್ಮ ಮನ ತುಂಬಿದೆ. ರೈತರ ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ತಂದು ಭದ್ರಾ ಮೇಲ್ದಂಡೆ ಯೋಜನೆಯು ಜಾರಿಯಾಗುವಂತೆ ತಾವು ಮಾಡಿದರೆ ರೈತರು ನಿಟ್ಟುಸಿರು ಬಿಡುವ ದಿನಗಳು ಕೊನೆಯಾಗುತ್ತವೆ ಎಂದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Bhadra Upper Bank ProjectChitradurga LatestChitradurga newsDr.Shree Shivamurthy Shivacharya SwamijifeaturedKannada NewsRaitha SangathanSirigereTaralbaluಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್ಡಾ.ಶ್ರೀ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿತರಳಬಾಳುಭದ್ರಾ ಮೇಲ್ದಂಡೆ ಯೋಜನೆರೈತ ಸಂಘಟನೆಸಿರಿಗೆರೆ
Share This Article
Facebook Email Print
Previous Article Bharamasagara police theft arrest ಮನೆ ಕಳ್ಳತನ, ಬೈಕ್ ಕಳ್ಳರ ಬಂಧಿಸಿದ ಭರಮಸಾಗರ ಪೊಲೀಸರು
Next Article ಸಂಕ್ರಾಂತಿ ವಿಶೇಷ ಲೇಖನ
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
ಮಾರುಕಟ್ಟೆ ಧಾರಣೆ
ವಿಕಲಚೇತನರ ಜಿಲ್ಲಾಮಟ್ಟದ ಸಮಿತಿ ಸಭೆ
ನಕಲಿ ವಿಕಲಚೇತನರ ಪ್ರಮಾಣಪತ್ರ ಪಡೆದವರ, ನೀಡಿದ ವೈದ್ಯರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ | ADC ಬಿ.ಟಿ.ಕುಮಾರಸ್ವಾಮಿ
ಮುಖ್ಯ ಸುದ್ದಿ
ಸಿಬಿಎಸ್‌ಇ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಧ್ಯಕ್ಷರಾದ ಬಿ.ಎ.ಲಿಂಗಾರೆಡ್ಡಿ ಅಭಿನಂದಿಸಿದರು
ಸಿಬಿಎಸ್‌ಇ ಫಲಿತಾಂಶದಲ್ಲಿ ಎಸ್‌ಆರ್‌ಎಸ್‌ ವಿದ್ಯಾರ್ಥಿಗಳ ಸಾಧನೆ
ಮುಖ್ಯ ಸುದ್ದಿ
Lip mask and lip balm
ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
Life Style
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up